ಕುಮಾರಸ್ವಾಮಿ ಟೂರಿಂಗ್ ಟಾಕೀಸ್ ಇದ್ದಂತೆ : ಡಿ.ಕೆ ಶಿವಕುಮಾರ್
Apr 05 2024, 01:05 AM ISTಭಾರತದ ಸಂವಿಧಾನ ಉಳಿವಿಗಾಗಿ, ಪ್ರಜಾಪ್ರಭುತ್ವ ಬೆಳೆಸಲು, ಸರ್ವಾಧಿಕಾರ ತೊಲಗಿಸಲು ನೀವುಗಳು ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗೆ ಮತ ನೀಡಿ ಬಹುಮತದಿಂದ ಆಯ್ಕೆ ಮಾಡುವಂತಾಗಬೇಕು, ಕಾಂಗ್ರೆಸ್ ಪಕ್ಷವು ಜಾತ್ಯತೀತ ಪಕ್ಷ ಎಂಬುದು ಡಿಕೆಶಿ ವಾದ