• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಾಮನಗರ ಕ್ಷೇತ್ರದಿಂದಲೇ ಮುಂದಿನ ಸ್ಪರ್ಧೆ : ನಿಖಿಲ್ ಕುಮಾರಸ್ವಾಮಿ

Jun 25 2025, 11:47 PM IST
ಇದು ನಮ್ಮ ಸ್ವಂತ ಕ್ಷೇತ್ರ, ನೀವು ಬೆಳೆಸಿದ ಮನೆ ಮಕ್ಕಳು ನಾವು. ನಮ್ಮನ್ನು ಪ್ರೀತಿಯಿಂದ ಅರಸಿದ್ದೀರಿ, ಬೆಳೆಸಿದ್ದೀರಿ. ಯಾವುದೇ ಕಾರಣಕ್ಕೂ ಜಿಲ್ಲೆಯಿಂದ ಪಲಾಯನ ಮಾಡುವುದಿಲ್ಲ ಎಂದರು.

ಎಚ್‌ಡಿಕೆಗೆ ಶಕ್ತಿ ನೀಡಿದ ಜನತೆಯಲ್ಲಿ ಮರೆಯಲ್ಲ: ನಿಖಿಲ್ ಕುಮಾರಸ್ವಾಮಿ

Jun 25 2025, 11:47 PM IST
ರಾಮನಗರ ಜಿಲ್ಲೆ ಜನತೆ ನಮ್ಮ ಕುಟುಂಬಕ್ಕೆ ರಾಜಕೀಯವಾಗಿ ಕಳೆದ 30 ವರ್ಷದಿಂದ ದೇವೇಗೌಡರು, ಕುಮಾರಸ್ವಾಮಿ ಅವರನ್ನು ರಾಜಕೀಯವಾಗಿ ಬೆಳೆಸಿದ್ದಾರೆ.

ರಾಜ್ಯ ಸರ್ಕಾರದಿಂದ ಎಸ್ ಟ್ಯಾಕ್ಸ್ ಜಾರಿ: ನಿಖಿಲ್ ಕುಮಾರಸ್ವಾಮಿ

Jun 25 2025, 01:18 AM IST
ಮಧ್ಯವರ್ತಿಗಳ ಮಟ್ಟದಲ್ಲಿ ವಸತಿ ಪಡೆದುಕೊಳ್ಳುತ್ತಿದ್ದಾರೆ. ಅಷ್ಟರ ಮಟ್ಟಿಗೆ ಕೈ ನಾಯಕರು ಅಸಹಾಯಕರಾಗಿದ್ದಾರೆ. ಇವೆಲ್ಲ ನೋಡಿದಾಗ ಸರ್ಕಾರ ಎಲ್ಲಿಗೆ ಬಂದು ನಿಂತಿದೆ ಎಂದು ಅವರ ಸ್ವಪಕ್ಷೀಯರೇ ಮಾತನಾಡಿಕೊಳ್ಳುತ್ತಿದ್ದಾರೆ.

ಜೂ.29 ರಂದು ನಿಖಿಲ್ ಕುಮಾರಸ್ವಾಮಿ ಮದ್ದೂರಿಗೆ: ಮಾಜಿ ಸಚಿವ ಡಿ.ಸಿ.ತಮ್ಮಣ್ಣ

Jun 22 2025, 11:48 PM IST
ರಾಜ್ಯದ ಮುಖ್ಯಮಂತ್ರಿಗಳಾಗಿದ್ದ ರಾಮಕೃಷ್ಣ ಹೆಗಡೆ, ಆರ್.ಗುಂಡೂರಾವ್, ಬಂಗಾರಪ್ಪ, ಬಿ.ಎಸ್.ಯಡಿಯೂರಪ್ಪ ಅವರು ತಮ್ಮ ಅಧಿಕಾರಾವಧಿ ನಂತರ ಪ್ರಾದೇಶಿಕ ಪಕ್ಷವನ್ನು ಅಸ್ತಿತ್ವಕ್ಕೆ ತಂದರಾದರು ಪಕ್ಷವನ್ನು ಉಳಿಸಿಕೊಳ್ಳಲು ಸಾಧ್ಯವಾಗಲಿಲ್ಲ.

ಜೆಡಿಎಸ್ ಸಂಘಟನೆ: ಜುಲೈ 1 ರಂದು ಕೆ.ಆರ್.ಪೇಟೆಗೆ ನಿಖಿಲ್ ಕುಮಾರಸ್ವಾಮಿ ಆಗಮನ

Jun 22 2025, 01:21 AM IST
ಪಕ್ಷ ಸಂಘಟನೆ ಹಿನ್ನೆಲೆಯಲ್ಲಿ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಜುಲೈ 1ರಂದು ಕೆ.ಆರ್.ಪೇಟೆ ಪಟ್ಟಣಕ್ಕೆ ಆಗಮಿಸಲಿದ್ದು, ಯುವ ನಾಯಕನನ್ನು ಅದ್ಧೂರಿಯಾಗಿ ಸ್ವಾಗತಿಸಲು ತಾಲೂಕು ಜೆಡಿಎಸ್ ಕಾರ್ಯಕರ್ತರು ನಿರ್ಧರಿಸಿದರು.

ಸೇಲಂನ ಉಕ್ಕು ಸ್ಥಾವರಕ್ಕೆ ಕುಮಾರಸ್ವಾಮಿ ಭೇಟಿ

Jun 21 2025, 08:07 AM IST

ಸೇಲಂನ ಉಕ್ಕು ಉತ್ಪಾದನಾ ಸ್ಥಾವರಕ್ಕೆ ಭೇಟಿ ನೀಡಿದ್ದ ಕೇಂದ್ರ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್‌.ಡಿ.ಕುಮಾರಸ್ವಾಮಿ ಅವರು ಸ್ಥಾವರದ ಕಾರ್ಯಾಚರಣೆ ಪರಿಶೀಲಿಸಿದರು.

2028ಕ್ಕೆ ಸರ್ಕಾರ ತರುವ ಮಾತುಕೊಟ್ಟಿದ್ದೇನೆ: ನಿಖಿಲ್ ಕುಮಾರಸ್ವಾಮಿ

Jun 19 2025, 11:48 PM IST
ನಮ್ಮ ಸರ್ಕಾರ ಬರುವ ತನಕ ಕೈಕಟ್ಟಿ ಕೂರುವ ಪ್ರಶ್ನೆಯೇ ಇಲ್ಲ. ಪ್ರತಿ ದಿನ ಪಕ್ಷ ಸಂಘಟನೆಯಲ್ಲಿ ತೊಡಗಿಕೊಳ್ಳುವೆ. ಇದು ನನ್ನ ಶಪಥ ಎಂದು ರಾಜ್ಯ ಯುವ ಜೆಡಿಎಸ್ ನ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದರು.

ಮತ್ತೆ ಜೆಡಿಎಸ್ ಅಧಿಕಾರಕ್ಕೆ ತರಲು ಜೂ.14 ರಿಂದ ರಾಜ್ಯ ಪ್ರವಾಸ: ನಿಖಿಲ್ ಕುಮಾರಸ್ವಾಮಿ

Jun 09 2025, 12:29 AM IST
ಕಳೆದ ಲೋಕಸಭಾ ಚುನಾವಣೆ ಕೊನೆ ಹಂತದ ಬೆಳವಣಿಗೆಯಲ್ಲಿ ಪಕ್ಷದ ಉಳಿವಿಗಾಗಿ ಮತ್ತು ಕಾರ್ಯಕರ್ತರಿಗೋಸ್ಕರ ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಲೋಕಸಭಾ ಚುನಾವಣೆಗೆ ಸ್ಪರ್ಧಿಸಿದ್ದ ಎಚ್.ಡಿ.ಕುಮಾರಸ್ವಾಮಿ ಅವರನ್ನು ಅತ್ಯಧಿಕ ಮತಗಳಿಂದ ಗೆಲ್ಲಿಸಿದ ಕೀರ್ತಿ ಜಿಲ್ಲೆಯ ಜನರಿಗೆ ಸಲ್ಲುತ್ತದೆ.

ಡ್ರಾಮಾ ಮಾಡುವುದರಲ್ಲಿ ಕುಮಾರಸ್ವಾಮಿ ಎಕ್ಸ್‌ಪರ್ಟ್: ಡಿ.ಕೆ.ಸುರೇಶ್

Jun 07 2025, 02:14 AM IST
ರಾಜ್ಯದ ಜನರಿಗೆ ಕುಮಾರಸ್ವಾಮಿ ಡ್ರಾಮಾ ಮಾಡುವುದರಲ್ಲಿ ಎಕ್ಸ್‌ಪರ್ಟ್ ಅಂತ ಗೊತ್ತು. ಯಾವ ಸಂದರ್ಭದಲ್ಲಿ ಯಾವ ರೀತಿ ಡ್ರಾಮಾ ಆಡಬೇಕು, ವಿಷಯಗಳನ್ನು ಯಾವ ರೀತಿ ತಿರುಚಬೇಕು ಅನ್ನೋದು ಗೊತ್ತಿದೆ.

ತಮ್ಮ ಭೂಮಿ ಬೆಲೆ ಹೆಚ್ಚಿಸಿಕೊಳ್ಳಲು ಡಿಕೆಶಿಯಿಂದ ಷಡ್ಯಂತ್ರ : ಎಚ್.ಡಿ.ಕುಮಾರಸ್ವಾಮಿ

May 24 2025, 01:42 AM IST
ಐತಿಹಾಸಿಕ ಮಹತ್ವ ಹೊಂದಿರುವ ರಾಮನಗರ ಹೆಸರನ್ನು ಕಿತ್ತುಹಾಕಿ ಬೆಂಗಳೂರು ದಕ್ಷಿಣ ಎಂದು ಮರುನಾಮಕರಣ ಮಾಡಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ತೀವ್ರ ವಾಗ್ದಾಳಿ ನಡೆಸಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 45
  • next >

More Trending News

Top Stories
ಕಾಳ ಸಂತೆಗೆ ಅಕ್ಕಿ ತಡೆಗಾಗಿ ರಾಗಿ, ಎಣ್ಣೆ, ಬೇಳೆ: ಮುನಿಯಪ್ಪ
ರಾಜ್ಯದ ಕಾಫಿ, ಮುಧೋಳ ನಾಯಿ ಬಗ್ಗೆ ಮೋದಿ ಮೆಚ್ಚುಗೆ
ಪಿಟಿಸಿಎಲ್‌ ಜಾಗ ಅಕ್ರಮ ಮಾರಾಟ ಪ್ರಶ್ನಿಸ್ಬಹುದು: ಕೋರ್ಟ್‌
ವಿಶ್ವದ ಅತಿ ದೊಡ್ಡ ಪ್ರಭೇದದ ಪತಂಗ ಕಾರವಾದದಲ್ಲಿ ಪತ್ತೆ!
ಕೆಆರ್‌ಎಸ್‌ ವರ್ಷದಲ್ಲಿ 3ನೇ ಬಾರಿ ಭರ್ತಿ-ಬೆಂಗಳೂರಿಗಿಲ್ಲ ಜಲ ಸಂಕಷ್ಟ: ಡಿಸಿಎಂ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved