• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಜೆಟ್ ನಲ್ಲಿ ಕೃಷಿ ಕೂಲಿಕಾರರಿಗೆ ಬಿಡಿಗಾಸು ನೀಡದೆ ಸಿಎಂ ವಂಚನೆ: ಎಂ.ಪುಟ್ಟಮಾದು ಆಕ್ರೋಶ

Mar 09 2025, 01:51 AM IST
ನಮಗೆ ಮುಖ್ಯಮಂತ್ರಿಗಳ ಮೇಲೆ ಸಾಕಷ್ಟು ನಿರೀಕ್ಷೆ ಇತ್ತು. ಕೇಂದ್ರ ಸರ್ಕಾರದ ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಅವರು ಬಜೆಟ್ ಮಂಡಿಸಿದಾಗ ಇದೇ ಸಿದ್ದರಾಮಯ್ಯ ಅವರು ಬಡವರಿಗೆ ಚೊಂಬು ಕೊಟ್ಟಿದ್ದಾರೆ ಎಂದು ಛೇಡಿಸಿದ್ದರು. ಈಗ ತಮ್ಮ ಬಜೆಟ್‌ನಲ್ಲಿಯೇ ಕೃಷಿ ಕೂಲಿಕಾರರಿಗೆ ಸಿಎಂ ದೊಡ್ಡ ಚೊಂಬು ಕೊಟ್ಟಿದ್ದಾರೆ.

ಬಜೆಟ್‌ನಲ್ಲಿ ಕೃಷಿ ಕ್ಷೇತ್ರಕ್ಕೆ ಸಿಂಹಪಾಲು, ಕೃಷಿ ಸಚಿವರಿಗೆ ಪ್ರೋತ್ಸಾಹ: ಸಿ.ಡಿ.ಗಂಗಾಧರ್

Mar 09 2025, 01:50 AM IST
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಸಕ್ತ ಸಾಲಿನ ಬಜೆಟ್‌ನಲ್ಲಿ ಕೃಷಿ ಕ್ಷೇತ್ರಕ್ಕೆ ಸಿಂಹಪಾಲು ನೀಡಿದ್ದು, 4 ಲಕ್ಷ ಕೋಟಿ ಬಜೆಟ್‌ನಲ್ಲಿ 53,117 ಕೋಟಿ ರು.ಗಳನ್ನು ಕೃಷಿ ಕ್ಷೇತ್ರಕ್ಕೆ ಮೀಸಲಿಡುವ ಮೂಲಕ ತಾವೊಬ್ಬ ನಿಜವಾದ ರೈತನ ಮಗ ಎಂಬುದನ್ನು ಸಿಎಂ ಸಾಬೀತುಪಡಿಸಿದ್ದಾರೆ.

ಕರ್ನಾಟಕ ಬಜೆಟ್ 2025 : ಗ್ರಾಮೀಣ ಭಾಗದ ಅಭಿವೃದ್ಧಿಗೆ ಕೃಷಿ ಪಥ, ಹಸಿರು ಪಥ, ಕೃಷಿ ಕವಚ

Mar 08 2025, 12:25 PM IST

ಗ್ರಾಮೀಣ ಪ್ರದೇಶಗಳಿಗೆ ಸಂಪರ್ಕ ರಸ್ತೆ, ಕುಡಿಯುವ ನೀರು, ಜನರಿಗೆ ಸುಗಮವಾಗಿ ವಿವಿಧ ಸೇವೆ, ಗ್ರಾ.ಪಂ.ಗಳ ಆದಾಯ ಹೆಚ್ಚಿಸಲು ಹೊಸ ಕಾರ್ಯಕ್ರಮಗಳನ್ನು ಬಜೆಟ್‌ನಲ್ಲಿ ಘೋಷಿಸಲಾಗಿದ್ದು, ಒಟ್ಟಾರೆ 26,735 ಕೋಟಿ ರು.ಹಂಚಿಕೆ ಮಾಡಲಾಗಿದೆ.

ಮಂಡ್ಯ ಜಿಲ್ಲೆ: ಕೃಷಿ ವಿವಿಗೆ ೨೫ ಕೋಟಿ ರು. ಸಿಕ್ಕಿದ್ದೇ ದೊಡ್ಡ ಸಾಧನೆ..!

Mar 07 2025, 11:45 PM IST
ಯಾವುದೇ ಸರ್ಕಾರವಿರಲಿ ಪ್ರತಿ ಬಜೆಟ್‌ನಲ್ಲೂ ಮಂಡ್ಯ ಜಿಲ್ಲೆಯನ್ನು ಅತ್ಯಂತ ನಿಕೃಷ್ಟ ಮತ್ತು ನಿರ್ಲಕ್ಷ್ಯದಿಂದ ಕಾಣುವುದು ಸರ್ವೇ ಸಾಮಾನ್ಯವಾಗಿದೆ. ರಾಜಕೀಯ ಪ್ರಧಾನವಾಗಿರುವ ಜಿಲ್ಲೆಯನ್ನು ರಾಜಕೀಯ ದೃಷ್ಟಿಯಿಂದ ನೋಡುತ್ತಿರುವರೇ ವಿನಃ ಅಭಿವೃದ್ಧಿ ದೃಷ್ಟಿಯಿಂದ ಯಾರೂ ನೋಡದಿರುವುದು ಜಿಲ್ಲೆಯ ದೊಡ್ಡ ದುರಂತವಾಗಿದೆ.

ಸಹಕಾರ ಸಂಘಗಳು ಕೃಷಿ ಜತೆ ಇತರ ಚಟುವಟಿಕೆಗಳಿಗೂ ಸಾಲ ನೀಡಬೇಕು

Mar 07 2025, 12:51 AM IST
ಸಹಕಾರ ಸಂಘಗಳು ಕೃಷಿ ಸಾಲದ ಜತೆಗೆ ಇತರ ಆರ್ಥಿಕ ಚಟುವಟಿಕೆಗಳಿಗೂ ಸಾಲ ನೀಡಿದಲ್ಲಿ ಲಾಭ ಗಳಿಸಬಹುದು ಎಂದು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‌ ಉಪಾಧ್ಯಕ್ಷ ಡಿ.ಕುಮಾರ್ ಹೇಳಿದ್ದಾರೆ.

ಮಂಡ್ಯದಲ್ಲಿ ಕೃಷಿ ವಿವಿ ಮಂದಗತಿ, ಉಳಿದಿದ್ದೆಲ್ಲವೂ ಅಧೋಗತಿ..!

Mar 07 2025, 12:51 AM IST
ಮಂಡ್ಯ ಜಿಲ್ಲೆ ಅಭಿವೃದ್ಧಿ ನಿರ್ಲಕ್ಷಿತ ಜಿಲ್ಲೆ. ಪ್ರಗತಿಯ ವಿಚಾರದಲ್ಲಿ ಎಲ್ಲಾ ಸರ್ಕಾರಗಳಿಂದಲೂ ನಿಕೃಷ್ಟಕ್ಕೊಳಗಾಗುತ್ತಲೇ ಬರುತ್ತಿದೆ. ಸಮರ್ಥ ರಾಜಕೀಯ ನಾಯಕತ್ವದ ಕೊರತೆಯೂ ಇದಕ್ಕೆ ಕಾರಣವೆಂದರೂ ತಪ್ಪಿಲ್ಲ. ಇದರ ನಡುವೆಯೇ ಮತ್ತೊಂದು ರಾಜ್ಯ ಬಜೆಟ್ ಬಂದಿದೆ. ಜಿಲ್ಲೆಗೆ ಏನೇನು ಸಿಗಬಹುದೆಂಬ ಬಗ್ಗೆ ನಿರೀಕ್ಷೆಗಳು ಮತ್ತೆ ಗರಿಗೆದರಿವೆ.

ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಆಡಳಿತ ಮಂಡಳಿಗೆ ಆಯ್ಕೆ

Mar 07 2025, 12:49 AM IST
ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆಡಳಿತ ಮಂಡಳಿಗೆ ನಡೆದ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಸಹಕಾರ ಭಾರತಿಯ ಅಭ್ಯರ್ಥಿಗಳು 12 ರಲ್ಲಿ 11 ಸ್ಥಾನಗಳನ್ನು ಗಳಿಸಿ ಅಧಿಕಾರ ಪಡೆದುಕೊಂಡಿದ್ದಾರೆ. ಅಧ್ಯಕ್ಷರಾಗಿ ಪ್ರಕಾಶ್ ನಾರಾಯಣ ರಾವ್ , ಉಪಾಧ್ಯಕ್ಷರಾಗಿ ರಾಘವ ಗೌಡ ಕುಡುಮಡ್ಕ ಅವಿರೋಧವಾಗಿ ಆಯ್ಕೆಯಾದರು.

ಕಾರ್ಮಿಕ ಸಮಸ್ಯೆ ನಿವಾರಣೆಗೆ ಕೃಷಿ ಯಂತ್ರೋಪಕರಣ ಅವಶ್ಯ

Mar 07 2025, 12:47 AM IST
ಕೃಷಿ ಮತ್ತು ಋಷಿ ಸಂಸ್ಕೃತಿ ಒಂದೇ ನಾಣ್ಯದ ಎರಡು ಮುಖಗಳಾಗಿದ್ದು ರೈತರು ಕೃಷಿಯಿಂದ ಸಾಕಷ್ಟು ಸಮಸ್ಯೆಗಳನ್ನು ಎದುರಿಸುತ್ತಿರುವ ಸಂದರ್ಭದಲ್ಲಿ ಶ್ರೀ ಧಗ್ರಾಯೋ ಕೃಷಿಗೆ ಪ್ರಾಮುಖ್ಯತೆ ನೀಡುತ್ತಿರುವುದು ಶ್ಲಾಘನೀಯ ಎಂದು ತಾಲೂಕಿನ ನೊಣವಿನಕೆರೆ ಕಾಡಸಿದ್ದೇಶ್ವರ ಮಠದ ಕಿರಿಯ ಶ್ರೀಗಳಾದ ಅಭಿನವ ಕಾಡಸಿದ್ದೇಶ್ವರ ಸ್ವಾಮೀಜಿ ತಿಳಿಸಿದರು.

ಎಸ್ಸಿ ರೈತ ಮಹಿಳೆಯರಿಗಾಗಿ ಕೃಷಿ ಯಂತ್ರೋಪಕರಣಗಳಬಾಡಿಗೆ ಕೇಂದ್ರ ಸ್ಥಾಪಿಸುವ ಕುರಿತು ತರಬೇತಿ

Mar 07 2025, 12:47 AM IST
ಮಹಿಳೆಯರು ಕೃಷಿ ವಿವಿಯಿಂದ ನೀಡುವ ತರಬೇತಿ ಮತ್ತು ಕೌಶಲ್ಯಾಭಿವೃದ್ಧಿ ಕಾರ್ಯಕ್ರಮಗಳ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿ ಮುಂದಿನ ದಿನಗಳಲ್ಲಿ ತಾಂತ್ರಿಕ ಮತ್ತು ಆರ್ಥಿಕವಾಗಿ ಸಬಲೀಕರಣ ಹೊಂದಬೇಕು.

ಸಮುದ್ರ ಸೇರುವ ನೀರನ್ನು ರೈತರ ಕೃಷಿ ಭೂಮಿಗೆ ನೀಡಿ: ಮರಿಗೌಡ ಪಾಟೀಲ

Mar 07 2025, 12:46 AM IST
ನದಿ ಜೋಡಣೆಗೆ ಒತ್ತಾಯಿಸಿ ಜಿಲ್ಲೆಯ ಎಲ್ಲ ಶಾಸಕರ ಕಚೇರಿ ಮುಂದೆ ಧರಣಿ ಹಮ್ಮಿಕೊಳ್ಳಲಾಗಿದೆ. ಅನ್ನದಾತರು ನೀರಿಗಾಗಿ ಗೋಳಿಡುವಂತಾಗಿದೆ.
  • < previous
  • 1
  • ...
  • 7
  • 8
  • 9
  • 10
  • 11
  • 12
  • 13
  • 14
  • 15
  • ...
  • 90
  • next >

More Trending News

Top Stories
ಪಾಕ್ ಶೆಲ್‌ಗಳ ಹಾವಳಿಗೆ ಗಡಿ ಜನಜೀವನ ಮೂರಾಬಟ್ಟೆ
ಗಡಿ ಸಂಘರ್ಷ ಕಾರಣ ಪೊಲೀಸ್ರಿಗೆ ರಜೆ ಇಲ್ಲ : ಪರಂ
ನೀಟ್‌ ಕೋಟಾ ರದ್ದತಿ ಪರಿಣಾಮವೇನು? : ರಾಜ್ಯಕ್ಕೆ ಕೇಂದ್ರ
ಗ್ರಾಪಂ ವ್ಯಾಪ್ತೀಲಿ ಆಸ್ತಿ ತೆರಿಗೆ ಬಾಕಿ ಹೆಚ್ಚಳ
ಸಾಲ ಮರುಪಾವತಿಯಲ್ಲಿ ದ.ಕ.ದಲ್ಲಿ ಶಿಸ್ತಿದೆ : ಡಿಕೆಶಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved