• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

‘ನಮ್ಮ ನೀರು ನಮ್ಮ ಹಕ್ಕು’ ಚುನಾವಣೆ ಘೋಷಣೆಗೆ ಸೀಮಿತ: ಜೆಡಿಎಸ್ ಯುವಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ

Aug 10 2024, 01:38 AM IST
ಈ ಹಿಂದೆ ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಅವರು ಮೇಕೆದಾಟು ವಿಷಯವಾಗಿ ತಮಿಳುನಾಡಿನ ಮುಖ್ಯಮಂತ್ರಿ ಸ್ಟ್ಯಾಲಿನ್ ಅವರ ಬಳಿ ಸೌಹಾರ್ದ ಚರ್ಚೆ ನಡೆಸಿ ನಾನು ಬರುತ್ತೇನೆ ಎಂದು ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದರು. ಆದರೆ, ಡಿ.ಕೆ. ಶಿವಕುಮಾರ್ ಹಾಗೂ ರಾಜ್ಯ ಸರ್ಕಾರಕ್ಕೆ ರೈತರ ಬಗ್ಗೆ ಯಾವುದೇ ಕಾಳಜಿಯಿಲ್ಲ.

ಕುಚೇಷ್ಟೆ ಮಾಡುವವರ ಬಗ್ಗೆ ತಲೆಕೆಡಿಸಿಕೊಳ್ಳಬೇಡಿ: ಕಾರ್ಯಕರ್ತರಿಗೆ ನಿಖಿಲ್ ಕುಮಾರಸ್ವಾಮಿ ಕಿವಿಮಾತು

Aug 09 2024, 12:36 AM IST
ಪ್ರಧಾನಿ ನರೇಂದ್ರ ಮೋದಿ ಮತ್ತು ಮಾಜಿ ಪ್ರಧಾನಿ ದೇವೇಗೌಡರ ಸಂಬಂಧ ಅತ್ಯುತ್ತಮವಾಗಿದೆ. ಇವೆಲ್ಲವನ್ನು ಗಮನದಲ್ಲಿಟ್ಟುಕೊಂಡು ಯಾವುದೇ ಕಾರಣಕ್ಕೂ ಬೇರೆ ರೀತಿಯ ಘಟನೆಗಳಿಗೆ ಅವಕಾಶ ಕೊಡಬೇಡಿ, ಕಾರ್ಯಕರ್ತರು ತಾಳ್ಮೆಯಿಂದ ಸಮಾಧಾನಕರವಾಗಿ ವರ್ತಿಸಬೇಕು.

ಕೈಕೊಟ್ಟ ವಿದ್ಯುತ್, ಕುತಂತ್ರ ರಾಜಕಾರಣ: ನಿಖಿಲ್ ಕುಮಾರಸ್ವಾಮಿ

Aug 09 2024, 12:31 AM IST
ಬಿಜೆಪಿ ರಾಜ್ಯ ರೈತ ಮೋರ್ಚಾ ಉಪಾಧ್ಯಕ್ಷ ಕೆ.ಎಸ್ ನಂಜುಂಡೇಗೌಡ ನೇತೃತ್ವದಲ್ಲಿ ನೂರಾರು ಮಂದಿ ಕಾರ್ಯಕರ್ತರು ತಾಲೂಕಿನ ಕಿರಂಗೂರು ವೃತ್ತದಿಂದ ಪಟ್ಟಣದಲ್ಲಿ ನಡೆಯುತ್ತಿದ್ದ ಬಹಿರಂಗ ಸಭೆ ವರೆವಿಗೂ ಪಂಚಿನ ಮೆರವಣಿಗೆ ನಡೆಸಿದರು.

ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ಡಿಎಂಕೆಯವರನ್ನು ಒಪ್ಪಿಸಿ : ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ

Aug 08 2024, 01:30 AM IST
ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ಇಲ್ಲಿನ ಕಾಂಗ್ರೆಸ್ ಸರ್ಕಾರವೂ ಸಹಕಾರ ನೀಡಬೇಕು. ಕೇಂದ್ರವೇ ಎಲ್ಲವನ್ನೂ ಮಾಡಲಾಗದು. ತಮಿಳುನಾಡು ಮುಖ್ಯಮಂತ್ರಿಯೊಂದಿಗೆ ಮಾತುಕತೆ ನಡೆಸಿ ಒಪ್ಪಿಸಿದಲ್ಲಿ ನಾನು ಪ್ರಧಾನಿಯವರ ಬಳಿ ಮಾತನಾಡಿ ಒಪ್ಪಿಸುತ್ತೇನೆ ಎಂದಿದ್ದೆ. ಅದಕ್ಕೆ ಈಗಲೂ ಬದ್ಧನಾಗಿದ್ದೇನೆ.

ಕೇಂದ್ರ ಸಚಿವ ಕುಮಾರಸ್ವಾಮಿ ಇಂದು ಪಾದಯಾತ್ರೆಯಲ್ಲಿ ಭಾಗಿ

Aug 07 2024, 01:11 AM IST
ದೆಹಲಿಯಿಂದ ಬೆಂಗಳೂರಿಗೆ ಆಗಮಿಸಲಿರುವ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಬೆಂಗಳೂರು - ಮೈಸೂರು ಹೆದ್ದಾರಿ ಮೂಲಕ ಮಂಡ್ಯ ನಗರಕ್ಕೆ ಆಗಮಿಸಿ ಪಾದಯಾತ್ರೆಯಲ್ಲಿ ಪಾಲ್ಗೊಂಡು ಚಾಲನೆ ನೀಡಲಿದ್ದಾರೆ. ನಂತರ ಪಾದಯಾತ್ರೆ ಬೆಂಗಳೂರು - ಮೈಸೂರು ಹೆದ್ದಾರಿ ಮೂಲಕ ಸಂಚರಿಸಲಿದೆ.

ಆಡಳಿತ ಪಕ್ಷದವರ ಪಲಾಯನವಾದ: ನಿಖಿಲ್ ಕುಮಾರಸ್ವಾಮಿ

Aug 07 2024, 01:04 AM IST
ವಾಲ್ಮೀಕಿ ನಿಗಮದಲ್ಲಿ ಜನಾಂಗದವರ ಅಭಿವೃದ್ಧಿಗೆ ಮೀಸಲಿಟ್ಟಿದ್ದ ೧೮೭ ಕೋಟಿ ರು. ದುರ್ಬಳಕೆ ಮಾಡಿಕೊಂಡಿರುವ ಆರೋಪವಿದ್ದು, ಅದರಲ್ಲಿ ೮೯ ಕೋಟಿ ರು. ದುರುಪಯೋಗವಾಗಿರುವುದನ್ನು ಸ್ವತಃ ಮುಖ್ಯಮಂತ್ರಿಗಳೇ ವಿಧಾನ ಮಂಡಲದಲ್ಲಿ ಒಪ್ಪಿಕೊಂಡಿದ್ದಾರೆ. ರಾಜ್ಯದ ಇತಿಹಾಸದಲ್ಲಿ ಮೊದಲ ಬಾರಿ ಬ್ಯಾಂಕ್ ಮೂಲಕ ಅಕ್ರಮವಾಗಿ ಹಣ ಹರಿದುಹೋಗಿದೆ.

ಕಪ್ಪುಚುಕ್ಕೆ ಇಲ್ಲದೆ ನಿವೃತ್ತರಾಗುವುದು ಸವಾಲಿನ ಕೆಲಸ: ಕುಮಾರಸ್ವಾಮಿ

Aug 07 2024, 01:02 AM IST
ಸಾಮಾಜಿಕ ಜಾಲತಾಣಗಳು ಚುರುಕಾದ ನಂತರವಂತೂ ಇಡುವ ಪ್ರತಿಯೊಂದು ಹೆಜ್ಜೆಯನ್ನೂ ಎಚ್ಚರಿಕೆಯಿಂದ ಇಡುವಂತಾಗಿದೆ. ಇಂತಹ ಸಂದರ್ಭಗಳಲ್ಲೂ ಪ್ರತಿಯೊಂದನ್ನೂ ಧೈರ್‍ಯದಿಂದ ಎದುರಿಸಿ ನಿವೃತ್ತರಾದ ಜಗದಾಂಬರಂತಹ ಮಮತಾಮಯಿ ನೌಕರರು ಸಾವಿರ ಪಟ್ಟು ಹೆಚ್ಚಾಗಲಿ.

ಪ್ರಜ್ವಲ್‌ಗೆ ಟಿಕೆಟ್ ಕೊಡದಂತೆ ಪತ್ರ ಬರೆಸಿದ್ದೇ ಎಚ್.ಡಿ.ಕುಮಾರಸ್ವಾಮಿ : ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್

Aug 06 2024, 12:41 AM IST

ಪೆನ್‌ಡ್ರೈವ್ ವಿಚಾರ ಹಿಡಿದುಕೊಂಡು ನಾವ್ಯಾರೂ ಬಂದಿಲ್ಲ. ನೀನುಂಟು ನಿನ್ನ ಕುಟುಂಬವುಂಟು ಎಂದು ಸುಮ್ಮನಿದ್ದೆವು. ಪೆನ್‌ಡ್ರೈವ್ ಹಿಂದೆ  ಉಪಮುಖ್ಯಮಂತ್ರಿ ಇದ್ದಾರೆ ಎಂದೆಲ್ಲಾ ಹೇಳಿದಿರಿ.  ನನ್ನ ಬಗ್ಗೆ ಮಾತನಾಡಲಿಲ್ಲ ಎಂದರೆ ನಿನಗೆ ನಿದ್ರೆ ಬರುವುದಿಲ್ಲ ಎನ್ನುವುದು ತಿಳಿದಿದೆ.

ಅಜ್ಜಯ್ಯನ ಮುಂದೆ ಬಂದು ಪ್ರಮಾಣ ಮಾಡಲಿ : ಮತ್ತೆ ಡಿಸಿಎಂ ಡಿ.ಕೆ.ಶಿವಕುಮಾರ್‌ಗೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಸವಾಲು

Aug 06 2024, 12:39 AM IST

ಸದಾಶಿವನಗರದಲ್ಲಿ ವಿಧವೆಯರ ನಿವೇಶನವನ್ನು ಗನ್ನಿಟ್ಟು ಹೆದರಿಸಿ ರಿಜಿಸ್ಟರ್ ಮಾಡಿಸಿಕೊಂಡ ಅವರು, ಚಾಮುಂಡೇಶ್ವರಿ ಅಥವಾ ನೊಣವಿನಕೆರೆ ಅಜ್ಜಯ್ಯನ ಮುಂದೆ ಬಂದು ಪ್ರಮಾಣ ಮಾಡಲಿ ಎಂದು ಮತ್ತೆ ಡಿಸಿಎಂ ಡಿ.ಕೆ.ಶಿವಕುಮಾರ್‌ಗೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಸವಾಲು ಹಾಕಿದರು.

ಮೃತ ಪಿಎಸ್‌ಐ ಪತ್ನಿಗೆ ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿ ದೂರವಾಣಿ ಕರೆ, ಸಾಂತ್ವಾನ

Aug 06 2024, 12:32 AM IST
ರಾಯಚೂರಿನ ಐಡಿಎಸ್‌ಎಂಟಿ ಬಡಾವಣೆಯಲ್ಲಿರುವ ಮೃತ ಪಿಎಸ್‌ಐ ಪರಶುರಾಮ ಪತ್ನಿ ಶ್ವೇತಾ ಅವರ ತವರು ಮನೆಗೆ ಜೆಡಿಎಸ್‌ ಮುಖಂಡರು ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವಾನ ತಿಳಿಸಿದರು.
  • < previous
  • 1
  • ...
  • 21
  • 22
  • 23
  • 24
  • 25
  • 26
  • 27
  • 28
  • 29
  • ...
  • 44
  • next >

More Trending News

Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved