• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮೈಸೂರು ಮುಡಾ ಹಗರಣ ಪಾದಯಾತ್ರೆಗೆ ಜೆಡಿಎಸ್‌ ಬೆಂಬಲವಿಲ್ಲ: ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿ

Aug 01 2024, 01:46 AM IST

ಮುಡಾ ಹಗರಣ ಮುಂದಿಟ್ಟುಕೊಂಡು ಬೆಂಗಳೂರಿನಿಂದ ಮೈಸೂರುವರೆಗೆ ಆ.3ರಿಂದ ಬಿಜೆಪಿ ನಡೆಸಲುದ್ದೇಶಿಸಿರುವ ಪಾದಯಾತ್ರೆಯಿಂದ ಮಿತ್ರಪಕ್ಷವಾದ ಜೆಡಿಎಸ್‌ ದೂರವುಳಿಯುವುದಷ್ಟೇ ಅಲ್ಲ, ನೈತಿಕ ಬೆಂಬಲವನ್ನೂ ನೀಡುವುದಿಲ್ಲ - ಎಚ್‌.ಡಿ.ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ.

ಹಗರಣದಿಂದ ಸಿಎಂ ಪಾರಾಗಲು ದೇಸಾಯಿ ಆಯೋಗ ರಚನೆ: ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ

Jul 29 2024, 09:27 AM IST

ಮುಡಾ ಹಗರಣದಿಂದ ಪಾರಾಗಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೇಸಾಯಿ ಆಯೋಗ ರಚನೆ ಮಾಡಿದ್ದು, ಆಯೋಗದ ವರದಿ ತಗೊಂಡು ನೆಕ್ಕಲು ಆಗುತ್ತಾ ಎಂದು ಕೇಂದ್ರ ಕೈಗಾರಿಕೆ ಮತ್ತು ಉಕ್ಕು ಸಚಿವ ಎಚ್.ಡಿ.ಕುಮಾರಸ್ವಾಮಿ ಕಿಡಿಕಾರಿದರು

ಶ್ರೀಕಂಠೇಶ್ವರ ಸ್ವಾಮಿ ದರ್ಶನ ಪಡೆದ ಎಚ್.ಡಿ. ಕುಮಾರಸ್ವಾಮಿ

Jul 29 2024, 12:46 AM IST
ಈ ಹಿಂದೆ ಅವರಪ್ಪನಾಣೆ ಕುಮಾರಸ್ವಾಮಿ ಗೆಲ್ಲುವುದಿಲ್ಲ ಎಂದು ಡಿ.ಕೆ. ಶಿವಕುಮಾರ್ ಭವಿಷ್ಯ ನುಡಿದಿದ್ದರು.

ಮಂಡ್ಯ ಜಿಲ್ಲೆಯಲ್ಲಿ ಶೀಘ್ರ ಶಾಶ್ವತ ಜೆಡಿಎಸ್ ಪಕ್ಷ ಕಚೇರಿ ಪ್ರಾರಂಭ : ನಿಖಿಲ್ ಕುಮಾರಸ್ವಾಮಿ

Jul 28 2024, 02:10 AM IST
ಕುಮಾರಣ್ಣ ಯಾವತ್ತು ಸ್ಪರ್ಧೆ ಬಗ್ಗೆ ಗೊತ್ತಾಗುತ್ತಿದ್ದಂತೆ ಆಗ ಬದಲಾವಣೆ ಆಯ್ತು. ನನ್ನ ಚುನಾವಣೆ ಸೋಲು ಮರೆಯಲು ಎಂದಿಗೂ ಸಾಧ್ಯವಿಲ್ಲ. ಭಗವಂತನ ಆಶೀರ್ವಾದ ಕುಮಾರಣ್ಣ ಕೇಂದ್ರ ಸಚಿವರಾಗಿದ್ದಾರೆ. ಕುಮಾರಣ್ಣ ಅವರಿಗೆ ಪ್ರಧಾನಿ ಮೋದಿ ಸಚಿವ ಸ್ಥಾನ ನೀಡಿ ಗೌರವ ಕೊಟ್ಟಿದ್ದಾರೆ.

ಕೂತನೂರಲ್ಲಿ ಹೊಸ ಬೋರ್‌ವೆಲ್‌ ಕೊರೆದಾಯ್ತು, ನೀರು ಬಂತು: ಪಿಡಿಒ ಕುಮಾರಸ್ವಾಮಿ

Jul 28 2024, 02:03 AM IST
ಗುಂಡ್ಲುಪೇಟೆ ತಾಲೂಕಿನ ಕೂತನೂರಲ್ಲಿ ಕುಡಿಯುವ ನೀರಿಗೆ ಬರ ಸುದ್ದಿಯ ಬೆನ್ನಲ್ಲೆ ಗ್ರಾಮದ ಬಳಿ ಶನಿವಾರ ಬೆಳಗ್ಗೆಯೆ ಹೊಸ ಬೋರ್‌ವೆಲ್‌ ಕೊರೆಸಿ, ನೀರು ಕೂಡ ಮಧ್ಯಾಹ್ನದ ಬಳಿಕ ಬಂದಿದೆ ಎಂದು ಕೂತನೂರು ಗ್ರಾಮ ಪಂಚಾಯಿತಿ ಪಿಡಿಒ ಕುಮಾರಸ್ವಾಮಿ ತಿಳಿಸಿದ್ದಾರೆ.

ಜೆಡಿಎಸ್-ಬಿಜೆಪಿ ಪಾದಯಾತ್ರೆ ಯಶಸ್ಸಿಗೆ ಶಕ್ತಿ ತುಂಬಿ: ನಿಖಿಲ್ ಕುಮಾರಸ್ವಾಮಿ

Jul 28 2024, 02:02 AM IST
ಕಾಂಗ್ರೆಸ್ ಸರ್ಕಾರದ ವಿರುದ್ದ ಜೆಡಿಎಸ್ - ಬಿಜೆಪಿ ಜಂಟಿಯಾಗಿ ನಡೆಸುತ್ತಿರುವ ಹೋರಾಟವನ್ನು ಯಶಸ್ವಿಗೊಳಿಸಲು ಪಕ್ಷದ ಕಾರ್ಯಕರ್ತರು ಹೆಚ್ಚಿನ ಶ್ರಮ ವಹಿಸಬೇಕು ಎಂದು ಜೆಡಿಎಸ್ ಯುವ ಘಟಕ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಕರೆನೀಡಿದರು. ರಾಮನಗರದಲ್ಲಿ ಜೆಡಿಎಸ್‌ ಸಭೆಯಲ್ಲಿ ಮಾತನಾಡಿದರು.

ಭೂಮಿಯಿರುವ ತನಕ ರಾಮನಗರ ಜಿಲ್ಲೆ ಹೆಸರು ತೆಗೆಯಲು ಸಾಧ್ಯವಿಲ್ಲ - ಎಚ್ ಡಿ ಕುಮಾರಸ್ವಾಮಿ

Jul 27 2024, 12:50 AM IST
ರಾಮನಗರ ಜಿಲ್ಲೆಯಿಂದ ರಾಮನ ಹೆಸರು ತೆಗೆಯಲು ಆಗಲ್ಲ. ಈ ಭೂಮಿ ಇರುವ ತನಕ ರಾಮನಗರ ಹೆಸರನ್ನು ತೆಗೆಯಲು ಸಾಧ್ಯವಿಲ್ಲ. ಎಂದು ಕೇಂದ್ರ ಭಾರಿ ಕೈಗಾರಿಕಾ ಸಚಿವ ಎಚ್‌.ಡಿ ಕುಮಾರಸ್ವಾಮಿ ಅವರು ಗುಡುಗಿದ್ದಾರೆ.

ಪಶ್ಚಿಮಘಟ್ಟ ಪ್ರದೇಶ, ತುಂಗೆ ಪಾವಿತ್ರ್ಯತೆ ರಕ್ಷಿಸಿ: ಚಿಂತಕ ಕುಮಾರಸ್ವಾಮಿ

Jul 25 2024, 01:19 AM IST
ಶೃಂಗೇರಿ, ಜೀವವೈವಿಧ್ಯತೆಯ ತಾಣವಾಗಿರುವ ಪಶ್ಚಿಮಘಟ್ಟ ಹಾಗೂ ಮಲೆನಾಡಿನ ಜೀವನದಿಯಾಗಿರುವ ತುಂಗೆ ಮಲಿನಗೊಳ್ಳುತ್ತಿದ್ದು, ಇದನ್ನು ಮಾಲಿನ್ಯ ಮುಕ್ತಗೊಳಿಸಬೇಕು. ತುಂಗಾನದಿ ಪಾವಿತ್ರ್ಯತೆಗೆ ಎಲ್ಲರೂ ಶ್ರಮಿಸಬೇಕು ಎಂದು ಚಿಂತಕ ಬಿ.ಎಂ.ಕುಮಾರಸ್ವಾಮಿ ಹೇಳಿದರು.

ರಾಜ್ಯದ ಸಚಿವರ ನಡುವೆ ಹಣ ಲೂಟಿ ಮಾಡಲು ಪೈಪೋಟಿ: ಕೇಂದ್ರ ಸಚಿವ ಹೆಚ್ . ಡಿ ಕುಮಾರಸ್ವಾಮಿ

Jul 22 2024, 01:25 AM IST

ರಾಜ್ಯ ಸರ್ಕಾರದ ಸಚಿವರ ನಡುವೆ ಹಣ ಲೂಟಿ ಮಾಡಲು ಪೈಪೋಟಿ ನಡೆಯುತ್ತಿದೆ ಎಂದು ಕೇಂದ್ರ ಸಚಿವ ಎಚ್ .ಡಿ.ಕುಮಾರಸ್ವಾಮಿ ಆರೋಪಿಸಿದರು.

ನಿಮ್ಮ ಋಣ ತೀರಿಸಲು ಸ್ವಲ್ಪ ಸಮಯ ಕೊಡಿ: ಕುಮಾರಸ್ವಾಮಿ

Jul 22 2024, 01:22 AM IST
ಹಣ ಬಲದ ನಡುವೆ ಪ್ರೀತಿ ದೊಡ್ಡದಾಗಿ, ಪಕ್ಷಾತೀತವಾಗಿ ತನ್ನ ಗೆಲ್ಲಿಸಿ, ಕೇಂದ್ರಕ್ಕೆ ಕಳುಹಿಸಿ ಮಂತ್ರಿ ಮಾಡಿದ್ದೀರಿ. ತಾಲೂಕಿನ ಅಭಿವೃದ್ಧಿಗೆ, ನಿರುದ್ಯೋಗ ಸಮಸ್ಯೆ ನಿವಾರಿಸಲು ಒತ್ತು ನೀಡುವೆ.
  • < previous
  • 1
  • ...
  • 23
  • 24
  • 25
  • 26
  • 27
  • 28
  • 29
  • 30
  • 31
  • ...
  • 44
  • next >

More Trending News

Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved