• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೃಷಿ, ತೋಟಗಾರಿಕೆಯಲ್ಲಿ ಆಧುನಿಕ ಪದ್ದತಿ ಅನುಸರಿಸಿ

Jul 01 2025, 12:47 AM IST
ಸ್ತುತ ದಿನಗಳಲ್ಲಿ ಬೇಸಾಯ ತುಂಬಾ ಕಷ್ಟವಾಗಿದೆ. ಏನೇ ಕಷ್ಟವಾದರೂ ಭೂಮಿ ತಾಯಿ ನಂಬಿಕೊಂಡು ಕಷ್ಟಪಟ್ಟು ಬಿತ್ತನೆ ಮಾಡುತ್ತೇವೆ.

ಕೃಷಿ ಭೂಮಿ ಕೈಗಾರಿಕಾ ಉದ್ದೇಶಕ್ಕೆ ಕಾಂಗ್ರೆಸ್ ಸರ್ಕಾರ ಮುಂದಾಗಿದೆ: ಡಿ.ಎಸ್.ನಿರ್ವಾಣಪ್ಪ ಖಂಡನೆ

Jul 01 2025, 12:47 AM IST
ಕಳೆದ ಮೂರು ವರ್ಷಗಳಿಂದ ಭೂಮಿಯನ್ನು ಉಳಿಸಿಕೊಳ್ಳಲು ರೈತರು ಹೋರಾಟ ನಡೆಸುತ್ತಿದ್ದಾರೆ.

ಕೃಷಿ ಸಚಿವರೇ ರಾಜ್ಯದ ರೈತರಿಗೆ ನಿಮ್ಮ ಕೊಡುಗೆ ಏನು?: ನಿಖಿಲ್ ಕುಮಾರಸ್ವಾಮಿ

Jun 30 2025, 12:34 AM IST
ಕುಮಾರಣ್ಣ ಮತ್ತೆ ರಾಜ್ಯದ ಮುಖ್ಯಮಂತ್ರಿ ಆಗಬೇಕು. ಮೂರನೇ ಬಾರಿಗೆ 5 ವರ್ಷ ಪೂರ್ಣಾವಧಿ ಅಧಿಕಾರ ಹಿಡಿಯಬೇಕು. ಈ ಹಿಂದೆ ಕೊಟ್ಟ 20 ತಿಂಗಳ ಆಡಳಿತ ಎಲ್ಲರ ಮನಮುಟ್ಟಿದೆ. ರಾಜ್ಯದ ಎಲ್ಲಾ ವರ್ಗದ ಜನರು ಹೆಚ್ಡಿಕೆ ಮತ್ತೆ ಸಿಎಂ ಆಗಬೇಕು ಅನ್ನೋ ಆಶಯ ವ್ಯಕ್ತಪಡಿಸಿದ್ದಾರೆ.

ಪುತ್ತಿಗೆಗುತ್ತು ಕಡಂದಲೆ ಪರಾಡಿಯಲ್ಲಿ ಭತ್ತದ ಕೃಷಿ ಪ್ರಾತ್ಯಕ್ಷಿಕೆ

Jun 29 2025, 01:36 AM IST
ಮಂಗಳೂರು ಕದ್ರಿ ಚಿನ್ಮಯ ಪ್ರೌಢಶಾಲೆ ವಿದ್ಯಾರ್ಥಿಗಳಿಗೆ ಭತ್ತದ ಕೃಷಿ ಪ್ರಾತ್ಯಕ್ಷಿಕೆ ಕಾರ್ಯಕ್ರಮ ಪಾಲಡ್ಕ ಗ್ರಾ.ಪಂ. ವ್ಯಾಪ್ತಿಯ ಪುತ್ತಿಗೆಗುತ್ತು ಕಡಂದಲೆ ಪರಾಡಿಯಲ್ಲಿ ಶುಕ್ರವಾರ ನಡೆಯಿತು. ಗುತ್ತಿನ ಯಜಮಾನ ಕೆ.ಪಿ.ಸಂತೋಷ್ ಕುಮಾರ್ ಎಂ. ಶೆಟ್ಟಿ ಪ್ರಾರ್ಥನೆ ನೆರವೇರಿಸಿ, ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಕೃಷಿ ಸಚಿವರಿಂದ ಜಿಲ್ಲೆಯಲ್ಲಿ ದ್ವೇಷದ ರಾಜಕಾರಣ: ಸಿ.ಎಸ್.ಪುಟ್ಟರಾಜು ಕಿಡಿ

Jun 29 2025, 01:33 AM IST
ಚುನಾವಣೆಯಲ್ಲಿ ಜನ ನನ್ನನ್ನು ಸೋಲಿಸಿದ್ದಾರೆ. ಅದೇ ರೀತಿ ಚಲುವರಾಯಸ್ವಾಮಿ ಅವರನ್ನು ಹಿಂದಿನ ಚುನಾವಣೆಗಳಲ್ಲಿ ಸೋಲಿಸಿದ್ದಾರೆ. ಅಭಿವೃದ್ಧಿ ವಿಚಾರದಲ್ಲಿ ನಾನು ಯಾವುದೇ ತಾರತಮ್ಯ ಮಾಡಿಲ್ಲ. ಕಳೆದ ಮೂರು ಬಾರಿ ಶಾಸಕನ್ನಾಗಿ ಮೇಲುಕೋಟೆ ವಿಧಾನಸಭಾ ಕ್ಷೇತ್ರದ ಸಮಗ್ರ ಅಭಿವೃದ್ಧಿ ಮಾಡಿದ್ದೇನೆ. ಇದರಲ್ಲಿ ಯಾವ ಊರಿಗೂ ತಾರತಮ್ಯ ಮಾಡಿಲ್ಲ.

ವಿಧವೆ ಹೆಸರಿನಲ್ಲಿ ಬ್ಯಾಂಕ್‌ನಿಂದ ಕೃಷಿ ಸಾಲ ಪಡೆದು ವಂಚನೆ

Jun 29 2025, 01:33 AM IST
ದಲಿತ ವಿಧವೆ ಹೆಸರಿನಲ್ಲಿ ಬ್ಯಾಂಕ್‌ನಿಂದ ಕೃಷಿ ಸಾಲ ಮಂಜೂರು ಮಾಡಿಸಿಕೊಂಡು ಆಕೆಗೆ ಲಕ್ಷಾಂತರ ರು. ಪಂಗನಾಮ ಹಾಕಿದ್ದ ವ್ಯಕ್ತಿಯನ್ನು ಮದ್ದೂರು ತಾಲೂಕಿನ ಕೊಪ್ಪ ಠಾಣೆ ಪೊಲೀಸರು ಬಂಧಿಸಿದ್ದಾರೆ. ಮಂಡ್ಯ ತಾಲೂಕು ಕೀಲಾರ ಗ್ರಾಮದ ವೀರಪ್ಪ ಬಂಧಿತ ಆರೋಪಿ.

ನಾಲ್ವಡಿ, ಕೆಂಪೇಗೌಡರು ನಾಡಿನ ಎರಡು ಕಣ್ಣುಗಳು ಇದ್ದಂತೆ: ಕೃಷಿ ಸಚಿವ ಚಲುವರಾಯಸ್ವಾಮಿ

Jun 28 2025, 12:18 AM IST
ಇಡೀ ಪ್ರಪಂಚದಲ್ಲೇ ಬೆಂಗಳೂರು ಗುರುತಿಸಿಕೊಳ್ಳಲು ಹಾಗೂ ರಾಜದಾನಿಯಾಗಲು ಕೆಂಪೇಗೌಡರು ಕಾರಣರು. ಅವರನ್ನು ಎಲ್ಲರೂ ಬದುಕಿರುವವರೆಗೂ ಸ್ಮರಿಸಬೇಕು. ನಾಲ್ವಡಿ ಹಳೇ ಮೈಸೂರು ಪ್ರಾಂತ್ಯ ಅಭಿವೃದ್ಧಿಯಾಗಲು ಕಾರಣರಾದರೆ, ನಾಡಪ್ರಭು ಕೆಂಪೇಗೌಡ ಅವರು ಬೆಂಗಳೂರು ಅಭಿವೃದ್ಧಿಯಾಗಲು ಮೂಲ ಕಾರಣರಾಗಿದ್ದಾರೆ.

ಕೃಷಿ ಅರಣ್ಯದಿಂದ ಭೂಮಿಯ ಅವಶ್ಯಕತೆ ಪೂರೈಸಲು ಸಾಧ್ಯ

Jun 28 2025, 12:18 AM IST
ಸಾವಯವ ಆಹಾರ ಉತ್ಪಾದನೆಗೆ ರೈತರು ತಮ್ಮ ಹೆಚ್ಚಿನ ಪ್ರಮಾಣದಲ್ಲಿ ಕೃಷಿ ಅರಣ್ಯ ಸಂರಕ್ಷಿಸಿಕೊಳ್ಳಬೇಕು.

ಕೃಷಿ, ತೋಟಗಾರಿಕಾ ಬೆಳೆಗಳಲ್ಲಿ ಸಮಗ್ರ ಬೇಸಾಯ ಕ್ರಮ ಅನುಸರಿಸಿ: ಬಿ.ಡಿ.ಜಯರಾಮ

Jun 27 2025, 12:54 AM IST
ಪ್ರಮುಖ ಬೆಳೆಗಳಾದ ರಾಗಿ ಮತ್ತು ದ್ವಿದಳ ಧಾನ್ಯಗಳ ತಳಿ ಆಯ್ಕೆ, ಬೇಸಾಯ ಕ್ರಮಗಳು ಮತ್ತು ಕೊಟ್ಟಿಗೆ ಗೊಬ್ಬರದ ಬಳಕೆಯ ಮಹತ್ವ ಮತ್ತು ಸದರಿ ಬೆಳೆಗಳಲ್ಲಿ ವಿವಿಧ ಕೀಟ, ರೋಗಗಳು ಹಾಗೂ ಅವುಗಳ ಹತೋಟಿ ಕ್ರಮಗಳ ಬಗ್ಗೆ ಮಾಹಿತಿ.

ರಾಜ್ಯದ ಜಲಾಶಯಗಳು ಭರ್ತಿ: ಕೃಷಿ ಚಟುವಟಿಕೆಗೆ ಅನುಕೂಲ

Jun 27 2025, 12:48 AM IST
ಕಳೆದ ವರ್ಷ ಬೆಂಗಳೂರಿನಲ್ಲಿ ಆರಂಭಗೊಂಡ ಕಾವೇರಿ ಪೂಜೆ ಕಾರ್ಯಕ್ರಮದ ಕೃಪೆಯಿಂದ ಬಹುತೇಕ ರಾಜ್ಯದ ಪ್ರಮುಖ ಜಲಾಶಯಗಳು ಶೇ.85ರಷ್ಟು ಭರ್ತಿಯಾಗಿವೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.
  • < previous
  • 1
  • ...
  • 8
  • 9
  • 10
  • 11
  • 12
  • 13
  • 14
  • 15
  • 16
  • ...
  • 113
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved