• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನೀರಾವರಿ, ಕೃಷಿ ಪದ್ಧತಿ ಬಗ್ಗೆ ಮಾಹಿತಿ ಪಡೆದ ಕೊಪ್ಪಳ ಜಿಲ್ಲೆ ರೈತರು

Jun 06 2025, 11:47 PM IST
ನೀರಾವರಿ ಸೌಲಭ್ಯ ಅಳವಡಿಸಿಕೊಂಡ ಬಗೆ, ನೂತನ ಕೃಷಿ ಪದ್ಧತಿ, ತೋಟಗರಿಕೆ ಬೆಳೆ ಪದ್ಧತಿ, ಹೈನುಗಾರಿಕೆ ಕ್ರಮ, ಬೆಳೆ ನಿರ್ವಹಣೆಯ ಬಗೆ, ಕಟಾವು ಪದ್ಧತಿ, ವಿವಿಧ ಬೆಳೆ ಬೆಳೆಯಲು ತಗುಲುವ ಖರ್ಚು, ನಿರೀಕ್ಷಿತ ಆದಾಯ ಎಷ್ಟು, ಕಿಲೋಮೀಟರ್ ಗಟ್ಟಲೇ ಪೈಪಲೈನ್ ಮಾಡಿದ ರೀತಿ ಕೃಷಿಗೆ ಸಮ್ಮಂಧಿಸಿದ ಅನೇಕ ವಿಷಯಗಳ ಮಾಹಿತಿಯನ್ನು ಕೊಪ್ಪಳ ಜಿಲ್ಲೆಯ ಕೊಪ್ಪಳ ತಾಲೂಕಿನ ಮಾದೆನೂರು ಗ್ರಾಮದ ರೈತರು ಪಡೆದುಕೊಂಡರು.

ಕಣ್ಣೂರು, ಬೈಲೂರು ಗ್ರಾಪಂಗಳಲ್ಲಿ ವಿಕಸಿತ ಕೃಷಿ ಸಂಕಲ್ಪ ಅಭಿಯಾನ

Jun 06 2025, 01:42 AM IST
ಕೊಳ್ಳೇಗಾಲ ತಾಲೂಕಿನ ಕಣ್ಣೂರು, ಬೈಲೂರು ಗ್ರಾಪಂಗಳಲ್ಲಿ ಇತ್ತೀಚೆಗೆ ವಿಕಸಿತ ಕೃಷಿ ಸಂಕಲ್ಪ ಅಭಿಯಾನ ಕೈಗೊಳ್ಳಲಾಯಿತು.

ಕೃಷಿ ಭಯೋತ್ಪಾದನೆ: ಇಬ್ಬರು ಚೀನಿಗಳ ಸೆರೆ

Jun 05 2025, 02:08 AM IST

  ಬೆಳೆಗಳಿಗೆ ಅಪಾಯಕಾರಿಯಾಗಿರುವ ಶಿಲೀಂಧ್ರ(ಫಂಗಸ್‌)ವನ್ನು ಅಕ್ರಮವಾಗಿ ಅಮೆರಿಕಕ್ಕೆ ಕಳ್ಳಸಾಗಣೆ ಮಾಡುತ್ತಿದ್ದ 2 ಚೀನಾ ಪ್ರಜೆಗಳನ್ನು ಬಂಧಿಸಲಾಗಿದೆ. 

ಸುಂಟಿಕೊಪ್ಪ: ವಿಕಸಿತ ಕೃಷಿ ಸಂಕಲ್ಪ ಅಭಿಯಾನ

Jun 05 2025, 02:06 AM IST
ಗುಡುಗುಟ್ಟಿ ಮಂಜುನಾಥಯ್ಯ ಮೀನಾಕ್ಷಮ್ಮ ಕಲ್ಯಾಣ ಮಂಟಪದಲ್ಲಿ ವಿಕಸಿತ ಕೃಷಿ ಸಂಕಲ್ಪ ಅಭಿಯಾನ ಹಾಗೂ ಮುಂಗಾರು ಹಂಗಾಮ ಅಭಿಯಾನ ಕಾರ್ಯಕ್ರಮ ನಡೆಯಿತು.

ಕೃಷಿ ಪತ್ತಿನ ಸಂಘದ ಆಸ್ತಿ ಒತ್ತುವರಿ ಖಂಡಿಸಿ ಸದಸ್ಯರಿಂದ ಪ್ರತಿಭಟನೆ

Jun 04 2025, 03:07 AM IST
ಸೊಸೈಟಿಯ ಖಾಲಿ ನಿವೇಶನವನ್ನು ಗ್ರಾಮದ ಮರೀಗೌಡರ ಮಕ್ಕಳಾದ ಎಂ.ಎನ್.ರಾಮಚಂದ್ರು ಮತ್ತು ಎನ್.ಎಂ.ನಂಜುಂಡೇಗೌಡರು ಒತ್ತುವರಿ ಮಾಡಿಕೊಳ್ಳುವ ಜತೆಗೆ ಸಂಬಂಧಿಸಿದ ಗ್ರಾಪಂನಿಂದ ಮನೆ ನಿರ್ಮಾಣಕ್ಕೆ ಯಾವುದೇ ಪರವಾನಗಿ ಪಡೆಯದೆ ಏಕಾಏಕಿ ಮನೆ ನಿರ್ಮಾಣಕ್ಕೆ ಮುಂದಾಗಿದ್ದಾರೆ.

ವೈಜ್ಞಾನಿಕ ಮಾದರಿಯಲ್ಲಿ ಕೃಷಿ ಮಾಡಿದರೆ ಉತ್ತಮ ಫಸಲು: ವೀರೇಂದ್ರ ಕುಮಾರ್

Jun 04 2025, 01:54 AM IST
ವೈಜ್ಞಾನಿಕ ಮಾದರಿಯಲ್ಲಿ ಕೃಷಿ ಮಾಡಿದರೆ ಉತ್ತಮ ಫಸಲು ಪಡೆಯಬಹುದು ಎಂದು ಗಣ್ಯರು ಮಾಹಿತಿ ನೀಡಿದರು.

ಎಸ್‌ಎಂಕೆ ದತ್ತಿನಿಧಿಗೆ ಕೃಷಿ ಸಚಿವ ಚಲುವರಾಯಸ್ವಾಮಿ 5 ಲಕ್ಷ ರು. ಚೆಕ್‌ ವಿತರಣೆ

Jun 04 2025, 12:33 AM IST
ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರ ಹೆಸರಲ್ಲಿ ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಅವರು ೫ ಲಕ್ಷ ರು.ಗಳ ದತ್ತಿನಿಧಿ ಸ್ಥಾಪಿಸಿದ್ದಾರೆ. ಎಸ್‌ಎಂಕೆ ಅವರ ಹೆಸರಿನಲ್ಲಿ ಪ್ರಶಸ್ತಿ ನೀಡುವುದು ಹಾಗೂ ಇತರೆ ಸಮಾಜಮುಖಿ ಕಾರ‍್ಯಕ್ರಮಗಳಿಗೆ ದತ್ತಿಯ ಬಡ್ಡಿ ಹಣವನ್ನು ಬಳಸುವುದಕ್ಕೆ ಸಮ್ಮತಿ ಸೂಚಿಸಿದ್ದಾರೆ.

ವಿಕಸಿತ ಕೃಷಿ ಸಂಕಲ್ಪ ಅಭಿಯಾನ ಕಾರ್ಯಕ್ರಮ

Jun 04 2025, 12:18 AM IST
ಕೃಷಿ ಇಲಾಖೆ, ರಾಷ್ಟ್ರೀಯ ಪ್ರಾಣಿ ಪೋಷಣೆ ಮತ್ತು ಶರೀರಶಾಸ್ತ್ರ ಸಂಸ್ಥೆಯ ಸಂಯುಕ್ತ ಆಶ್ರಯದಲ್ಲಿ ಗುಂಡ್ಲುಪೇಟೆ ತಾಲೂಕಿನ ತ್ರಿಯಂಭಕಪುರ, ತೆರಕಣಾಂಬಿ ಗ್ರಾಪಂಗಳಲ್ಲಿ ವಿಕಸಿತ ಕೃಷಿ ಸಂಕಲ್ಪ ಅಭಿಯಾನ ನಡೆಯಿತು.

ವಿಕಸಿತ ಕೃಷಿ ಸಂಕಲ್ಪಅಭಿಯಾನ

Jun 03 2025, 12:09 AM IST
ತಾಲೂಕಿನ ಕುರ್ಡಿ, ಅರೋಲಿ, ಜಾಗೀರವೆಂಕಟಪಾರು, ಗೋನಾಳ, ಪತೇಪುರ, ರಾಜೋಳಿ ಗ್ರಾಮಗಳ ರೈತರ ಜಮೀನಿಗಳಿಗೆ ವಿಜ್ಞಾನಿಗಳ, ಅಧಿಕಾರಿಗಳ ತಂಡವು ಭೇಟಿ ನೀಡಿ ರೈತರೊಂದಿಗೆ ನೇರ ಸಂವಾದ ಮತ್ತು ಮಾಹಿತಿ ಕಾರ್ಯಾಗಾರಗಳನ್ನು ನಡೆಸಿತು

ವಿಕಸಿತ ಕೃಷಿ ಸಂಕಲ್ಪ ಅಭಿಯಾನ ರೈತರಿಗೆ ಮಾಹಿತಿ

Jun 02 2025, 11:57 PM IST
ಸುತ್ತೂರು: ವಿಕಸಿತ ಕೃಷಿ ಸಂಕಲ್ಪ ಅಭಿಯಾನ ಕಾರ್ಯಕ್ರಮವನ್ನು ಜಿಲ್ಲೆಯಲ್ಲಿ ಸುತ್ತೂರಿನ ಐಸಿಎಆರ್ ಜೆಎಸ್‌ಎಸ್ ಕೃಷಿ ವಿಜ್ಞಾನ ಕೇಂದ್ರದ ವತಿಯಿಂದ ಜಿಲ್ಲೆಯ ಕೃಷಿ ಸಂಬಂಧಿತ ಆಧಿಕಾರಿಗಳೊಂದಿಗೆ ಹಾಗೂ ವಿವಿಧ ಕೃಷಿ ಸಂಶೋಧನಾ ವಿಜ್ಞಾನಿಗಳೊಂದಿಗೆ ಮೂರು ತಂಡಗಳಲ್ಲಿ ಹಮ್ಮಿಕೊಳ್ಳಲಾಗುತ್ತಿದೆ.
  • < previous
  • 1
  • ...
  • 13
  • 14
  • 15
  • 16
  • 17
  • 18
  • 19
  • 20
  • 21
  • ...
  • 113
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved