• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾವೇರಿಗಾಗಿ ಕುಮಾರಸ್ವಾಮಿ ಗೆಲುವು ಅಗತ್ಯ: ಅಬ್ಬಾಸ್ ಆಲಿ ಬೋಹ್ರಾ

Apr 14 2024, 01:47 AM IST
ಜಿಲ್ಲೆಯ ರೈತರು, ಯುವಕರು, ಶ್ರಮಿಕರು ಸೇರಿ ಎಲ್ಲ ವರ್ಗದ ಜನರ ಶ್ರೇಯೋಭಿವೃದ್ಧಿಗೆ ಕುಮಾರಸ್ವಾಮಿ ಅವರ ಅವಶ್ಯಕತೆ ಜಿಲ್ಲೆಗಿದೆ. ರಾಜ್ಯದಲ್ಲಿ ಎರಡು ಬಾರಿ ಮುಖ್ಯಮಂತ್ರಿಯಾಗಿ ರೈತರ ಸಾಲ ಮನ್ನಾ, ಬಡವರು, ಹಿಂದುಳಿದವರು, ಶೋಷಿತರು, ದಲಿತರು, ಅಲ್ಪಸಂಖ್ಯಾತರ ಅಭಿವೃದ್ಧಿ ಮತ್ತು ಏಳಿಗೆಗೆ ಶ್ರಮಿಸಿದ್ದಾರೆ.

ರೈತರ ಬದುಕನ್ನು ಸರಿಪಡಿಸಲು ಬಿಜೆಪಿ-ಜೆಡಿಎಸ್‌ ಮೈತ್ರಿ: ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ

Apr 14 2024, 01:46 AM IST
ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿದ್ದು ವೈಯಕ್ತಿಕವಾಗಿ ನನಗೆ ಸ್ಥಾನಮಾನ ಸಿಗಲಿ ಎಂದಲ್ಲ. ಈ ನಾಡಿನ ರೈತರ ಬದುಕು ಹಸನಾಗಬೇಕು. ಬೆಳೆಗಳಿಗೆ ಲಾಭದಾಯಕ ಬೆಲೆ ಸಿಗುವ ಮೂಲಕ ರೈತರನ್ನು ಆರ್ಥಿಕ ಸಂಕಷ್ಟದಿಂದ ಪಾರು ಮಾಡಬೇಕೆಂಬ ಉದ್ದೇಶದಿಂದ ಈ ಮಹಾಮೈತ್ರಿ ಮಾಡಕೊಳ್ಳಲಾಗಿದೆ ಎಂದು ಮಾಜಿ ಮುಖ್ಯಮಂತ್ರಿ, ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಬಲಿಷ್ಠ: ಎಂ.ಪಿ. ಕುಮಾರಸ್ವಾಮಿ

Apr 13 2024, 01:01 AM IST
ಸಿ.ಟಿ ರವಿ ನಂಬಿಕೆಗೆ ಅರ್ಹರಲ್ಲ, ನನ್ನ ಕೈ ಬಿಟ್ಟಿದ್ದರಿಂದ ಕಳೆದ ಚುನಾವಣೆಯಲ್ಲಿ ಮೂಡಿಗೆರೆಯಲ್ಲಿ ೧೦ ಸಾವಿರ ಮತ ಗಳಿಂದ ಬಿಜೆಪಿ ಹಿನ್ನಡೆ ಅನುಭವಿಸಿದೆ. ಜಿಲ್ಲೆಯಲ್ಲೂ ಬಿಜೆಪಿ ಸೋಲಬೇಕಾಯಿತು. ಮುಂದಿನ ಎಲ್ಲಾ ಚುನಾವಣೆಗಳಲ್ಲಿ ಇದು ಮರುಕಳಿಸುತ್ತದೆ ಎಂದು ಮಾಜಿ ಸಚಿವ, ಕಾಂಗ್ರೆಸ್ ಮುಖಂಡ ಎಂ.ಪಿ.ಕುಮಾರಸ್ವಾಮಿ ಹೇಳಿದರು.

ಕಾಂಗ್ರೆಸ್‌ ತೆರಿಗೆ ಹಣ ಲೂಟಿ ಮಾಡುವುದ ನಿಲ್ಲಿಸಲಿ: ಎಚ್‌.ಡಿ.ಕುಮಾರಸ್ವಾಮಿ

Apr 12 2024, 01:03 AM IST
ರಾಜ್ಯದ ಖಜಾನೆಯನ್ನು ತೆರಿಗೆ ಮೂಲಕ ಸಂಪೂರ್ಣವಾಗಿ ತುಂಬಿಸಿದ್ದೀರಿ. ಆ ದುಡ್ಡನ್ನು ಕಾಂಗ್ರೆಸ್ ಲೂಟಿ ಹೊಡೆಯುವುದನ್ನು ನಿಲ್ಲಿಸಿದರೆ ಜನರ ಕಷ್ಟ-ಸುಖ ಬಗೆಹರಿಸಬಹುದು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದರು. ಅರಕಲಗೂಡು ರಾಮನಾಥಪುರದ ಕಾಲೇಜು ಮೈದಾನದಲ್ಲಿ ಗುರುವಾರ ಆಯೊಜಿಸಿದ್ದ ಜೆಡಿಎಸ್-ಬಿಜೆಪಿ ಚುನಾವಣಾ ಪ್ರಚಾರ ಕಾರ್ಯಕ್ರಮದಲ್ಲಿ ಮಾತನಾಡಿದರು.

ಕುಮಾರಸ್ವಾಮಿ ಹೊರಗಿನವರಲ್ಲ, ಈ ರಾಜ್ಯದ ಆಸ್ತಿ: ಶಾಸಕ ಮಂಜು

Apr 12 2024, 01:03 AM IST
ಎಚ್‌ಡಿಕೆಗೆ ಮತ ನೀಡಿ ಲೋಕಸಭೆಗೆ ಕಳುಹಿಸಿಕೊಡಲು ಶಾಸಕ ಹೆಚ್‌.ಟಿ ಮಂಜು ಮನವಿ

ಕುಮಾರಸ್ವಾಮಿ ಸಿಎಂ ಮಾಡಿದವರನ್ನೇ ದ್ವೇಷಿಸುತ್ತಾರೆ: ಶಾಸಕ ನರೇಂದ್ರ

Apr 12 2024, 01:01 AM IST
ಎಚ್.ಡಿ.ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿ ಮಾಡಿದವರನ್ನೇ ಇಂದು ದ್ವೇಷ ಮಾಡುತ್ತಿದ್ದಾರೆ. ರಾಜಕೀಯ ಬೆಳವಣಿಗೆಗೆ ಕಾರಣರಾದವರನ್ನೇ ತುಳಿಯುವುದಕ್ಕೆ ಹೊರಟಿದ್ದೀರಾ ಎಂದು ಶಾಸಕ ಪಿ.ಎಂ.ನರೇಂದ್ರಸ್ವಾಮಿ ಟೀಕಿಸಿದರು.

ಎಚ್.ಡಿ.ಕುಮಾರಸ್ವಾಮಿ ಗೆಲುವಿಗೆ ವಿಶ್ವಾಸದಿಂದ ಕೆಲಸ ಮಾಡಿ: ರಾಧ ಮೋಹನ್ ದಾಸ್

Apr 09 2024, 12:45 AM IST
ಕಳೆದ ಬಾರಿ ಮಳೆ ಕೊರತೆ ತಮಿಳುನಾಡಿಗೆ ನೀರು ಹರಿಸಿದ ಪರಿಣಾಮ ಬೆಳೆದುನಿಂತಿರುವ ಬೆಳೆಗಳು ಒಣಗುತ್ತಿವೆ. ಒಣಗುತ್ತಿರುವ ಕಬ್ಬು, ತೆಂಗು, ತೋಟಗಾರಿಕೆ ಬೆಳೆಗಳಿಂದ ರೈತರು ಬೆಳೆ ನಷ್ಟದ ಸಂಕಷ್ಟದಲ್ಲಿದ್ದಾರೆ. ಭೀಕರ ಬರಗಾಲದ ಛಾಯೆ ಎದುರಾಗಿರುವುದರಿಂದ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಬರ ಪರಿಸ್ಥಿತಿಯನ್ನು ಗಂಭೀರವಾಗಿ ಪರಿಗಣಿಸಬೇಕು.

ಎಚ್ಡಿಕೆ ಸ್ಪರ್ಧೆಯಿಂದ ಮಂಡ್ಯ ಕ್ಷೇತ್ರ ರಾಜ್ಯದ ಪ್ರತಿಷ್ಠಿತ ಕ್ಷೇತ್ರವಾಗಿದೆ: ಎಂ.ಆರ್.ಕುಮಾರಸ್ವಾಮಿ

Apr 08 2024, 01:00 AM IST
ಪ್ರಧಾನಿ ನರೇಂದ್ರ ಮೋದಿ ಅವರನ್ನು ದೇಶದಲ್ಲಿ 3 ನೇ ಬಾರಿಗೆ ಪ್ರಧಾನಿ ಮಾಡಬೇಕು ಎಂಬ ಉದ್ದೇಶದಿಂದ ಜೆಡಿಎಸ್ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿದೆ. ಜೆಡಿಎಸ್-ಬಿಜೆಪಿ ಸಂಬಂಧ ಹೊಸದೇನಲ್ಲ. 2006ರಲ್ಲಿಯೇ ಎರಡು ಪಕ್ಷಗಳು ಹೊಂದಾಣಿಕೆ ಮಾಡಿಕೊಂಡು ಸರಕಾರ ರಚನೆ ಮಾಡಿ ಕೆಲಸ ಮಾಡಿವೆ. ಜಿಲ್ಲೆಯಲ್ಲಿ ಪಕ್ಷ ಸಂಘಟನೆ ಮಾಡುವತ್ತ ಎಲ್ಲ ಜತೆಗೂಡಿ ಕೆಲಸ ಮಾಡಲಿ.

ಆಹಾರ ಕ್ಷೇತ್ರದಲ್ಲಿ ದೇಶ ಸ್ವಾವಲಂಬಿ ಮಾಡಿದ ಜಗಜೀವನ ರಾಂ: ಎಂ. ಕುಮಾರಸ್ವಾಮಿ

Apr 06 2024, 12:47 AM IST
ಕಾರಟಗಿ ಪಟ್ಟಣದ ನವಲಿ ರಸ್ತೆಯಲ್ಲಿನ ಮಾದಿಗ ದಂಡೋರ ವೃತ್ತದಲ್ಲಿ ಡಾ. ಬಾಬು ಜಗಜೀವನರಾಮ್ ಫೋಟೋಕ್ಕೆ ಪೂಜೆ ಸಲ್ಲಿಸಿ, ವೃತ್ತದ ನಾಮಫಲಕಕ್ಕೆ ಹೂವಿನ ಹಾರ ಹಾಕಲಾಯಿತು.

ಎಚ್.ಡಿ.ಕುಮಾರಸ್ವಾಮಿ, ಡಾ.ಸಿ.ಎನ್.ಮಂಜುನಾಥ್ ಗೆಲುವು ಖಚಿತ : ಬಿಎಸ್‌ವೈ

Apr 05 2024, 01:07 AM IST

ಎಚ್.ಡಿ.ಕುಮಾರಸ್ವಾಮಿ ಅವರು ರಾಜ್ಯದ ಯಾವುದೇ ಕ್ಷೇತ್ರಗಳಲ್ಲಿ ನಿಂತರೂ ಗೆಲ್ಲುತ್ತಾರೆ. ಆದರೆ, ಇಲ್ಲಿನ ಜನರ ಒತ್ತಾಸೆಯಂತೆ ಮಂಡ್ಯದಿಂದ ಸ್ಪರ್ಧೆ ಮಾಡಿದ್ದಾರೆ. ಇಲ್ಲಿ ಸೇರಿರುವ ಎಲ್ಲರೂ ನಿಮ್ಮ ಕುಟುಂಬದವರು ಮತ ಹಾಕಿದರೆ ಕುಮಾರಸ್ವಾಮಿ ಬಹಳ ದೊಡ್ಡ ಅಂತರದಲ್ಲಿ ಗೆಲ್ಲುತ್ತಾರೆ ಎಂದ ಬಿಎಸ್ ವೈ  

  • < previous
  • 1
  • ...
  • 34
  • 35
  • 36
  • 37
  • 38
  • 39
  • 40
  • 41
  • 42
  • ...
  • 45
  • next >

More Trending News

Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved