• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹಡಿಲು ಭೂಮಿಯಲ್ಲಿ ಕೃಷಿ ದೇಶಕ್ಕೆ ಮಾದರಿ: ಯಶ್‌ಪಾಲ್ ಸುವರ್ಣ

Nov 09 2023, 01:02 AM IST
ಸಂಜೀವಿನಿ ಸ್ವಸಹಾಯ ಸಂಘದ ಮಹಿಳೆಯರು ಉತ್ಪಾದಿಸಿದ ದೀಪಾವಳಿ ಗಿಫ್ಟ್ಫ್ಟ್‌ ಬಿಡುಗಡೆ

ಕೃಷಿ, ಕುಡಿಯುವ ನೀರು ಪೂರೈಕೆಗೆ ಸಮರ್ಪಕ ವಿದ್ಯುತ್ ಒದಗಿಸಿ

Nov 07 2023, 01:30 AM IST
ಸಾರ್ವಜನಿಕರ ಅಹವಾಲು ಸ್ವೀಕಾರ

ಆಹಾರದಲ್ಲಿ ಸ್ವಾವಲಂಬನೆಗೆಪಾಕ್‌ ಸೇನೆ ಕೃಷಿ ಚಟುವಟಿಕೆ

Nov 04 2023, 12:32 AM IST
ಹಲವು ವರ್ಷಗಳಿಂದ ಸೇನೆ, ಯುದ್ಧ ಬಾಂಬುಗಳನ್ನು ನೋಡಿದ್ದ ಪಾಕಿಸ್ತಾನದ ಖೈಬರ್‌ ಪಖ್ತೂನ್‌ಖಾದಲ್ಲಿ ಕೃಷಿ ಚಟುವಟಿಕೆಗಳನ್ನು ಶುರು ಮಾಡಲು ಪಾಕ್‌ ಸೇನೆ ಸಿದ್ಧತೆ ನಿರ್ಧರಿಸಿದೆ.

ಕೃಷಿ ತ್ಯಾಜ್ಯಕ್ಕೆ ಬೆಂಕಿ ಹಾಕಿದರೆ ಭಾರೀ ದಂಡ

Nov 04 2023, 12:30 AM IST
ದೆಹಲಿ ಸೇರಿದಂತೆ ಉತ್ತರ ಭಾರತದಲ್ಲಿ ಮಾಲಿನ್ಯ ಎಲ್ಲೆ ಮೀರುತ್ತಿದ್ದು, ಇದನ್ನು ಹತ್ತಿಕ್ಕುವ ಕ್ರಮವಾಗಿ ಹರ್ಯಾಣ ಸರ್ಕಾರ ಕೃಷಿ ತ್ಯಾಜ್ಯ ಸುಡುವುದಕ್ಕೆ ಭಾರಿ ದಂಡ ವಿಧಿಸುತ್ತಿದೆ.

ಕೃಷಿ ಪಂಪ್‌ಸೆಟ್‌ಗಳಿಗೆ ಗುಣಮಟ್ಟದ ವಿದ್ಯುತ್‌ ಪೂರೈಸಿ

Oct 28 2023, 01:16 AM IST
ಜಿಲ್ಲಾಧ್ಯಕ್ಷ ದಿನೇಶ್ ಶಿರವಾಳ

ಮಿಶ್ರ ಬೇಸಾಯ ಪದ್ದತಿಯಿಂದ ಲಾಭದಾಯಕ ಕೃಷಿ

Oct 23 2023, 12:16 AM IST
ದೊಡ್ಡಬಳ್ಳಾಪುರ: ಬೆಲೆ ಹೆಚ್ಚಾಗಿದೆ ಎನ್ನುವ ಒಂದೇ ಕಾರಣಕ್ಕೆ ಇಡೀ ತೋಟದಲ್ಲಿ ಅಡಿಕೆ ಸಸಿಗಳನ್ನು ಮಾತ್ರ ಬೆಳೆಸದೆ ಎಲ್ಲಾ ರೀತಿಯ ಬೆಳೆಗಳು ಇರುವಂತೆ ಮಿಶ್ರ ಪದ್ದತಿಯ ಕೃಷಿಗೆ ರೈತರು ಪ್ರಥಮ ಆದ್ಯತೆ ನೀಡಿದರೆ ಆರ್ಥಿಕ ನಷ್ಟಕ್ಕೆ ಒಳಗಾಗುವುದು ತಪ್ಪಲಿದೆ ಎಂದು ಸಾವಯವ ತೋಟಗಾರಿಕ ಕೃಷಿ ತಜ್ಞ ಶಿವನಾಪುರ ರಮೇಶ್ ಹೇಳಿದರು.

ಲಕ್ಷ ರು. ಲಂಚ ಪಡೆಯುತ್ತಿದ್ದಾಗ ಉಪ ಕೃಷಿ ನಿರ್ದೇಶಕಿ ಲೋಕಾ ಬಲೆಗೆ

Oct 22 2023, 01:01 AM IST
ಲಕ್ಷ ರುಪಾಯಿ ಲಂಚ ಸ್ವೀಕಾರ ವೇಳೆ ಕೃಷಿ ಉಪ ನಿರ್ದೇಶಕಿ ಲೋಕಾಯುಕ್ತ ಬಲೆಗೆ

ಕೃಷಿ ಪಂಪ್‌ಸೆಟ್‌ಗೆ ಲೋಡ್ ಶೆಡ್ಡಿಂಗ್ ಮಾಡದಿರಿ

Oct 22 2023, 01:00 AM IST
ಕೈಗಾರಿಕೆಗೆ ವಿದ್ಯುತ್ ಕಡಿಮೆ ಮಾಡಿ, ರೈತರಿಗೆ ಮೊದಲ ಆದ್ಯತೆ ನೀಡಲಿ: ಚನ್ನಗಿರಿ ಶಾಸಕ ಶಿವಗಂಗಾ ಬಸವರಾಜ ಒತ್ತಾಯ

ಪಟ್ಟಣಗಳಲ್ಲಿನ ಕೃಷಿ ಕೂಲಿ ಕಾರ್ಮಿಕರಿಗೆ ಸಿಗುತ್ತಿಲ್ಲ ಉದ್ಯೋಗ

Oct 21 2023, 12:30 AM IST
ಗದಗ ಜಿಲ್ಲೆಯಾದ್ಯಂತ ತೀವ್ರ ಮಳೆ ಕೊರತೆಯಿಂದಾಗಿ ಬರಗಾಲ ಆವರಿಸಿ, ಕಾರ್ಮಿಕರು ಉದ್ಯೋಗಕ್ಕಾಗಿ ಪರದಾಡುತ್ತಿದ್ದಾರೆ. ಗ್ರಾಪಂ ವ್ಯಾಪ್ತಿಯಲ್ಲಿ ವಾಸಿಸುವ ಜನರಿಗೆ ಉದ್ಯೋಗ ಖಾತ್ರಿ ಲಭ್ಯವಿದೆ, ಆದರೆ ಪಟ್ಟಣಗಳಲ್ಲಿ ವಾಸಿಸುವ ಕೃಷಿ ಕೂಲಿ ಕಾರ್ಮಿಕರಿಗೆ ನರೇಗಾವೂ ಇಲ್ಲ, ಬರಗಾಲ ಕಾಮಗಾರಿಯೂ ಇಲ್ಲ. ಹಾಗಾಗಿ ಕೃಷಿ ಕೂಲಿ ಕಾರ್ಮಿಕರು ಗುಳೆ ಹೋಗದೇ ಅನ್ಯ ಮಾರ್ಗವಿಲ್ಲದಂತಾಗಿದೆ.

ತೋಟದ ಪೈಪ್‌ಲೈನ್, ಕೃಷಿ ಹೊಂಡದ ಟಾರ್ಪಲ್‌ ನಾಶ

Oct 13 2023, 12:16 AM IST
ಹೊಸಕೋಟೆ: ಬಿಜೆಪಿಗೆ ಮತ ಹಾಕಿದರೆಂಬ ಕಾರಣಕ್ಕೆ ರೈತರೊಬ್ಬರ ತೋಟದಲ್ಲಿನ ಪೈಪ್ ಲೈನ್‌ಗಳನ್ನು, ಕೃಷಿ ಹೊಂಡದ ಟಾರ್ಪಲ್‌ ಅನ್ನು ಕತ್ತರಿಸಿ ನಾಶ ಮಾಡಲಾಗಿದೆ.
  • < previous
  • 1
  • ...
  • 100
  • 101
  • 102
  • 103
  • 104
  • 105
  • 106
  • 107
  • 108
  • next >

More Trending News

Top Stories
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
ನ್ಯಾ। ದಾಸ್‌ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
35 ಅತ್ಯಗತ್ಯ ಔಷಧಿ ದರ ಇಳಿಕೆ : ಕೇಂದ್ರ ಘೋಷಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved