• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜಿಲ್ಲಾ ಉಸ್ತುವಾರಿ ಸಚಿವ ರಾಜಣ್ಣ ಬದಲಾವಣೆಗೆ ಕಾಂಗ್ರೆಸ್‌ನ ಕುಮಾರಸ್ವಾಮಿ ಆಗ್ರಹ

Feb 03 2024, 01:45 AM IST
ಮಾಜಿ ಸಚಿವ ಬಿ.ಶಿವರಾಂ ಬಗ್ಗೆ ಸಾರ್ವಜನಿಕವಾಗಿ ಏಕವಚನದಲ್ಲಿ ಮಾತನಾಡಿರುವ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎನ್‌.ರಾಜಣ್ಣ ಕ್ಷಮೆ ಕೇಳಬೇಕು. ಇಲ್ಲದಿದ್ದರೆ ಈ ವಿಚಾರದ ಬಗ್ಗೆ ಹೈಕಮಾಂಡ್‌ಗೆ ದೂರು ನೀಡಲಾಗುವುದು. ಕೂಡಲೇ ಸಚಿವರ ಬದಲಾವಣೆ ಮಾಡಬೇಕು ಎಂದು ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಿ.ಎಸ್. ಕುಮಾರಸ್ವಾಮಿ ಹಾಸನದಲ್ಲಿ ಸುದ್ದಿಗೋಷ್ಠಿಯಲ್ಲಿ ಆಗ್ರಹಿಸಿದರು.

ದೇವೇಗೌಡ, ಕುಮಾರಸ್ವಾಮಿ ಆರೋಗ್ಯ ಕೆಡಿಸಿದ್ದೇ ಚಲುವರಾಯಸ್ವಾಮಿ: ಮಾಜಿ ಸಚಿವ ಸಿಎಸ್ಪಿ

Feb 02 2024, 01:02 AM IST

ದೇವೇಗೌಡ ಮತ್ತು ಕುಮಾರಸ್ವಾಮಿ ಆರೋಗ್ಯ ಕೆಡಿಸಿದವರು ಚಲುವರಾಯಸ್ವಾಮಿಯೇ ಹೊರತು ಇನ್ಯಾರೂ ಅಲ್ಲ ಎಂದು ಮಾಜಿ ಸಚಿವ ಸಿ.ಎಸ್.ಪುಟ್ಟರಾಜು ನೇರವಾಗಿ ಆರೋಪಿಸಿದರು.

ಎಚ್.ಡಿ. ಕುಮಾರಸ್ವಾಮಿ, ಸಿ.ಟಿ. ರವಿ ಬಂಧನಕ್ಕೆ ಆಗ್ರಹ

Feb 01 2024, 02:01 AM IST
ಶೋಷಿತ ಸಮುದಾಯಗಳನ್ನು ಗುರಿಯಾಗಿಟ್ಟುಕೊಂಡು ದಬ್ಬಾಳಿಕೆಗಳನ್ನು ನಡೆಸಲಾಗುತ್ತಿದ್ದು, ಕೂಡಲೇ ಕುಮಾರಸ್ವಾಮಿ ಹಾಗೂ ಸಿ.ಟಿ. ರವಿ ಅವರನ್ನು ಬಂಧಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಎಚ್‌.ಡಿ.ಕುಮಾರಸ್ವಾಮಿ ಮನೆಗೆ ವಿ.ಸೋಮಣ್ಣ ಭೇಟಿ

Feb 01 2024, 02:01 AM IST
ರಾಜ್ಯಸಭೆ ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಬಿಜೆಪಿಯ ಮಾಜಿ ಸಚಿವ ವಿ.ಸೋಮಣ್ಣ ಅವರು ಮಿತ್ರ ಪಕ್ಷವಾದ ಜೆಡಿಎಸ್‌ನ ರಾಜ್ಯಾಧ್ಯಕ್ಷ ಎಚ್‌.ಡಿ.ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.

ಸಂಡೂರು ಕುಮಾರಸ್ವಾಮಿ, ಮಾಜಿ ಸಚಿವೆ ಬಸವರಾಜೇಶ್ವರಿ ಅಂಚೆ ಲಕೋಟೆ ಬಿಡುಗಡೆ

Jan 31 2024, 02:19 AM IST
ವಿದ್ಯಾರ್ಥಿಗಳು ಸೇರಿದಂತೆ ಎಲ್ಲ ವಯೋಮಾನದವರು ಅಂಚೆ ಲಕೋಟೆ ಹಾಗೂ ಅಂಚೆ ಚೀಟಿಗಳನ್ನು ಸಂಗ್ರಹಿಸುವ ಹವ್ಯಾಸ ಬೆಳೆಸಿಕೊಳ್ಳಬೇಕು.

ಕೇಸರಿ ಶಾಲು ಹಾಕಿದ ಎಚ್‌ ಡಿ ಕುಮಾರಸ್ವಾಮಿ...!

Jan 30 2024, 02:02 AM IST
ಕುಮಾರಸ್ವಾಮಿ ಸೇರಿ ಜೆಡಿಎಸ್‌ ನಾಯಕರಿಗೆ ಸಿ.ಟಿ.ರವಿ ಮತ್ತಿತರರು ಕೇಸರಿ ಶಾಲು ನೀಡಿದರು. ಅದನ್ನು ಹೆಗಲ ಮೇಲೆ ಹಾಕಿಕೊಂಡು ಬಿಜೆಪಿ ನಾಯಕರ ಜೊತೆ ನಿಂತರು. ಪಾದಯಾತ್ರೆ ಹಾಗೂ ಜಿಲ್ಲಾಧಿಕಾರಿ ಕಚೇರಿ ಬಳಿ ಒಂದೇ ಒಂದು ಜೆಡಿಎಸ್‌ ಬಾವುಟವೂ ಕಂಡುಬರದೆ ಸಂಪೂರ್ಣ ಕೇಸರಿಮಯವಾಗಿತ್ತು.

ಕುಮಾರಸ್ವಾಮಿ ಬಿಜೆಪಿ ವಕ್ತಾರ: ಸಿಎಂ ಸಿದ್ದರಾಮಯ್ಯ ಲೇವಡಿ

Jan 30 2024, 02:01 AM IST
ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಬಿಜೆಪಿಯ ವಕ್ತಾರರಾಗಿಬಿಟ್ಟಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಲೇವಡಿ ಮಾಡಿದ್ದಾರೆ.

ಶರಣರ ವಚನ ಸಂದೇಶ ಇಂದಿಗೂ ಪ್ರಸ್ತುತ: ಕುಮಾರಸ್ವಾಮಿ

Jan 22 2024, 02:15 AM IST
800 ವರ್ಷಗಳ ಹಿಂದೆ ಬಾಳಿ ಬದುಕಿದ ಶಿವಶರಣರು ವಚನಗಳಲ್ಲಿ ಸಾರಿದ ಸಂದೇಶಗಳು ಇಂದಿನ ಸಮಾಜದಲ್ಲೂ ಪ್ರಸ್ತುತ ಎನಿಸುತ್ತವೆ. ಅವರು ಹೇಳಿದ ಸಾಕಷ್ಟು ವಿಚಾರಗಳು ವಾಸ್ತವಾಗಿವೆ. ಸಮಾಜದ ಬದಲಾವಣೆಗೆ ಸಹಕಾರಿಯಾಗಿವೆ.

ಜಗತ್ತಿಗೆ ಮಾದರಿಯಾಗುವುದಕ್ಕಿಂತ ಮಕ್ಕಳಿಗೆ ಮಾದರಿಯಾಗಿ: ಡಿಸಿ ಕುಮಾರಸ್ವಾಮಿ

Jan 20 2024, 02:04 AM IST
ಕರ್ನಾಟಕದಲ್ಲಿ ಸರ್ವಜ್ಞ ಹೇಗೋ ಮಹಾರಾಷ್ಟ್ರದ ನಾಮದೇವ, ತಮಿಳುನಾಡಿನ ತಿರುವಳ್ಳುವರ್ ಇವರೆಲ್ಲಾ ಸಮಕಾಲೀನರು. ಹಾಗೇ, ಆಂಧ್ರಪ್ರದೇಶದಲ್ಲಿ ಮಹಾಯೋಗಿ ವೇಮನರೂ ತಮ್ಮ ಉತ್ಕೃಷ್ಟ ರಚನೆಗಳ ಮೂಲಕ ಸಮಾಜದ ಕಂದಾಚಾರ, ಮೂಢ ನಂಬಿಕೆಯನ್ನು ಪ್ರಶ್ನಿಸಿದ ಮಹಾನುಭಾವ.

ವಾತಾಪಿ ಚಿತ್ರದ ಪೋಸ್ಟರ್‌ ಬಿಡುಗಡೆ ಮಾಡಿದ ಹೆಚ್‌ ಡಿ ಕುಮಾರಸ್ವಾಮಿ

Jan 17 2024, 01:45 AM IST
ವಾತಾಪಿ ಸಿನಿಮಾದ ಪೋಸ್ಟರ್ ಬಿಡುಗಡೆ ಮಾಡಿದ ಹೆಚ್‌ ಡಿ ಕುಮಾರಸ್ವಾಮಿ.
  • < previous
  • 1
  • ...
  • 37
  • 38
  • 39
  • 40
  • 41
  • 42
  • 43
  • 44
  • 45
  • next >

More Trending News

Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved