• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜಗತ್ತಿಗೆ ಮಾದರಿಯಾಗುವುದಕ್ಕಿಂತ ಮಕ್ಕಳಿಗೆ ಮಾದರಿಯಾಗಿ: ಡಿಸಿ ಕುಮಾರಸ್ವಾಮಿ

Jan 20 2024, 02:04 AM IST
ಕರ್ನಾಟಕದಲ್ಲಿ ಸರ್ವಜ್ಞ ಹೇಗೋ ಮಹಾರಾಷ್ಟ್ರದ ನಾಮದೇವ, ತಮಿಳುನಾಡಿನ ತಿರುವಳ್ಳುವರ್ ಇವರೆಲ್ಲಾ ಸಮಕಾಲೀನರು. ಹಾಗೇ, ಆಂಧ್ರಪ್ರದೇಶದಲ್ಲಿ ಮಹಾಯೋಗಿ ವೇಮನರೂ ತಮ್ಮ ಉತ್ಕೃಷ್ಟ ರಚನೆಗಳ ಮೂಲಕ ಸಮಾಜದ ಕಂದಾಚಾರ, ಮೂಢ ನಂಬಿಕೆಯನ್ನು ಪ್ರಶ್ನಿಸಿದ ಮಹಾನುಭಾವ.

ವಾತಾಪಿ ಚಿತ್ರದ ಪೋಸ್ಟರ್‌ ಬಿಡುಗಡೆ ಮಾಡಿದ ಹೆಚ್‌ ಡಿ ಕುಮಾರಸ್ವಾಮಿ

Jan 17 2024, 01:45 AM IST
ವಾತಾಪಿ ಸಿನಿಮಾದ ಪೋಸ್ಟರ್ ಬಿಡುಗಡೆ ಮಾಡಿದ ಹೆಚ್‌ ಡಿ ಕುಮಾರಸ್ವಾಮಿ.

ಸಿದ್ದರಾಮೇಶ್ವರರಿಂದ ಜಲಮೂಲ ಸಂರಕ್ಷಣೆಗೆ ಆದ್ಯತೆ: ಬಿ.ಟಿ.ಕುಮಾರಸ್ವಾಮಿ

Jan 16 2024, 01:48 AM IST
ಕರ್ಮ ಯೋಗಿ, ಕಾಯಕಯೋಗಿ, ಶಿವಯೋಗಿ ಸಿದ್ಧರಾಮೇಶ್ವರರು ಬೋಧನೆ, ವಚನಗಳನ್ನು ನೀಡುವುದು ಮಾತ್ರವಲ್ಲದೇ ಕಾಯಕದ ಮೂಲಕ ಸಮಾಜದ ಸೇವೆ ಮಾಡಿದ್ದಾರೆ ಎಂದು ಅಪರ ಜಿಲ್ಲಾಧಿಕಾರಿ ಕುಮಾರಸ್ವಾಮಿ ಹೇಳಿದರು.

ಲೋಕಸಭಾ ಕದನ: ಮಂಡ್ಯದಲ್ಲಿ ಎಚ್‌.ಡಿ. ಕುಮಾರಸ್ವಾಮಿ ಸ್ಪರ್ಧೆ ಸಾಧ್ಯವೇ..?

Jan 15 2024, 01:48 AM IST

ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಮಂಡ್ಯ ಲೋಕಸಭಾ ಕ್ಷೇತ್ರದಿಂದ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಸ್ಪರ್ಧೆಯ ವದಂತಿ, ರಾಮನಗರ ಜಿಲ್ಲೆ ಮೇಲಿನ ಹಿಡಿತ ಕೈತಪ್ಪುವ ಭೀತಿ, ಪುತ್ರನ ಸೋಲಿನಿಂದ ಮಂಡ್ಯ ಬಗ್ಗೆ ಭರವಸೆ ಇದ್ದಂತಿಲ್ಲ. 

3ಎ. (ಎಡಿಟೆಡ್‌) ಕುಮಾರಸ್ವಾಮಿ ಅಂದ್ರೆ ಸುಳ್ಳು:ಸಿದ್ದರಾಮಯ್ಯಟೀಕೆ

Jan 13 2024, 01:32 AM IST
ಕುಮಾರಸ್ವಾಮಿ ಅಂದ್ರೆ ಸುಳ್ಳು, ಸುಳ್ಳು ಅಂದ್ರೆ ಕುಮಾರಸ್ವಾಮಿ. ಅವರ ಬಗ್ಗೆ ಹೆಚ್ಚಿಗೆ ಮಾತನಾಡೋಲ್ಲ ಎಂದು ಸಿಎಂ ಸಿದ್ದರಾಮಯ್ಯ ಶಿವಮೊಗ್ಗದಲ್ಲಿ ಶುಕ್ರವಾರ ಹೇಳಿದ್ದಾರೆ.

ಶ್ರೀ ರಾಮಮಂದಿರ ಉದ್ಘಾಟನೆ ಭಾರತದ ಹಬ್ಬ: ಕುಮಾರಸ್ವಾಮಿ

Jan 12 2024, 01:46 AM IST
ಚಿಕ್ಕಮಗಳೂರು ತಾಲೂಕಿನ ಹೊಸಪೇಟೆ ಸಮೀಪದ ಹನಿ ಡ್ಯೂ ರೆಸಾರ್ಟ್‌ ನಲ್ಲಿ ಮಂಡ್ಯ ಜಿಲ್ಲೆಯ ಜೆಡಿಎಸ್ ಶಾಸಕರು, ಮುಖಂಡರೊಂದಿಗೆ ವಾಸ್ತವ್ಯ ಹೂಡಿ ಗುರುವಾರ ಬೆಂಗಳೂರಿಗೆ ತೆರಳುವ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಿಎಂ ಕುಮಾರಸ್ವಾಮಿ ಬಿಜೆಪಿ ಜೊತೆಗಿನ ಮೈತ್ರಿಯಲ್ಲಿ ಕೇಸರಿ ಪಕ್ಷದ ಜೊತೆ ಯಾವುದೇ ವಿಶ್ವಾಸದ ಕೊರತೆ ಇಲ್ಲ. ಖುಷಿ ಇದೆ ಬಿಜೆಪಿ ಜೆಡಿಎಸ್ ನದ್ದು ಒಂದು ರೀತಿ ನ್ಯಾಚುರಲ್ ಅಲಾಯನ್ಸ್ ಎನಿಸುತ್ತಿದೆ ಎಂದಿರುವ ಅವರು, ಬಿಜೆಪಿ ಪಕ್ಷದ ಸ್ನೇಹಿತರ ವಿಶ್ವಾಸ ಪಡೆಯಲು ಸೂಕ್ಷ್ಮವಾಗಿ ಚರ್ಚಿಸಲು ನಮ್ಮ ಪಕ್ಷದ ಕಾರ್ಯಕರ್ತರಿಗೆ ಸಭೆ ಮಾಡುತ್ತಿದ್ದೇವೆ

ತಪ್ಪಾಗಿದ್ದರೆ ಕಾನೂನು ರೀತಿ ತನಿಖೆಯಾಗಲಿ: ಎಚ್‌.ಡಿ.ಕುಮಾರಸ್ವಾಮಿ

Jan 10 2024, 01:45 AM IST
ರೇವಣ್ಣ ಕುಟುಂಬದ ಬಗ್ಗೆ ಭಾರಿ ಆರೋಪ ಮಾಡಿದ್ದಾರೆ. ರೇವಣ್ಣ ಕುಟುಂಬ ಆ ರೀತಿ ಏನಾದರೂ ತಪ್ಪು ಮಾಡಿದ್ದರೆ ಸೂಕ್ತ ತನಿಖೆ ಆಗಲಿ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಹಾಸನದಲ್ಲಿ ಸುದ್ದಿಗಾರರಿಗೆ ಹೇಳಿದರು.

ಕುಮಾರಸ್ವಾಮಿ, ಸುರೇಶಗೌಡ ಸೌಹಾರ್ದ ಭೇಟಿ

Dec 29 2023, 01:32 AM IST
ತುಮಕೂರು ಗ್ರಾಮಾಂತರ ಶಾಸಕ ಬಿ. ಸುರೇಶ್‌ ಗೌಡ ಅವರು ಮಾಜಿ ಸಿಎಂ ಕುಮಾರಸ್ವಾಮಿಯನ್ನು ಭೇಟಿ ಮಾಡಿದ್ದಾರೆ.

ಆಸೆಗಳಿಗೆ ಬಲಿಯಾಗಿ ಮೋಸಕ್ಕೆ ಒಳಗಾಗಬೇಡಿ: ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ

Dec 29 2023, 01:32 AM IST
ತರಾಸು ರಂಗಮಂದಿರದಲ್ಲಿ ಗುರುವಾರ ಜಿಲ್ಲಾಡಳಿತ, ಜಿಪಂ, ಆಹಾರ ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರ ಇಲಾಖೆ, ಜಿಲ್ಲಾ ಗ್ರಾಹಕರ ವ್ಯಾಜ್ಯ ಪರಿಹಾರ ಆಯೋಗ, ಕಾನೂನು ಮಾಪನಾಶಾಸ್ತ್ರ ಇಲಾಖೆ ಹಾಗೂ ಜಿಲ್ಲಾ ಗ್ರಾಹಕರ ಮಾಹಿತಿ ಕೇಂದ್ರ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ರಾಷ್ಟ್ರೀಯ ಗ್ರಾಹಕರ ದಿನಾಚರಣೆ

ಕುಮಾರಸ್ವಾಮಿ ಮೈತ್ರಿಧರ್ಮ ಪಾಲಕರು: ಕೃಷಿಸಚಿವಚಲುವರಾಯಸ್ವಾಮಿ

Dec 22 2023, 01:30 AM IST
ಜೆಡಿಎಸ್‌ನವರಂತೆ ಯಾರಿಂದಲೂ ಮೈತ್ರಿಧರ್ಮ ಪಾಲಿಸಲಾಗದು, ಸುರೇಶ್‌ಗೌಡ ಎದುರು ಸ್ಪರ್ಧಿಸಿ ಗೆಲ್ಲೋದುಂಟೇ?: ಕೃಷಿ ಸಚಿವ ಎನ್‌. ಚಲುವರಾಯಸ್ವಾಮಿ ವ್ಯಂಗ್ಯ, ಬಹುಶಃ ಇವತ್ತು ಜೆಡಿಎಸ್‌ಗೆ ಬಹಳ ಪ್ರಬಲವಾದ ಅಭ್ಯರ್ಥಿ ಎಂದರೆ ಸುರೇಶ್‌ಗೌಡ. ಅವರೇ ಅಭ್ಯರ್ಥಿಯಾದರೆ ನಾವು ಏನು ಮಾಡೋದು ಎಂದು ಯೋಚಿಸುತ್ತಿದ್ದೇವೆ. ಇನ್ನು ನಾವು ಅಂತಿಮ ತೀರ್ಮಾನಕ್ಕೆ ಬಂದಿಲ್ಲ.
  • < previous
  • 1
  • ...
  • 36
  • 37
  • 38
  • 39
  • 40
  • 41
  • 42
  • 43
  • 44
  • next >

More Trending News

Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved