• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಚನ್ನಪಟ್ಟಣ : ಕುಟುಂಬ ಕುಡಿ ಪಟ್ಟಾಭಿಷೇಕಕ್ಕೆ ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಹೋರಾಟ

Nov 10 2024, 01:53 AM IST

 ತಾಲೂಕಿನ ಅಭಿವೃದ್ಧಿ, ಸಮಗ್ರ ನೀರಾವರಿ ಯೋಜನೆ ಜಾರಿಗಾಗಿ ನಾನು ಹೋರಾಟ ಮಾಡುತ್ತಿದ್ದರೆ, ಜೆಡಿಎಸ್ ಕುಟುಂಬದ ಕುಡಿಯ ಪಟ್ಟಾಭಿಷೇಕ್ಕಕ್ಕಾಗಿ ಹೋರಾಟ ಮಾಡುತ್ತಿದೆ. ಇದರಲ್ಲಿ ಯಾರು ಹಿತವರು ಎಂದು ಯೋಚಿಸಿ ಮತ ಹಾಕಿ ಎಂದು ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ.ಯೋಗೇಶ್ವರ್ ಮನವಿ ಮಾಡಿದರು.

ನಿಮ್ಮನ್ನೇ ನಂಬಿ ಬಂದಿದ್ದೇನೆ: ನಿಖಿಲ್ ಕುಮಾರಸ್ವಾಮಿ

Nov 10 2024, 01:46 AM IST
ಚನ್ನಪಟ್ಟಣ: ನನ್ನ ಎರಡು ಸೋಲು, ನನ್ನ ಸೋಲಲ್ಲ, ಜನ ತಮ್ಮ ಹೃದಯದಲ್ಲಿ ಸ್ಥಾನ ಕೊಟ್ಟಿದ್ದಾರೆ. ಎರಡು ಬಾರಿ ಪೆಟ್ಟು ತಿಂದು‌ ಮತ್ತೆ ನಿಮ್ಮನ್ನು ನಂಬಿ ಬಂದು ನಿಂತಿದ್ದೇನೆ ಎಂದು ಎನ್ ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಮತದಾರರಲ್ಲಿ ಮನವಿ ಮಾಡಿದರು.

ಚನ್ನಪಟ್ಟಣ: ಕಾಂಗ್ರೆಸ್‌ಗೆ ನಾನೇ ಟಾರ್ಗೆಟ್ - ಎನ್‌ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ

Nov 10 2024, 01:44 AM IST
ಚನ್ನಪಟ್ಟಣ: ಕಾಂಗ್ರೆಸ್ ಪಕ್ಷ ಚನ್ನಪಟ್ಟಣ ಕ್ಷೇತ್ರದ ಅಭಿವೃದ್ಧಿಗಾಗಿ ಏನನ್ನು ಮಾಡಿಲ್ಲ. ಹೀಗಾಗಿ ಅವರಿಗೆ ದೇವೇಗೌಡ ಮತ್ತು ಕುಮಾರಸ್ವಾಮಿ ಬಳಿಕ ನಾನು ಟಾರ್ಗೆಟ್ ಆಗಿದ್ದೇನೆ ಎಂದು ಎನ್‌ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಕಿಡಿಕಾರಿದರು.

ಆಕಾಶದಲ್ಲಿರುವ ಕುಮಾರಸ್ವಾಮಿ ಜನರ ಕೈಗೆ ಸಿಗೋಲ್ಲ

Nov 10 2024, 01:39 AM IST
ಚನ್ನಪಟ್ಟಣ: ದೇವೇಗೌಡರು ಕುಮಾರಸ್ವಾಮಿ ಅವರು ಆಕಾಶ, ಡಿ.ಕೆ.ಶಿವಕುಮಾರ್ ಭೂಮಿ ಎಂದಿದ್ದಾರೆ. ಆಕಾಶ ಆದ್ರೆ ಅವರನ್ನ ಮುಟ್ಟಲು ಆಗುತ್ತಾ, ಅವರು ಜನರ ಕೈಗೆ ಸಿಗ್ತಾರಾ.? ಡಿ.ಕೆ.ಶಿವಕುಮಾರ್ ಭೂಮಿ ಮೇಲೆ ಇದ್ದಾರೆ, ಅದಕ್ಕೆ ಜನರ ಕೈಗೆ ಸಿಗುತ್ತಾರೆ ಜನರ ಸಮಸ್ಯೆ ಕೇಳುತ್ತಾರೆ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ತಿರುಗೇಟು ನೀಡಿದರು.

ಐದು ಗ್ಯಾರಂಟಿ ಕೊಡಿ ಎಂದು ಜನ ಕೇಳಿದ್ದರಾ? ಎನ್‌ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಕಿಡಿ

Nov 09 2024, 01:01 AM IST
ಚನ್ನಪಟ್ಟಣ: ಐದು ಗ್ಯಾರಂಟಿ ಕೊಡಿ ಎಂದು ಜನ ಕೇಳಿದ್ದರಾ? ಹಾಲಿನ ಬೆಂಬಲ ಬೆಲೆ ಪ್ರೋತ್ಸಾಹಧನ ಬಾಕಿ ಉಳಿಸಿಕೊಂಡಿದ್ದಾರೆ. ಕಾಂಗ್ರೆಸ್ ನಂಬಿದರೆ ಏನಾಗುತ್ತೆ ಅನ್ನೋದಕ್ಕೆ ಜನರಿಗೆ ಇದೊಂದು ಅದ್ಭುತ ಪಾಠವಾಗಿದೆ ಎಂದು ಎನ್‌ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಕಿಡಿಕಾರಿದರು.

ಚನ್ನಪಟ್ಟಣ : ನಿಖಿಲ್ ವಿಧಾನಸೌಧಕ್ಕೆ ಹೋಗೇ ಹೋಗ್ತಾರೆ - ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ

Nov 08 2024, 12:39 AM IST

 ಜನರ ಆಶೀರ್ವಾದದಿಂದ ನಿಖಿಲ್ ಕುಮಾರಸ್ವಾಮಿ ಅವರು ಶಾಸಕರಾಗಿ ಆಯ್ಕೆ ಆಗುವುದು ಖಚಿತ. ಅವರು ವಿಧಾನಸೌಧಕ್ಕೆ ಹೋಗಿಯೇ ಹೋಗ್ತಾರೆ. ವಿಧಾನಸಭೆಯಲ್ಲಿ ಅಭಿವೃದ್ಧಿ ಎಂದರೇನು ಎಂದು ನಿಖಿಲ್ ಅವರೇ ವಿಧಾನ ಕಲಾಪದಲ್ಲಿ ರೂಲ್ 69 ಅಡಿಯಲ್ಲಿ ಚರ್ಚೆ ಮಾಡುತ್ತಾರೆ.  

ಅಧರ್ಮಿ ಕಾಂಗ್ರೆಸ್‌ಗೆ ಸೋಲು ಖಚಿತ: ಕುಮಾರಸ್ವಾಮಿ ಭವಿಷ್ಯ

Nov 05 2024, 12:38 AM IST
ಚನ್ನಪಟ್ಟಣ: ಚನ್ನಪಟ್ಟಣದಲ್ಲಿ ಧರ್ಮ ಮತ್ತು ಅಧರ್ಮದ ನಡುವೆ ಯುದ್ಧ ನಡೆಯುತ್ತಿದ್ದು, ನಿಖಿಲ್ ಕುಮಾರಸ್ವಾಮಿ ಅವರು ಗೆಲ್ಲುವ ಮೂಲಕ ಅಧರ್ಮಕ್ಕೆ ಹೀನಾಯ ಸೋಲಾಗಲಿದೆ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಹೇಳಿದರು.

ಲಕ್ಷ್ಮಿದೇವಿ ಜಾತ್ರಾ ಮಹೋತ್ಸವಕ್ಕೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಚಾಲನೆ

Nov 04 2024, 12:29 AM IST
ಲಕ್ಷ್ಮೀದೇವಿ ಜಾತ್ರಾ ಮಹೋತ್ಸವಕ್ಕೆ ಕೇಂದ್ರ ಸಚಿವರು ಚಾಲನೆ ನೀಡಿದ್ದು, ಈ ಬಾರಿ ಕುಮಾರಸ್ವಾಮಿ ಅವರು ಆಗಮಿಸಿರುವುದರಿಂದ ಕ್ಷೇತ್ರದ ಅಭಿವೃದ್ಧಿಗೆ ಮತ್ತಷ್ಟು ಸಹಕಾರ ದೊರೆಯಲಿದೆ .

ಆದಿಚುಂಚನಗಿರಿ ಶ್ರೀಕ್ಷೇತ್ರಕ್ಕೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಭೇಟಿ

Nov 02 2024, 01:34 AM IST
ಶ್ರೀಕ್ಷೇತ್ರದಲ್ಲಿ ಪ್ರತಿ ಅಮಾವಾಸ್ಯೆಯಂದು ನಡೆಯುವ ವಿಶೇಷ ಪೂಜೆಯಲ್ಲಿ ಬಹಳ ನಂಬಿಕೆ ಇಟ್ಟಿರುವ ಎಚ್.ಡಿ. ಕುಮಾರಸ್ವಾಮಿ ಕಳೆದ 2018ರಲ್ಲಿ ಸತತ 9 ತಿಂಗಳ ಅಮವಾಸ್ಯೆ ಪೂಜೆಯಲ್ಲಿ ಭಾಗಿಯಾಗಿದ್ದರು. ನಂತರದಲ್ಲಿ ಮುಖ್ಯಮಂತ್ರಿ ಹುದ್ದೆ ಸಿಕ್ಕಾಗಲೂ ಕೂಡ ಶ್ರೀಕಾಲಭೈರವೇಶ್ವರನ ಆಶೀರ್ವಾದ ಎಂದಿದ್ದರು.

ಜನರ ಪಲ್ಸ್ ತಿಳಿದುಕೊಳ್ಳಲು ಶಕ್ತಿ ಯೋಜನೆ ಜಾರಿ: ಕುಮಾರಸ್ವಾಮಿ

Nov 02 2024, 01:33 AM IST
ವಕ್ಫ್ ಆಸ್ತಿ ವಿಚಾರ ಯಾಕೆ ಪ್ರಾರಂಭವಾಯಿತು, ಇಷ್ಟು ದಿನ ಯಾಕೆ ಇರಲಿಲ್ಲ ಎಂದು ಪ್ರಶ್ನಿಸಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್ ‌ನ ದುರಾಡಳಿತ ಹೊರಬರಲಿಕ್ಕೆ ಪ್ರಾರಂಭವಾಗಿದೆ. ಕಾಂಗ್ರೆಸ್ ನ ಅಕ್ರಮ ಮುಚ್ಚಿಕೊಳ್ಳುವ ಪ್ರಯತ್ನ ಇದಾಗಿದೆ
  • < previous
  • 1
  • ...
  • 12
  • 13
  • 14
  • 15
  • 16
  • 17
  • 18
  • 19
  • 20
  • ...
  • 44
  • next >

More Trending News

Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved