• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾಂಗ್ರೆಸ್‌ನಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ಕಿತ್ತಾಡುತ್ತಿದ್ದಾರೆ : ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ

Mar 07 2025, 12:46 AM IST

 ಕಾಂಗ್ರೆಸ್‌ನಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ಕಿತ್ತಾಡುತ್ತಿದ್ದಾರೆ. ಜನರಿಗೆ ಏನಾದರೂ ಅಭಿವೃದ್ಧಿ ಮಾಡಬೇಕು ಅನ್ನೋದು ಇವರ ತಲೆಯಲ್ಲಿದೆಯಾ? ಜನ ಇದನ್ನ ಅರ್ಥ ಮಾಡಿಕೊಳ್ಳಬೇಕು ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹೇಳಿದರು.

ಅಂದು ಕುಮಾರಸ್ವಾಮಿ, ಇಂದು ಬಿ.ವೈ.ವಿಜಯೇಂದ್ರ...!

Mar 05 2025, 12:35 AM IST
ರಾಜಕೀಯವನ್ನೇ ಉಸಿರಾಗಿಸಿಕೊಂಡಿರುವ ಮಂಡ್ಯ ಜನರ ಮನಗೆಲ್ಲುವುದಕ್ಕೆ ದೋಸ್ತಿ ನಾಯಕರು ಸರ್ಕಸ್ ನಡೆಸುತ್ತಿದ್ದಾರೆ. ಅಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಪಾಂಡವಪುರ ತಾಲೂಕು ಸೀತಾಪುರ ಗ್ರಾಮದಲ್ಲಿ ಕೆಸರು ಗದ್ದೆಗಿಳಿದು ಭತ್ತ ನಾಟಿ ಮಾಡಿ ರೈತರ ಮನಗೆಲ್ಲುವ ಪ್ರಯತ್ನ ನಡೆಸಿದ್ದರೆ, ಇದೀಗ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರದ ಕೊತ್ತತ್ತಿ ಗ್ರಾಮದಲ್ಲಿ ಭತ್ತ ನಾಟಿ ಮಾಡಿ ಅನ್ನದಾತರ ವಿಶ್ವಾಸ ಗಳಿಸುವ ಪ್ರಯತ್ನ ನಡೆಸಿದ್ದಾರೆ.

ಚುನಾವಣೆ ಗೆಲ್ಲಲು ಗ್ಯಾರಂಟಿ ವಾಮಮಾರ್ಗ: ಜೆಡಿಎಸ್‌ ಯುವ ಘಟಕ ರಾಜ್ಯಾಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ಕಿಡಿ

Mar 04 2025, 10:33 AM IST

ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಗಳನ್ನು ಗೆಲ್ಲಲು ಗ್ಯಾರಂಟಿ ಯೋಜನೆಗಳು ವಾಮಮಾರ್ಗವಾಗಿವೆ ಎಂದು ಜೆಡಿಎಸ್‌ ಯುವ ಘಟಕ ರಾಜ್ಯಾಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ಕಿಡಿಕಾರಿದ್ದಾರೆ.

ಕಾರ್ಖಾನೆ ವಿರೋಧಿಸಿ ಹೋರಾಟಕ್ಕೆ ಜೆಡಿಎಸ್ ಬೆಂಬಲವಿದೆ: ಕುಮಾರಸ್ವಾಮಿ

Mar 03 2025, 01:46 AM IST
ಕೊಪ್ಪಳ ಬಳಿ ಕಾರ್ಖಾನೆ ಸ್ಥಾಪನೆ ವಿರೋಧಿಸಿ ಶ್ರೀ ಗವಿಸಿದ್ಧೇಶ್ವರ ಮಹಾಸ್ವಾಮೀಜಿಗಳ ನೇತೃತ್ವದಲ್ಲಿ ನಡೆದ ಹೋರಾಟಕ್ಕೆ ನಮ್ಮ ಪಕ್ಷವೂ ಬೆಂಬಲ ನೀಡಿದೆ. ಇದು, ರಾಜ್ಯ ಸರ್ಕಾರದ ಒಪ್ಪಂದದಿಂದ ಆಗಿರುವ ಕಾರ್ಖಾನೆಯಾಗಿದ್ದು, ಕೇಂದ್ರದ ಮುಂದೆ ಈ ಪ್ರಸ್ತಾವನೆಯೇ ಬಂದಿಲ್ಲ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.

ಬೆಳಗಾವಿ ಕಂಡಕ್ಟರ್ ಮೇಲಿನ ಹಲ್ಲೆ ಪ್ರಕರಣ ಖಂಡನೀಯ : ಜನಪರ ವೇದಿಕೆಯ ರಾಜ್ಯ ಸಲಹೆಗಾರ ಕುಮಾರಸ್ವಾಮಿ ಕಿಡಿ

Feb 24 2025, 12:32 AM IST
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ರವರು ತಮಗೆ ಅವಮಾನ ವಾದಾಗ ಅತ್ತು ಕರೆದು ರಂಪ ಮಾಡಿದ್ದರು, ಆದರೆ ಇಂದು ಕನ್ನಡಿಗರಿಗೆ ಅವಮಾನವಾಗುತ್ತಿದ್ದರೂ ಸಹ ತೆಪ್ಪಗೆ ಕುಳಿತಿರುವುದು ಅವರೊಳಗಿನ ಮರಾಠಿ ಪ್ರೇಮವನ್ನು ಅನಾವರಣ ಮಾಡುತ್ತಿದೆ.

ಗ್ಯಾರಂಟಿ ಹಣ ನೀಡದಿದ್ದರೆ ಸರ್ಕಾರ ಕ್ಷಮೆ ಕೇಳಲಿ: ಕುಮಾರಸ್ವಾಮಿ ಆಗ್ರಹ

Feb 24 2025, 12:32 AM IST
ಮುಂದಿನ ತಿಂಗಳಿಂದ 10 ಕೆಜಿ ಅಕ್ಕಿ ನೀಡುವುದು ಸ್ವಾಗತಾರ್ಹ. ಆದರೆ ಮೂರು ತಿಂಗಳ ಬಾಕಿ ಕೂಡ ಪಾವತಿಸಲೇಬೇಕು. ಗ್ಯಾರಂಟಿ ಸಮಿತಿ ಇದರ ಹೊಣೆ ಹೊರಲಿ, ಇಲ್ಲದಿದ್ದರೆ ನೈತಿಕ ಹೊಣೆ ಹೊತ್ತು ರಾಜಿನಾಮೆ ನೀಡಲಿ. ಒಂದು ವಾರದ ಒಳಗಾಗಿ ಗ್ಯಾರಂಟಿ ಯೋಜನೆಗಳ ಹಣ ನೀಡದಿದ್ದರೆ ಮಹಿಳೆಯರ ನೇತೃತ್ವದಲ್ಲಿ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಕೊಠಡಿಗೆ ಮುತ್ತಿಗೆ ಹಾಕಲಾಗುವುದು.

ರಾಜ್ಯದಲ್ಲಿ ಅಭಿವೃದ್ಧಿ ಶೂನ್ಯ ಸರ್ಕಾರ : ಜೆಡಿಎಸ್ ರಾಜ್ಯ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ವಾಗ್ದಾಳಿ

Feb 23 2025, 12:34 AM IST
ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಅಭಿವೃದ್ಧಿ ಕಾರ್ಯ ಕಡೆಗಣಿಸಿ ಭ್ರಷ್ಟಾಚಾರದಲ್ಲಿ ತೊಡಗಿದೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹಾಳಾಗಿದೆ. ಪೊಲೀಸ್ ವಾಹನ, ಠಾಣೆ ಮೇಲೆ ಕಲ್ಲು ತೂರುವ, ಕಾನೂನಿನ ಭಯವಿಲ್ಲದ ವಾತಾವರಣ ನಿರ್ಮಾಣವಾಗಿದೆ.

ಪರವಾನಗಿ ಇಲ್ಲದವರಿಂದಲೂ ತಂಬಾಕು ಖರೀದಿಸಲು ಕ್ರಮ : ಎಚ್.ಡಿ. ಕುಮಾರಸ್ವಾಮಿ ಭರವಸೆ

Feb 18 2025, 12:30 AM IST

ಕೇಂದ್ರದ ವಾಣಿಜ್ಯ ಸಚಿವರೊಂದಿಗೆ ಚರ್ಚಿಸಿ, ರಾಜ್ಯದ ತಂಬಾಕು ಪರವಾನಗಿ ಇಲ್ಲದ ಕಾರ್ಡ್‌ದಾರರ ತಂಬಾಕು ಬೆಳಗಾರರಿಗೆ ತಂಬಾಕು ಮಾರುಕಟ್ಟೆಯಲ್ಲಿ ಹೊಗೆಸೊಪ್ಪು ಮಾರಾಟ ಮಾಡಲು ಶ್ರೀಘವೇ ಅವಕಾಶ ಕಲ್ಪಿಸುವೆ -   ಎಚ್.ಡಿ. ಕುಮಾರಸ್ವಾಮಿ ಭರವಸೆ ನೀಡಿದರು.

ಅಭಿವೃದ್ಧಿ ವಿಚಾರದಲ್ಲಿ ರಾಜಕೀಯ ಬೇಡ: ನಿಖಿಲ್ ಕುಮಾರಸ್ವಾಮಿ

Feb 17 2025, 12:35 AM IST
ಕೇಂದ್ರ ಹಾಗೂ ರಾಜ್ಯದ ಅಭಿವೃದ್ಧಿಗೆ ಸಚಿವ ಕುಮಾರಣ್ಣ ಅವರು ಶಕ್ತಿ ಮೀರಿ ಓಡಾಡುತ್ತಿದ್ದಾರೆ. ಈ ಹಿಂದೆ ಮುಖ್ಯಮಂತ್ರಿಯಾಗಿ ರಾಜ್ಯದ ಅಭಿವೃದ್ಧಿಗೆ ಚಿಂತಿಸಿದವರು. ಬೃಹತ್ ಉದ್ದಿಮೆಗಳನ್ನು ರಾಜ್ಯಕ್ಕೆ ತಂದು ನಿರುದ್ಯೋಗಿ ಯುವಕ -ಯುವತಿಯರಿಗೆ ಉದ್ಯೋಗ ನೀಡಲು ಮುಂದಾಗಿದ್ದಾರೆ.

ಒಳ್ಳೆಯ ಕೆಲಸಗಳಿಗೆ ಭಗವಂತ ಯಾವ ರೂಪದಲ್ಲಾದರೂ ಸಹಾಯ ಮಾಡುತ್ತಾನೆ: ನಿಖಿಲ್ ಕುಮಾರಸ್ವಾಮಿ

Feb 17 2025, 12:31 AM IST
ಐತಿಹಾಸಿಕ ಇತಿಹಾಸ ಹಿನ್ನೆಲೆಯುಳ್ಳ ಸ್ಥಳ ಇಂದು ಸುಂದರ ಸ್ಥಳವಾಗಿ ನಿರ್ಮಾಣವಾಗಿದೆ. ಶ್ರೀಗಳು 2011ರಲ್ಲಿ ಕೆ.ಆರ್.ಪೇಟೆಯಲ್ಲಿ ತಹಸೀಲ್ದಾರ್ ಆಗಿದ್ದ ವೇಳೆ ಈ ದೇವಾಲಯಕ್ಕೆ ವಿಶೇಷ ಅನುದಾನ ನೀಡಿದ್ದರು. ಅಲ್ಲದೇ, ಅನೇಕರು ಸಹಾಯ ಮಾಡಿದ್ದಾರೆ. ಒಳ್ಳೆಯ ಕೆಲಸ ಆಗಬೇಕಾದರೆ ಭಗವಂತ ಯಾವ ರೂಪದಲ್ಲಿಯಾದರೂ ಬಂದು ಸಹಾಯ ಮಾಡುತ್ತಾನೆ ಎಂಬುದಕ್ಕೆ ಇದೇ ತಾಜಾ ಉದಾಹರಣೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • ...
  • 44
  • next >

More Trending News

Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved