• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೃಷಿ ತ್ಯಾಜ್ಯಕ್ಕೆ ಬೆಂಕಿ ಹಾಕಿದರೆ ಭಾರೀ ದಂಡ

Nov 04 2023, 12:30 AM IST
ದೆಹಲಿ ಸೇರಿದಂತೆ ಉತ್ತರ ಭಾರತದಲ್ಲಿ ಮಾಲಿನ್ಯ ಎಲ್ಲೆ ಮೀರುತ್ತಿದ್ದು, ಇದನ್ನು ಹತ್ತಿಕ್ಕುವ ಕ್ರಮವಾಗಿ ಹರ್ಯಾಣ ಸರ್ಕಾರ ಕೃಷಿ ತ್ಯಾಜ್ಯ ಸುಡುವುದಕ್ಕೆ ಭಾರಿ ದಂಡ ವಿಧಿಸುತ್ತಿದೆ.

ಕೃಷಿ ಪಂಪ್‌ಸೆಟ್‌ಗಳಿಗೆ ಗುಣಮಟ್ಟದ ವಿದ್ಯುತ್‌ ಪೂರೈಸಿ

Oct 28 2023, 01:16 AM IST
ಜಿಲ್ಲಾಧ್ಯಕ್ಷ ದಿನೇಶ್ ಶಿರವಾಳ

ಮಿಶ್ರ ಬೇಸಾಯ ಪದ್ದತಿಯಿಂದ ಲಾಭದಾಯಕ ಕೃಷಿ

Oct 23 2023, 12:16 AM IST
ದೊಡ್ಡಬಳ್ಳಾಪುರ: ಬೆಲೆ ಹೆಚ್ಚಾಗಿದೆ ಎನ್ನುವ ಒಂದೇ ಕಾರಣಕ್ಕೆ ಇಡೀ ತೋಟದಲ್ಲಿ ಅಡಿಕೆ ಸಸಿಗಳನ್ನು ಮಾತ್ರ ಬೆಳೆಸದೆ ಎಲ್ಲಾ ರೀತಿಯ ಬೆಳೆಗಳು ಇರುವಂತೆ ಮಿಶ್ರ ಪದ್ದತಿಯ ಕೃಷಿಗೆ ರೈತರು ಪ್ರಥಮ ಆದ್ಯತೆ ನೀಡಿದರೆ ಆರ್ಥಿಕ ನಷ್ಟಕ್ಕೆ ಒಳಗಾಗುವುದು ತಪ್ಪಲಿದೆ ಎಂದು ಸಾವಯವ ತೋಟಗಾರಿಕ ಕೃಷಿ ತಜ್ಞ ಶಿವನಾಪುರ ರಮೇಶ್ ಹೇಳಿದರು.

ಲಕ್ಷ ರು. ಲಂಚ ಪಡೆಯುತ್ತಿದ್ದಾಗ ಉಪ ಕೃಷಿ ನಿರ್ದೇಶಕಿ ಲೋಕಾ ಬಲೆಗೆ

Oct 22 2023, 01:01 AM IST
ಲಕ್ಷ ರುಪಾಯಿ ಲಂಚ ಸ್ವೀಕಾರ ವೇಳೆ ಕೃಷಿ ಉಪ ನಿರ್ದೇಶಕಿ ಲೋಕಾಯುಕ್ತ ಬಲೆಗೆ

ಕೃಷಿ ಪಂಪ್‌ಸೆಟ್‌ಗೆ ಲೋಡ್ ಶೆಡ್ಡಿಂಗ್ ಮಾಡದಿರಿ

Oct 22 2023, 01:00 AM IST
ಕೈಗಾರಿಕೆಗೆ ವಿದ್ಯುತ್ ಕಡಿಮೆ ಮಾಡಿ, ರೈತರಿಗೆ ಮೊದಲ ಆದ್ಯತೆ ನೀಡಲಿ: ಚನ್ನಗಿರಿ ಶಾಸಕ ಶಿವಗಂಗಾ ಬಸವರಾಜ ಒತ್ತಾಯ

ಪಟ್ಟಣಗಳಲ್ಲಿನ ಕೃಷಿ ಕೂಲಿ ಕಾರ್ಮಿಕರಿಗೆ ಸಿಗುತ್ತಿಲ್ಲ ಉದ್ಯೋಗ

Oct 21 2023, 12:30 AM IST
ಗದಗ ಜಿಲ್ಲೆಯಾದ್ಯಂತ ತೀವ್ರ ಮಳೆ ಕೊರತೆಯಿಂದಾಗಿ ಬರಗಾಲ ಆವರಿಸಿ, ಕಾರ್ಮಿಕರು ಉದ್ಯೋಗಕ್ಕಾಗಿ ಪರದಾಡುತ್ತಿದ್ದಾರೆ. ಗ್ರಾಪಂ ವ್ಯಾಪ್ತಿಯಲ್ಲಿ ವಾಸಿಸುವ ಜನರಿಗೆ ಉದ್ಯೋಗ ಖಾತ್ರಿ ಲಭ್ಯವಿದೆ, ಆದರೆ ಪಟ್ಟಣಗಳಲ್ಲಿ ವಾಸಿಸುವ ಕೃಷಿ ಕೂಲಿ ಕಾರ್ಮಿಕರಿಗೆ ನರೇಗಾವೂ ಇಲ್ಲ, ಬರಗಾಲ ಕಾಮಗಾರಿಯೂ ಇಲ್ಲ. ಹಾಗಾಗಿ ಕೃಷಿ ಕೂಲಿ ಕಾರ್ಮಿಕರು ಗುಳೆ ಹೋಗದೇ ಅನ್ಯ ಮಾರ್ಗವಿಲ್ಲದಂತಾಗಿದೆ.

ತೋಟದ ಪೈಪ್‌ಲೈನ್, ಕೃಷಿ ಹೊಂಡದ ಟಾರ್ಪಲ್‌ ನಾಶ

Oct 13 2023, 12:16 AM IST
ಹೊಸಕೋಟೆ: ಬಿಜೆಪಿಗೆ ಮತ ಹಾಕಿದರೆಂಬ ಕಾರಣಕ್ಕೆ ರೈತರೊಬ್ಬರ ತೋಟದಲ್ಲಿನ ಪೈಪ್ ಲೈನ್‌ಗಳನ್ನು, ಕೃಷಿ ಹೊಂಡದ ಟಾರ್ಪಲ್‌ ಅನ್ನು ಕತ್ತರಿಸಿ ನಾಶ ಮಾಡಲಾಗಿದೆ.

ಜಿಲ್ಲೆಯ ಕೃಷಿ ಇಲಾಖೆಯಲ್ಲಿ ಖಾಲಿ ಹುದ್ದೆಗಳ ಶತಕ!

Oct 06 2023, 12:07 PM IST
ಕೃಷಿ ಇಲಾಖೆಯ ಒಟ್ಟು 171 ಹುದ್ದೆಗಳ ಪೈಕಿ 101 ಹುದ್ದೆಗಳು ಖಾಲಿ, ಜಿಲ್ಲಾ ಉಸ್ತುವಾರಿ ಸಚಿವರ ಸ್ವಕ್ಷೇತ್ರದಲ್ಲಿಯೇ 25 ಹುದ್ದೆಗಳು ಖಾಲಿ, ಸಮರ್ಪಕ ಮಾಹಿತಿಗೆ ರೈತರ ಪರದಾಟ, ಜಾರಿಯಾಗದ ಯೋಜನೆಗಳು

ಕೃಷಿ ಪಂಪ್‌ಸೆಟ್‌ಗೆ ಸೋಲಾರ್

Oct 06 2023, 01:18 AM IST
ರೈತರ ಕೃಷಿ ಪಂಪ್‌ಸೆಟ್‌ಗಳಿಗೆ ಸೋಲಾರ್ ಮೂಲಕ ವಿದ್ಯುತ್ ಒದಗಿಸಲು ಶಿರಸಿ ಹೆಸ್ಕಾಂ ವಿಭಾಗ ಚಿಂತನೆ ನಡೆಸಿದ್ದೆದು ಈ ಕುರಿತಂತೆ ಸಾಧ್ಯಾ-ಅಸಾಧ್ಯತೆ ಕುರಿತು ತಳ ಮಟ್ಟದ ಸಮೀಕ್ಷೆ ಆರಂಭಿಸಿದೆ.

ಕೃಷಿ ವಿಜ್ಞಾನ ಕೇಂದ್ರದ ಲೋಪಗಳ ಬಗ್ಗೆ ಮುಖ್ಯಮಂತ್ರಿ ಗಮನಹರಿಸಲಿ

Oct 06 2023, 01:09 AM IST
ರೈತ ಸಂಘದ ಮಾಸಿಕ ಸಭೆಯಲ್ಲಿ ಅಧ್ಯಕ್ಷ ಕೆ.ಟಿ ತಿಪ್ಪೇಸ್ವಾಮಿ ಆರೋಪ
  • < previous
  • 1
  • ...
  • 110
  • 111
  • 112
  • 113
  • 114
  • 115
  • 116
  • 117
  • 118
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved