• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕುದುರೆ ವ್ಯಾಪಾರ ಮಾಡೋರು ನಮಗೆ ಬುದ್ಧಿ ಹೇಳ್ತಾರೆ : ಪಿ.ಎಂ.ನರೇಂದ್ರಸ್ವಾಮಿ

Jul 21 2025, 12:00 AM IST

ಜನರಿಂದ ಬಹುಮತ ಪಡೆದು ಅಧಿಕಾರಕ್ಕೆ ಬರಲಾಗದವರು, ಕುದುರೆ ವ್ಯಾಪಾರ ಮಾಡೋರು ಕಾಂಗ್ರೆಸ್‌ನವರಿಗೆ ಬುದ್ಧಿ ಹೇಳುವುದಕ್ಕೆ ಬರುತ್ತಾರೆ.

ಸಿಎಂ ಗಾದಿಗಾಗಿ ಕಾಂಗ್ರೆಸ್ ನಲ್ಲಿ ಕುದುರೆ ವ್ಯಾಪಾರ: ಬಿ.ವೈ.ವಿಜಯೇಂದ್ರ

Jul 20 2025, 01:18 AM IST
ರಾಜ್ಯದಲ್ಲಿ ಮುಂದಿನ ಸಿಎಂ ಕುರ್ಚಿಗಾಗಿ ಕಾಂಗ್ರೆಸ್ ನಲ್ಲಿ ಕುದುರೆ ವ್ಯಾಪಾರ ನಡೆಯುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಲೇವಡಿ ಮಾಡಿದ್ದಾರೆ.

ಸಿದ್ದು, ಡಿಕೆಶಿಯಿಂದ ಶಾಸಕರ ಕುದುರೆ ವ್ಯಾಪಾರ: ಜೋಶಿ

Jul 14 2025, 05:30 AM IST

ಸಿಎಂ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಇಬ್ಬರೂ ನಾಯಕರು ಪರಸ್ಪರರ ಬಣದ ಶಾಸಕರ ಬೆಂಬಲ ಪಡೆಯಲು ಅವರೊಳಗೆ ಕುದುರೆ ವ್ಯಾಪಾರ ಆರಂಭಿಸಿದ್ದಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಗಂಭೀರ ಆರೋಪ ಮಾಡಿದ್ದಾರೆ.

ಕುದುರೆ ಮೇಲೆ ಕರೆತಂದು ಸಚಿವ ಜಮೀರ್‌ಗೆ ಸ್ವಾಗತ

Nov 30 2024, 12:45 AM IST
ಶಿಗ್ಗಾಂವಿ ತಾಲೂಕಿನ ಹುಲಗೂರು ಗ್ರಾಮದ ಮಾಜಿ ಶಾಸಕ ಅಜ್ಜಂಫೀರ್ ಖಾದ್ರಿ ನಿವಾಸಕ್ಕೆ ಶುಕ್ರವಾರ ಆಗಮಿಸಿದ ಸಚಿವ ಜಮೀರ್‌ ಅಹ್ಮದ್‌ ಖಾನ್‌ ಅವರನ್ನು ಕುದುರೆ ಮೇಲೆ ಕರೆತಂದು ಕೈ ಕಾರ್ಯಕರ್ತರು ಮತ್ತು ಅಭಿಮಾನಿಗಳು ಅದ್ಧೂರಿ ಸ್ವಾಗತ ಕೋರಿದರು.

ಕುದುರೆ ಕೊಂದು, ತಂದೆ,ತಾಯಿ ಮೇಲೆ ಹಲ್ಲೆ ಮಾಡಿದ ಮಾನಸಿಕ ಅಸ್ವಸ್ಥ

Jul 31 2024, 01:10 AM IST
ಸ್ಥಳಕ್ಕೆ ಬಂದ ಪೊಲೀಸರಿಗೂ ಕೊಡಲಿ ತೋರಿಸಿ ಹೆದರಿಸಿದ್ದಾನೆ. ಬಳಿಕ ಪೊಲೀಸರು ಮನವೊಲಿಸಿ ವಶಕ್ಕೆ ಪಡೆದು ಧಾರವಾಡದ ಡಿಮಾನ್ಸ್‌ಗೆ ಚಿಕಿತ್ಸೆಗೆ ಸೇರಿಸಿದ್ದಾರೆ

ನಗರದ ರೇಸ್‌ಕೋರ್ಸ್‌ನಲ್ಲಿ ಕುದುರೆ ರೇಸ್‌ಗ ಕೋರ್ಟ್‌ ತಡೆ

Jun 23 2024, 02:01 AM IST
ಬೆಂಗಳೂರು ಟರ್ಫ್‌ ಕ್ಲಬ್‌ಗೆ (ಬಿಟಿಸಿ) ಕುದುರೆ ಪಂದ್ಯಗಳ ಆಯೋಜನೆಗೆ ಅನುಮತಿ ನೀಡಿ ಏಕಸದಸ್ಯ ಪೀಠ ನೀಡಿದ್ದ ಮಧ್ಯಂತರ ಆದೇಶಕ್ಕೆ ಹೈಕೋರ್ಟ್‌ ವಿಭಾಗೀಯ ಪೀಠ ತಡೆ ವಿಧಿಸಿ, ಕುದುರೆ ರೇಸ್‌ ಪಂದ್ಯಾವಳಿಗಳನ್ನು ಅಮಾನತು ಪಡಿಸಿದೆ.

ಮೂಲ್ಕಿ ಸೀಮೆ ಅರಮನೆಗೆ ರಾಜಸ್ಥಾನ ತಳಿಯ ಕುದುರೆ ಸೇರ್ಪಡೆ

Jun 20 2024, 01:09 AM IST
ಮೂಲ್ಕಿ ಸೀಮೆಯ ಪರಂಪರೆಯಂತೆ ಮೂಲ್ಕಿ ಸೀಮೆ ಅರಸರಾದ ದುಗ್ಗಣ್ಣ ಸಾವಂತರು ಹಾಗೂ ಅರಮನೆ ವೆಲ್ಫೇರ್‌ ಟ್ರಸ್ಟ್‌ನ ಗೌತಮ್ ಜೈನ್ ಅಶ್ವಕ್ಕೆ ವಿಶೇಷ ಪೂಜೆ ಸಲ್ಲಿಸಿ ಸ್ವಾಗತಿಸಿದರು.

ಜನರನ್ನು ರಂಜಿಸಿದ ಜೋಡು ಕುದುರೆ ಗಾಡಿ ಷರತ್ತು

May 27 2024, 01:00 AM IST
ಕನ್ನಡಪ್ರಭ ವಾರ್ತೆ ಕಬ್ಬೂರ: ಶ್ರೀ ಹನುಮಾನ ದೇವರ ಜಾತ್ರಾ ಮಹೋತ್ಸವ ನಿಮಿತ್ತ ಪಟ್ಟಣದಲ್ಲಿ ರವಿವಾರ ಜೋಡು ಕುದುರೆ ಗಾಡಿ ಷರತ್ತು, ಕುಳಿತು ಕುದುರೆ ಗಾಡಿ ಓಡಿಸುವ ಷರತ್ತು, ವೈಯಕ್ತಿತ ಓಟದ ಸ್ಪರ್ಧೆ, ಸ್ಲೋ ಮೋಟಾರ ಸೈಕಲ್‌ ಸ್ಪರ್ಧೆಗಳು ಜನರ ಗಮನ ಸೆಳದವು.

ನಾನು ಗೆಲ್ಲುವ ಕುದುರೆ, ಗೆಲ್ಲುವ ಕುದುರೆ ಮೇಲೆ ಎಲ್ಲರ ಸವಾರಿ: ಪ್ರತಾಪ್‌ ಸಿಂಹ

Mar 12 2024, 02:07 AM IST
ನನಗೆ ಮತ್ತೆ ಟಿಕೆಟ್‌ ಸಿಗಲಿದೆ ಎಂದು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದ ಪ್ರತಾಪ್ ಸಿಂಹ ವಿಶ್ವಾಸ ವ್ಯಕ್ತಪಡಿಸಿದರು.

ಫೆ.11 ರಂದು ಎತ್ತಿನ, ಕುದುರೆ ಗಾಡಿ ಶರ್ಯತ್ತು

Feb 06 2024, 01:32 AM IST
ಓಪನ್ ಮೈದಾನದ ಶರ್ಯತ್ತು ವಿಜೇತರಿಗೆ ಪ್ರಥಮ ಬಹುಮಾನ ₹11 ಲಕ್ಷ, ದ್ವಿತೀಯ ₹5 ಲಕ್ಷ, ತೃತೀಯ ಸ್ಥಾನ ₹3ಲಕ್ಷ, ನಾಲ್ಕನೇ ಸ್ಥಾನ ₹2 ಲಕ್ಷ ಬಹುಮಾನ ನೀಡಲಾಗುವುದು.

More Trending News

Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved