• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೊಪ್ಪಳ ಜನತೆಯ ಬೇಡಿಕೆಗೆ ಸ್ಪಂದನೆ: ಕುಮಾರಸ್ವಾಮಿ ಭರವಸೆ

Feb 15 2025, 12:33 AM IST
ಜೆಡಿಎಸ್ ರಾಜ್ಯ ಕೋರ್ ಕಮಿಟಿ ಸದಸ್ಯ ಸಿ.ವಿ. ಚಂದ್ರಶೇಖರ ಹಾಗೂ ಜಿಲ್ಲಾ ಘಟಕದ ಅಧ್ಯಕ್ಷ ಸುರೇಶ ಭೂಮರೆಡ್ಡಿ ಅವರು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರನ್ನು ಭೇಟಿಯಾಗಿ ಕೊಪ್ಪಳದಲ್ಲಿ ಉಕ್ಕು ಕೈಗಾರಿಕೆ ಸ್ಥಾಪನೆ ಮಾಡದಂತೆ ಮನವಿ ಮಾಡಿದರು.

ಇಂದು ಹರಿಹರಕ್ಕೆ ನಂದಿ ರಥಯಾತ್ರೆ ಆಗಮನ: ಬಿಳಿಚೋಡು ಕುಮಾರಸ್ವಾಮಿ

Feb 13 2025, 12:48 AM IST
ದೇಸೀ ಹಸು ತಳಿಗಳ ಬಗ್ಗೆ ರೈತರು, ಜನರಲ್ಲಿ ಜಾಗೃತಿ ಮೂಡಿಸಲು ಗೋ ಸೇವಾ ಗತಿವಿಧಿ ಕರ್ನಾಟಕದಿಂದ ಕಳೆದ ಡಿ.31ರಿಂದ ಕೈಗೊಂಡಿರುವ ನಂದಿ ರಥಯಾತ್ರೆ ಫೆ.29ರಂದು ಮಂಗಳೂರಿನಲ್ಲಿ 9 ದಿನಗಳ ರಾಮ ಮಹೋತ್ಸವದೊಂದಿಗೆ ಸಂಪನ್ನಗೊಳ್ಳಲಿದೆ ಎಂದು ಗೋ ಸೇವಾ ಗತಿವಿಧಿ ಪ್ರಾಂತ ಸಂಚಾಲಕ ಬಿಳಿಚೋಡು ಕುಮಾರಸ್ವಾಮಿ ಹರಿಹರದಲ್ಲಿ ಹೇಳಿದ್ದಾರೆ.

ಜನರ ಕಣ್ಣೊರೆಸುವ ನಾಟಕ ಆಡುತ್ತಿರುವ ರಾಜ್ಯ ಕಾಂಗ್ರೆಸ್ ಸರ್ಕಾರ-ಸಚಿವ ಕುಮಾರಸ್ವಾಮಿ

Feb 10 2025, 01:49 AM IST
ಒಂದು ಕಡೆ ಗ್ಯಾರಂಟಿ ಕೊಡುತ್ತೇವೆ ಎಂದು ಜನರ ಕಣ್ಣೊರೆಸುವ ನಾಟಕ ಆಡುತ್ತಿರುವ ರಾಜ್ಯ ಕಾಂಗ್ರೆಸ್ ಸರ್ಕಾರ, ಇನ್ನೊಂದು ಕಡೆ ದರ ಏರಿಸಿ ಜನರಿಂದ ಸುಲಿಗೆ ಮಾಡುತ್ತಿದೆ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದರು.

ಬಿಜೆಪಿಯಲ್ಲಿನ ಬಣ ರಾಜಕಾರಣ ಮೈತ್ರಿ ಮೇಲೆ ಪರಿಣಾಮ ಬೀರದು : ಕೇಂದ್ರ ಸಚಿವ ಕುಮಾರಸ್ವಾಮಿ

Feb 10 2025, 01:47 AM IST
ಬಿಜೆಪಿಯಲ್ಲಿ ಉಂಟಾಗಿರುವ ಬಣ ರಾಜಕೀಯವು ಅದು ಅವರ ಆಂತರಿಕ ವಿಚಾರ. ಆ ಪಕ್ಷದ ಹಿರಿಯ ನಾಯಕರು ಅದರ ಬಗ್ಗೆ ಗಮನ ಹರಿಸಿ ಸಮಸ್ಯೆ ಪರಿಹರಿಸುತ್ತಾರೆ. ಇದರಿಂದಾಗಿ ನಮ್ಮ ಮೈತ್ರಿಗೆ ಯಾವುದೇ ಸಮಸ್ಯೆಯಾಗುವುದಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಸ್ಪಷ್ಟಪಡಿಸಿದರು.

ರಾಜ್ಯದ ಇತಿಹಾಸದಲ್ಲಿಯೇ ಇಂತಹ ಕೆಟ್ಟ ಸರ್ಕಾರ ನೋಡಿಲ್ಲ-ಕೇಂದ್ರ ಸಚಿವ ಕುಮಾರಸ್ವಾಮಿ

Feb 10 2025, 01:46 AM IST
ರಾಜ್ಯದ ಇತಿಹಾಸದಲ್ಲಿಯೇ ಇಂತಹ ಕೆಟ್ಟ ಸರ್ಕಾರವನ್ನು ನಾನು ನೋಡಿಲ್ಲ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಹೇಳಿದರು.

ನಿತ್ಯ ಒಂದೂವರೆ ತಾಸು ಹಿಂದಿ ಕಲಿಯುತ್ತಿದ್ದಾರೆ ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ !

Feb 09 2025, 01:18 AM IST

ಕೇಂದ್ರ ಸಚಿವ ಸಚಿವರು, ಕೇಂದ್ರ ಸಚಿವಾಲಯದ ಬಹುತೇಕ ಅಧಿಕಾರಿಗಳೂ ಹಿಂದಿಯಲ್ಲೇ ಸಂವಹನ ನಡೆಸುತ್ತಾರೆ. ಇದರ ಬಿಸಿ ಇದೀಗ ಕೇಂದ್ರದಲ್ಲಿ ಸಚಿವರಾಗಿರುವ ಜೆಡಿಎಸ್‌ ನಾಯಕ ಎಚ್‌.ಡಿ.ಕುಮಾರಸ್ವಾಮಿ ಅವರಿಗೂ ತಟ್ಟಿದೆ. ಹೀಗಾಗಿ ಅವರೀಗ ಅನಿವಾರ್ಯವಾಗಿ ಹಿಂದಿ ಭಾಷೆ ಕಲಿಯಲು ಮುಂದಾಗಿದ್ದಾರೆ.

ಕಾಂಗ್ರೆಸ್ ಸರ್ಕಾರದಿಂದ ತನಿಖಾ ಸಂಸ್ಥೆಗಳ ನಿಯಂತ್ರಣ : ನಿಖಿಲ್ ಕುಮಾರಸ್ವಾಮಿ ಆರೋಪ

Feb 08 2025, 12:33 AM IST

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಎಸ್ಐಟಿ ಸೇರಿ ಎಲ್ಲಾ ತನಿಖಾ ಸಂಸ್ಥೆಗಳನ್ನು ನಿಯಂತ್ರಿಸುತ್ತಿದೆ. ಈ ಬಗ್ಗೆ ಮಾತನಾಡಲಾಗದ ಪರಿಸ್ಥಿತಿಯಲ್ಲಿ ತನಿಖಾ ಸಂಸ್ಥೆಯ ಮುಖ್ಯಸ್ಥರು ಇದ್ದಾರೆ ಎಂದು ರಾಜ್ಯ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ದೂರಿದರು.

ಪ್ರಧಾನಿ ಮೋದಿ ಎದುರು ಕುಮಾರಸ್ವಾಮಿ ಬೇಳೆಕಾಳು ಬೇಯಲ್ಲ: ಬಾಲಕೃಷ್ಣ

Feb 05 2025, 12:35 AM IST
ಕೇಂದ್ರ ಬಜೆಟ್ ನಲ್ಲಿ ರಾಜ್ಯಕ್ಕೆ ಅನುದಾನ ತರುವ ಕುರಿತು ಯಾವೊಬ್ಬ ಸಚಿವರೂ ನನ್ನ ಸಂಪರ್ಕ ಮಾಡಿಲ್ಲ ಎಂಬ ಕುಮಾರಸ್ವಾಮಿಯವರ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಈ ಹಿಂದೆ ಕುಮಾರಸ್ವಾಮಿ ಮುಖ್ಯಮಂತ್ರಿ ಆಗಿದ್ದಾಗ ಬೇರೆ ಪಕ್ಷದ ಸಂಸದರು, ಸಚಿವರ ಜೊತೆ ಚರ್ಚೆ ಮಾಡಿದ್ದರಾ? ಅವರಿಗೆ ಈ ರಾಜ್ಯದ ಚಿತ್ರಣ ಗೊತ್ತಿಲ್ಲವೇ? ಅವರು ಕೇಳಲಿಲ್ಲ ಅಂದರೆ ನೀವು ತರುವುದಿಲ್ಲವೇ ಎಂದು ಪ್ರಶ್ನಿಸಿದರು.

ಜಿಟಿಡಿ ಅಸಮಾಧಾನ ಅವರ ವೈಯಕ್ತಿಕ ಸಮಸ್ಯೆ : ಕೇಂದ್ರ ಸಚಿವ ಎಚ್. ಡಿ. ಕುಮಾರಸ್ವಾಮಿ

Feb 03 2025, 10:49 AM IST

ಜಿ.ಟಿ.ದೇವೇಗೌಡರ ಅಸಮಾಧಾನ ಅವರ ವೈಯಕ್ತಿಕ ಸಮಸ್ಯೆ, ಪಕ್ಷದ ಸಮಸ್ಯೆಯಲ್ಲ. ಅವರಿಗೆ ಪರ್ಸನಲ್ ಅಜೆಂಡಾ ಇರಬಹುದು. ಆದರೆ, ನಮ್ಮ ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ, ಗೊಂದಲಗಳಿಲ್ಲ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ತಿಳಿಸಿದರು.

ಕುಮಾರಸ್ವಾಮಿ ಅನುಕಂಪ ಗಿಟ್ಟಿಸುವಲ್ಲಿ ನಂಬರ್ ಒನ್: ಸಚಿವ ಚಲುವರಾಯಸ್ವಾಮಿ

Feb 02 2025, 11:46 PM IST
ಬಜೆಟ್‌ನಲ್ಲಿ ರಾಜ್ಯಕ್ಕೆ ಸಾಕಷ್ಟು ಅನ್ಯಾಯವಾಗಿದೆ. ಏನಾದರೂ ಒಂದು ಘೋಷಣೆ ಮಾಡಬೇಕಿತ್ತು. 25 ಸಾವಿರ ಕೋಟಿ ರು. ನೀರಾವರಿಗೆ ಕೊಡಿಸಿ ರಾಜ್ಯದ ಸಮಗ್ರ ಅಭಿವೃದ್ಧಿ ಮಾಡಬೇಕಿತ್ತು. ಆಗ ನಾನೇ ಸಚಿವರನ್ನು ಅಭಿನಂದಿಸುತ್ತಿದ್ದೆ. ನಮ್ಮ ರಾಜ್ಯದ ನೂರಾರು ವರ್ಷಗಳ ನಂತರ ಬರಗಾಲ ಎದುರಿಸಿದೆ. ಕೇಂದ್ರ ಸರ್ಕಾರ ಮಾತ್ರ ದುಡ್ಡು ಕೊಟ್ಟಿಲ್ಲ. ಪ್ರಧಾನಿ ಮೋದಿ ಬಳಿ ಹೋಗಲು ಅವರಿಗೆ ಸಾಧ್ಯಾನ. ಸಾಧ್ಯವಾದರೆ ಅವರ ಜೊತೆ ಕುಮಾರಸ್ವಾಮಿ ಮಾತನಾಡಲಿ.
  • < previous
  • 1
  • ...
  • 4
  • 5
  • 6
  • 7
  • 8
  • 9
  • 10
  • 11
  • 12
  • ...
  • 44
  • next >

More Trending News

Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved