• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕರಕುಚ್ಚಿ ಗ್ರಾಮದಲ್ಲಿ ಕೃಷಿ ಮಾಹಿತಿ ಕೇಂದ್ರದ ಉದ್ಘಾಟನೆ

Feb 16 2024, 01:48 AM IST
ಶಿವಮೊಗ್ಗ ಕೃಷಿ ಮಹಾವಿದ್ಯಾಲಯದ ಬಿಎಸ್ಸಿ (ಕೃಷಿ) ಅಂತಿಮ ವರ್ಷದ ವಿಧ್ಯಾರ್ಥಿಗಳು ಗ್ರಾಮೀಣ ಕೃಷಿ ಕಾರ್ಯನುಭವ ಕಾರ್ಯಕ್ರಮ ಪ್ರಯುಕ್ತ ಸಮೀಪದ ಕರಕುಚ್ಚಿ ಗ್ರಾಮದಲ್ಲಿ ''''ರೈತ ಮಿತ್ರ'''' - ಕೃಷಿ ಮಾಹಿತಿ ಕೇಂದ್ರದ ಉದ್ಘಾಟನಾ ಕಾರ್ಯಕ್ರಮ ಏರ್ಪಡಿಸಲಾಗಿತ್ತು.

ಕೃಷಿ, ಮೀನುಗಾರಿಕೆ, ಪ್ರವಾಸೋದ್ಯಮ ಅಭಿವೃದ್ಧಿ, ಐಟಿ ಪಾರ್ಕ್‌ ಸ್ಥಾಪನೆ ನಿರೀಕ್ಷೆ

Feb 15 2024, 01:34 AM IST
ಮಂಗಳೂರಿನಲ್ಲಿ ಜವುಳಿ ಪಾರ್ಕ್ ಸ್ಥಾಪಿಸಿ ೧ ಲಕ್ಷ ಮಂದಿಗೆ ಉದ್ಯೋಗ ಸೃಷ್ಟಿಸುವುದಾಗಿ ಕಾಂಗ್ರೆಸ್ ಹೇಳಿದ್ದ ಗ್ಯಾರಂಟಿ ಕಾರ್ಯಕ್ರಮ ಇನ್ನೂ ಅನುಷ್ಠಾನಕ್ಕೆ ಬಂದಿಲ್ಲ. ಈ ಬಾರಿಯ ಬಜೆಟ್‌ನಲ್ಲಿ ಪ್ರಕಟಗೊಳ್ಳಬಹುದೇ ಎಂಬ ಕುತೂಹಲವಿದೆ.

ಕೃಷಿ ಕೂಲಿಕಾರರ ಸಂಘದ ಸದಸ್ಯತ್ವ ಆಂದೋಲನಕ್ಕೆ ಎಂ.ಪುಟ್ಟಮಾದು ಚಾಲನೆ

Feb 14 2024, 02:20 AM IST
ಹೆಚ್ಚುತ್ತಿರುವ ಅಗತ್ಯ ವಸ್ತುಗಳನ್ನು ಬೆಲೆಗಳನ್ನು ಇಳಿಸಲು ಕೇಂದ್ರ ಸರ್ಕಾರ ಮುಂದಾಗಬೇಕು. ಕೇಂದ್ರ ಸರ್ಕಾರ ಶ್ರೀಮಂತರಿಗೆ ಮಣೆ ಹಾಕಿ ಬಡವರನ್ನು ಶೋಷಣೆ ಮಾಡುತ್ತಿದೆ. ಶ್ರೀಮಂತರಿಗೆ ತೆರಿಗೆ ರೂಪದಲ್ಲಿ ಅವರ ಎಲ್ಲ ಸಾಲಗಳನ್ನು ಮನ್ನಾ ಮಾಡಿದೆ. ಆದರೆ, ಬಡವರಿಗೆ ಮತ್ತು ರೈತರಿಗೆ ಅವರು ಬೆಳೆದ ಬೆಳೆಗಳಿಗೆ ವೈಜ್ಞಾನಿಕ ಬೆಲೆ ಕೊಡದೆ ಕನಿಷ್ಠ ಖರ್ಚನ್ನು ಭರಿಸಲಾಗದ ಪರಿಸ್ಥಿತಿಯಲ್ಲಿ ರೈತರು ಮತ್ತು ಕೂಲಿಕಾರರು ಬದುಕುವಂತಾಗಿದೆ.

ಶ್ರೀವಾಸವಿ ಅಮ್ಮನವರ ದರ್ಶನಾರ್ಶೀವಾದ ಪಡೆದ ಕೃಷಿ ಸಚಿವ ಎನ್.ಚಲುವರಾಯಸ್ವಾಮಿ

Feb 14 2024, 02:18 AM IST
ನಿಮ್ಮೆಲ್ಲರ ಪ್ರೀತಿ ವಿಶ್ವಾಸ ಮತ್ತು ನಂಬಿಕೆಯನ್ನು ಉಳಿಸಿಕೊಳ್ಳುವ ಜೊತೆಗೆ ಕ್ಷೇತ್ರ ಮತ್ತು ಜಿಲ್ಲೆಯ ಜನರ ನಿರೀಕ್ಷೆಗೂ ಮೀರಿ ಅಭಿವೃದ್ಧಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು. ಆರ್‍ಯವೈಶ್ಯ ಸಮಾಜದ ಅಭಿವೃದ್ಧಿಗೆ ಪೂರಕವಾಗಿ ಶಕ್ತಿಮೀರಿ ಶ್ರಮಿಸುತ್ತೇನೆ.

ಬಾವಿಕೆರೆ ಗ್ರಾಮದಲ್ಲಿ ಕೃಷಿ ಕಾಮಧೇನು ಮಾಹಿತಿ ಕೇಂದ್ರ ಉದ್ಘಾಟನೆ.

Feb 14 2024, 02:15 AM IST
ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಶಿವಮೊಗ್ಗದದಿಂದ ಸಮೀಪದ ಬಾವಿಕೆರೆ ಗ್ರಾಮದಲ್ಲಿ ಆಯೋಜಿಸಲಾದ ಗ್ರಾಮೀಣ ಕೃಷಿ ಕಾರ್ಯಾನುಭವದಡಿ ಬಿಎಸ್ಸಿ (ಕೃಷಿ) ಅಂತಿಮ ವರ್ಷದ ವಿದ್ಯಾರ್ಥಿಗಳಿಂದ ತಯಾರಿಸಲ್ಪಟ್ಟ ‘ ಕೃಷಿ ಕಾಮಧೇನು ‘ ಮಾಹಿತಿ ಕೇಂದ್ರದ ಉದ್ಘಾಟನೆಯನ್ನು ಶಾಸಕ ಜಿ.ಎಚ್.ಶ್ರೀನಿವಾಸ್‌ ನೆರವೇರಿಸಿದರು.

ಕೃಷಿ ಹೊಂಡ ಖಾಲಿ, ಜಾನುವಾರುಗಳಿಗೆ ಕುಡಿವ ನೀರಿನ ಸಮಸ್ಯೆ

Feb 13 2024, 12:50 AM IST
ಪ್ರಸಕ್ತ ವರ್ಷ ಮಳೆ ಕೊರತೆಯಾಗಿದ್ದರಿಂದ ತಾಲೂಕಿನ ಕೃಷಿ ಹೊಂಡಗಳು ಖಾಲಿಯಾಗಿವೆ. ಜಾನುವಾರುಗಳಿಗೆ ಮತ್ತು ಕುರಿಗಳಿಗೆ ಕುಡಿಯುವ ನೀರಿನ ಸಮಸ್ಯೆ ಉಲ್ಬಣಗೊಂಡಿದೆ.

ಪ್ರವಾಸೋದ್ಯಮ, ಕೈಗಾರಿಕೆ, ಕೃಷಿ ಅಭಿವೃದ್ಧಿಗೆ ಬಜೆಟ್‌ನಲ್ಲಿ ಬೇಕಿದೆ ಆದ್ಯತೆ

Feb 13 2024, 12:50 AM IST
ಪ್ರತಿ ವರ್ಷದ ಬಜೆಟ್‌ನಲ್ಲಿಯೂ ಜನರು ಜಿಲ್ಲೆಗೆ ಆದ್ಯತೆ ಸಿಗುತ್ತದೆಯೇ ಎನ್ನುವ ಆಸೆ ಕಣ್ಣಿನಿಂದಲೇ ಬಜೆಟ್ ಗಮನಿಸುತ್ತಿದ್ದು, ಫೆ. 16ರಂದು ಸಿಎಂ ಸಿದ್ದರಾಮಯ್ಯ ಮಂಡಿಸಲಿರುವ ಬಜೆಟ್ ಜಿಲ್ಲೆಯ ಪಾಲಿಗೆ ವಿಶೇಷವಾಗಿ ಪರಿಣಮಿಸಿದೆ.

ಬರಡು ಭೂಮಿಯಲ್ಲಿ ಅರಕಲಗೂಡು ರೈತನ ಸಾವಯವ ಕೃಷಿ ಸಾಧನೆ

Feb 12 2024, 01:38 AM IST

ಬರಡು ಭೂಮಿಯಲ್ಲಿ ಏನೂ ಮಾಡಲು ಆಗುವುದಿಲ್ಲ ಎಂದವರಿಗೆ ಚಿನ್ನದಂತಹ ಬೆಳೆ ತೆಗೆದು ಆಧುನಿಕ ರೈತರೊಬ್ಬರು ಇತರ ರೈತರಿಗೆ ಸ್ಫೂರ್ತಿಯಾಗಿದ್ದಾರೆ.

‘ಪೃಕ್ರತಿಯೆಡೆಗೆ ನಡಿಗೆ’ ಜಿಕೆವಿಕೆ ಕೃಷಿ ವಿವಿ ಇತಿಹಾಸದಲ್ಲೇ ಪ್ರಥಮ

Feb 12 2024, 01:30 AM IST
ಹೆಬ್ಬಾಳದ ಜಿಕೆವಿಕೆಯಲ್ಲಿ ಭಾನುವಾರ ಆಯೋಜಿಸಿದ್ದ ‘ಪ್ರಕೃತಿಯೆಡೆಗೆ ನಮ್ಮ ನಡಿಗೆ’ ವಾಕಥಾನ್‌ ಕಾರ್ಯಕ್ರಮ ನಡೆಯಿತು.

ಕೃಷಿ ಸಾಧಕರನ್ನು ಉತ್ತೇಜಿಸುವ ಕಾರ್ಯ ಶ್ಲಾಘನೀಯ: ಮಾಜಿ ಸಿಎಂ ಜಗದೀಶ್‌ ಶೆಟ್ಟರ್‌

Feb 10 2024, 01:47 AM IST
ಜಾತ್ರಾ ಮಹೋತ್ಸವದಲ್ಲಿ ವಿವಿಧ ಕ್ಷೇತ್ರದ‌ ವ್ಯಕ್ತಿಗಳನ್ನು ಗುರುತಿಸಿ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದೆ. ಬೇರೆ ಬೇರೆ ಕ್ಷೇತ್ರಕ್ಕೆ ಸಿಗುವ ಗೌರವ ಕೃಷಿಕರಿಗೆ ಕಡಿಮೆ ಆಗುತ್ತಿದ್ದು, ಅದನ್ನು ಮನಗಂಡು ಉತ್ತೇಜಿಸುವ ಸಲುವಾಗಿ ವಿವಿಧ ಬೆಳೆಗಳನ್ನು ಬೆಳೆದಿರುವ ಸಾಧಕರನ್ನು ಗುರುತಿಸುವ ಮೂಲಕ ಅವರು ಕೃಷಿಯಲ್ಲಿಯೇ ನೆಲೆ‌ ನಿಲ್ಲುವಂತೆ ಮಾಡಿದ್ದಾರೆ. ಕ್ರಿಕೆಟ್‌ಗೆ ಇರುವ ಮಹತ್ವ ದೇಸಿಯ ಕ್ರೀಡೆಗೂ ಸಿಗಲಿ ಎಂಬ ಉದ್ದೇಶದಿಂದ ವಿಭಿನ್ನವಾದ ಕಾರ್ಯಕ್ರಮವನ್ನು ಸುತ್ತೂರು ಜಾತ್ರೆಯಲ್ಲಿ ಆಯೋಜಿಸಲಾಗಿದೆ.
  • < previous
  • 1
  • ...
  • 98
  • 99
  • 100
  • 101
  • 102
  • 103
  • 104
  • 105
  • 106
  • ...
  • 113
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved