• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನಡ್ಡಾ ನಿವಾಸದಲ್ಲಿ ಎನ್‌ಡಿಎ ಸಭೆ : ಎಚ್‌.ಡಿ. ಕುಮಾರಸ್ವಾಮಿ ಸೇರಿ ವಿವಿಧ ಪಕ್ಷಗಳ ನಾಯಕರು ಭಾಗಿ

Dec 26 2024, 01:02 AM IST
ಮಾಜಿ ಪ್ರಧಾನಿ ಅಟಲ್‌ ಬಿಹಾರಿ ವಾಜಪೇಯಿ ಅವರ ಜನ್ಮಶತಮಾನೋತ್ಸವದಂದು ಬಿಜೆಪಿ ಅಧ್ಯಕ್ಷ ಜೆ.ಪಿ. ನಡ್ಡಾ ಅವರ ನಿವಾಸದಲ್ಲಿ ಎನ್‌ಡಿಎ ಕೂಟದ ನಾಯಕರ ಸಭೆ ನಡೆದಿದ್ದು, ಈ ವೇಳೆ ಉತ್ತಮ ಆಡಳಿತದ ಹಾಗೂ ರಾಜಕೀಯ ಸಮಸ್ಯೆಗಳ ಕುರಿತು ಚರ್ಚೆಗಳಾಗಿವೆ.

ಮನುಕುಲವನ್ನು ಒಂದು ಮಾಡುವ ಶಕ್ತಿ ಸಾಹಿತ್ಯಕ್ಕಿದೆ: ಕುಮಾರಸ್ವಾಮಿ

Dec 23 2024, 01:01 AM IST
ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಕರ್ನಾಟಕ ಇದರ ಬೆಳ್ತಂಗಡಿ ತಾಲೂಕು ಸಮಿತಿ ವತಿಯಿಂದ ಬಲಿಪ ರೆಸಾರ್ಟ್‌ನಲ್ಲಿ ಭಾನುವಾರ ತೆಂಕಣದಲ್ಲಿ ನುಡಿದಿಬ್ಬಣ ಎಂಬ ತಾಲೂಕು ಮೊದಲ ಅಧಿವೇಶನ ನಡೆಯಿತು.

23ರಂದು ಕೇಂದ್ರ ಸಚಿವ ಕುಮಾರಸ್ವಾಮಿ ಸಕಲೇಶಪುರಕ್ಕೆ

Dec 19 2024, 12:33 AM IST
ಡಿಸೆಂಬರ್ 23ರಂದು ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಅವರು ಸಕಲೇಶಪುರ ಪಟ್ಟಣಕ್ಕೆ ಆಗಮಿಸುತ್ತಿದ್ದಾರೆ ಎಂದು ಮಾಜಿ ಸಚಿವ ಎಚ್.ಕೆ ಕುಮಾರಸ್ವಾಮಿ ತಿಳಿಸಿದರು. ಚೌಲಗೆರೆ ಟೋಲ್ ಪ್ಲಾಜಾದಲ್ಲಿ ಸುಂಕ ವಸೂಲಾತಿಗೆ ಮುಂದಾಗಿರುವ ಸಂಬಂಧ ಹಾಗೂ ಆಲೂರು ತಾಲೂಕು ಕೇಂದ್ರದಲ್ಲಿ ರೈಲು ನಿಲುಗಡೆಯೂ ರದ್ದಾಗಿರುವ ವಿಷಯಗಳ ಕುರಿತಾಗಿ ಗಮನ ಸೆಳೆದು ನಮ್ಮ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಸೇರಿ ಮನವಿ ಸಲ್ಲಿಸಲಾಗುವುದು ಎಂದು ಎಚ್.ಕೆ ಕುಮಾರಸ್ವಾಮಿ ತಿಳಿಸಿದರು.

ಕುಮಾರಸ್ವಾಮಿ ಜನ್ಮದಿನ: ಜೆಡಿಎಸ್ ಮುಖಂಡರಿಂದ ರೈತರಿಗೆ ವಿವಿಧ ಸಸಿ ವಿತರಣೆ

Dec 17 2024, 12:45 AM IST
ನಮ್ಮ ನಾಯಕರಾದ ಎಚ್.ಡಿ.ಕುಮಾರಸ್ವಾಮಿ ಅವರ ಮಾರ್ಗದರ್ಶನದಂತೆ ಸರಳವಾಗಿ ಹುಟ್ಟುಹಬ್ಬವನ್ನು ಆಚರಣೆ ಮಾಡಲಾಗುತ್ತಿದೆ. ರಾಜ್ಯದಲ್ಲಿ ಜನ ಮೆಚ್ಚಿದ ನಾಯಕರಾಗಿರುವ ಎಚ್ಡಿಕೆ ಅವರಿಗೆ ಆರೋಗ್ಯ ಭಾಗ್ಯ ಮತ್ತು ಉನ್ನತ ರಾಜಕೀಯ ಹುದ್ದೆಗಳು ಸಿಗಲಿ ಎಂದು ನಗರದ ಶಕ್ತಿದೇವತೆ ತಾಯಿ ಚಾಮುಂಡೇಶ್ವರಿ ದೇವಿಯಲ್ಲಿ ಪ್ರಾರ್ಥಿಸಿರುವುದಾಗಿ ಹೇಳಿದರು.

ಎಚ್‌.ಡಿ.ಕುಮಾರಸ್ವಾಮಿ ಹೆಸರಿನಲ್ಲಿ ವಿಶೇಷ ಪೂಜೆ ಸಲ್ಲಿಕೆ

Dec 17 2024, 12:45 AM IST
ಯಳಂದೂರು ತಿರುಮಲ ದೇವಸ್ಥಾನದಲ್ಲಿ ಸಚಿವ ಎಚ್.ಡಿ.ಕುಮಾರಸ್ವಾಮಿ ಹುಟ್ಟುಹಬ್ಬದ ಪ್ರಯುಕ್ತ ಜೆಡಿಎಸ್ ಮುಖಂಡ ಬಿ ಪುಟ್ಟಸ್ವಾಮಿ ವಿಶೇಷ ಪೂಜೆ, ಸಲ್ಲಿಸಿ ಸಿಹಿ ಹಂಚಿದರು.

ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿ ಜನ್ಮದಿನಾಚರಣೆ

Dec 17 2024, 12:45 AM IST
ನಮ್ಮ ನಾಯಕರಾದ ಎಚ್‌ಡಿ ಕುಮಾರಸ್ವಾಮಿಯವರ ಹುಟ್ಟುಹಬ್ಬವನ್ನು ಬಿಜೆಪಿ ಹಾಗೂ ನಮ್ಮ ಜೆಡಿಎಸ್ ನ ಪದಾಧಿಕಾರಿಗಳು, ಕಾರ್ಯಕರ್ತರು, ಅಭಿಮಾನಿಗಳು ಸೇರಿ ಆಚರಿಸುತ್ತಿರುವುದು ಎಲ್ಲರಿಗೂ ಸಂತಸ ತಂದಿದೆ. ಮುಂದಿನ ದಿನಗಳಲ್ಲಿ ಕುಮಾರಣ್ಣನವರು ರಾಜ್ಯದ ಮುಖ್ಯಮಂತ್ರಿಯಾಗಲೆಂದು ತಾಯಿ ಚಾಮುಂಡೇಶ್ವರಿ ಆಶೀರ್ವಾದ ನೀಡಲಿ.

ರೈತರ ಬೇಡಿಕೆ ಈಡೇರಿಸಲು ಸಚಿವ ಎಚ್.ಡಿ.ಕುಮಾರಸ್ವಾಮಿ ಧ್ವನಿಯೆತ್ತಲಿ: ಚಂದ್ರಶೇಖರ್ ಆಗ್ರಹ

Dec 16 2024, 12:46 AM IST
ರಾಷ್ಟ್ರೀಕೃತ ಬ್ಯಾಂಕುಗಳಲ್ಲಿನ ಸಾಲ ವಿತರಣಾ ನೀತಿಯಲ್ಲಿ ಬದಲಾವಣೆ ತಂದು, ವ್ಯವಸಾಯ ಭೂಮಿಯ ಮಾರುಕಟ್ಟೆ ದರ ಆಧರಿಸಿ ಎಕರೆ ಒಂದಕ್ಕೆ ಕನಿಷ್ಠ 5 ಲಕ್ಷ ದಿಂದ 10 ಲಕ್ಷಗಳವರೆಗೆ ಬಡ್ಡಿ ರಹಿತ ಸಾಲ ಒದಗಿಸುವಂತಾಗಬೇಕು.

ಹೋರಾಟಗಾರರಿಗೆ ಲಿಂಗೇಗೌಡರು ಮಾದರಿ: ಪ್ರಗತಿಪರ ಸಂಘಟನೆಗಳ ಅಧ್ಯಕ್ಷ ಕುಮಾರಸ್ವಾಮಿ

Dec 15 2024, 02:03 AM IST
ಹೋರಾಟಗಾರ ಲಿಂಗೇಗೌಡರ ಜೀವನ ಪ್ರತಿ ಹೋರಾಟಗಾರರಿಗೂ ಆದರ್ಶ ಎಂದು ಪ್ರಗತಿಪರ ಸಂಘಟನೆಗಳ ಅಧ್ಯಕ್ಷ ಕುಮಾರಸ್ವಾಮಿ ಹೇಳಿದರು. ಕನಕಪುರದಲ್ಲಿ ಕೆಆರ್‌ಎಸ್ ಪಕ್ಷದ ಕಾರ್ಯಾಧ್ಯಕ್ಷ ಎಚ್.ಎಸ್.ಲಿಂಗೇಗೌಡರ ಶ್ರದ್ಧಾಂಜಲಿ ಸಭೆಯಲ್ಲಿ ಮಾತನಾಡಿದರು.

ಜಯಕರ್ನಾಟಕ ಹೋರಾಟಕ್ಕೆ ಕುಮಾರಸ್ವಾಮಿ ಬೆಂಬಲ

Dec 15 2024, 02:02 AM IST
ಕಾಡಾನೆಯಿಂದ ಶಾಶ್ವತ ಪರಿಹಾರಕ್ಕಾಗಿ ನಡೆಸುತ್ತಿರುವ ಐದನೇ ದಿನದ ಹೋರಾಟ ಸ್ಥಳಕ್ಕೆ ಮಾಜಿ ಸಚಿವ ಎಚ್.ಕೆ. ಕುಮಾರಸ್ವಾಮಿ ಆಗಮಿಸಿ ಕೆಲ ಸಮಯ ಪ್ರತಿಭಟನೆಯಲ್ಲಿ ಪಾಲ್ಗೊಂಡರು. ಫೆಬ್ರವರಿ ಒಳಗೆ ಆನೆ ಕಾರಿಡರ್ ಮಾಡುವ ಮೂಲಕ ಶಾಶ್ವತ ಪರಿಹಾರ ಕಂಡುಕೊಳ್ಳದಿದ್ದರೇ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸುವುದಾಗಿ ಐದನೇ ದಿವಸ ಹೋರಾಟ ಕೊನೆಗೊಳಿಸಿದ ವೇಳೆ ಜಯ ಕರ್ನಾಟಕ ಸಂಘಟನೆ ಎಚ್ಚರಿಕೆ ನೀಡಿದ್ದಾರೆ. ಮಾಜಿ ಸಚಿವ ಎಚ್.ಕೆ. ಕುಮಾರಸ್ವಾಮಿ ಜಯಕರ್ನಾಟಕ ಹೋರಾಟದ ಕೊನೆಯ ದಿವಸ ಸ್ಥಳಕ್ಕೆ ಆಗಮಿಸಿ ತಾವು ಕೂಡ ಪ್ರತಿಭಟನೆಯಲ್ಲಿ ಪಾಲ್ಗೊಂಡರು.

ವಿಐಎಸ್‌ಎಲ್ ಗೆ 10-15 ಸಾವಿರ ಕೋಟಿ ಬಂಡವಾಳ ಹೂಡಿಕೆ : ಸಚಿವ ಎಚ್.ಡಿ. ಕುಮಾರಸ್ವಾಮಿ ಭರವಸೆ

Dec 14 2024, 12:50 AM IST

 ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆಗೆ ಬಂಡವಾಳ ತೊಡಗಿಸುವ ಸಂಬಂಧ   ಪಶ್ಚಿಮ ಬಂಗಾಳ ಕೋಲ್ಕತ್ತಾ ಮೂಲದ ಮೆ. ದಸ್ತುರ್ ಕಂಪನಿ ಪ್ರೈವೇಟ್ ಲಿಮಿಟೆಡ್ ಸಂಸ್ಥೆಗೆ ಜವಾಬ್ದಾರಿ ವಹಿಸಲಾಗಿದ್ದು, ಸದ್ಯದಲ್ಲಿಯೇ ಕಾರ್ಖಾನೆಗೆ ಭೇಟಿ ನೀಡಲಿದೆ ಎಂದು   ಸಚಿವ ಎಚ್.ಡಿ. ಕುಮಾರಸ್ವಾಮಿ ಭರವಸೆ 

  • < previous
  • 1
  • ...
  • 9
  • 10
  • 11
  • 12
  • 13
  • 14
  • 15
  • 16
  • 17
  • ...
  • 45
  • next >

More Trending News

Top Stories
ಬಂದರೋ ಬಂದರೋ ಗಣತಿದಾರರು ಕಾರಲ್ಲಿ ಬಂದರು!
ನಾನು ಶಿವಣ್ಣ ಹತ್ರ ಏಟು ತಿನ್ಬೇಕು : ‘ರತ್ನನ್‌ ಪ್ರಪಂಚ’ ಖ್ಯಾತಿಯ ನಟ ಪ್ರಮೋದ್
ಮೋಂಥಾ ಚಂಡಮಾರುತ ಅಬ್ಬರ : ಹವಾಮಾನ ಇಲಾಖೆ ಕಟ್ಟೆಚ್ಚರ
''ಎಚ್.ಡಿ.ಕುಮಾರಸ್ವಾಮಿ ಮತ್ತೆ ಸಿಎಂ ಆಗುವ ದಿನ ದೂರವಿಲ್ಲ''
ಕಾಳ ಸಂತೆಗೆ ಅಕ್ಕಿ ತಡೆಗಾಗಿ ರಾಗಿ, ಎಣ್ಣೆ, ಬೇಳೆ: ಮುನಿಯಪ್ಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved