• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

6ನೇ ಬಾರಿಗೆ ಲೋಕಸಭಾ ಚುನಾವಣಾ ಕಣಕ್ಕೆ ಹೆಚ್‌ ಡಿ ಕುಮಾರಸ್ವಾಮಿ

Mar 29 2024, 12:49 AM IST
1996ರಲ್ಲಿ ಮೊದಲ ಬಾರಿಗೆ ಆಗಿನ ಕನಕಪುರ ಲೋಕಸಭಾ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸುವ ಮೂಲಕ ಚುನಾವಣಾ ರಾಜಕೀಯಕ್ಕೆ ಪಾದಾರ್ಪಣೆ ಮಾಡಿದ ಕುಮಾರಸ್ವಾಮಿ, ಈವರೆಗೆ 5 ಬಾರಿ ಲೋಕಸಭಾ ಚುನಾವಣೆಗೆ ಸ್ಪರ್ಧಿಸಿದ್ದಾರೆ.

ಲೋಕಸಭಾ ಚುನಾವಣೆಯಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಗೆಲುವು ಖಚಿತ: ಜ್ಯೋತಿ ಪ್ರಕಾಶ್ ಮಿರ್ಜಿ

Mar 28 2024, 12:49 AM IST
ಮಾಜಿ ಪ್ರಧಾನಿ ದೇವೇಗೌಡರು ರಾಜ್ಯದಲ್ಲಿ ರೈತ ಪರ, ನೀರಾವರಿಗಾಗಿ ಹೆಚ್ಚು ಒತ್ತುಕೊಟ್ಟಿದ್ದಾರೆ. ಅವರು ಮಾಡಿರುವ ಕೆಲಸಗಳು ಇದುವರೆಗೂ ಯಾವ ರಾಜಕಾರಣಿಯು ಮಾಡಿಲ್ಲ. ರಾಜ್ಯದ ಏಳಿಗೆಗೆ ಶ್ರಮಿಸಿದ್ದಾರೆ. ಈ ವಯಸ್ಸಿನಲ್ಲೂ ಸಹ ಅವರು ರಾಜ್ಯದ ಬಗ್ಗೆ ಚಿಂತನೆ ಮಾಡುತ್ತಿದ್ದಾರೆ. ಎಚ್.ಡಿ.ಕುಮಾರಸ್ವಾಮಿ ಮುಖ್ಯಮಂತ್ರಿ ಆಗಿ, ಬಡವರು ಹಾಗು ದೀನ ದಲಿತರ ಏಳ್ಗೆಗಾಗಿ ಹಾಗೂ ಅಭಿವೃದ್ಧಿಗಾಗಿ ರಾಜ್ಯದಲ್ಲಿ ಅನೇಕ ಯೋಜನೆ ಜಾರಿಗೆ ತಂದಿದ್ದಾರೆ. ಅವರನ್ನು ಮತ್ತೆ ಗೆಲ್ಲಿಸಿದರೆ ಕರ್ನಾಟಕದ ಅಭಿವೃದ್ಧಿ ಮತ್ತಷ್ಟು ಅನುಕೂಲವಾಗಿದೆ.

ನನಗೀಗ ಹೊಸ ಜೀವನ ಸಿಕ್ಕಿದೆ: ಎಚ್.ಡಿ.ಕುಮಾರಸ್ವಾಮಿ

Mar 25 2024, 12:56 AM IST
ಮೂರು ದಿನಗಳ ಹಿಂದೆ ಹೃದಯದ ಶಸ್ತ್ರಚಿಕಿತ್ಸೆಗೊಳಗಾಗಿದ್ದ ಜೆಡಿಎಸ್ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರು ಚೆನ್ನೈ ನಗರದ ಆಸ್ಪತ್ರೆಯಿಂದ ಶನಿವಾರ ಮನೆಗೆ ಮರಳಿದರು.

ರೇಣುಕಾಚಾರ್ಯರ ತತ್ವ ಇಂದಿಗೂ ಪ್ರಚಲಿತ: ಎಡಿಸಿ ಬಿ.ಟಿ.ಕುಮಾರಸ್ವಾಮಿ ಬಣ್ಣನೆ

Mar 23 2024, 01:04 AM IST
ಚಿತ್ರದುರ್ಗ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ರೇಣುಕಾಚಾರ್ಯರ ಜಯಂತಿ ಆಚರಿಸಲಾಯಿತು. ಈ ವೇಳೆ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ರೇಣುಕಾಚಾರ್ಯರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು.

ಎಚ್.ಡಿ.ಕುಮಾರಸ್ವಾಮಿ ಆರೋಗ್ಯ ವೃದ್ಧಿಗಾಗಿ ಗಣಪತಿ ದೇಗುಲದಲ್ಲಿ ಪೂಜೆ ಸಲ್ಲಿಕೆ

Mar 23 2024, 01:01 AM IST
ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಅವರ ಹೃದಯ ಶಸ್ತ್ರ ಚಿಕಿತ್ಸೆ ಯಶಸ್ವಿಯಾಗಿ ಶೀಘ್ರ ಗುಣಮುಖರಾಗಿ ಬರಲೆಂದು ಹಾಗೂ ಅವರ ಆಯಸ್ಸು ಹೆಚ್ಚಾಗಲು ರಾಜ್ಯದ ಎಲ್ಲ ಜನರ ಆಶೀರ್ವಾದ ಕುಮಾರಣ್ಣನವರ ಮೇಲಿರಲಿ. ನಾಡಿನ ರೈತರು ಮತ್ತು ಎಲ್ಲ ವರ್ಗಗಳ ಜನರಿಗೆ ಕುಮಾರಸ್ವಾಮಿ ಅವರ ಅವಶ್ಯಕತೆ ಇದೆ. ಆದ್ದರಿಂದ ಮಾಜಿ ಸಿಎಂ ಎಚ್ .ಟಿ. ಕುಮಾರಸ್ವಾಮಿ ಅವರ ಆರೋಗ್ಯ ಉತ್ತಮವಾಗಿರಬೇಕೆಂದು ವಿಶೇಷ ಪೂಜೆ ಸಲ್ಲಿಸಲಾಗಿದೆ.

ಎಚ್.ಡಿ.ಕುಮಾರಸ್ವಾಮಿ ಆರೋಗ್ಯಕ್ಕೆ ಜೆಡಿಎಸ್ ವಿಶೇಷ ಪೂಜೆ

Mar 22 2024, 01:04 AM IST
ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಅವರಿಗೆ ಹೃದಯ ಶಸ್ತ್ರ ಚಿಕಿತ್ಸೆ ಯಶಸ್ವಿಯಾಗಿದೆ. ಇದಕ್ಕೂ ಮುನ್ನ ಚಿಕಿತ್ಸೆ ಯಶಸ್ವಿ ಆಗಲೆಂದು ಪ್ರಾರ್ಥಿಸಿ ಹಾಸನದ ಶ್ರೀ ಗಣಪತಿ ದೇವಾಲಯದಲ್ಲಿ ಅಭಿಮಾನಿಗಳು ಹಾಗೂ ಜೆಡಿಎಸ್ ಕಾರ್ಯಕರ್ತರು ಗುರುವಾರ ಬೆಳಿಗ್ಗೆ ವಿಶೇಷ ಪೂಜೆ ಸಲ್ಲಿಸಿದರು.

ಕುಮಾರಸ್ವಾಮಿ ಹೆಸರಿನಲ್ಲಿ ಮಹಾ ಮೃತ್ಯುಂಜಯ ಹೋಮ

Mar 22 2024, 01:01 AM IST

ಜಿಲ್ಲಾ ಜೆಡಿಎಸ್ ವತಿಯಿಂದ ಹರಕೆರೆ ಶ್ರೀರಾಮೇಶ್ವರ ದೇವರಿಗೆ ರುದ್ರಾಭಿಷೇಕದೊಂದಿಗೆ ವಿಶೇಷ ಪೂಜೆ ಹಮ್ಮಿಕೊಳ್ಳಲಾಗಿತ್ತು. ರಾಜ್ಯ ಜೆಡಿಎಸ್ ಉಪಾಧ್ಯಕ್ಷ, ಮಾಜಿ ಶಾಸಕ ಕೆ.ಬಿ.ಪ್ರಸನ್ನ ಕುಮಾರ್, ನಗರ ಜೆಡಿಎಸ್ ಅಧ್ಯಕ್ಷ ದೀಪಕ್ ಸಿಂಗ್, ಜಿಲ್ಲಾ ಜೆಡಿಎಸ್ ಅಧ್ಯಕ್ಷ ಕಡಿದಾಳು ಗೋಪಾಲ್ ಪೂಜೆ ಸಲ್ಸಿಸಿದರು.

ಎಚ್.ಡಿ.ಕುಮಾರಸ್ವಾಮಿ ಆರೋಗ್ಯ ವೃದ್ಧಿಗಾಗಿ ಆಂಜನೇಯ ದೇಗುಲದಲ್ಲಿ ವಿಶೇಷ ಪೂಜೆ ಸಲ್ಲಿಕೆ

Mar 21 2024, 01:02 AM IST
ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಆರೋಗ್ಯವಾಗಿರಲು, ಅವರ ಸೇವೆ ಹಲವು ವರ್ಷಗಳ ಕಾಲ ರಾಜ್ಯ ಮತ್ತು ರಾಷ್ಟ್ರ ರಾಜಕಾರಣಕ್ಕೆ ಸದ್ಬಳಕೆಯಾಗಲಿ ಎಂದು ಪ್ರಾರ್ಥಿಸಿ ಪೂಜೆ ಸಲ್ಲಿಸಲಾಗಿದೆ. ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು ತಮ್ಮ ಅಧಿಕಾರದ ಅವಧಿಯಲ್ಲಿ 90 ಸಾವಿರ ಹೆಕ್ಟೆರ್ ನೀರಾವರಿ ಪ್ರದೇಶವನ್ನು 4 ಲಕ್ಷ ಹೆಕ್ಟೆರ್ ನೀರಾವರಿ ಪ್ರದೇಶವನ್ನಾಗಿ ಪರಿವರ್ತನೆ ಮಾಡಿದರು. ಇವರ ಪುತ್ರರಾದ ಎಚ್.ಡಿ.ಕುಮಾರಸ್ವಾಮಿ ಬಡವರು, ರೈತರ ಬಗ್ಗೆ ಕಾಳಜಿ ಹೊಂದಿ ರಾಜ್ಯದ ರೈತರ ಸಾಲಮನ್ನಾ ಮಾಡಿ ಸಾಧನೆ ಮಾಡಿದ್ದಾರೆ.

ಪಕ್ಷದವರ ಭಾವನೆ ಹೇಳಿದ್ದೆ, ಬಿಜೆಪಿ ಜೊತೆ ಅಸಮಾಧಾನವಿಲ್ಲ: ಎಚ್‌ಡಿ ಕುಮಾರಸ್ವಾಮಿ

Mar 20 2024, 01:48 AM IST
ಲೋಕಸಭಾ ಚುನಾವಣೆಗೆ ಜೆಡಿಎಸ್‌-ಬಿಜೆಪಿ ಮೈತ್ರಿಯಲ್ಲಿ ಯಾವುದೇ ಸಮಸ್ಯೆ ಇಲ್ಲ. ಒಟ್ಟಾಗಿ ಮಿತ್ರಪಕ್ಷಗಳು ಕೆಲಸ ಮಾಡಲಿದೆ ಎಂದು ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್‌.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ರಾಜ್ಯದಲ್ಲಿ ರೈತರ ಆತ್ಮಹತ್ಯೆ ಮತ್ತೆ ಆರಂಭ: ನಿಖಿಲ್ ಕುಮಾರಸ್ವಾಮಿ

Mar 16 2024, 01:54 AM IST
೨೦೧೯ರಲ್ಲಿ ರಾಜಕೀಯ ಅನುಭವ ಇರಲಿಲ್ಲ, ಚುನಾವಣೆಗೆ ಸ್ಪರ್ಧೆ ಮಾಡಿದೆ, ಆ ಚುನಾವಣೆಯಲ್ಲಿ ೫.೭೫ ಲಕ್ಷ ಜನ ಆಶೀರ್ವಾದ ಮಾಡಿದರು. ನಾನು ಎಂದಿಗೂ ಆ ಋಣ ತೀರಿಸುವ ಕೆಲಸ ಮಾಡುವುದಾಗಿ ಹೇಳಿದ ಅವರು, ಈ ಬಾರಿ ದೇವೇಗೌಡರ ಕಾಲು ಕಟ್ಟಿಕೊಂಡು ಮಂಡ್ಯ ಲೋಕಸಭೆಗೆ ಸ್ಪರ್ಧಿಸುವಂತೆ ಹಠ ಮಾಡಿದೆ. ನೀವು ಅರ್ಜಿ ಹಾಕಿ ಹೋಗಿ, ನಾವು ನಿಮ್ಮನ್ನು ಗೆಲ್ಲಿಸಿಕೊಂಡು ಬರುತ್ತೇವೆ ಎಂದೂ ಹೇಳಿದೆ.
  • < previous
  • 1
  • ...
  • 36
  • 37
  • 38
  • 39
  • 40
  • 41
  • 42
  • 43
  • 44
  • 45
  • next >

More Trending News

Top Stories
ಬಂದರೋ ಬಂದರೋ ಗಣತಿದಾರರು ಕಾರಲ್ಲಿ ಬಂದರು!
ನಾನು ಶಿವಣ್ಣ ಹತ್ರ ಏಟು ತಿನ್ಬೇಕು : ‘ರತ್ನನ್‌ ಪ್ರಪಂಚ’ ಖ್ಯಾತಿಯ ನಟ ಪ್ರಮೋದ್
ಮೋಂಥಾ ಚಂಡಮಾರುತ ಅಬ್ಬರ : ಹವಾಮಾನ ಇಲಾಖೆ ಕಟ್ಟೆಚ್ಚರ
''ಎಚ್.ಡಿ.ಕುಮಾರಸ್ವಾಮಿ ಮತ್ತೆ ಸಿಎಂ ಆಗುವ ದಿನ ದೂರವಿಲ್ಲ''
ಕಾಳ ಸಂತೆಗೆ ಅಕ್ಕಿ ತಡೆಗಾಗಿ ರಾಗಿ, ಎಣ್ಣೆ, ಬೇಳೆ: ಮುನಿಯಪ್ಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved