• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಉಸ್ತುವಾರಿ ಮಂತ್ರಿಗಳೇ ನಿಮ್ಮನ್ನು ಮನೆಗೆ ಕಳಿಸುವ ಕಾಲ ದೂರವಿಲ್ಲ: ನಿಖಿಲ್ ಕುಮಾರಸ್ವಾಮಿ

Jul 01 2025, 12:47 AM IST
ಕುಮಾರಣ್ಣ ಅವರು ಎರಡು ಬಾರಿ ರಾಜ್ಯದ ಮುಖ್ಯಮಂತ್ರಿಯಾಗಿ ಆಡಳಿತ ಮಾಡಿದ್ದರೂ ಕೂಡ ಒಂದು ದಿನ ಅಧಿಕಾರದಲ್ಲಿ ಹಸ್ತಕ್ಷೇಪ ಮಾಡಿಲ್ಲ. ನಿಮ್ಮ ಕುರ್ಚಿಯನ್ನು ಭದ್ರಪಡಿಸಿಕೊಳ್ಳಲು ಸ್ವತಂತ್ರವಾಗಿ ನಡೆಯಬೇಕಿದ್ದ ಸಂಸ್ಥೆಗಳನ್ನು ನಿಮ್ಮ ಹತೋಟಿಗೆ ತೆಗೆದುಕೊಂಡು ಆಡಳಿತ ನಡೆಸುತಿದ್ದೀರಿ.

ಎಚ್.ಡಿ.ಕುಮಾರಸ್ವಾಮಿ ಅವರನ್ನು ಮತ್ತೊಮ್ಮೆ ಸಿಎಂ ಮಾಡಲು ನಿರಂತರ ಪಕ್ಷ ಸಂಘಟನೆ: ನಿಖಿಲ್

Jul 01 2025, 12:47 AM IST
ಜಿಲ್ಲೆಯ ಜನರು ಜೆಡಿಎಸ್ ಪಕ್ಷದ ಮೇಲೆ ಅಪಾರ ಪ್ರೀತಿ ವಿಶ್ವಾಸ ಹೊಂದಿದ್ದಾರೆ. ಅಲ್ಲದೇ, ನಮ್ಮ ಕುಟುಂಬದವರನ್ನು ಕೈಬಿಟ್ಟಿಲ್ಲ. ಕುಮಾರಣ್ಣ ಕೇಂದ್ರದಲ್ಲಿ ಮಂತ್ರಿಯಾಗಲು ಮಂಡ್ಯ ಜಿಲ್ಲೆಯ ಜನತೆ ಕಾರಣ. ಆದ್ದರಿಂದ ಕುಮಾರಣ್ಣ ಮಂಡ್ಯ ಜಿಲ್ಲೆಯನ್ನು ಅಭಿವೃದ್ಧಿ ಮಾಡುವ ಮೂಲಕ ಜಿಲ್ಲೆಯ ಋಣ ತೀರಿಸಬೇಕು ಎಂಬುದನ್ನು ಆಗ್ಗಾಗೆ ಹೇಳುತ್ತಾರೆ.

ಕೃಷಿ ಸಚಿವರೇ ರಾಜ್ಯದ ರೈತರಿಗೆ ನಿಮ್ಮ ಕೊಡುಗೆ ಏನು?: ನಿಖಿಲ್ ಕುಮಾರಸ್ವಾಮಿ

Jun 30 2025, 12:34 AM IST
ಕುಮಾರಣ್ಣ ಮತ್ತೆ ರಾಜ್ಯದ ಮುಖ್ಯಮಂತ್ರಿ ಆಗಬೇಕು. ಮೂರನೇ ಬಾರಿಗೆ 5 ವರ್ಷ ಪೂರ್ಣಾವಧಿ ಅಧಿಕಾರ ಹಿಡಿಯಬೇಕು. ಈ ಹಿಂದೆ ಕೊಟ್ಟ 20 ತಿಂಗಳ ಆಡಳಿತ ಎಲ್ಲರ ಮನಮುಟ್ಟಿದೆ. ರಾಜ್ಯದ ಎಲ್ಲಾ ವರ್ಗದ ಜನರು ಹೆಚ್ಡಿಕೆ ಮತ್ತೆ ಸಿಎಂ ಆಗಬೇಕು ಅನ್ನೋ ಆಶಯ ವ್ಯಕ್ತಪಡಿಸಿದ್ದಾರೆ.

ಜೆಡಿಎಸ್‌ ಮತ್ತು ಬಿಜೆಪಿಗೆ 150 ಸೀಟು ಬಂದು ಎಚ್‌.ಡಿ.ಕುಮಾರಸ್ವಾಮಿ ಮುಖ್ಯಮಂತ್ರಿ ಆಗುತ್ತಾರೆ : ನಿಖಿಲ್

Jun 30 2025, 12:34 AM IST

ದರ್ಪ, ದೌರ್ಜನ್ಯ ಮಾಡುವುದನ್ನು ಬಿಡಿ. ನಾಳೆ ಏನಾದರೂ ವಿಧಾನಸಭಾ ಚುನಾವಣೆ ಘೋಷಣೆಯಾದರೆ ದುರ್ಬೀನ್‌ ಹಾಕಿ ಕಾಂಗ್ರೆಸ್‌ ಶಾಸಕರನ್ನು ಹುಡುಕುವ ಸ್ಥಿತಿಗೆ ಬರುತ್ತದೆ ಎಂದು ಜೆಡಿಎಸ್‌ ಯುವ ಘಟಕದ ಅಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ಭವಿಷ್ಯ ನುಡಿದರು.

ಅಭಿವೃದ್ಧಿ ಹಣದ ಶ್ವೇತಪತ್ರ ಹೊರಡಿಸಿ : ನಿಖಿಲ್ ಕುಮಾರಸ್ವಾಮಿ

Jun 27 2025, 12:48 AM IST
ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ಎಷ್ಟು ಅನುದಾನ ಬಿಡುಗಡೆ ಮಾಡಲಾಗಿದೆ ಎಂಬುದರ ಬಗ್ಗೆ ಮುಖ್ಯಮಂತ್ರಿಗಳು ಶ್ವೇತಪತ್ರ ಹೊರಡಿಸಬೇಕು ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.

ರಾಮನಗರ ಕ್ಷೇತ್ರದಿಂದಲೇ ಮುಂದಿನ ಸ್ಪರ್ಧೆ : ನಿಖಿಲ್ ಕುಮಾರಸ್ವಾಮಿ

Jun 25 2025, 11:47 PM IST
ಇದು ನಮ್ಮ ಸ್ವಂತ ಕ್ಷೇತ್ರ, ನೀವು ಬೆಳೆಸಿದ ಮನೆ ಮಕ್ಕಳು ನಾವು. ನಮ್ಮನ್ನು ಪ್ರೀತಿಯಿಂದ ಅರಸಿದ್ದೀರಿ, ಬೆಳೆಸಿದ್ದೀರಿ. ಯಾವುದೇ ಕಾರಣಕ್ಕೂ ಜಿಲ್ಲೆಯಿಂದ ಪಲಾಯನ ಮಾಡುವುದಿಲ್ಲ ಎಂದರು.

ಎಚ್‌ಡಿಕೆಗೆ ಶಕ್ತಿ ನೀಡಿದ ಜನತೆಯಲ್ಲಿ ಮರೆಯಲ್ಲ: ನಿಖಿಲ್ ಕುಮಾರಸ್ವಾಮಿ

Jun 25 2025, 11:47 PM IST
ರಾಮನಗರ ಜಿಲ್ಲೆ ಜನತೆ ನಮ್ಮ ಕುಟುಂಬಕ್ಕೆ ರಾಜಕೀಯವಾಗಿ ಕಳೆದ 30 ವರ್ಷದಿಂದ ದೇವೇಗೌಡರು, ಕುಮಾರಸ್ವಾಮಿ ಅವರನ್ನು ರಾಜಕೀಯವಾಗಿ ಬೆಳೆಸಿದ್ದಾರೆ.

ರಾಜ್ಯ ಸರ್ಕಾರದಿಂದ ಎಸ್ ಟ್ಯಾಕ್ಸ್ ಜಾರಿ: ನಿಖಿಲ್ ಕುಮಾರಸ್ವಾಮಿ

Jun 25 2025, 01:18 AM IST
ಮಧ್ಯವರ್ತಿಗಳ ಮಟ್ಟದಲ್ಲಿ ವಸತಿ ಪಡೆದುಕೊಳ್ಳುತ್ತಿದ್ದಾರೆ. ಅಷ್ಟರ ಮಟ್ಟಿಗೆ ಕೈ ನಾಯಕರು ಅಸಹಾಯಕರಾಗಿದ್ದಾರೆ. ಇವೆಲ್ಲ ನೋಡಿದಾಗ ಸರ್ಕಾರ ಎಲ್ಲಿಗೆ ಬಂದು ನಿಂತಿದೆ ಎಂದು ಅವರ ಸ್ವಪಕ್ಷೀಯರೇ ಮಾತನಾಡಿಕೊಳ್ಳುತ್ತಿದ್ದಾರೆ.

ಜೂ.29 ರಂದು ನಿಖಿಲ್ ಕುಮಾರಸ್ವಾಮಿ ಮದ್ದೂರಿಗೆ: ಮಾಜಿ ಸಚಿವ ಡಿ.ಸಿ.ತಮ್ಮಣ್ಣ

Jun 22 2025, 11:48 PM IST
ರಾಜ್ಯದ ಮುಖ್ಯಮಂತ್ರಿಗಳಾಗಿದ್ದ ರಾಮಕೃಷ್ಣ ಹೆಗಡೆ, ಆರ್.ಗುಂಡೂರಾವ್, ಬಂಗಾರಪ್ಪ, ಬಿ.ಎಸ್.ಯಡಿಯೂರಪ್ಪ ಅವರು ತಮ್ಮ ಅಧಿಕಾರಾವಧಿ ನಂತರ ಪ್ರಾದೇಶಿಕ ಪಕ್ಷವನ್ನು ಅಸ್ತಿತ್ವಕ್ಕೆ ತಂದರಾದರು ಪಕ್ಷವನ್ನು ಉಳಿಸಿಕೊಳ್ಳಲು ಸಾಧ್ಯವಾಗಲಿಲ್ಲ.

ಜೆಡಿಎಸ್ ಸಂಘಟನೆ: ಜುಲೈ 1 ರಂದು ಕೆ.ಆರ್.ಪೇಟೆಗೆ ನಿಖಿಲ್ ಕುಮಾರಸ್ವಾಮಿ ಆಗಮನ

Jun 22 2025, 01:21 AM IST
ಪಕ್ಷ ಸಂಘಟನೆ ಹಿನ್ನೆಲೆಯಲ್ಲಿ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಜುಲೈ 1ರಂದು ಕೆ.ಆರ್.ಪೇಟೆ ಪಟ್ಟಣಕ್ಕೆ ಆಗಮಿಸಲಿದ್ದು, ಯುವ ನಾಯಕನನ್ನು ಅದ್ಧೂರಿಯಾಗಿ ಸ್ವಾಗತಿಸಲು ತಾಲೂಕು ಜೆಡಿಎಸ್ ಕಾರ್ಯಕರ್ತರು ನಿರ್ಧರಿಸಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 44
  • next >

More Trending News

Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved