• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರೈತರಿಗೆ ಶೀಘ್ರವೇ ಬರ ಪರಿಹಾರ: ಕೃಷಿ ಸಚಿವ

Nov 29 2023, 01:15 AM IST
ಈಗಾಗಲೇ ರಾಜ್ಯದ ಬರ ಪರಿಸ್ಥಿತಿಯ ಕುರಿತು, ಕಂದಾಯ ಸಚಿವ ಕೃಷ್ಣ ಬೈರೇಗೌಡ ಹಾಗೂ ತಾವು ದೆಹಲಿಗೆ ತೆರಳಿ, ಕೇಂದ್ರದ ಕೃಷಿ ಸಚಿವರ ಜತೆ ಸಭೆ ನಡೆಸಿ, ಕೇಂದ್ರ ಸರ್ಕಾರಕ್ಕೆ ಇಲ್ಲಿನ ಬರ ಪರಿಸ್ಥಿತಿಯ ಬಗ್ಗೆ ಮನವರಿಕೆ ಮಾಡಿಕೊಟ್ಟಿದ್ದೇವೆ. ಈ ತಿಂಗಳ ಅಂತ್ಯದಲ್ಲಿ ಕೇಂದ್ರ ಸರ್ಕಾರವು ಬರ ಪರಿಹಾರದ ಹಣ ಬಿಡುಗಡೆ ಮಾಡಲಿದೆ ಎಂಬ ನಿರೀಕ್ಷೆ ಇದೆ ಎಂದು ಕೃಷಿ ಸಚಿವ ಎನ್. ಚಲುವನಾರಾಯಣಸ್ವಾಮಿ ತಿಳಿಸಿದರು.

₹720 ಕೋಟಿ ಬೆಳೆಸಾಲ, ₹48 ಕೋಟಿ ಮಾಧ್ಯಮಿಕ ಕೃಷಿ ಸಾಲದ ಗುರಿ

Nov 28 2023, 12:30 AM IST
ಪ್ರಸಕ್ತ ಸಾಲಿನಲ್ಲಿ ₹720 ಕೋಟಿ ಬೆಳೆ ಸಾಲ ಹಾಗೂ ₹48 ಕೋಟಿ ಮಾಧ್ಯಮಿಕ ಕೃಷಿ ಸಾಲ ವಿತರಿಸುವ ಗುರಿ ಹೊಂದಲಾಗಿದೆ ಎಂದು ಕರ್ನಾಟಕ ಸೆಂಟ್ರಲ್‌ ಕೋ-ಆಪರೇಟಿವ್‌ (ಕೆಸಿಸಿ) ಬ್ಯಾಂಕ್‌ ನೂತನ ಅಧ್ಯಕ್ಷ ಶಿವಕುಮಾರಗೌಡ ಪಾಟೀಲ ಹೇಳಿದರು.

ರೈತರ ಪ್ರಗತಿಗೆ ಕೃಷಿ ವಿಜ್ಞಾನಗಳ ವಿವಿ ಸಹಕಾರಿ: ಡಾ.ಸಿ.ವಾಸುದೇವಪ್ಪ

Nov 23 2023, 01:45 AM IST
ಸ್ಥಳೀಯ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಪ್ರಕ್ಷಾಗೃಹದಲ್ಲಿ ಹಮ್ಮಿಕೊಂಡಿದ್ದ ವಿವಿಯ 15ನೇ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಕೃಷಿ ಗೊಬ್ಬರ ಕೈಗಾರಿಕೆಗೆ ಸರಬರಾಜು: 337 ಚೀಲ ಜಫ್ತಿ

Nov 13 2023, 01:18 AM IST
ಕೃಷಿ ಗೊಬ್ಬರ ಕೈಗಾರಿಕೆಗೆ ಸರಬರಾಜು: 337 ಚೀಲ ಜಫ್ತಿ

ಅರೆಹದ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ₹3.28 ಕೋಟಿ ವಿಮಾ ಪರಿಹಾರ: ಅಶೋಕ್‌

Nov 13 2023, 01:17 AM IST
2018 ರಿಂದ 2023 ರವರೆಗೆ ಒಟ್ಟು 940 ರೈತರು 21.10 ಲಕ್ಷ ವಿಮಾ ಮೊತ್ತ ಪರಿಹಾರ ಪಾವತಿ

ಕೃಷಿ ಭಾಗ್ಯ ಯೋಜನೆ ಮರುಜಾರಿ ತಂದಿದ್ದು ಸ್ವಾಗತಾರ್ಹ

Nov 12 2023, 01:00 AM IST
ನರಗುಂದದಲ್ಲಿ ನಡೆಯುತ್ತಿರುವ ಮಹದಾಯಿ ಹಾಗೂ ಕಳಸಾ ಬಂಡೂರಿ ನಾಲಾ ಯೋಜನೆಯ ನಿರಂತರ ಹೋರಾಟ 3040ನೇ ದಿನ ಪದಾರ್ಪಣೆ ಮಾಡಿದೆ.

ಹಡಿಲು ಭೂಮಿಯಲ್ಲಿ ಕೃಷಿ ದೇಶಕ್ಕೆ ಮಾದರಿ: ಯಶ್‌ಪಾಲ್ ಸುವರ್ಣ

Nov 09 2023, 01:02 AM IST
ಸಂಜೀವಿನಿ ಸ್ವಸಹಾಯ ಸಂಘದ ಮಹಿಳೆಯರು ಉತ್ಪಾದಿಸಿದ ದೀಪಾವಳಿ ಗಿಫ್ಟ್ಫ್ಟ್‌ ಬಿಡುಗಡೆ

ಕೃಷಿ, ಕುಡಿಯುವ ನೀರು ಪೂರೈಕೆಗೆ ಸಮರ್ಪಕ ವಿದ್ಯುತ್ ಒದಗಿಸಿ

Nov 07 2023, 01:30 AM IST
ಸಾರ್ವಜನಿಕರ ಅಹವಾಲು ಸ್ವೀಕಾರ

ಆಹಾರದಲ್ಲಿ ಸ್ವಾವಲಂಬನೆಗೆಪಾಕ್‌ ಸೇನೆ ಕೃಷಿ ಚಟುವಟಿಕೆ

Nov 04 2023, 12:32 AM IST
ಹಲವು ವರ್ಷಗಳಿಂದ ಸೇನೆ, ಯುದ್ಧ ಬಾಂಬುಗಳನ್ನು ನೋಡಿದ್ದ ಪಾಕಿಸ್ತಾನದ ಖೈಬರ್‌ ಪಖ್ತೂನ್‌ಖಾದಲ್ಲಿ ಕೃಷಿ ಚಟುವಟಿಕೆಗಳನ್ನು ಶುರು ಮಾಡಲು ಪಾಕ್‌ ಸೇನೆ ಸಿದ್ಧತೆ ನಿರ್ಧರಿಸಿದೆ.

ಕೃಷಿ ತ್ಯಾಜ್ಯಕ್ಕೆ ಬೆಂಕಿ ಹಾಕಿದರೆ ಭಾರೀ ದಂಡ

Nov 04 2023, 12:30 AM IST
ದೆಹಲಿ ಸೇರಿದಂತೆ ಉತ್ತರ ಭಾರತದಲ್ಲಿ ಮಾಲಿನ್ಯ ಎಲ್ಲೆ ಮೀರುತ್ತಿದ್ದು, ಇದನ್ನು ಹತ್ತಿಕ್ಕುವ ಕ್ರಮವಾಗಿ ಹರ್ಯಾಣ ಸರ್ಕಾರ ಕೃಷಿ ತ್ಯಾಜ್ಯ ಸುಡುವುದಕ್ಕೆ ಭಾರಿ ದಂಡ ವಿಧಿಸುತ್ತಿದೆ.
  • < previous
  • 1
  • ...
  • 105
  • 106
  • 107
  • 108
  • 109
  • 110
  • 111
  • 112
  • 113
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved