• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮೋದಿ ಮತ್ತೊಮ್ಮೆ ಪ್ರಧಾನಿ ಸಂಶಯವಿಲ್ಲ: ನಿಖಿಲ್ ಕುಮಾರಸ್ವಾಮಿ

May 10 2024, 11:48 PM IST
ವಿಡಿಯೋ ಮಾಡಿರೋದು ವಿಡಿಯೋ ಬಿಟ್ಟಿರೋದು ಎರಡು ತಪ್ಪು. ಹೆಣ್ಣು ಮಕ್ಕಳ ರಕ್ಷಣೆ ಮಾಡಬೇಕಾದ ಸರ್ಕಾರದ ಅವರನ್ನು ಬೀದಿಗೆ ತಂದಿದೆ. ಪೆನ್‌ಡ್ರೈವ್ ಹಂಚಿರೋದು ಯಾರು ಎಂದು ಪತ್ತೆ ಹಚ್ಚಬೇಕು. ಮುಖ ಬ್ಲರ್ ಮಾಡದೇ ಪೆನ್‌ಡ್ರೈನ್ ಹಂಚಿರೋ ಪಾಪಿಗಳ ವಿರುದ್ಧವು ತನಿಖೆ ಆಗಬೇಕು.

ಬಸವೇಶ್ವರರು ಫೊಟೋದಲ್ಲಿ ಅಲ್ಲ, ಹೃದಯಲ್ಲಿ ಅರಳಲಿ: ಬಿ.ಟಿ.ಕುಮಾರಸ್ವಾಮಿ

May 10 2024, 11:46 PM IST
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಬಸವೇಶ್ವರ, ಹೇಮರೆಡ್ಡಿ ಮಲ್ಲಮ್ಮ ಭಾವಚಿತ್ರಗಳಿಗೆ ಪುಷ್ಪ ನಮನ ಸಲ್ಲಿಸುವುದರ ಮೂಲಕ ಜಯಂತಿ ಆಚರಣೆಗೆ ಚಾಲನೆ ನೀಡಿದರು.

ಕುಮಾರಸ್ವಾಮಿ ದೇಗುಲದ ಜಾಗದ ಸರ್ವೆ ಕಾರ್ಯ ಶೀಘ್ರ ನಡೆಯಲಿ: ವೆಂಕಟರಾವ್ ಘೋರ್ಪಡೆ

May 10 2024, 01:32 AM IST
ಹಿಂದೆ ಯಶವಂತರಾವ್ ಘೋರ್ಪಡೆ ಸರ್ಕಾರಕ್ಕೆ ೪೫೦೦ ಎಕರೆಯನ್ನು ಹಸ್ತಾಂತರಿಸಿದ್ದರು. ಇದಕ್ಕೆ ಪ್ರತಿಫಲವಾಗಿ ಅಂದಿನ ಸಿಎಂ ದೇವರಾಜ್ ಅರಸು ಶ್ರೀಕುಮಾರಸ್ವಾಮಿ ದೇವಸ್ಥಾನಕ್ಕೆ ೫೦೦ ಎಕರೆ ಬಿಟ್ಟುಕೊಟ್ಟಿದ್ದರು

ಹಾಸನ ಸಂಸದರಿಗೂ ನನಗೂ ಸಂಬಂಧವಿಲ್ಲ; ನಿಖಿಲ್ ಕುಮಾರಸ್ವಾಮಿ

May 05 2024, 08:54 AM IST

ಹಾಸನ ಸಂಸದರಿಗೂ ನನಗೂ ಸಂಪರ್ಕವಿಲ್ಲ, ಅವರಿಗೆ ಸಲಹೆ ಕೊಡುವಷ್ಟು ನಾನು ದೊಡ್ಡವನಲ್ಲ ಎಂದು ಸಹೋದರ ಪ್ರಜ್ವಲ್ ರೇವಣ್ಣ ಹೆಸರೇಳದೇ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದರು.

ಜಾನುವಾರುಗಳಿಗೆ ಮೇವು ವಿತರಿಸಲು ಸರ್ಕಾರ ವಿಫಲ: ಎಂ.ಆರ್.ಕುಮಾರಸ್ವಾಮಿ

May 05 2024, 02:05 AM IST
ಕರ್ನಾಟಕ ರಾಜ್ಯದಲ್ಲಿ 1 ಕೋಟಿ 15 ಲಕ್ಷ ಹಸು, ಎತ್ತು, ಎಮ್ಮೆ ಸೇರಿದಂತೆ ಹಲವು ಜಾನುವಾರುಗಳು ಹಾಗೂ 1ಕೋಟಿ 72 ಲಕ್ಷ ಕುರಿ, ಮೇಕೆ, ಹಂದಿಗಳಿವೆ. ಹಸು, ಎಮ್ಮೆ, ಎತ್ತುಗಳಿಗೆ ದಿನಕ್ಕೆ 6 ಕೆಜಿ ಒಣ ಮೇವಿನ ಅವಶ್ಯಕತೆ ಇದೆ. ಕುರಿ, ಮೇಕೆ, ಹಂದಿಗಳಿಗೆ ದಿನಕ್ಕೆ ಅರ್ಧ ಕೆಜಿಯಷ್ಟು ಮೇವಿನ ಅಗತ್ಯವಿದೆ.

ಮಂಡ್ಯ ಲೋಕಸಭಾ ಮೈತ್ರಿ ಅಭ್ಯರ್ಥಿ ಕುಮಾರಸ್ವಾಮಿ ಗೆಲುವು ನಿಶ್ಚಿತ

May 02 2024, 12:16 AM IST
ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ಮಹಿಳೆಯರು ಹೆಚ್ಚು ಮತದಾನ ಮಾಡಿದ್ದು, ಇದು ಜೆಡಿಎಸ್-ಬಿಜೆಪಿ ಮೈತ್ರಿ ಅಭ್ಯರ್ಥಿ ಕುಮಾರಣ್ಣನ ಗೆಲುವಿಗೆ ಹೆಚ್ಚು ಸಹಕಾರಿಯಾಗಿದೆ. ಕುಮಾರಣ್ಣನ ಆಡಳಿತದ ಅವಧಿಯಲ್ಲಿನ ಜನಪರ ಕಾರ್ಯಕ್ರಮಗಳ ಜೊತೆಗೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರ ರಾಜಕೀಯ ಶಕ್ತಿಯೂ ಮೈತ್ರಿ ಮೂಲಕ ನಮಗೆ ಒಲಿದಿದೆ.

ಗ್ಯಾರಂಟಿಗೆ ಮರುಳಾಗದೆ ರಾಘವೇಂದ್ರ ಗೆಲ್ಲಿಸಿ: ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್.ಡಿ ಕುಮಾರಸ್ವಾಮಿ

Apr 30 2024, 02:11 AM IST
ಭದ್ರಾವತಿ ಹಳೇನಗರದ ಕನಕಮಂಟಪ ಮೈದಾನದಲ್ಲಿ ಆಯೋಜಿಸಲಾಗಿದ್ದ ಬಹಿರಂಗ ಸಭೆ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ ಕುಮಾರಸ್ವಾಮಿ ಸೇರಿ ಇನ್ನಿತರರು ಉದ್ಘಾಟಿಸಿದರು.

ಮೋದಿ ಮತ್ತೊಮ್ಮೆ ಪ್ರಧಾನಿಯಾಗುವ ಅನಿವಾರ್ಯತೆ: ಎಚ್.ಡಿ.ಕುಮಾರಸ್ವಾಮಿ

Apr 30 2024, 02:07 AM IST
ಕೋಣಂದೂರಿನಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಎಚ್.ಡಿ.ಕುಮಾರಸ್ವಾಮಿ ಮಾತನಾಡಿದರು. ಬಿ.ವೈ.ರಾಘವೇಂದ್ರ, ಆರಗ ಜ್ಞಾನೇಂದ್ರ, ಹರತಾಳು ಹಾಲಪ್ಪ ಇದ್ದರು

ಕೇಂದ್ರದ ಹಣಕ್ಕೆ ತನ್ನ ಪಾಲು ಸೇರಿಸಿ ರೈತರಿಗೆ ನೀಡಿ: ಎಚ್.ಡಿ. ಕುಮಾರಸ್ವಾಮಿ ಆಗ್ರಹ

Apr 30 2024, 02:04 AM IST
ಶಿವಮೊಗ್ಗದಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ, ಸಂಸದ ಬಿ.ವೈ.ರಾಘವೇಂದ್ರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.

ರಾಜ್ಯದ ಕಾಂಗ್ರೆಸ್ ಸರ್ಕಾರ ಪಿಕ್ ಪಾಕೆಟ್ ಸರ್ಕಾರ: ಎಚ್.ಡಿ ಕುಮಾರಸ್ವಾಮಿ

Apr 30 2024, 02:00 AM IST
ಭದ್ರಾವತಿ ಕನಕಮಂಟಪ ಮೈದಾನದಲ್ಲಿ ಸೋಮವಾರ ಆಯೋಜಿಸಲಾಗಿದ್ದ ಬಹಿರಂಗ ಸಭೆಯಲ್ಲಿ ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಮತ್ತು ಸಂಸದ ಬಿ.ವೈ ರಾಘವೇಂದ್ರ ಅವರಿಗೆ ಪಕ್ಷದ ಕಾರ್ಯಕರ್ತರು ಕ್ರೇನ್ ಬಳಸಿ ಬೃಹತ್ ಗಾತ್ರದ ಹೂವಿನ ಹಾಕುವ ಮೂಲಕ ಸಂಭ್ರಮಿಸಿದರು.
  • < previous
  • 1
  • ...
  • 28
  • 29
  • 30
  • 31
  • 32
  • 33
  • 34
  • 35
  • 36
  • ...
  • 44
  • next >

More Trending News

Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved