• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಎಚ್‌ಡಿಕೆ ಆರೋಗ್ಯ ಸ್ಥಿರ: ನಿಖಿಲ್‌ ಕುಮಾರಸ್ವಾಮಿ

May 13 2025, 01:18 AM IST

ಜನರ ಆಶೀರ್ವಾದಿಂದ ಎಚ್‌.ಡಿ.ಕುಮಾರಸ್ವಾಮಿ ಅವರು ಆರೋಗ್ಯವಾಗಿದ್ದಾರೆ. ಯಾವ ಸಮಸ್ಯೆಯೂ ಇಲ್ಲ ಎಂದು ಜೆಡಿಎಸ್‌ ರಾಜ್ಯ ಯುವ ಘಟಕದ ಅಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ಹೇಳಿದರು.

ಕಸ ವಿಲೇವಾರಿ ಘಟಕ ನಿರ್ಮಾಣ ಸ್ಥಗಿತಗೊಳಿಲು ಕಾನೂನು ಹೋರಾಟ: ನಿಖಿಲ್ ಕುಮಾರಸ್ವಾಮಿ

May 09 2025, 12:37 AM IST

  ಪೊಲೀಸರು, ಅಧಿಕಾರಿಗಳು ನಮ್ಮ ಮಾತು ಕೇಳುತ್ತಾರೆ ಎಂದು ಶಾಸಕರು ಮನಸೋಇಚ್ಛೆ ಅಧಿಕಾರ ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಜನರೇ ಇದಕ್ಕೆ ತಕ್ಕ ಉತ್ತರ ನೀಡುತ್ತಾರೆ ಎಂದು ನಿಖಿಲ್ ಕುಮಾರಸ್ವಾಮಿ ಎಚ್ಚರಿಸಿದರು.

ಆಪರೇಷನ್ ಸಿಂದೂರ ಇಡೀ ದೇಶವೇ ಮೆಚ್ಚುವ ಕೆಲಸ : ನಿಖಿಲ್ ಕುಮಾರಸ್ವಾಮಿ

May 09 2025, 12:34 AM IST

ಆಪರೇಷನ್ ಸಿಂದೂರ ಯಶಸ್ವಿ ಕಾರ್ಯಾಚರಣೆ ಇಡೀ ದೇಶಕ್ಕೆ ಸಂತೋಷ ತಂದಿದೆ. ದೇಶದ ಪ್ರಧಾನ ಮಂತ್ರಿಗಳು ಬಹಳ ದಿಟ್ಟ ಹೆಜ್ಜೆ ಇಟ್ಟು ಬಲವಾದ ಧೃಡ ನಿರ್ಧಾರ ತೊಟ್ಟು ಆಪರೇಷನ್ ಸಿಂದೂರ ಕೈಗೊಂಡಿದ್ದಾರೆ.

ಅಮೇರಿಕಾದಲ್ಲಿ ನಡೆದ ಬಸವಜಯಂತಿಯಲ್ಲಿ ರೂಪಾ ಕುಮಾರಸ್ವಾಮಿ ಉಪನ್ಯಾಸ

May 05 2025, 12:48 AM IST
ಬಸವಣ್ಣನವರು ಜೀವವಿರುವ ಪ್ರತಿಯೊಂದು ಜೀವಿಗೂ ಲೇಸನ್ನು ಬಯಸಿದುದರ ಪರಿಣಾಮ ಬಹುರೂಪಿ ಚೌಡಯ್ಯ ಅವರು ಬಸವಣ್ಣನಿಂದ ಬದುಕಿತ್ತೀ ಲೋಕವೆಲ್ಲಾ ಎಂದು ತಮ್ಮ ವಚನಗಳಲ್ಲಿ ಉಲ್ಲೇಖಿಸಿರುವುದು ಸಮಂಜಸವಾಗಿದೆ.

ಅಧ್ಯಕ್ಷರಾಗಿ ಗಣೇಶ್ ಕುಮಾರಸ್ವಾಮಿ ಆಯ್ಕೆ

May 04 2025, 01:36 AM IST
ಎನ್‌ಡಿಎ ಅಭ್ಯರ್ಥಿಯನ್ನು ಬೆಂಬಲಿಸುವ ಮೂಲಕ ಎನ್‌ಡಿಎ ಅಭ್ಯರ್ಥಿ ಗೆಲುವಿನ ಅಂತರವನ್ನು 16 ರಿಂದ 18ಕ್ಕೆ ಏರಿಸಿದರು

ಶೃಂಗೇರಿ ಶಾರದಾ ಪೀಠಕ್ಕೆ ನಿಖಿಲ್ ಕುಮಾರಸ್ವಾಮಿ ಭೇಟಿ

May 01 2025, 12:47 AM IST
ಶೃಂಗೇರಿ: ಶ್ರೀ ಶಾರದಾ ಪೀಠಕ್ಕೆ ನಿಖಿಲ್ ಕುಮಾರಸ್ವಾಮಿ ಭೇಟಿ ನೀಡಿ ಶ್ರೀ ಶಾರದಾಂಬೆಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ಕುಟುಂಬ ಸಮೇತರಾಗಿ ಬೆಳಿಗ್ಗೆ ಆಗಮಿಸಿದ ಇವರು ಶ್ರೀಮಠದ ಆವರಣದಲ್ಲಿರುವ ಶ್ರೀ ಶಾರದಾಂಬಾ ದೇವಾಲಯಕ್ಕೆ ತೆರ‍ಳಿ ಶ್ರೀ ಶಾರದಾಂಬೆ ದರ್ಶನ ಪಡೆದರು.

ಬಮೂಲ್ ಚುನಾವಣೆ: ರೇಣುಕಪ್ಪರನ್ನು ಬೆಂಬಲಿಸಿ: ನಿಖಿಲ್ ಕುಮಾರಸ್ವಾಮಿ

Apr 26 2025, 12:46 AM IST
ಬಮೂಲ್ ನಿರ್ದೇಶಕರ ಚುನಾವಣೆಯನ್ನು ಜೆಡಿಎಸ್ ಪ್ರತಿಷ್ಠೆಯಾಗಿ ತೆಗೆದುಕೊಂಡಿದೆ. ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಸೂಕ್ಷ್ಮವಾಗಿ ಹೆಜ್ಜೆಯಿಟ್ಟು ಪ್ರತಿಸ್ಪರ್ಧಿಯ ತಂತ್ರಕ್ಕೆ ಪ್ರತಿತಂತ್ರ ರೂಪಿಸಿ ಅಭ್ಯರ್ಥಿ ಗೆಲುವಿಗೆ ಶ್ರಮಿಸಬೇಕು ಎಂದು ಜೆಡಿಎಸ್ ಯುವ ಘಟಕ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಸಲಹೆ ನೀಡಿದರು.

ಜಿಲ್ಲಾಧಿಕಾರಿಗಳು ಸರ್ವಾಧಿಕಾರಿ ಧೋರಣೆ ಕೈ ಬಿಡಲಿ: ಪ್ರಗತಿಪರ ಒಕ್ಕೂಟದ ಅಧ್ಯಕ್ಷ ಕುಮಾರಸ್ವಾಮಿ

Apr 23 2025, 12:32 AM IST
ಸಮಾಜದ ಆಧಾರ ಸ್ತಂಭಗಳಲ್ಲಿ ಒಬ್ಬರಾಗಿರುವ ಹಾಗೂ ಕಾನೂನು ತಜ್ಞ ವಕೀಲರಿಗೆ ಪ್ರತಿಭಟನೆಗೆ ಅವಕಾಶ ನೀಡಿ ದೇಶದ ಬೆನ್ನೆಲುಬಾಗಿರುವ ರೈತ ಸಂಘ, ದಲಿತ ಸಂಘ, ಕನ್ನಡಪರ ಸಂಘಟನೆಗಳಿಗೆ ಅವಕಾಶ ನೀಡದಿರುವುದು ನೋಡಿದರೆ ಒಂದು ಕಣ್ಣಿಗೆ ಬೆಣ್ಣೆ, ಮತ್ತೊಂದು ಕಣ್ಣಿಗೆ ಸುಣ್ಣ ಎಂಬಂತಾಗಿದ್ದು ಜಿಲ್ಲಾಧಿಕಾರಿಗಳ ಈ ಮಲತಾಯಿ ಧೋರಣೆಯ ವಿರುದ್ಧ ಜಿಲ್ಲೆಯ ಎಲ್ಲಾ ಜನಪರ, ರೈತಪರ ಸಂಘಟನೆಗಳು ಸೇರಿ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಸಿದರು.

ಕಾಂಗ್ರೆಸ್‌ ಹೈಕಮಾಂಡ್‌ ಡಮ್ಮಿಯಾಗಿದೆ : ಜೆಡಿಎಸ್‌ ನಾಯಕ ನಿಖಿಲ್‌ ಕುಮಾರಸ್ವಾಮಿ ಟೀಕೆ

Apr 20 2025, 12:05 PM IST

ರಾಜ್ಯ ಕಾಂಗ್ರೆಸ್‌ ಮೇಲೆ ಹಿಡಿತ ಇಲ್ಲದ ಕಾರಣ ಆ ಪಕ್ಷದ ಹೈಕಮಾಂಡ್‌ ಡಮ್ಮಿ ಹೈಕಮಾಂಡ್‌ ಎಂಬುದನ್ನು ಜನತೆ ತೀರ್ಮಾನಿಸಿದ್ದಾರೆ ಎಂದು ಜೆಡಿಎಸ್‌ ಯುವ ಘಟಕ ರಾಜ್ಯಾಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ಟೀಕಿಸಿದ್ದಾರೆ.

ಕೇಂದ್ರ ಸಚಿವ ಎಚ್‌. ಡಿ. ಕುಮಾರಸ್ವಾಮಿ ಬೆಣ್ಣೆ ಹೇಳಿಕೆಗೆ ಕರ್ನಾಟಕ ಪ್ರದೇಶ ಕುರುಬರ ಸಂಘ ಕಿಡಿ

Apr 19 2025, 12:42 AM IST

ಕರ್ನಾಟಕ ಪ್ರದೇಶ ಕುರುಬರ ಸಂಘದ ಪದಾಧಿಕಾರಿಗಳು ಕುಮಾರಸ್ವಾಮಿ ಅವರಿಗೆ ಎಚ್ಚರಿಕೆ ನೀಡಿದ್ದಾರೆ.

  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 45
  • next >

More Trending News

Top Stories
ಕಾಳ ಸಂತೆಗೆ ಅಕ್ಕಿ ತಡೆಗಾಗಿ ರಾಗಿ, ಎಣ್ಣೆ, ಬೇಳೆ: ಮುನಿಯಪ್ಪ
ರಾಜ್ಯದ ಕಾಫಿ, ಮುಧೋಳ ನಾಯಿ ಬಗ್ಗೆ ಮೋದಿ ಮೆಚ್ಚುಗೆ
ಪಿಟಿಸಿಎಲ್‌ ಜಾಗ ಅಕ್ರಮ ಮಾರಾಟ ಪ್ರಶ್ನಿಸ್ಬಹುದು: ಕೋರ್ಟ್‌
ವಿಶ್ವದ ಅತಿ ದೊಡ್ಡ ಪ್ರಭೇದದ ಪತಂಗ ಕಾರವಾದದಲ್ಲಿ ಪತ್ತೆ!
ಕೆಆರ್‌ಎಸ್‌ ವರ್ಷದಲ್ಲಿ 3ನೇ ಬಾರಿ ಭರ್ತಿ-ಬೆಂಗಳೂರಿಗಿಲ್ಲ ಜಲ ಸಂಕಷ್ಟ: ಡಿಸಿಎಂ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved