• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಭದ್ರಾವತಿ ಕಾರ್ಖಾನೆ, ಎಚ್ ಎಂಟಿ ಕಾರ್ಖಾನೆ ಪುನಶ್ಚೇತನ ನನ್ನ ಗುರಿ: ಎಚ್.ಡಿ.ಕುಮಾರಸ್ವಾಮಿ

Jul 22 2024, 01:20 AM IST
ಸಚಿವನಾಗಿ ಒಂದೂವರೆ ತಿಂಗಳಾಗಿದೆ. ಅಷ್ಟರಲ್ಲಿಯೇ ಕುಮಾರಸ್ವಾಮಿ ಕರ್ನಾಟಕಕ್ಕೆ ಏಕೆ ಬರುತ್ತಾನೆ. ಮಂಡ್ಯ ಜಿಲ್ಲೆಗೆ ಏಕೆ ಹೋಗುತ್ತಾನೆ ಎಂದು ವಿರೋಧಿಗಳು ಪ್ರಶ್ನಿಸುತ್ತಿದ್ದಾರೆ. ರಾಜ್ಯಕ್ಕೆ ಏಕೆ ಬಂದ ಎಂದು ಕೇಳುವವರಿಗೆ ನನ್ನ ಜನರ ಕಷ್ಟಸುಖ ಕೇಳುವುದು ಬೇಡವೇ.

ಜನರ ಸೇವೆಯೇ ನನ್ನ ಗುರಿ: ಎಚ್.ಡಿ.ಕುಮಾರಸ್ವಾಮಿ

Jul 22 2024, 01:16 AM IST
ಕಾವೇರಿಗಾಗಿ ಜಿಲ್ಲೆಯ ಜನ ರಕ್ತ ಹರಿಸಿದ್ದಾರೆ. ಅದರ ಅರಿವು ನನಗಿದೆ. ಒಕ್ಕೂಟ ಮತ್ತು ನ್ಯಾಯಾಧೀಕರಣ ವ್ಯವಸ್ಥೆಯಲ್ಲಿ ಕಾವೇರಿ ನೀರಿನ ವಿಷಯವಾಗಿ ಯಾವ ರೀತಿ ಜಿಲ್ಲೆಯ ರೈತರಿಗೆ ಅನುಕೂಲ ಮಾಡಬಹುದು ಎಂದು ಯೋಚಿಸುತ್ತಿದ್ದೇನೆ. ಜಿಲ್ಲೆಯ ಜನರ ಆಶೀರ್ವಾದ ಹಾಗೂ ದೇವೇಗೌಡರ ಮಾರ್ಗದರ್ಶನದಲ್ಲಿ ನಾನು ಕೆಲಸ ಮಾಡುತ್ತಿದ್ದೇನೆ.

ಶಿರೂರಿನ ಪ್ರಕರಣದಲ್ಲಿ ರಾಜ್ಯ ಸರಕಾರ ವಿಫಲ: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ

Jul 21 2024, 01:27 AM IST
ಶಿರೂರಿನ ಬಳಿ ಗುಡ್ಡ ಕುಸಿದ ಪ್ರದೇಶಕ್ಕೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಶನಿವಾರ ಭೇಟಿ ನೀಡಿ ಪರಿಶೀಲಿಸಿದರು

ಕುಮಾರಸ್ವಾಮಿ ಸ್ವಾಗತಿಸಿ, ದುರಂತದ ಬಗ್ಗೆ ವಿವರಿಸಿದ ರೂಪಾಲಿ ನಾಯ್ಕ

Jul 21 2024, 01:22 AM IST
ಶನಿವಾರ ಅಂಕೋಲಾದ ಬಾಳೆಗುಳಿ ಸಮೀಪದಲ್ಲಿ ಮೈತ್ರಿ ಪಕ್ಷದ ಪ್ರಮುಖರು ಸೇರಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರನ್ನು ಸ್ವಾಗತಿಸಿದರು.

ಶಿರೂರಿಗೆ ಕುಮಾರಸ್ವಾಮಿ ಭೇಟಿ: ನಾಪತ್ತೆ ಆಗಿರುವ ವ್ಯಕ್ತಿಯ ಮಕ್ಕಳಿಗೆ ನೌಕರಿ ಭರವಸೆ

Jul 21 2024, 01:22 AM IST
ಶಿರೂರಿನ ಗುಡ್ಡ ಕುಸಿತದಲ್ಲಿ ನಾಪತ್ತೆಯಾದ ಜಗನ್ನಾಥ ನಾಯ್ಕ ಅವರ ಮೂವರು ಹೆಣ್ಣು ಮಕ್ಕಳಲ್ಲಿ ಇಬ್ಬರಿಗೆ ಉದ್ಯೋಗ ಕೊಡಿಸುತ್ತೇನೆ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಭರವಸೆ ನೀಡಿದ್ದಾರೆ.

ಕುಮಾರಸ್ವಾಮಿ ಅವರೂ ಮುಖ್ಯಮಂತ್ರಿ ಆಗಿದ್ದಾಗ ಅರ್ಜಿ ಸಲ್ಲಿಸಿ ಮುಡಾ ಬದಲಿ ನಿವೇಶನ ಪಡೆದಿದ್ದಾರೆ : ಕಾಂಗ್ರೆಸ್‌

Jul 18 2024, 01:30 AM IST

 ಮುಡಾದಿಂದ   ಸಿದ್ದರಾಮಯ್ಯ ಬದಲಿ ನಿವೇಶನ ಪಡೆದಿದ್ದಾರೆ ಎಂದು ಆರೋಪಿಸಿರುವ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರೇ ಸ್ವತಃ ಮುಖ್ಯಮಂತ್ರಿ ಆಗಿದ್ದಾಗ ಬದಲಿ ನಿವೇಶನಕ್ಕಾಗಿ ಅರ್ಜಿ ಸಲ್ಲಿಸಿ ಬರೋಬ್ಬರಿ 32,800 ಚದರಡಿ ವಿಸ್ತೀರ್ಣದ ಕೈಗಾರಿಕಾ ನಿವೇಶನ ಪಡೆದಿದ್ದರು ಎಂದು ಕಾಂಗ್ರೆಸ್‌ ಆರೋಪಿಸಿದೆ.

ಮೈತ್ರಿ ಅಭ್ಯರ್ಥಿ ಆಯ್ಕೆ ದೆಹಲಿಯಲ್ಲೇ ಅಂತಿಮ: ನಿಖಿಲ್ ಕುಮಾರಸ್ವಾಮಿ

Jul 17 2024, 12:57 AM IST
ನನಗೆ ನನ್ನದೇ ಆದ ಜವಾಬ್ದಾರಿ ಇದೆ. ಮುಂದಿನ ನಾಲ್ಕು ವರ್ಷ ಪಕ್ಷವನ್ನು ತಳಮಟ್ಟದಿಂದ ಸಂಘಟನೆ ಮಾಡಬೇಕು. ಮುಂದಿನ ನಾಲ್ಕು ವರ್ಷ ಇಡೀ ರಾಜ್ಯ ಪ್ರವಾಸ ಮಾಡುತ್ತೇವೆ. ಹಾಗಾಗಿ ಪಕ್ಷಕಟ್ಟುವ ಕೆಲಸದಲ್ಲಿ ಕಾರ್ಯೋನ್ಮುಖನಾಗುತ್ತೇನೆ .

ಮಂಡ್ಯ ಜಿಲ್ಲೆಯ ಜನರಿಂದ ಜೆಡಿಎಸ್‌ಗೆ ಪುನರ್ಜನ್ಮ: ನಿಖಿಲ್ ಕುಮಾರಸ್ವಾಮಿ

Jul 15 2024, 01:48 AM IST
ಅತಿ ಹೆಚ್ಚು ಮತಗಳ ಅಂತರದಿಂದ ಕುಮಾರಸ್ವಾಮಿ ಅವರನ್ನು ಸಂಸದರಾಗಿ ಆಯ್ಕೆ ಮಾಡಿದ್ದಾರೆ. ಕೇಂದ್ರ ಸಚಿವರಾಗುವುದಕ್ಕೂ ಜಿಲ್ಲೆಯ ತಂದೆ-ತಾಯಂದಿರೇ ಕಾರಣ. ಇದೇ ಕಾರಣಕ್ಕಾಗಿ ಕುಮಾರಸ್ವಾಮಿ ಅವರ ಹೃದಯ ಇಲ್ಲಿನ ಜನರು ಮತ್ತು ರೈತರಿಗಾಗಿ ಸದಾ ಮಿಡಿಯುತ್ತಿರುತ್ತದೆ.

ಕಾವೇರಿ ಹೋರಾಟ ಆರಂಭಿಸಿದ್ದೇ ಮಾಜಿ ಪ್ರಧಾನಿ ದೇವೇಗೌಡರು: ಕುಮಾರಸ್ವಾಮಿ

Jul 15 2024, 01:46 AM IST

ಕಾವೇರಿಗಾಗಿ ರಾಜಕೀಯವಾಗಿ ಮತ್ತು ನ್ಯಾಯಾಲಯದಲ್ಲಿ ಹೋರಾಟ ಮಾಡಿದ ಮೊದಲಿಗರಿದ್ದರೆ ಅದು ದೇವೇಗೌಡರು ಎಂದು ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕೆ ಸಚಿವ ಎಚ್.ಡಿ.ಕುಮಾರಸ್ವಾಮಿ ಹೇಳಿದರು.

ಮೃತನ ಹೆಸರಲ್ಲಿ ಮುಡಾ ಜಾಗ ಡಿನೋಟಿಫೈ: ಎಚ್‌.ಡಿ.ಕುಮಾರಸ್ವಾಮಿ

Jul 14 2024, 01:38 AM IST
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪರಿಹಾರ ಪಡೆದಿರುವ ಜಮೀನು ಮುಡಾಗೆ ಸೇರಿದ ಸ್ವತ್ತಾಗಿದ್ದು, ಮೃತಪಟ್ಟವರ ಹೆಸರಲ್ಲಿ ಜಮೀನು ಡಿ-ನೋಟಿಫಿಕೇಷನ್‌ ಆಗಿದೆ ಎಂದು ಕೇಂದ್ರ ಬೃಹತ್‌ ಕೈಗಾರಿಕೆ ಸಚಿವ ಎಚ್‌.ಡಿ.ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ.
  • < previous
  • 1
  • ...
  • 24
  • 25
  • 26
  • 27
  • 28
  • 29
  • 30
  • 31
  • 32
  • ...
  • 44
  • next >

More Trending News

Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved