• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಿವಿಧೋದ್ದೇಶ ಪ್ರಾಥಮಿಕ ಕೃಷಿ ಸಂಘಕ್ಕೆ ಮಂಜುರಾಜು, ಲಲಿತಾ ಆಯ್ಕೆ

Mar 21 2025, 12:32 AM IST
ಮದ್ದೂರು ತಾಲೂಕಿನ ಗೆಜ್ಜಲಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಬಿಜೆಪಿ ಮತ್ತು ಜೆಡಿಎಸ್ ಬೆಂಬಲಿತ ಮಂಜು ರಾಜು, ಉಪಾಧ್ಯಕ್ಷರಾಗಿ ಎಚ್.ಎಸ್.ಲಲಿತಮ್ಮ ಗುರುವಾರ ನಡೆದ ಚುನಾವಣೆಯಲ್ಲಿ ಅವಿರೋಧವಾಗಿ ಆಯ್ಕೆಯಾದರು.

ಆನೆಗೊಳ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಬಿ.ಎಂ.ಕಿರಣ್ ಅಧ್ಯಕ್ಷ

Mar 16 2025, 01:49 AM IST
ನನ್ನನ್ನು ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಲು ಸಂಘದ ಎಲ್ಲ ನಿರ್ದೇಶಕರು, ಜೆಡಿಎಸ್ ಹಾಗೂ ಕಾಂಗ್ರೆಸ್ ಮುಖಂಡರ ಸಹಕಾರ ಕಾರಣವಾಗಿದೆ. ಸಂಘವೂ ಸ್ವಂತ ಕಟ್ಟಡ ಹೊಂದಿದೆ. ವಾಣಿಜ್ಯ ಮಳಿಗೆಗಳಿವೆ. ಗೊಬ್ಬರ ಮಾರಾಟ ವಿಭಾಗ ಶಾಖೆ ಇದೆ. ಸಂಘದ ಆರ್ಥಿಕ ಪ್ರಗತಿಗೆ ಮತ್ತಷ್ಟು ಯೋಜನೆ ಹಮ್ಮಿಕೊಳ್ಳಲಾಗುವುದು.

ಮುಟ್ಟನಹಳ್ಳಿಯ ಕೃಷಿ ಸೊಸೈಟಿಗೆ ಅಧ್ಯಕ್ಷರಾಗಿ ರಾಜಕುಮಾರ್ ಆಯ್ಕೆ

Mar 15 2025, 01:02 AM IST
ಸಹಕಾರ ಸಂಘಗಳು ರೈತರಿಗೆ ವರದಾನವಾಗಬೇಕು. ಆ ನಿಟ್ಟಿನಲ್ಲಿ ಸಂಘದ ಅಭಿವೃದ್ಧಿಗೆ ಎಲ್ಲ ನಿರ್ದೇಶಕರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಸದಸ್ಯರ ಜತೆಗೂಡಿ ಮಾದರಿ ಸಂಘ ಮಾಡಲು ಪಣತೊಡುತ್ತೇನೆ .

ನಂದಿ ಕೃಷಿ ಉಳಿದರೆ ಮಾತ್ರ ನಾಗರಿಕತೆ ಉಳಿವು

Mar 14 2025, 01:30 AM IST
ಕನ್ನಡಪ್ರಭ ವಾರ್ತೆ ಬಸವನಬಾಗೇವಾಡಿ ನಂದಿ ಕೃಷಿ‌ ಉಳಿದರೆ ಮಾತ್ರ ನಾಗರಿಕತೆ ಉಳಿಯಲು ಸಾಧ್ಯ ಎಂಬುದನ್ನು ನಾನು ಸುಮಾರು 50 ದೇಶಗಳಲ್ಲಿ ಸೇವೆ ಸಲ್ಲಿಸಿದ ಅನುಭವದ ಆಧಾರದ ಮೇಲೆ ಹೇಳುತ್ತಿದ್ದೇನೆ ಎಂದು ಅಂತಾರಾಷ್ಟ್ರೀಯ ಕೃಷಿ ವಿಜ್ಞಾನಿ ಡಾ.ಚಂದ್ರಶೇಖರ ಬಿರಾದಾರ ಹೇಳಿದರು.ನಂದಿ ಕೃಷಿ, ಉಳಿದರೆ ಮಾತ್ರ ನಾಗರಿಕತೆ ಉಳಿವು, 50 ದೇಶಗಳ ಅನುಭವ, ಡಾ.ಚಂದ್ರಶೇಖರ ಬಿರಾದಾರ

ಬೃಹತ್‌ ಕೃಷಿ ಮೇಳ ಪ್ರತಿ ವರ್ಷ ನಿರಂತರವಾಗಿರಲಿ

Mar 14 2025, 12:34 AM IST
ಎಂ.ಎಸ್.ಸ್ವಾಮಿನಾಥನ ವರದಿಯಲ್ಲಿ ಏನು? ಇದೆ ಎಂಬುದರ ಬಗ್ಗೆ ಕೇಂದ್ರ ಸರಕಾರ ರೈತರಿಗೆ ತಿಳಿಸಬೇಕು.

ಬಜೆಟ್‌ನಲ್ಲಿ ಕೃಷಿ ನಿರ್ಲಕ್ಷ್ಯ: ರೈತ ಸಂಘ ಆರೋಪ

Mar 14 2025, 12:32 AM IST
ರಾಜ್ಯ ಸರ್ಕಾರ ಇಂದಿನ ಬಜೆಟ್ ನಲ್ಲಿ ಕೃಷಿ ಕ್ಷೇತ್ರಕ್ಕೆ ಶೇ 14 ರಷ್ಟು ಅನುದಾನ ಘೋಷಿಸಿ ಕೃಷಿ ಕ್ಷೇತ್ರವನ್ನು ನಿರ್ಲಕ್ಷಿಸಿದೆ ಎಂದು ರೈತ ಸಂಘದ ಜಿಲ್ಲಾಧ್ಯಕ್ಷ ಎ ಗೋವಿಂದರಾಜು ಅಸಮಧಾನ ವ್ಯಕ್ತಪಡಿಸಿದರು.

ಏ.4ರಿಂದ ಹಾಲಸಿದ್ಧನಾಥದಲ್ಲಿ ಬೃಹತ್ ಕೃಷಿ ಉತ್ಸವ

Mar 14 2025, 12:31 AM IST
ಬೆಳಗಾವಿ ಜಿಲ್ಲೆಯಲ್ಲೇ ಮೊಟ್ಟಮೊದಲ ಬಾರಿಗೆ ಏ.4ರಿಂದ 8ರವರೆಗೆ ಬೃಹತ ಕೃಷಿ ಉತ್ಸವ ಹಮ್ಮಿಕೊಳ್ಳಲಾಗಿದೆ

ರೈತರತ್ನ ಪ್ರಶಸ್ತಿ- 2024ಗೆ ಕೃಷಿ ಕ್ಷೇತ್ರದಲ್ಲಿ ಅನುಪಮ ಸಾಧನೆ ಮಾಡಿದ 11 ಸಾಧಕರ ಆಯ್ಕೆ

Mar 13 2025, 12:47 AM IST

ಕೃಷಿ ಕ್ಷೇತ್ರದಲ್ಲಿ ಅನುಪಮ ಸಾಧನೆ ಮಾಡಿ ಇತರರಿಗೆ ಮಾದರಿಯಾಗಬಲ್ಲ ರಾಜ್ಯದ ರೈತರು ಹಾಗೂ ಸಂಸ್ಥೆಗಳನ್ನು ಗುರುತಿಸಿ ಗೌರವಿಸುವ ‘ಕನ್ನಡಪ್ರಭ’ ದಿನಪತ್ರಿಕೆ ಹಾಗೂ ‘ಏಷ್ಯಾನೆಟ್‌ ಸುವರ್ಣ ನ್ಯೂಸ್‌’ನ ಪ್ರತಿಷ್ಠಿತ ‘ರೈತ ರತ್ನ-2024’ ಪ್ರಶಸ್ತಿಗೆ  ಒಟ್ಟು11 ಸಾಧಕರನ್ನು  ಆಯ್ಕೆ ಮಾಡಲಾಯಿತು.

ಕೆ.ಬೆಟ್ಟಹಳ್ಳಿ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಜೆಡಿಎಸ್ ಬೆಂಬಲಿತ 12 ಮಂದಿ ನಿರ್ದೇಶಕರಿಗೆ ಗೆಲುವು

Mar 11 2025, 12:46 AM IST
ಪಾಂಡವಪುರ ತಾಲೂಕಿನ ಕೆ.ಬೆಟ್ಟಹಳ್ಳಿ ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘದ ನಿರ್ದೇಶಕರ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಎಲ್ಲಾ 12 ಸ್ಥಾನಗಳಲ್ಲೂ ಜೆಡಿಎಸ್ ಬೆಂಬಲಿತರು ಭರ್ಜರಿ ಗೆಲುವು ಸಾಧಿಸಿದ್ದಾರೆ. ರೈತಸಂಘ- ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ಸೋಲುವ ಮೂಲಕ ತೀವ್ರ ಮುಖಭಂಗ ಅನುಭವಿಸಿದ್ದಾರೆ.

ರೈತರು ಕೃಷಿ ಉತ್ಪನ್ನ ಎಪಿಎಂಸಿಯಲ್ಲಿ ಮಾರಾಟ ಮಾಡಲಿ: ಶಾಸಕ ಕೃಷ್ಣನಾಯ್ಕ

Mar 11 2025, 12:45 AM IST
ರೈತರು ಬೆಳೆದ ಕೃಷಿ ಉತ್ಪನ್ನಗಳನ್ನು ಎಪಿಎಂಸಿಯಲ್ಲಿ ಮಾರಾಟ ಮಾಡುವುದರಿಂದ ಮಧ್ಯವರ್ತಿ ಹಾವಳಿ ತಪ್ಪಿಸಲು ಸಾಧ್ಯವಾಗುತ್ತದೆ.
  • < previous
  • 1
  • ...
  • 6
  • 7
  • 8
  • 9
  • 10
  • 11
  • 12
  • 13
  • 14
  • ...
  • 90
  • next >

More Trending News

Top Stories
ಪಾಕ್ ಶೆಲ್‌ಗಳ ಹಾವಳಿಗೆ ಗಡಿ ಜನಜೀವನ ಮೂರಾಬಟ್ಟೆ
ಗಡಿ ಸಂಘರ್ಷ ಕಾರಣ ಪೊಲೀಸ್ರಿಗೆ ರಜೆ ಇಲ್ಲ : ಪರಂ
ನೀಟ್‌ ಕೋಟಾ ರದ್ದತಿ ಪರಿಣಾಮವೇನು? : ರಾಜ್ಯಕ್ಕೆ ಕೇಂದ್ರ
ಗ್ರಾಪಂ ವ್ಯಾಪ್ತೀಲಿ ಆಸ್ತಿ ತೆರಿಗೆ ಬಾಕಿ ಹೆಚ್ಚಳ
ಸಾಲ ಮರುಪಾವತಿಯಲ್ಲಿ ದ.ಕ.ದಲ್ಲಿ ಶಿಸ್ತಿದೆ : ಡಿಕೆಶಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved