• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನಿವೃತ್ತರು ನೌಕರರು ಆರೋಗ್ಯಕ್ಕೆ ಆದ್ಯತೆ ನೀಡಲಿ: ಕುಮಾರಸ್ವಾಮಿ

Sep 05 2025, 01:00 AM IST
ಸರ್ಕಾರ ಎಸ್ಕಾಂಗಳ ಕೆಪಿಟಿಡಿಎಲ್ ಪಿಂಚಣಿದಾರರ ಟ್ರಸ್ಟ್‌ಗೆ ನೀಡಬೇಕಾಗಿರುವ ಬಾಕಿ ಹಣವನ್ನು ಕೆಇಆರ್‌ಸಿ ಮೂಲಕ ಆದಷ್ಟು ಶೀಘ್ರ ಬಿಡುಗಡೆ ಮಾಡಬೇಕು.

ಜಮೀರ್‌ಗೆ ₹2 ಕೋಟಿ ಸಾಲ ಕೊಟ್ಟಿದ್ದ ರಾಧಿಕಾ ಕುಮಾರಸ್ವಾಮಿ

Sep 01 2025, 01:04 AM IST
ದಶಕದ ಹಿಂದೆ ಆರ್ಥಿಕ ಸಂಕಷ್ಟದಲ್ಲಿದ್ದ ರಾಜ್ಯ ವಸತಿ ಸಚಿವ ಜಮೀರ್ ಅಹಮ್ಮದ್ ಖಾನ್‌ ಅವರಿಗೆ ನಟಿ ರಾಧಿಕಾ ಕುಮಾರಸ್ವಾಮಿ ಅವರು ₹2 ಕೋಟಿ ಸಾಲ ಕೊಟ್ಟಿದ್ದರು ಎಂಬ ವಿಷಯ ಲೋಕಾಯುಕ್ತ ಪೊಲೀಸರ ತನಿಖೆಯಿಂದ ಪತ್ತೆಯಾಗಿದೆ.

3 ಚುನಾವಣೆ ಸೋತರೂ ಜನರ ಮನಸ್ಸಲ್ಲಿ ಶಾಶ್ವತವಾಗಿ ಗೆದ್ದಿರುವೆ : ನಿಖಿಲ್ ಕುಮಾರಸ್ವಾಮಿ

Sep 01 2025, 01:03 AM IST
ನಾನು ಹೋದ ಕಡೆಗಳಲ್ಲಿ ನೀವು ತೋರುತ್ತಿರುವ ಪ್ರೀತಿ, ವಿಶ್ವಾಸ ಮುಂದಿನ ದಿನಗಳಲ್ಲಿ ಉತ್ತಮ ಸಮಾಜ ಕಟ್ಟುವ ಕೆಲಸಕ್ಕೆ ಸ್ಫೂರ್ತಿಯಾಗಿದೆ. ನಿಮ್ಮ ನಿರೀಕ್ಷೆಯೊಂದಿಗೆ ನಾನು ಗೆಲುವು ಕಾಣುತ್ತಿದ್ದೇನೆ.

ಗೊರವಾಲೆ ಅಭಿವೃದ್ಧಿಗೆ ಶ್ರಮಿಸಿದ ಸಿದ್ದೇಗೌಡರು: ನಿಖಿಲ್ ಕುಮಾರಸ್ವಾಮಿ

Sep 01 2025, 01:03 AM IST
ಕುಮಾರಸ್ವಾಮಿ ಅವರನ್ನು ಸಂಸದರನ್ನಾಗಿ ಮಾಡುವ ಮೂಲಕ ಮಂಡ್ಯ ಜಿಲ್ಲೆಯ ಜನರು ರಾಜಕೀಯ ಪುನರ್ಜನ್ಮ ಕೊಟ್ಟರು. ಪ್ರಧಾನಿ ನರೇಂದ್ರ ಮೋದಿ ಸಂಪುಟದಲ್ಲಿ ಕೆಲಸ ಮಾಡುವ ಅವಕಾಶ ದೊರಕಿಸಿದರು. ಕುಮಾರಸ್ವಾಮಿ ಅವರು ದೆಹಲಿಯಲ್ಲಿದ್ದರೂ ಅವರ ಮನಸ್ಸು ಮಾತ್ರ ಮಂಡ್ಯದಲ್ಲೇ ಇದೆ.

ಸಾಮೂಹಿಕ ನಾಯಕತ್ವ ಗುರುತಿಸಿ ಜವಾಬ್ದಾರಿ ಹಂಚಿಕೆ: ನಿಖಿಲ್ ಕುಮಾರಸ್ವಾಮಿ

Aug 31 2025, 01:07 AM IST
ಪಕ್ಷ ಸಂಘಟನೆಗೆ ನಾಯಕರನ್ನು ಸಾಮೂಹಿಕವಾಗಿ ನೇಮಕ ಮಾಡಿ ಪ್ರತಿ ಹೋಬಳಿ ಗ್ರಾಮ ಪಂಚಾಯಿತಿಗಳಲ್ಲಿ ತಾವು ಒಪ್ಪುವ ಮುಖಂಡರಿಗೆ ಹೆಚ್ಚಿನ ಅಧಿಕಾರ ನೀಡಲಾಗುವುದು.

ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಭೇಟಿಯಾದ ಎಚ್.ಡಿ. ಕುಮಾರಸ್ವಾಮಿ

Aug 22 2025, 12:00 AM IST
ಈಗಾಗಲೇ ಮಂಡ್ಯ ಜಿಲ್ಲೆಯಲ್ಲಿ ನಡೆಯುತ್ತಿರುವ ಹೆದ್ದಾರಿ ಯೋಜನೆಗಳ ಬಗ್ಗೆ ಸಮಾಲೋಚನೆ ನಡೆಸಿದರು. ಈಗಾಗಲೇ ಹಲವು ಯೋಜನೆಗಳ ಬಗ್ಗೆ ಮನವಿ ಮಾಡಿದ್ದು, ಬಹುತೇಕ ಯೋಜನೆಗಳಿಗೆ ಸಚಿವ ಗಡ್ಕರಿಯವರಿಂದ ಅನುಮೋದನೆ ದೊರೆತಿದೆ. ಉಳಿದ ಕೆಲವು ಯೋಜನೆಗಳ ಬಗ್ಗೆ ಎಚ್ಡಿಕೆ ಹೆದ್ದಾರಿ ಸಚಿವ ಗಡ್ಕರಿಯವರೊಂದಿಗೆ ಚರ್ಚಿಸಿದರು.

ಗೊಲ್ಲರು ಮೌಢ್ಯಾಚರಣೆ ಪ್ರೇರೇಪಿಸುವುದು ಬೇಡ: ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ

Aug 17 2025, 01:33 AM IST
ಗೊಲ್ಲ ಸಮುದಾಯದವರು ನೆಲ ಮೂಲ ಸಂಸ್ಕೃತಿ ವಾರಸುದಾರರಾಗಿದ್ದಾರೆ. ಕೃಷಿ ಹಾಗೂ ಪಶುಪಾಲನೆ ವೃತ್ತಿ ಮಾಡುತ್ತ ಶ್ರಮ ಜೀವಿಗಳಾಗಿದ್ದು ಕಂದಾಚಾರ, ಮೌಢ್ಯಾಚಾರಗಳ ಪ್ರೇರೇಪಿಸಿವುದು ಬೇಡವೆಂದು ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಮನವಿ ಮಾಡಿದರು.

ಆಶಾ ಕಾರ್ಯಕರ್ತೆಯರ ಬದುಕಿನಲ್ಲಿ ಸಾಕಷ್ಟು ಕಷ್ಟವಿದೆ : ಕುಮಾರಸ್ವಾಮಿ

Aug 15 2025, 01:00 AM IST
ಚಿಕ್ಕಮಗಳೂರು, ರಾಜ್ಯ ಸರ್ಕಾರ ಭರವಸೆ ಈಡೇರಿಸುವ ತನಕ ಆಶಾ ಕಾರ್ಯಕರ್ತೆಯರ ಹೋರಾಟ ನಿಲ್ಲದಿರಲಿ. ಕರ್ತವ್ಯಕ್ಕೆ ತೆರಳಬೇಡಿ ಹಾಗೂ ಬೆದರಿಕೆಗೆ ಅಂಜದಿರಿ. ಕಾರ್ಯಕರ್ತೆಯರ ನ್ಯಾಯಬದ್ಧ ಹಕ್ಕು ಕೊಡಿಸುವಲ್ಲಿ ಸದಾ ಕಾಲ ನಿಮ್ಮೊಟ್ಟಿಗಿರುತ್ತೇನೆ ಎಂದು ಮಾಜಿ ಶಾಸಕ ಎಂ.ಪಿ. ಕುಮಾರಸ್ವಾಮಿ ಭರವಸೆ ನೀಡಿದರು.

ಕುಮಾರಸ್ವಾಮಿ ಬಡಾವಣೆಗೆ ವೆಂಕಟರಮಣ್ಣಪ್ಪ ಹೆಸರು ಬೇಡ

Aug 14 2025, 01:00 AM IST
ಕುಮಾರಸ್ವಾಮಿ ಬಡಾವಣೆ ಹೆಸರು ಮರುನಾಮಕರಣ ಕೈಬಿಡುವಂತೆ ಒತ್ತಾಯಿಸಿ ತಾಲೂಕು ಜೆಡಿಎಸ್‌ ವತಿಯಿಂದ ಪುರಸಭೆ ಅವರಣದಲ್ಲಿ ಹಮ್ನಿಕೊಂಡಿದ್ದ ಅನಿರ್ದಿಷ್ಟಾವಧಿ ಮುಷ್ಕರ ಎರಡನೇ ದಿನಕ್ಕೆ ಕಾಲಿರಿಸಿದೆ.

ರಾಜಣ್ಣ ವಜಾ; ಪರಿಶಿಷ್ಟರಿಗೆ ಕಾಂಗ್ರೆಸ್ ಅ‍ಗೌರವ: ಜೆಡಿಎಸ್‌ನ ನಿಖಿಲ್‌ ಕುಮಾರಸ್ವಾಮಿ

Aug 13 2025, 12:30 AM IST
ಹಿರಿಯ ಸಚಿವ ಕೆ.ಎನ್.ರಾಜಣ್ಣನವರಿಗೆ ಸಂಪುಟದಿಂದ ವಜಾಗೊಳಿಸುವ ಮೂಲಕ ಕಾಂಗ್ರೆಸ್ ಪಕ್ಷವು ಪರಿಶಿಷ್ಟರಿಗೆ ಅಗೌರವಿಸಿದೆ ಈ ಮೂಲಕ ಕಾಂಗ್ರೆಸ್ಸಿನಲ್ಲಿ ಆಂತರಿಕ ಪ್ರಜಾಪ್ರಭುತ್ವ ಇಲ್ಲದ್ದನ್ನು ತೋರಿಸಿದೆ ಎಂದು ಜೆಡಿಎಸ್ ರಾಜ್ಯ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 44
  • next >

More Trending News

Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved