• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಿಲಾಗ್ರಿಸ್ ಕಾಲೇಜು: ಕೃತಕ ಬುದ್ಧಿಮತ್ತೆ ಬಳಕೆ ಕಾರ್ಯಾಗಾರ ಸಂಪನ್ನ

Oct 06 2024, 01:16 AM IST
ಕಲ್ಯಾಣಪುರ ಮಿಲಾಗ್ರಿಸ್ ಕಾಲೇಜು ಮತ್ತು ಮಂಗಳೂರಿನ ಸೈಂಟ್ ಅಲೋಶಿಯಸ್ ವಿಶ್ವವಿದ್ಯಾನಿಲಯದ ಸಹಯೋಗದಲ್ಲಿ ‘ಶಿಕ್ಷಣ ಮತ್ತು ಅಧ್ಯಯನದ ನಾವೀನ್ಯತೆಗಾಗಿ ಎಐ (ಕೃತಕ ಬುದ್ಧಿಮತ್ತೆ) ಸಾಧನಗಳ ವಿನಿಯೋಗ’ ಎಂಬ ವಿಷಯದ ಕುರಿತಾದ ಶಿಕ್ಷಕರ ಅಭಿವೃದ್ಧಿ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.

ಕೃತಕ ಬುದ್ಧಿಮತ್ತೆ ಬಗ್ಗೆ ಆತಂಕ ಬೇಡ

Sep 22 2024, 01:45 AM IST
ಡಿಜಿಟಲೀಕರಣದಲ್ಲಿ ಭಾರತ ಅಗ್ರಸ್ಥಾನದಲ್ಲಿದೆ. ಹೊಸ ತಾಂತ್ರಿಕತೆಗಳನ್ನು ದೇಶದ ಅಭಿವೃದ್ಧಿಗೆ ಬಳಸುವಲ್ಲಿ ನಮ್ಮೆಲ್ಲರ ಪಾತ್ರ ಮುಖ್ಯವಾಗಿದೆ ಎಂದು ಬೆಂಗಳೂರಿನ ಕುಶಾಗ್ರಮತಿ ಅನಾಲಿಟಿಕ್ಸ್ ಪ್ರೈ. ಲಿಮಿಟೆಡ್ ಕಂಪನಿಯ ಸಿಇಒ ಹಾಗೂ ಮ್ಯಾನೇಜಿಂಗ್ ಡೈರೆಕ್ಟರ್, ಸ್ಟಾರ್ಟಅಪ್ ಮೆಂಟರ್ ಮತ್ತು ಸಲಹೆಗಾರ ಡಾ.ಅನಂತ ಕೊಪ್ಪರ ಹೇಳಿದರು.

ಕೃತಕ ಬುದ್ಧಿಮತ್ತೆಯು ಸಾಹಿತ್ಯಕ್ಕೆ ಸವಾಲಾಗದು

Sep 13 2024, 01:46 AM IST
ದಾವಣಗೆರೆಯ ಡಿಆರ್‌ಆರ್ ಶಾಲೆಯಲ್ಲಿ ನಡೆದ ಸಾಹಿತ್ಯ ಮತ್ತು ಸಾಂಸ್ಕೃತಿಕ ಮೇಳವನ್ನು ಡಾ.ಎಚ್.ಬಿ.ಮಂಜುನಾಥ ಉದ್ಘಾಟಿಸಿದರು.

ಬೆಳೆ ಸಮೀಕ್ಷೆಯಲ್ಲಿ ಕ್ರಾಂತಿ: 'ಕೃತಕ ಬುದ್ಧಿಮತ್ತೆ'ಯಿಂದಾಗಿ ಇನ್ನು ಮುಂದೆ 'ಕಳ್ಳಾಟ'ಕ್ಕೆ ಕಡಿವಾಣ

Sep 05 2024, 12:30 AM IST

ಬೆಳೆ ಹಾನಿ ಪರಿಹಾರ ಮತ್ತು ಕನಿಷ್ಠ ಬೆಂಬಲ ಬೆಲೆ ಯೋಜನೆಯಲ್ಲಿ ನಡೆಯುತ್ತಿದ್ದ ಅಕ್ರಮಗಳನ್ನು ತಡೆಗಟ್ಟಲು, ಸರ್ಕಾರವು ಬೆಳೆ ಸಮೀಕ್ಷೆ ಆ್ಯಪ್‌ನಲ್ಲಿ ಕೃತಕ ಬುದ್ಧಿಮತ್ತೆಯನ್ನು ಅಳವಡಿಸಿದೆ.  

ಕೃತಕ ಬುದ್ಧಿಮತ್ತೆಯಿಂದ ಪವಾಡ ಮಾಡಬಹುದು

Aug 31 2024, 01:40 AM IST
ಕೃತಕ ಬುದ್ಧಿಮತ್ತೆಯು ಬಹುತೇಕ ಎಲ್ಲ ಕ್ಷೇತ್ರಗಳನ್ನು ಆಕ್ರಮಿಸಿಕೊಂಡಿದೆ. ಪ್ರಸ್ತುತ ತಂತ್ರಜ್ಞಾನವನ್ನು ಬಳಸಿಕೊಂಡು ಕೃತಕ ಬುದ್ಧಿಮತ್ತೆಯಿಂದ ಪವಾಡಗಳನ್ನು ಮಾಡಬಹುದು

ಕೆಲಸದಲ್ಲಿ ಕೃತಕ ಬುದ್ಧಿಮತ್ತೆ ಅಳವಡಿಸಿಕೊಳ್ಳಿ

Aug 28 2024, 12:54 AM IST
ದೇಶದಲ್ಲಿ ಡಿಜಿಟಲ್ ಉದ್ಯೋಗಕ್ಕೆ ಪೂರಕವಾದ ಕೌಶಲ್ಯತೆಯನ್ನು ವಿದ್ಯಾರ್ಥಿಗಳು ರೂಢಿಸಿಕೊಳ್ಳಬೇಕು.

ಮಾಧ್ಯಮ ಕ್ಷೇತ್ರಕ್ಕೂ ಕೃತಕ ಬುದ್ಧಿಮತ್ತೆ ಪ್ರವೇಶ, ಚಿಂತನೆ ಅಗತ್ಯ: ರಾಜೇಂದ್ರ

Aug 23 2024, 01:00 AM IST
ಕೊಡಗು ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಕೊಡಗು ವಿಶ್ವವಿದ್ಯಾನಿಲಯ ಹಾಗೂ ಸ್ಥಳೀಯ ಪತ್ರಿಕಾ ಸಂಘಟನೆಗಳ ಸಹಕಾರದಲ್ಲಿ ನಗರದ ಗಾಂಧಿ ಭವನದಲ್ಲಿ ಗುರುವಾರ ‘ಪತ್ರಿಕಾ ದಿನಾಚರಣೆ’ ನಡೆಯಿತು.

ಕೃತಕ ಬುದ್ಧಿಮತ್ತೆ ತ್ವರಿತವಾಗಿ ಮಾಹಿತಿ ಪಡೆಯಲು ಸಹಕಾರಿ: ಶಿವಯ್ಯ ಗೋಡಿಮನಿ

Aug 20 2024, 12:46 AM IST
ಕೃತಕ ಬುದ್ಧಿಮತ್ತೆಯು ತ್ವರಿತವಾಗಿ ಮಾಹಿತಿ ಪಡೆಯುವ ಹೊಸತನದ ಆವಿಷ್ಕಾರವಾಗಿದೆ ಎಂದು ಶಿವಯ್ಯ ಗೋಡಿಮನಿ ತಿಳಿಸಿದರು.

ಸಾಂಪ್ರದಾಯಿಕ ಕೌಶಲ್ಯಕ್ಕೆ ಕೃತಕ ಬುದ್ಧಿಮತ್ತೆ ಸಾಟಿಯಲ್ಲ

Jul 17 2024, 12:48 AM IST
ಕೃತಕ ಬುದ್ಧಿಮತ್ತೆಯು ನಮ್ಮ ಹಾದಿಯಲ್ಲಿ ಎಷ್ಟೇ ಪ್ರಬಲವಾಗಿ ಬಂದರೂ ನಮ್ಮ ಸಾಂಪ್ರದಾಯಿಕ ಕೌಶಲ್ಯಗಳಿಗೆ ಅವು ಸಾಟಿಯಲ್ಲ. ಸಾಮಾಜಿಕ ಸಂಪರ್ಕ ಹಾಗೂ ನಿರಂತರ ಅಧ್ಯಯನದಿಂದ ಸಾಂಪ್ರದಾಯಿಕ ಕೌಶಲ್ಯ ಬರುತ್ತದೆ ಎಂದು ದಾವಣಗೆರೆ ವಿಶ್ವವಿದ್ಯಾನಿಲಯದ ವಾಣಿಜ್ಯ ವಿಭಾಗದ ಡೀನ್ ಹಾಗೂ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಸ್ಟಡೀಸ್ ಅಧ್ಯಕ್ಷ ಡಾ. ಆರ್.ಶಶಿಧರ ದಾವಣಗೆರೆಯಲ್ಲಿ ಹೇಳಿದ್ದಾರೆ.

ಕೃತಕ ಬುದ್ಧಿಮತ್ತೆ ಆವಿಷ್ಕಾರ ಸದ್ಬಳಕೆ ಮುಖ್ಯ: ಸಿ.ವಿ.ಗೌಡರ್

Jun 22 2024, 12:48 AM IST
ಕೃತಕ ಬುದ್ಧಿಮತ್ತೆ ಆವಿಷ್ಕಾರ ಈಗಿನ್ನೂ ಆರಂಭಿಕ ಹಂತದಲ್ಲಿದ್ದು, ಮುಂದೆ ವ್ಯಾಪಕವಾದಲ್ಲಿ ತಂತ್ರಾಂಶ ಅಭಿವೃದ್ಧಿ ಅಂದರೆ ಸಾಫ್ಟ್ ವೇರ್ ಡೆವಲೆಪ್ಮೆಂಟ್ ಸಹಾ ಒಂದು ಕೌಶಲ್ಯವಾಗಿರದೇ ಸಾಮಾನ್ಯ ಎನ್ನಿಸಬಹುದು. ಆದ್ದರಿಂದ ಸಾಫ್ಟ್ ವೇರ್ ಕ್ಷೇತ್ರದಲ್ಲಿ ಇರುವವರು ಕೃತಕ ಬುದ್ಧಿಮತ್ತೆಯ ಚಿಕ್ಕಚಿಕ್ಕ ಕೋರ್ಸ್‌ಗಳನ್ನು ಈಗಿನಿಂದಲೇ ಪಡೆಯುವುದು ಕ್ಷೇಮಕರ ಎಂದು ಬೆಂಗಳೂರಿನ ಎಂಪ್ಲೇ ಇನ್ಕಾರ್ಪೊರೇಷನ್ ಮುಖ್ಯ ವಿಶ್ಲೇಷಣಾಧಿಕಾರಿ ಸಿ.ವಿ.ಗೌಡರ್ ದಾವಣಗೆರೆಯಲ್ಲಿ ಹೇಳಿದ್ದಾರೆ.
  • < previous
  • 1
  • 2
  • 3
  • 4
  • next >

More Trending News

Top Stories
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
ನ್ಯಾ। ದಾಸ್‌ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
35 ಅತ್ಯಗತ್ಯ ಔಷಧಿ ದರ ಇಳಿಕೆ : ಕೇಂದ್ರ ಘೋಷಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved