• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬೆಲೆ ಏರಿಕೆ ರಾಜ್ಯ ಸರ್ಕಾರದ 6ನೇ ಗ್ಯಾರಂಟಿ: ಎಂ.ಆರ್.ಕುಮಾರಸ್ವಾಮಿ

May 31 2024, 02:16 AM IST
ರಾಜ್ಯದ ಜನತೆಗೆ ಉಚಿತ ಗ್ಯಾರಂಟಿಗಳ ಅಮಿಷ ಒಡ್ಡಿ ಅಧಿಕಾರಿಕ್ಕೆ ಬಂದ ಕಾಂಗ್ರೆಸ್ ಗ್ಯಾರಂಟಿಗಳಿಗೆ ಹಣ ಹೊಂದಿಸಲು ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಲು ಹೊರಟಿದೆ. ಇದರ ಜತೆಗೆ ಭತ್ತ, ರಾಗಿ, ತೊಗರಿ ಮತ್ತು ಜೋಳ ಮುಂತಾದ ಬಿತ್ತನೆ ಬೀಜಗಳ ದರವನ್ನು ದುಬಾರಿಗೊಳಿಸಿ ರೈತರನ್ನು ಆತ್ಮಹತ್ಯೆದೆಡೆಗೆ ದೂಡುತ್ತಿದೆ.

ಬೀದಿಬದಿ ಆಹಾರ ಗುಣಮಟ್ಟ ಪರಿಶೀಲನೆ ತೀವ್ರಗೊಳಿಸಿ: ಎಡಿಸಿ ಬಿ.ಟಿ.ಕುಮಾರಸ್ವಾಮಿ ಸೂಚನೆ

May 25 2024, 12:48 AM IST
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಆಹಾರ ಸುರಕ್ಷತೆ ಮತ್ತು ಗುಣಮಟ್ಟದ ಕುರಿತು ಶುಕ್ರವಾರ ಹಮ್ಮಿಕೊಂಡಿದ್ದ ಜಿಲ್ಲಾಮಟ್ಟದ ಸಲಹಾ ಸಮಿತಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಮಾತನಾಡಿ, ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆಯ ನಿಯಮ ಹಾಗೂ ನಿಬಂಧನೆಗಳ ಅನುಸಾರ ನೋಂದಣಿಗೆ ಸೂಚನೆ ನೀಡಿದರು.

ಮಳೆಗಾಲದಲ್ಲಿ ಡೆಂಘೀ ರೋಗ ನಿಯಂತ್ರಣಕ್ಕೆ ಎಚ್ಚರ ಅಗತ್ಯ: ಎಡಿಸಿ ಬಿ.ಟಿ.ಕುಮಾರಸ್ವಾಮಿ

May 24 2024, 12:59 AM IST
ರಾಷ್ಟ್ರೀಯ ಡೆಂಘೀ ದಿನಾಚರಣೆ ಬಗ್ಗೆ ಜಿಲ್ಲಾಮಟ್ಟದ ಅಂತರ್ ಇಲಾಖಾ ಸಮನ್ವಯ ಸಮಿತಿ ಸಭೆ ಅಧ್ಯಕ್ಷತೆ ವಹಿಸಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಮಾತನಾಡಿದರು.

ಈ ಸರ್ಕಾರ ಎಷ್ಟು ಮಂದಿ ಶಿಕ್ಷಕರನ್ನು ನೇಮಿಸಿದೆ ಹೇಳಿ:ಕುಮಾರಸ್ವಾಮಿ

May 22 2024, 12:49 AM IST
ಶಿಕ್ಷಕರ ಪರವಾಗಿ ನಮ್ಮ ಅಭ್ಯರ್ಥಿ ಕೆಲಸ ಮಾಡುತ್ತಾರೆ. ಶಿಕ್ಷಕರ ಸಮಸ್ಯೆಗಳ ಬಗ್ಗೆ ಕಾಳಜಿ ವಹಿಸುತ್ತಾರೆ

ಎಚ್‌.ಡಿ.ಕುಮಾರಸ್ವಾಮಿ, ದೇವರಾಜೇಗೌಡಗೆ ಬುದ್ಧಿ ಭ್ರಮಣೆಯಾಗಿದೆ: ಮಾಜಿ ಎಂಎಲ್ಸಿ ಗೋಪಾಲಸ್ವಾಮಿ

May 21 2024, 12:32 AM IST
ಕುಮಾರಸ್ವಾಮಿ ವಕೀಲ ದೇವರಾಜೇಗೌಡ ಮೂಲಕ ಕಾಂಗ್ರೆಸ್‌ ನಾಯಕರ ಮೇಲೆ ಬಾಯಿಗೆ ಬಂದಂತೆ ಆರೋಪಗಳನ್ನು ಮಾಡಿಸುತ್ತಿದ್ದು, ಇಬರಿಬ್ಬರಿಗೂ ಬುದ್ಧಿ ಭ್ರಮಣೆಯಾಗಿದೆ ಎಂದು ವಿಧಾನ ಪರಿಷತ್‌ ಮಾಜಿ ಸದಸ್ಯ ಎಂ.ಎ.ಗೋಪಾಲಸ್ವಾಮಿ ಟೀಕಿಸಿದರು. ಹಾಸನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ಪ್ರಚಾರ ಸಾಮಗ್ರಿ ಮುದ್ರಣಕ್ಕೆ ಅನುಮತಿ ಕಡ್ಡಾಯ: ಬಿ.ಟಿ.ಕುಮಾರಸ್ವಾಮಿ

May 18 2024, 12:30 AM IST
ರಾಜಕೀಯ ಪಕ್ಷದ ಪ್ರತಿನಿಧಿಗಳು ಹಾಗೂ ಮುದ್ರಣಾಲಯಗಳ ಮಾಲೀಕರ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಮಾತನಾಡಿದರು.

ಮೋದಿ ಮತ್ತೊಮ್ಮೆ ಪ್ರಧಾನಿ ಸಂಶಯವಿಲ್ಲ: ನಿಖಿಲ್ ಕುಮಾರಸ್ವಾಮಿ

May 10 2024, 11:48 PM IST
ವಿಡಿಯೋ ಮಾಡಿರೋದು ವಿಡಿಯೋ ಬಿಟ್ಟಿರೋದು ಎರಡು ತಪ್ಪು. ಹೆಣ್ಣು ಮಕ್ಕಳ ರಕ್ಷಣೆ ಮಾಡಬೇಕಾದ ಸರ್ಕಾರದ ಅವರನ್ನು ಬೀದಿಗೆ ತಂದಿದೆ. ಪೆನ್‌ಡ್ರೈವ್ ಹಂಚಿರೋದು ಯಾರು ಎಂದು ಪತ್ತೆ ಹಚ್ಚಬೇಕು. ಮುಖ ಬ್ಲರ್ ಮಾಡದೇ ಪೆನ್‌ಡ್ರೈನ್ ಹಂಚಿರೋ ಪಾಪಿಗಳ ವಿರುದ್ಧವು ತನಿಖೆ ಆಗಬೇಕು.

ಬಸವೇಶ್ವರರು ಫೊಟೋದಲ್ಲಿ ಅಲ್ಲ, ಹೃದಯಲ್ಲಿ ಅರಳಲಿ: ಬಿ.ಟಿ.ಕುಮಾರಸ್ವಾಮಿ

May 10 2024, 11:46 PM IST
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಬಸವೇಶ್ವರ, ಹೇಮರೆಡ್ಡಿ ಮಲ್ಲಮ್ಮ ಭಾವಚಿತ್ರಗಳಿಗೆ ಪುಷ್ಪ ನಮನ ಸಲ್ಲಿಸುವುದರ ಮೂಲಕ ಜಯಂತಿ ಆಚರಣೆಗೆ ಚಾಲನೆ ನೀಡಿದರು.

ಕುಮಾರಸ್ವಾಮಿ ದೇಗುಲದ ಜಾಗದ ಸರ್ವೆ ಕಾರ್ಯ ಶೀಘ್ರ ನಡೆಯಲಿ: ವೆಂಕಟರಾವ್ ಘೋರ್ಪಡೆ

May 10 2024, 01:32 AM IST
ಹಿಂದೆ ಯಶವಂತರಾವ್ ಘೋರ್ಪಡೆ ಸರ್ಕಾರಕ್ಕೆ ೪೫೦೦ ಎಕರೆಯನ್ನು ಹಸ್ತಾಂತರಿಸಿದ್ದರು. ಇದಕ್ಕೆ ಪ್ರತಿಫಲವಾಗಿ ಅಂದಿನ ಸಿಎಂ ದೇವರಾಜ್ ಅರಸು ಶ್ರೀಕುಮಾರಸ್ವಾಮಿ ದೇವಸ್ಥಾನಕ್ಕೆ ೫೦೦ ಎಕರೆ ಬಿಟ್ಟುಕೊಟ್ಟಿದ್ದರು

ಹಾಸನ ಸಂಸದರಿಗೂ ನನಗೂ ಸಂಬಂಧವಿಲ್ಲ; ನಿಖಿಲ್ ಕುಮಾರಸ್ವಾಮಿ

May 05 2024, 08:54 AM IST

ಹಾಸನ ಸಂಸದರಿಗೂ ನನಗೂ ಸಂಪರ್ಕವಿಲ್ಲ, ಅವರಿಗೆ ಸಲಹೆ ಕೊಡುವಷ್ಟು ನಾನು ದೊಡ್ಡವನಲ್ಲ ಎಂದು ಸಹೋದರ ಪ್ರಜ್ವಲ್ ರೇವಣ್ಣ ಹೆಸರೇಳದೇ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದರು.

  • < previous
  • 1
  • ...
  • 28
  • 29
  • 30
  • 31
  • 32
  • 33
  • 34
  • 35
  • 36
  • ...
  • 45
  • next >

More Trending News

Top Stories
ಬಂದರೋ ಬಂದರೋ ಗಣತಿದಾರರು ಕಾರಲ್ಲಿ ಬಂದರು!
ನಾನು ಶಿವಣ್ಣ ಹತ್ರ ಏಟು ತಿನ್ಬೇಕು : ‘ರತ್ನನ್‌ ಪ್ರಪಂಚ’ ಖ್ಯಾತಿಯ ನಟ ಪ್ರಮೋದ್
ಮೋಂಥಾ ಚಂಡಮಾರುತ ಅಬ್ಬರ : ಹವಾಮಾನ ಇಲಾಖೆ ಕಟ್ಟೆಚ್ಚರ
''ಎಚ್.ಡಿ.ಕುಮಾರಸ್ವಾಮಿ ಮತ್ತೆ ಸಿಎಂ ಆಗುವ ದಿನ ದೂರವಿಲ್ಲ''
ಕಾಳ ಸಂತೆಗೆ ಅಕ್ಕಿ ತಡೆಗಾಗಿ ರಾಗಿ, ಎಣ್ಣೆ, ಬೇಳೆ: ಮುನಿಯಪ್ಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved