• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಾಸಾಯನಿಕ ಬಳಕೆಯಿಂದ ಕೃಷಿ ಕ್ಷೇತ್ರ ಕಲುಷಿತ

Jul 04 2025, 11:47 PM IST
ಅತಿಯಾದ ರಾಸಾಯನಿಕ ಬಳಕೆಯಿಂದ ಕೃಷಿ ಕ್ಷೇತ್ರ ಸಂಪೂರ್ಣ ಕಲುಷಿತಗೊಳ್ಳುತ್ತಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದಿಂದ ಜಿಲ್ಲೆಯಲ್ಲಿ ರಾಷ್ಟ್ರೀಯ ನೈಸರ್ಗಿಕ ಕೃಷಿ ಅಭಿಯಾನ ಅನುಷ್ಠಾನಗೊಳಿಸಲಾಗುತ್ತಿದೆ. ಪ್ರಸ್ತುತ ರಾಸಾಯನಿಕ ಕೃಷಿಯಿಂದಾಗಿ ಭೂಮಿ ಫಲವತ್ತತೆ ಕಳೆದುಕೊಳ್ಳುತ್ತಿದೆ.

ಸಾವಯವ ಸಮಗ್ರ ಅರಣ್ಯಾಧಾರಿತ ಕೃಷಿ : ಜಮೀನಿನಲ್ಲಿಯೇ ಮನೆ ಕಟ್ಟಿ ವಾಸದ ಖುಷಿ..!

Jul 03 2025, 11:52 PM IST

ಸಾಲಿಗ್ರಾಮ ತಾಲೂಕು ಚುಂಚನಕಟ್ಟೆ ಬಳಿಯ ಸಾಲೆಕೊಪ್ಪಲಿನಲ್ಲಿ ಅಕ್ಷಯ್‌ ಗೌಡ ಸಾವಯವ, ಸಮಗ್ರ ಅರಣ್ಯಾಧಾರಿತ ಕೃಷಿಕೈಗೊಂಡಿದ್ದು, ಜಮೀನಿನಲ್ಲಿಯೇ ಮನೆ ನಿರ್ಮಿಸಿಕೊಂಡು ವಾಸ ಮಾಡುತ್ತಾ ಖುಷಿ ಪಡುತ್ತಿದ್ದಾರೆ.  

ಕಾಡಾನೆ ದಾಂದಲೆ: ಕೃಷಿ ಗಿಡ ಧ್ವಂಸ

Jul 03 2025, 11:46 PM IST
ತೋಟಗಳಲ್ಲಿ ಕಾಡಾನೆಗಳು ದಾಂದಲೆ ನಡೆಸಿ ಅಪಾರ ಕೃಷಿ ಗಿಡಗಳನ್ನು ಧ್ವಂಸ ಮಾಡಿ ನಷ್ಟ ಉಂಟು ಮಾಡಿದೆ.

ಕೈ ತೋಟದ ಜೊತೆಗೆ ಕೃಷಿ ಭೂಮಿಗಾಗಿ ಹುಡುಕಾಟ !

Jul 03 2025, 12:32 AM IST
ಪಕ್ಕದ ಖಾಲಿ ನಿವೇಶನದಲ್ಲಿ ಕೈತೋಟ ಮಾಡಿದ್ದಾರೆ. ಅಲ್ಲಿ ರಾಮಪಲ, ಸೀತಾಫಲ, ಲಕ್ಷ್ಮಣಫಲ, ಬಿಲ್ವಪತ್ರೆ, ಬಟರ್‌ ಫ್ರೂಟ್‌, ಸೇಬು, ಸೀಬೆ, ಹಿರಳಿಕಾಯಿ, ಕಿತ್ತಳೆ, ಮೊಸಂಬಿ ಮೊದಲಾದ ಹಣ್ಣಿನ ಗಿಡಗಳು,

ಕಾಡಾನೆಗಳ ದಾಂದಲೆ: ಕೃಷಿ ಗಿಡ ಧ್ವಂಸ, ಅಪಾರ ನಷ್ಟ

Jul 02 2025, 11:49 PM IST
ಬೊಮ್ಮಂಜಿಕೇರಿ ಮತ್ತು ಕುಂಜಿಲ ಗ್ರಾಮದ ತೋಟಗಳಲ್ಲಿ ಕಾಡಾನೆಗಳು ದಾಂದಲೆ ನಡೆಸಿ ಕೃಷಿ ಗಿಡ ಧ್ವಂಸಗೊಳಿಸಿ ಅಪಾರ ನಷ್ಟ ಉಂಟು ಮಾಡಿರುವ ಘಟನೆ ಜರುಗಿದೆ.

ಕನ್ನಡಪ್ರಭ ರೈತರತ್ನ ಪ್ರಶಸ್ತಿ ಪುರಸ್ಕೃತ ದಯಾನಂದ ಹೂಲದಲ್ಲಿ ಕೃಷಿ ಸಚಿವರಿಂದ ಇಂದು ರಾಗಿ ಬಿತ್ತನೆ

Jul 02 2025, 11:48 PM IST

 ರೈತರತ್ನ ಪ್ರಶಸ್ತಿ ಪುರಸ್ಕೃತ ದಯಾನಂದ ಹೂಲದಲ್ಲಿ ಕೃಷಿ ಸಚಿವ ಚೆಲುವನಾರಾಯಣಸ್ವಾಮಿ ರಾಗಿ ಬಿತ್ತನೆ ಕಾರ್ಯ ನೆರವೇರಿಸುವ ಸ್ಥಳವನ್ನು ಬುಧವಾರ ಅಧಿಕಾರಿಗಳು ಪರಿಶೀಲನೆ ನಡೆಸಿದರು.

ಹಳೇಬೀಡು ಕೃಷಿ ಪತ್ತಿನ ಸಂಘದ ಅಧ್ಯಕ್ಷರಾಗಿ ಎಚ್.ಲಿಂಗರಾಜು ಆಯ್ಕೆ

Jul 02 2025, 12:21 AM IST
ಹಳೇಬೀಡು ಕೃಷಿ ಸಂಘದ ಹಿಂದಿನ ಅಧ್ಯಕ್ಷ ಎಚ್.ಕೆ.ಕುಳ್ಳೇಗೌಡರ ರಾಜೀನಾಮೆಯಿಂದ ತೆರವಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆದು ಅಧ್ಯಕ್ಷ ಸ್ಥಾನಕ್ಕೆ ಎಚ್.ಲಿಂಗರಾಜು ಹೊರತುಪಡಿಸಿ ಉಳಿದ ಯಾವ ನಿರ್ದೇಶಕರು ನಾಮಪತ್ರ ಸಲ್ಲಿಸದ ಹಿನ್ನೆಲೆಯಲ್ಲಿ ಅವಿರೋಧವಾಗಿ ಆಯ್ಕೆ.

ಕೃಷಿ ಪ್ರವಾಸೋದ್ಯಮಕ್ಕೆ ಒತ್ತು ನೀಡಿ

Jul 01 2025, 12:48 AM IST
ರೈತರು ಕೃಷಿ ಚಟುವಟಿಕೆ ಜತೆಗೆ ತಾವು ಎದುರಿಸುತ್ತಿರುವ ಸವಾಲು ಹಾಗೂ ನೋವು-ನಲಿವುಗಳನ್ನು ನಗರ ಪ್ರದೇಶಗಳ ಜನರಿಗೆ ತಿಳಿಯುವಂತೆ ಮಾಡಬೇಕು. ಕೃಷಿ ಪ್ರವಾಸೋದ್ಯಮ ಉತ್ತೇಜನಕ್ಕೆ ರೈತರೇ ಕ್ರಮ ವಹಿಸಬೇಕು.

ಕೃಷಿ ತಿದ್ದುಪಡಿ ಕಾಯ್ದೆಗಳ ಹಿಂಪಡೆದು ಮಾತು ಉಳಿಸಿಕೊಳ್ಳಿ

Jul 01 2025, 12:47 AM IST
ಹಸಿಹಸಿ ಸುಳ್ಳುಗಳನ್ನು ಹೇಳುತ್ತಿರುವ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ರಾಜ್ಯದ ರೈತರಿಗೆ ಮಾರಕವಾಗಿದೆ. ರಾಜ್ಯದ ಕಾಯ್ದೆಗಳು ರೈತರಿಗೆ ವಿರುದ್ಧವಾಗಿವೆ ಎಂದು ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ ಕಿಡಿಕಾರಿದ್ದಾರೆ.

ಜಿಲ್ಲೆಯ ರೈತರು ಶೂನ್ಯ ಬಡ್ಡಿಯ ಕೃಷಿ ಸಾಲ ಯೋಜನೆಯಲಾಭದಿಂದ ವಂಚಿತ: ಕೊಡಗು ಏಕೀಕರಣ ರಂಗ ಆರೋಪ

Jul 01 2025, 12:47 AM IST
ಜಿಲ್ಲೆಯ ಸಣ್ಣ ಮತ್ತು ಮಧ್ಯಮ ವರ್ಗದ ರೈತರು ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಶೂನ್ಯ ಬಡ್ಡಿಯ ಕೃಷಿ ಸಾಲ ಯೋಜನೆಯ ಲಾಭದಿಂದ ವಂಚಿತರಾಗುತ್ತಿದ್ದಾರೆ.
  • < previous
  • 1
  • ...
  • 12
  • 13
  • 14
  • 15
  • 16
  • 17
  • 18
  • 19
  • 20
  • ...
  • 118
  • next >

More Trending News

Top Stories
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
ಜನಸಂಖ್ಯೆಯ 10% ಮಂದಿಯಿಂದ ಸೇನೆ ನಿಯಂತ್ರಣ: ರಾಗಾ ವಿವಾದ
ಬಿಹಾರದಲ್ಲಿ ಎನ್‌ಡಿಎಗೆ ಬಹುಮತ ? - 153-164 ಸ್ಥಾನ ಗೆಲುವು : ಐಎಎನ್‌ಎಸ್‌ ಸರ್ವೆ
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved