• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಿದ್ದರಾಮಯ್ಯ ಪತ್ನಿಯನ್ನು ನಾವು ಹೊರಗೆ ತಂದಿಲ್ಲ : ಕೇಂದ್ರ ಕೈಗಾರಿಕಾ ಸಚಿವ ಎಚ್‌.ಡಿ.ಕುಮಾರಸ್ವಾಮಿ

Oct 07 2024, 07:56 AM IST

ಗೌರವಯುತವಾಗಿ ಮನೆಯಲ್ಲಿದ್ದ ನಿಮ್ಮ ಮಡದಿಯನ್ನು ಹೊರಗೆ ತರುವ ಕೆಲಸ ಮಾಡಿದವರು ವಿರೋಧ ಪಕ್ಷದವರಲ್ಲ. ಅದು ನೀವೇ ಎಂದು ಕೇಂದ್ರ ಕೈಗಾರಿಕಾ ಸಚಿವ ಎಚ್‌.ಡಿ.ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ತಿರುಗೇಟು ನೀಡಿದ್ದಾರೆ

ಭೈರಾದೇವಿ ಒಂದು ಉತ್ತಮ ಸಿನಿಮಾ. ಕಷ್ಟಪಟ್ಟು ಒಳ್ಳೆಯ ಚಿತ್ರವನ್ನು ನೀಡಿದ್ದೇವೆ : ನಟಿ ರಾಧಿಕಾ ಕುಮಾರಸ್ವಾಮಿ

Oct 07 2024, 01:44 AM IST
ಭೈರಾದೇವಿ ಒಂದು ಉತ್ತಮ ಸಿನಿಮಾ. ಕಷ್ಟಪಟ್ಟು ಒಳ್ಳೆಯ ಚಿತ್ರವನ್ನು ನೀಡಿದ್ದೇವೆ. ಕುಟುಂಬದವರೆಲ್ಲರೂ ಒಟ್ಟಿಗೆ ಕುಳಿತು ಯಾವುದೇ ಮುಜುಗರವಿಲ್ಲದೆ ನೋಡಬಹುದಾದ ಸಿನಿಮಾ. ಕನ್ನಡಿಗರು ಚಿತ್ರ ನೋಡಿ ಪ್ರೋತ್ಸಾಹಿಸಿದರೆ ಇನ್ನೂ ಉತ್ತಮ ಚಿತ್ರಗಳನ್ನು ನೀಡುವುದಕ್ಕೆ ಸಾಧ್ಯವಾಗಲಿದೆ.

3 ತಿಂಗಳಲ್ಲಿ ಚನ್ನಪಟ್ಟಣಕ್ಕೆ ಡಿಕೆಶಿ ಕೊಡುಗೆ ಏನು ? ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ

Oct 07 2024, 01:38 AM IST

 ಚನ್ನಪಟ್ಟಣದ ಐದು ಜಿಪಂ ವ್ಯಾಪ್ತಿಯಲ್ಲಿ ಜೆಡಿಎಸ್ ಮುಖಂಡರು ಹಾಗೂ ಕಾರ್ಯಕರ್ತರ ಸಭೆ ಮಾಡುತ್ತಿದ್ದೇನೆ. ಅ.10ರಂದು ಮತ್ತೆ ಸಭೆ ನಡೆಸಲಿದೆ. ಜನಾಭಿಪ್ರಾಯ ಪಡೆಯಲು ಸಭೆ ಮಾಡಲಾಗುತ್ತಿದೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಸ್ಪಷ್ಟಪಡಿಸಿದರು.

ನನ್ನ ಬಗ್ಗೆ ಕುಮಾರಸ್ವಾಮಿ ಗೆ ಭಯ: ನಾನು ಅಧಿಕಾರದಲ್ಲಿ ಇದ್ರೆ ಅವರ ಪಕ್ಷ ದುರ್ಬಲವಾಗುತ್ತದೆ ಅನ್ನೋ ಅಂಜಿಕೆ

Oct 05 2024, 12:51 PM IST

ಜೆಡಿಎಸ್‌ ನಾಯಕ, ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿಗೆ ನನ್ನ ಬಗ್ಗೆ ಭಯ. ನಾನು ಅಧಿಕಾರದಲ್ಲಿ ಇದ್ದರೆ ಅವರ ಪಕ್ಷ ದುರ್ಬಲವಾಗುತ್ತದೆ ಎನ್ನುವ ಭಯ ಅವರನ್ನು ಕಾಡುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕಾಪ್ರಹಾರ ನಡೆಸಿದರು.

ಹಾಗಲಕಾಯಿಗೆ ಬೇವಿನಕಾಯಿ ಸಾಕ್ಷಿ : ಶಾಸಕ ಜಿಟಿಡಿ ವಿರುದ್ಧ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಕಿಡಿ

Oct 04 2024, 07:38 AM IST

ಮುಡಾ ಹಗರಣ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪರ ಬ್ಯಾಟಿಂಗ್ ಮಾಡಿದ ಜೆಡಿಎಸ್ ಶಾಸಕ ಜಿ.ಟಿ.ದೇವೇಗೌಡ ಹೇಳಿಕೆಗೆ ಗರಂ ಆಗಿರುವ ಪಕ್ಷದ ರಾಜ್ಯಾಧ್ಯಕ್ಷರೂ ಆಗಿರುವ ಕೇಂದ್ರ ಕೈಗಾರಿಕಾ ಸಚಿವ ಎಚ್.ಡಿ.ಕುಮಾರಸ್ವಾಮಿ, 'ಹಾಗಲ ಕಾಯಿಗೆ ಬೇವಿನ ಕಾಯಿ ಸಾಕ್ಷಿ ಎಂಬಂತೆ ಆಗಿದೆ' ಎಂದು ವ್ಯಂಗ್ಯವಾಡಿದ್ದಾರೆ.

ಯಡಿಯೂರಪ್ಪ ಮತ್ತು ಕುಮಾರಸ್ವಾಮಿ ಅವರ ತರ ಸಿದ್ದರಾಮಯ್ಯ ಕಳ್ಳತನ ಮಾಡಿಲ್ಲ : ಸಚಿವ ಎನ್‌.ಎಸ್‌.ಬೋಸರಾಜು

Oct 03 2024, 01:30 AM IST

ರಾಜ್ಯದ ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್‌.ಯಡಿಯೂರಪ್ಪ ಮತ್ತು ಎಚ್‌.ಡಿ.ಕುಮಾರಸ್ವಾಮಿ ಅವರ ತರ ಮುಖ್ಯಮಂತ್ರಿ ಸಿದ್ದರಾಮಯ್ಯ ಕಳ್ಳತನ ಮಾಡಿಲ್ಲ. ಮುಡಾ ಪ್ರಕರಣದ ವಿಚಾರದಲ್ಲಿ ಅವರು ಯಾವುದೇ ಕಾರಣಕ್ಕು ರಾಜಿನಾಮೆ ನೀಡುವ ಪ್ರಶ್ನೇಯೇ ಉದ್ಭವಿಸುವುದಿಲ್ಲ ಎಂದು ಸಚಿವ ಎನ್‌.ಎಸ್‌.ಬೋಸರಾಜು ತಿಳಿಸಿದರು.

ಮೈಸೂರಿನ 43 ನಿವೇಶನಗಳು ಕುಮಾರಸ್ವಾಮಿ ಕುಟುಂಬ ವಾಪಸ್ ನೀಡುತ್ತಾರೆಯೇ? ಡಾ.ಎಂ.ಸಿ.ಸುಧಾಕರ್‌

Oct 03 2024, 01:20 AM IST

ಮೈಸೂರಿನಲ್ಲಿ ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಕುಟುಂಬದವರು ಒಟ್ಟು 43 ನಿವೇಶನ ಪಡೆದಿದ್ದು, ಅವುಗಳನ್ನು ಹಿಂತಿರುಗಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಸಿ.ಸುಧಾಕರ್‌ ಆಗ್ರಹಿಸಿದ್ದಾರೆ.  

ಎಚ್.ಡಿ. ಕುಮಾರಸ್ವಾಮಿ ಮೇಲೆ ಎಫ್‌ಐಆರ್ ಆಗಿಲ್ವಾ?ಆದರೂ ಯಾರು ಯಾಕೆ ಮಾತಾಡ್ತಿಲ್ಲ?: ರಾಜಣ್ಣ

Oct 01 2024, 01:15 AM IST
ಅವರು ಹಿಂದೂಗಳ ಧರ್ಮ ಅಲ್ಲ. ಬ್ರಾಹ್ಮಣರ ಧರ್ಮ ಅಂತ ಹೇಳಿದ್ದಾರೆ. ಅದು ಅವರ ಅಭಿಪ್ರಾಯ ನನ್ನದೇನು ರಿಯಾಕ್ಷನ್ ಇಲ್ಲ. ಹಿಂದೂ ಧರ್ಮ ಅಂತ ನಾನು ಒಪ್ಪಲ್ಲ, ಇದು ಬ್ರಾಹ್ಮಣರ ಧರ್ಮ ಅಷ್ಟೇ. ಅಹಿಂದ ವರ್ಗಗಳ ಧರ್ಮ ಅಲ್ಲ ಅಂತ ಹೇಳಿದ್ದಾರೆ. ಅದು ಅವರ ಅಭಿಪ್ರಾಯ ಇದೆ, ಅದರ ಬಗ್ಗೆ ನನ್ನ ಅಭಿಪ್ರಾಯ ಇಲ್ಲ.

ಮೊದಲು ಎಚ್ ಡಿ ಕುಮಾರಸ್ವಾಮಿ , ನಿರ್ಮಲಾ ರಾಜೀನಾಮೆ ನೀಡಲಿ : ಸಚಿವೆ ಲಕ್ಷ್ಮಿ ಹೆಬ್ಬಾಳಕರ

Sep 29 2024, 01:45 AM IST

ಬೆಳಗಾವಿ ರಾಜಕೀಯ ಪ್ರೇರಿತವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಇದಕ್ಕೆ ಯಾವುದೇ ಕಾರಣಕ್ಕೂ ಜಗ್ಗುವ ಮಾತೇ ಇಲ್ಲ. ಕಾನೂನು ಮೂಲಕವೇ ಉತ್ತರ ನೀಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಹೇಳಿದರು.

ಸಚಿವ ಕುಮಾರಸ್ವಾಮಿ, ಲೋಕಾಯುಕ್ತ ವಿಶೇಷ ತನಿಖಾ ದಳದ ಐಪಿಎಸ್‌ ಅಧಿಕಾರಿ ನಡುವೆ ಜಟಾಪಟಿ

Sep 29 2024, 01:41 AM IST

ಲೋಕಾಯುಕ್ತ ವಿಶೇಷ ತನಿಖಾ ದಳದ ಎಡಿಜಿಪಿ ಎಂ.ಚಂದ್ರಶೇಖರ್ ಅವರನ್ನು ಭ್ರಷ್ಟ ಅಧಿಕಾರಿ ಎಂದು ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಟೀಕಿಸಿದ್ದಾರೆ. ತಮ್ಮ ವಿರುದ್ಧದ ಪ್ರಕರಣದಲ್ಲಿ ರಾಜ್ಯಪಾಲರ ಪತ್ರ ಸೋರಿಕೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.  

  • < previous
  • 1
  • ...
  • 16
  • 17
  • 18
  • 19
  • 20
  • 21
  • 22
  • 23
  • 24
  • ...
  • 44
  • next >

More Trending News

Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved