• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜಾನುವಾರುಗಳಿಗೆ ಮೇವು ವಿತರಿಸಲು ಸರ್ಕಾರ ವಿಫಲ: ಎಂ.ಆರ್.ಕುಮಾರಸ್ವಾಮಿ

May 05 2024, 02:05 AM IST
ಕರ್ನಾಟಕ ರಾಜ್ಯದಲ್ಲಿ 1 ಕೋಟಿ 15 ಲಕ್ಷ ಹಸು, ಎತ್ತು, ಎಮ್ಮೆ ಸೇರಿದಂತೆ ಹಲವು ಜಾನುವಾರುಗಳು ಹಾಗೂ 1ಕೋಟಿ 72 ಲಕ್ಷ ಕುರಿ, ಮೇಕೆ, ಹಂದಿಗಳಿವೆ. ಹಸು, ಎಮ್ಮೆ, ಎತ್ತುಗಳಿಗೆ ದಿನಕ್ಕೆ 6 ಕೆಜಿ ಒಣ ಮೇವಿನ ಅವಶ್ಯಕತೆ ಇದೆ. ಕುರಿ, ಮೇಕೆ, ಹಂದಿಗಳಿಗೆ ದಿನಕ್ಕೆ ಅರ್ಧ ಕೆಜಿಯಷ್ಟು ಮೇವಿನ ಅಗತ್ಯವಿದೆ.

ಮಂಡ್ಯ ಲೋಕಸಭಾ ಮೈತ್ರಿ ಅಭ್ಯರ್ಥಿ ಕುಮಾರಸ್ವಾಮಿ ಗೆಲುವು ನಿಶ್ಚಿತ

May 02 2024, 12:16 AM IST
ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ಮಹಿಳೆಯರು ಹೆಚ್ಚು ಮತದಾನ ಮಾಡಿದ್ದು, ಇದು ಜೆಡಿಎಸ್-ಬಿಜೆಪಿ ಮೈತ್ರಿ ಅಭ್ಯರ್ಥಿ ಕುಮಾರಣ್ಣನ ಗೆಲುವಿಗೆ ಹೆಚ್ಚು ಸಹಕಾರಿಯಾಗಿದೆ. ಕುಮಾರಣ್ಣನ ಆಡಳಿತದ ಅವಧಿಯಲ್ಲಿನ ಜನಪರ ಕಾರ್ಯಕ್ರಮಗಳ ಜೊತೆಗೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರ ರಾಜಕೀಯ ಶಕ್ತಿಯೂ ಮೈತ್ರಿ ಮೂಲಕ ನಮಗೆ ಒಲಿದಿದೆ.

ಗ್ಯಾರಂಟಿಗೆ ಮರುಳಾಗದೆ ರಾಘವೇಂದ್ರ ಗೆಲ್ಲಿಸಿ: ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್.ಡಿ ಕುಮಾರಸ್ವಾಮಿ

Apr 30 2024, 02:11 AM IST
ಭದ್ರಾವತಿ ಹಳೇನಗರದ ಕನಕಮಂಟಪ ಮೈದಾನದಲ್ಲಿ ಆಯೋಜಿಸಲಾಗಿದ್ದ ಬಹಿರಂಗ ಸಭೆ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ ಕುಮಾರಸ್ವಾಮಿ ಸೇರಿ ಇನ್ನಿತರರು ಉದ್ಘಾಟಿಸಿದರು.

ಮೋದಿ ಮತ್ತೊಮ್ಮೆ ಪ್ರಧಾನಿಯಾಗುವ ಅನಿವಾರ್ಯತೆ: ಎಚ್.ಡಿ.ಕುಮಾರಸ್ವಾಮಿ

Apr 30 2024, 02:07 AM IST
ಕೋಣಂದೂರಿನಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಎಚ್.ಡಿ.ಕುಮಾರಸ್ವಾಮಿ ಮಾತನಾಡಿದರು. ಬಿ.ವೈ.ರಾಘವೇಂದ್ರ, ಆರಗ ಜ್ಞಾನೇಂದ್ರ, ಹರತಾಳು ಹಾಲಪ್ಪ ಇದ್ದರು

ಕೇಂದ್ರದ ಹಣಕ್ಕೆ ತನ್ನ ಪಾಲು ಸೇರಿಸಿ ರೈತರಿಗೆ ನೀಡಿ: ಎಚ್.ಡಿ. ಕುಮಾರಸ್ವಾಮಿ ಆಗ್ರಹ

Apr 30 2024, 02:04 AM IST
ಶಿವಮೊಗ್ಗದಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ, ಸಂಸದ ಬಿ.ವೈ.ರಾಘವೇಂದ್ರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.

ರಾಜ್ಯದ ಕಾಂಗ್ರೆಸ್ ಸರ್ಕಾರ ಪಿಕ್ ಪಾಕೆಟ್ ಸರ್ಕಾರ: ಎಚ್.ಡಿ ಕುಮಾರಸ್ವಾಮಿ

Apr 30 2024, 02:00 AM IST
ಭದ್ರಾವತಿ ಕನಕಮಂಟಪ ಮೈದಾನದಲ್ಲಿ ಸೋಮವಾರ ಆಯೋಜಿಸಲಾಗಿದ್ದ ಬಹಿರಂಗ ಸಭೆಯಲ್ಲಿ ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಮತ್ತು ಸಂಸದ ಬಿ.ವೈ ರಾಘವೇಂದ್ರ ಅವರಿಗೆ ಪಕ್ಷದ ಕಾರ್ಯಕರ್ತರು ಕ್ರೇನ್ ಬಳಸಿ ಬೃಹತ್ ಗಾತ್ರದ ಹೂವಿನ ಹಾಕುವ ಮೂಲಕ ಸಂಭ್ರಮಿಸಿದರು.

ಮತದಾನ ಮಾಡಿ ಪ್ರಜಾಪ್ರಭುತ್ವ ಗೆಲ್ಲಿಸಿ: ಕುಮಾರಸ್ವಾಮಿ

Apr 29 2024, 01:41 AM IST
ಪ್ರತಿಯೊಬ್ಬರು ಮತಗಟ್ಟೆಗೆ ಆಗಮಿಸಿ ಮತದಾನ ಮಾಡಿ ತಮ್ಮ ಹಕ್ಕು ಚಲಾಯಿಸುವ ಮೂಲಕ ಪ್ರಜಾಪ್ರಭುತ್ವವನ್ನು ಗೆಲ್ಲಿಸಬೇಕು.

ಮಂಡ್ಯದಲ್ಲಿ ಕುಮಾರಸ್ವಾಮಿ ಗೆಲುವು ಖಚಿತ : ಸುಮಲತಾ ಅಂಬರೀಷ್

Apr 29 2024, 01:38 AM IST
ದಾವಣಗೆರೆ ಜಿಲ್ಲೆಯೊಂದಿಗೆ ತಮ್ಮ ಕುಟುಂಬಕ್ಕೆ ಪ್ರೀತಿಯ ಒಡನಾಟವಿದ್ದು, ಅಂಬರೀಷ್‌ ಅವರಿಗೆ ಅತ್ಯಂತ ಪ್ರೀತಿಯ ಉಪಹಾರವೆಂದರೆ ಇಲ್ಲಿನ ಬೆಣ್ಣೆದೋಸೆಯಾಗಿದೆ ಎಂದು ಮಂಡ್ಯ ಸಂಸದೆ ಸುಮಲತಾ ಅಂಬರೀಷ ತಿಳಿಸಿದರು.

ಮಂಡ್ಯ ಚುನಾವಣೆ ಬಗ್ಗೆ ಹೆಚ್ಚು ಯೋಚಿಸಿಲ್ಲ: ಮಾಜಿ ಸಿಎಂ ಕುಮಾರಸ್ವಾಮಿ

Apr 28 2024, 01:16 AM IST
ಕಾಂಗ್ರೆಸ್‌ನವರು ಎಷ್ಟೇ ಅಪಪ್ರಚಾರ ಮತ್ತು ಮತದಾರರಿಗೆ ಆಮಿಷ ನೀಡಿದರೂ ಸಹ ಅದನ್ನು ಲೆಕ್ಕಿಸದೇ ಯೋಗ್ಯರಿಗೆ ಮತ ನೀಡಿದ್ದಾರೆಂಬ ನಂಬಿಕೆ ನನಗಿದೆ. ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಉಳಿಗಾಲ ಇಲ್ಲ ಎಂಬ ಭೀತಿಯಿಂದ ಗ್ಯಾರಂಟಿಗಳನ್ನು ನೀಡುತ್ತಾ ಜನರನ್ನು ದಿಕ್ಕುತಪ್ಪಿಸುತ್ತಿದ್ದಾರೆ. ಈಗಾಗಲೇ ರಾಜ್ಯದ ಅಭಿವೃದ್ಧಿ ಕುಂಠಿತಗೊಂಡಿದೆ.

೫೦೦ ಪೊಲೀಸ್ ಸಿಬ್ಬಂದಿ ನಿಯೋಜನೆ: ಕುಮಾರಸ್ವಾಮಿ

Apr 26 2024, 12:49 AM IST
ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಚಳ್ಳಕೆರೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಮತದಾನ ಪ್ರಕ್ರಿಯೆಯಲ್ಲಿ ಪಾಲ್ಗೊಂಡು ಶಾಂತಿಯುತ ಚುನಾವಣೆ ನಡೆಸಲು ಜಿಲ್ಲಾ ಪೊಲೀಸ್ ಇಲಾಖೆ ಹಲವಾರು ಮುನ್ನೆಚ್ಚರಿಕೆಕ್ರಮಕೈಗೊಂಡಿದೆ ಎಂದು ಹೆಚ್ಚುವರಿ ಜಿಲ್ಲಾ ರಕ್ಷಣಾಧಿಕಾರಿ ಕುಮಾರಸ್ವಾಮಿ ತಿಳಿಸಿದರು.
  • < previous
  • 1
  • ...
  • 29
  • 30
  • 31
  • 32
  • 33
  • 34
  • 35
  • 36
  • 37
  • ...
  • 45
  • next >

More Trending News

Top Stories
ಬಂದರೋ ಬಂದರೋ ಗಣತಿದಾರರು ಕಾರಲ್ಲಿ ಬಂದರು!
ನಾನು ಶಿವಣ್ಣ ಹತ್ರ ಏಟು ತಿನ್ಬೇಕು : ‘ರತ್ನನ್‌ ಪ್ರಪಂಚ’ ಖ್ಯಾತಿಯ ನಟ ಪ್ರಮೋದ್
ಮೋಂಥಾ ಚಂಡಮಾರುತ ಅಬ್ಬರ : ಹವಾಮಾನ ಇಲಾಖೆ ಕಟ್ಟೆಚ್ಚರ
''ಎಚ್.ಡಿ.ಕುಮಾರಸ್ವಾಮಿ ಮತ್ತೆ ಸಿಎಂ ಆಗುವ ದಿನ ದೂರವಿಲ್ಲ''
ಕಾಳ ಸಂತೆಗೆ ಅಕ್ಕಿ ತಡೆಗಾಗಿ ರಾಗಿ, ಎಣ್ಣೆ, ಬೇಳೆ: ಮುನಿಯಪ್ಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved