• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನಾನು ಆಣೆ- ಪ್ರಮಾಣ ಮಾಡಲು ತಯಾರಿದ್ದೇನೆ : ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ತಿರುಗೇಟು

Apr 09 2025, 12:36 AM IST

ಚಲುವರಾಯಸ್ವಾಮಿಗೆ ಇರುವ ಚಟಗಳು ನನಗಿಲ್ಲ. ಅವರಿಗಿರುವ ಚಟಗಳ ಬಗ್ಗೆ ಮಂಡ್ಯದಲ್ಲಿ ಕೇಳಿದರೆ ಹೇಳುತ್ತಾರೆ. ಚಲುವರಾಯಸ್ವಾಮಿಯಿಂದ ಎಷ್ಟು ಮನೆ ಹಾಳಾಗಿವೆ ಎನ್ನುವುದೂ ಗೊತ್ತಿದೆ. ಚಟಗಳ ಬಗ್ಗೆ ಚರ್ಚೆ ಮಾಡೋದು ಬೇಡ, ಅದು ಕೀಳುಮಟ್ಟದ ಅಭಿರುಚಿ ಎಂದು ಮಂಡ್ಯದಲ್ಲಿ  ಮಾತನಾಡುತ್ತಾ ತಿಳಿಸಿದರು.

ಸಾಹಿತ್ಯ ನೆಲೆಯೂರಿಸಿದರೆ ಜಾತೀಯತೆ ವಿಷ ಬೀಜ ಕರಗಲಿದೆ : ಕುಮಾರಸ್ವಾಮಿ

Apr 08 2025, 12:34 AM IST
ಚಿಕ್ಕಮಗಳೂರು: ಸಾಹಿತ್ಯಾತ್ಮಕ ಚಟುವಟಿಕೆಗಳು ಜನಸಾಮಾನ್ಯರ ಮನಸ್ಸಿನಲ್ಲಿ ಅಚ್ಚಳಿಯದೇ ನೆಲೆಯೂರಿಸಿದರೆ, ಪರಸ್ಪರ ಪ್ರೀತಿ ಹೆಚ್ಚಾಗಿ ಜಾತೀಯತೆ ಮತ್ತು ಕೋಮುವಾದದ ವಿಷ ಬೀಜ ಕರಗಲಿದೆ ಎಂದು ಮಾಜಿ ಶಾಸಕ ಎಂ.ಪಿ. ಕುಮಾರಸ್ವಾಮಿ ಹೇಳಿದರು.

ರಾಜ್ಯ ಸರ್ಕಾರದಿಂದ ರಾಜಕೀಯ ಅಸೂಯೆ, ಹೆಜ್ಜೆ ಹೆಜ್ಜೆಗೂ ಅಡ್ಡಿ: ಎಚ್.ಡಿ.ಕುಮಾರಸ್ವಾಮಿ

Apr 08 2025, 12:31 AM IST
ರಾಜ್ಯದ ಕುದುರೆಮುಖ ಕಬ್ಬಿಣ ಮತ್ತು ಅದಿರು ಕಾರ್ಖಾನೆ ರಾಜ್ಯದ ಹೆಮ್ಮೆ. ಕುದುರೆಮುಖದಲ್ಲಿ ಗಣಿಗಾರಿಕೆ ಸ್ಥಗಿತವಾದ ಮೇಲೆ ಬಳ್ಳಾರಿಯ ಸಂಡೂರಿನ ದೇವದಾರಿಯಲ್ಲಿ 2018ರವರೆಗೆ ಅಧಿಕಾರದಲ್ಲಿದ್ದ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರವೇ ಹಣ ಪಡೆದು ಅನುಮತಿ ನೀಡಿತ್ತು.

ಕಾಂಗ್ರೆಸ್‌ನಿಂದ ದ್ವೇಷದ ರಾಜಕಾರಣ: ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ

Apr 08 2025, 12:30 AM IST
ನಾನು ಕೇವಲ ಪ್ರಚಾರಕ್ಕೆ ದಾಖಲೆ ಕೊಟ್ಟರೂ ನ್ಯಾಯ ದೊರಕುವುದಿಲ್ಲ ಎಂದು ನನಗೆ ಗೊತ್ತಿದೆ. ದಾಖಲೆಗಳು ನನ್ನ ಬಳಿ ಭದ್ರವಾಗಿವೆ. ಒಂದು ಬಾರಿ 5 ವರ್ಷದ ಸ್ವತಂತ್ರ ಸರ್ಕಾರ ಕೊಡಿ. ಎಲ್ಲರ ಆಡಳಿತವನ್ನು ನೋಡಿದ್ದೀರಿ. ನನಗೂ ಒಂದು ಅವಕಾಶ ಕೊಡಿ. ಎಲ್ಲಾ ಅಕ್ರಮಗಳಿಗೂ ತಾರ್ಕಿಕ ಅಂತ್ಯ ಕಾಣಿಸುತ್ತೇನೆ.

ಮಂಡ್ಯ ಜಿಲ್ಲೆಗೆ ಮಾಜಿ ಸಿಎಂ ಎಚ್‌.ಡಿ ಕುಮಾರಸ್ವಾಮಿ ಕೊಡುಗೆ ಏನು : ಸಚಿವ ಚಲುವರಾಯಸ್ವಾಮಿ

Apr 07 2025, 12:37 AM IST

ಕಾಂಗ್ರೆಸ್ ಸರ್ಕಾರ ನೀಡುತ್ತಿರುವ ಗ್ಯಾರಂಟಿಗಳ ಪಡೆದು ಲೋಕಸಭಾ ಚುನಾವಣೆಯಲ್ಲಿ ಎಚ್‌.ಡಿ ಕುಮಾರಸ್ವಾಮಿಗೆ ಮತ ನೀಡಿ ನಿತ್ಯ ನಮ್ಮ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಮಾತನಾಡುವಂತೆ ಮಾಡಿದ್ದೀರಿ.  

ಡಿಕೆ ಅಕ್ರಮದ ಟನ್‌ಗಟ್ಟಲೆ ಮಾಹಿತಿ ನನ್ನ ಬಳಿ ಇವೆ : ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿ

Apr 06 2025, 01:50 AM IST
ಬಳ್ಳಾರಿಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅಕ್ರಮ ಗಣಿಗಾರಿಕೆ ಮಾಡಿರುವ ಬಗ್ಗೆ ನನ್ನ ಬಳಿ ಟನ್‌ಗಟ್ಟಲೆ ದಾಖಲೆಗಳಿದ್ದು, ಅನಗತ್ಯವಾಗಿ ನನ್ನನ್ನು ಕೆಣಕುವುದು ಒಳ್ಳೆಯದಲ್ಲ ಎಂದು ಕೇಂದ್ರ ಬೃಹತ್‌ ಕೈಗಾರಿಕಾ ಸಚಿವ ಎಚ್‌.ಡಿ.ಕುಮಾರಸ್ವಾಮಿ ಎಚ್ಚರಿಕೆ ನೀಡಿದ್ದಾರೆ.

ಕಾಂಗ್ರೆಸ್‌ ಸರ್ಕಾರ ಅಸ್ತಿತ್ವಕ್ಕೆ ಬಂದ ಬಳಿಕ ವಿಧಾನಸೌಧದಲ್ಲಿ ಕೂತು ಲೂಟಿ : ಕುಮಾರಸ್ವಾಮಿ

Apr 06 2025, 01:48 AM IST
ಕಾಂಗ್ರೆಸ್‌ ಸರ್ಕಾರ ಅಸ್ತಿತ್ವಕ್ಕೆ ಬಂದ ಬಳಿಕ ವಿಧಾನಸೌಧದ ಮೂರನೇ ಮಹಡಿಯಲ್ಲಿ ಮೊಹಮ್ಮದ್‌ ಘೋರಿ, ಘಜನಿ ಮೊಹಮ್ಮದ್‌ನಂಥವರು ಕೂತು ಲೂಟಿ ಮಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ವಿರುದ್ಧ ವಾಗ್ದಾಳಿ ನಡೆಸಿದರು.

ಎಚ್ ಡಿ ಕುಮಾರಸ್ವಾಮಿ ಎಷ್ಟೇ ಟನ್‌ ದಾಖಲೆ ಇದ್ರೂ ಬಿಡುಗಡೆ ಮಾಡಲಿ : ಡಿಕೆ ಶಿವಕುಮಾರ್

Apr 06 2025, 01:47 AM IST
ನನ್ನ ವ್ಯವಹಾರದ ದಾಖಲೆಗಳಿದ್ದರೆ ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಅವರು ಬಿಡುಗಡೆ ಮಾಡಲಿ. ಈ ಕುಮಾರಸ್ವಾಮಿ ಅಂಥವರಿಗೆಲ್ಲ ಹೆದರುವ ಮಗ ನಾನಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಸವಾಲು ಹಾಕಿದ್ದಾರೆ.

ಒತ್ತುವರಿ : ನೋಟಿಸ್‌ ಪ್ರಶ್ನಿಸಿ ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೈಕೋರ್ಟ್‌ಗೆ ಅರ್ಜಿ

Mar 25 2025, 11:04 AM IST

ರಾಮನಗರ ಜಿಲ್ಲೆಯ ಕೇತಗಾನಹಳ್ಳಿ ಬಳಿ ಆರು ಎಕರೆ ಸರ್ಕಾರಿ ಜಮೀನು ಒತ್ತುವರಿ ಆರೋಪ ಸಂಬಂಧ ಸ್ಥಳೀಯ ತಹಶೀಲ್ದಾರ್‌ ನೀಡಿರುವ ನೋಟಿಸ್‌ ಪ್ರಶ್ನಿಸಿ ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ

ಚುನಾವಣೆಯ ಷಡ್ಯಂತ್ರ ಬಗ್ಗೆ ಚರ್ಚೆ ಮಾಡುವುದಿಲ್ಲ : ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ

Mar 21 2025, 12:38 AM IST
ರಾಜಕೀಯವಾಗಿ ಜೆಡಿಎಸ್ ಸ್ಪಲ್ಪ ಕುಗ್ಗುದೆ ಎಂಬ ಸಂದರ್ಭದಲ್ಲಿ ರಾಜ್ಯದಲ್ಲಿ ಪಕ್ಷಕ್ಕೆ ಬೆನ್ನುತಟ್ಟಿ ಬಲ ತುಂಬಿದ ಜಿಲ್ಲೆ ಇದ್ದರೆ ಅದು ಮಂಡ್ಯ ಮಾತ್ರ. ಜೆಡಿಎಸ್‌ಗೆ ಶಕ್ತಿ ನೀಡಿದ ಕೀರ್ತಿ ಮಂಡ್ಯಕ್ಕೆ ಸೇರುತ್ತದೆ. 2019ರ ಲೋಕಸಭಾ ಚುನಾವಣೆಯ ಷಡ್ಯಂತ್ರ ಬಗ್ಗೆ ಚರ್ಚೆ ಮಾಡುವುದಿಲ್ಲ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 45
  • next >

More Trending News

Top Stories
ಮೋಂಥಾ ಚಂಡಮಾರುತ ಅಬ್ಬರ : ಹವಾಮಾನ ಇಲಾಖೆ ಕಟ್ಟೆಚ್ಚರ
ಕಾಳ ಸಂತೆಗೆ ಅಕ್ಕಿ ತಡೆಗಾಗಿ ರಾಗಿ, ಎಣ್ಣೆ, ಬೇಳೆ: ಮುನಿಯಪ್ಪ
ರಾಜ್ಯದ ಕಾಫಿ, ಮುಧೋಳ ನಾಯಿ ಬಗ್ಗೆ ಮೋದಿ ಮೆಚ್ಚುಗೆ
ಪಿಟಿಸಿಎಲ್‌ ಜಾಗ ಅಕ್ರಮ ಮಾರಾಟ ಪ್ರಶ್ನಿಸ್ಬಹುದು: ಕೋರ್ಟ್‌
ವಿಶ್ವದ ಅತಿ ದೊಡ್ಡ ಪ್ರಭೇದದ ಪತಂಗ ಕಾರವಾದದಲ್ಲಿ ಪತ್ತೆ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved