• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಶ್ರೀ ರಾಮುಲು ಕಾಂಗ್ರೆಸ್‌ಗೆ ಬಂದರೆ ಸ್ವಾಗತ : ಕೃಷಿ ಸಚಿವ ಎನ್. ಚಲುವರಾಯಸ್ವಾಮಿ

Jan 25 2025, 01:01 AM IST

ಸಂಸತ್ ಚುನಾವಣೆ ಸಮಯದಲ್ಲೇ ಶ್ರೀರಾಮುಲು ಕಾಂಗ್ರೆಸ್‌ಗೆ ಬರುತ್ತಾರೆಂದು ಚರ್ಚೆ ಆಗಿತ್ತು. ಆ ಸಮಯದಲ್ಲಿ ಅವರು ಬರಲಿಲ್ಲ. ಈಗ ಕಾಂಗ್ರೆಸ್‌ಗೆ ಬರುತ್ತಾರೋ, ಇಲ್ಲವೋ ಗೊತ್ತಿಲ್ಲ. ಒಮ್ಮೆ ಅವರು ಕಾಂಗ್ರೆಸ್‌ಗೆ ಬಂದರೆ ಸ್ವಾಗತಿಸುತ್ತೇವೆ ಎಂದು ಕೃಷಿ  ಸಚಿವ ಎನ್. ಚಲುವರಾಯಸ್ವಾಮಿ ಹೇಳಿದರು.

೩೫೩ ಕೃಷಿ ಮಾರ್ಗಗಳಿಗೆ ಹಗಲು ವೇಳೆ ೭ಗಂಟೆ ೩ ಫೇಸ್ ವಿದ್ಯುತ್‌

Jan 24 2025, 12:48 AM IST
ಎಂಜಿನಿಯರ್, ಲೈನ್‌ಮ್ಯಾನ್‌ಗಳು ಹಾಗೂ ಜನಪ್ರತಿನಿಧಿಗಳು ನೇರ ಸಂಪರ್ಕಕ್ಕೆ ಬರುವುದರ ಮೂಲಕ ವಿದ್ಯುತ್ ತೊಂದರೆಗಳನ್ನು ಸರಿಪಡಿಸಬಹುದು ಎಂದು ರಾಜ್ಯ ಇಂಧನ ಸಚಿವ ಹಾಗೂ ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ.ಜಾರ್ಜ್ ಹೇಳಿದರು.

26 ರಿಂದ ನಂದಿ ಕೃಷಿ ಪುನರುತ್ಥಾನಕ್ಕಾಗಿ ನಂದಿಭೂಷಿತ ಕಪ್ಪತಜ್ಯೋತಿ ಯಾತ್ರೆ

Jan 24 2025, 12:48 AM IST
ಜ. 26 ರ ಭಾನುವಾರ ಸಂಜೆ 4 ಕ್ಕೆ ಕಿತ್ತೂರ ಸಮೀಪದ ನಿಚ್ಚಣಕಿ ಗ್ರಾಮದಲ್ಲಿ ಯಾತ್ರೆ ಆರಂಭವಾಗಿ 27 ರಂದು ಸೋಮವಾರ ಬೆಳಗ್ಗೆ 9 ಕ್ಕೆ ನಂದಿ ಪೂಜೆ ಹಾಗೂ ದೀಪ ಪ್ರಜ್ವಲನ ಕಾರ್ಯಕ್ರಮ, 9:15 ಕ್ಕೆ ನಂದಿ ಜ್ಯೋತಿ ಯಾತ್ರೆಯು ಕಿತ್ತೂರು ಚೆನ್ನಮ್ಮ ಕೋಟೆ ಮುಂಭಾಗದಿಂದ ಚೆನ್ನಮ್ಮನ ಪುತ್ಥಳಿಗೆ ಮಾಲಾರ್ಪಣೆ ಮಾಡುವ ಮೂಲಕ ಸಾಗಲಿದೆ

ಕುಮಟಾತಾಲೂಕಿನಲ್ಲಿ ಅನಧಿಕೃತ ಸಿಗಡಿ ಕೃಷಿ ಬಂದ್ ಮಾಡಲು ಆಗ್ರಹ

Jan 24 2025, 12:46 AM IST
ಕಾಲಕ್ರಮೇಣ ಪಂಚಾಯಿತಿ ಷರತ್ತುಗಳನ್ನು ಉಲ್ಲಂಘಿಸಿದ್ದರಿಂದ ಸಿಗಡಿ ಕೃಷಿಗೆ ನೀಡಿದ್ದ ಪರವಾನಗಿ ರದ್ದುಪಡಿಸಿ, ನೋಟಿಸ್ ನೀಡಿದ್ದರು. ಆದರೆ ವಿ.ಆರ್. ಅಕ್ವಾ ಫಾರ್ಮನವರು ಸಿಗಡಿ ಕೃಷಿಯನ್ನು ಅನಧಿಕೃತವಾಗಿ ಮುಂದುವರಿಸಿದ್ದಾರೆ.

ನಗರಕೆರೆ ಗ್ರಾಪಂ ಎದುರು ಕೃಷಿ ಕೂಲಿಕಾರರ ಪ್ರತಿಭಟನೆ

Jan 22 2025, 12:31 AM IST
ಕೇಂದ್ರ ಸರ್ಕಾರ ಕೂಲಿಕಾರರಿಗೆ ಕಲ್ಯಾಣ ಮಂಡಳಿ ಜಾರಿ, ಸರ್ಕಾರ ಭೂಮಿಯಲ್ಲಿ ವಾಸಿಸುತ್ತಿರುವ ಕೂಲಿಕಾರರಿಗೆ ಹಕ್ಕುಪತ್ರ, ನಿವೇಶನ ರಹಿತರಿಗೆ ನಿವೇಶನ, ಹಳ್ಳಿಗೊಂದು ಸ್ಮಶಾನ, ಕೂಲಿಕಾರರ ಮಕ್ಕಳಿಗೆ ಉಚಿತ ಶಿಕ್ಷಣ ನೀಡಬೇಕು. ಕೂಲಿಗಾರರಿಗೆ ವೈದ್ಯಕೀಯ ವೆಚ್ಚವನ್ನು ಸರ್ಕಾರ ಭರಿಸಬೇಕು.

ಗಮನ ಸೆಳೆದ ಕೃಷಿ ಪರಿಕರ ವಸ್ತು ಪ್ರದರ್ಶನ

Jan 22 2025, 12:31 AM IST
ಈಗ ಯಂತ್ರೋಪಕರಣಗಳು ಬಂದಿವೆ. ಈ ಹಿಂದೆ ಕಣದೊಳಗೆ ನೇಮನಿತ್ಯದಿಂದ ರಾಶಿ ಮಾಡಿದಾಗ ಮನೆಯಲ್ಲಿ ಸೌಭ್ಯಾಗ ಉಳಿಯುತ್ತಿತ್ತು

ಜನವರಿ 22 ರಂದು ಶಿವಮೊಗ್ಗದ ಕೃಷಿ ವಿವಿ 9ನೇ ಘಟಿಕೋತ್ಸವ

Jan 21 2025, 12:33 AM IST
ಸಾಗರ ತಾಲೂಕಿನ ಇರುವಕ್ಕಿಯಲ್ಲಿರುವ ವಿಶ್ವವಿದ್ಯಾಲಯದ ಆವರಣದಲ್ಲಿ ಮಧ್ಯಾಹ್ನ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯದ 9ನೇ ಘಟಿಕೋತ್ಸವವನ್ನು ಆಯೋಜಿಸಲಾಗಿದೆ ಎಂದು ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯದ ಕುಲಪತಿ ಡಾ. ಆರ್.ಸಿ.ಜಗದೀಶ್ ತಿಳಿಸಿದರು.

ವಾಣಿಜ್ಯ ಬೆಳೆಗಳ ವಸ್ತು ಪ್ರದರ್ಶನ ವೀಕ್ಷಣೆ ಮಾಡಿದ ಕೃಷಿ ಸಚಿವ ಎನ್.ಚಲುವರಾಯಸ್ವಾಮಿ

Jan 21 2025, 12:32 AM IST
ಕೃಷಿಕರು ಕೇವಲ ಭತ್ತ, ರಾಗಿ ಮತ್ತು ಕಬ್ಬಿನ ಬೆಳೆಗೆ ಜೊತು ಬಿದ್ದಿರುವುದರಿಂದ ಅತಿವೃಷ್ಟಿ ಮತ್ತು ಅನಾವೃಷ್ಟಿ ವೇಳೆ ಬೆಳೆ ನಾಶವಾಗಿ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದಾರೆ. ಇಲಾಖೆ ಅಧಿಕಾರಿಗಳು ವಾಣಿಜ್ಯ ಬೆಳೆಗಳ ಬಗ್ಗೆ ರೈತರಿಗೆ ಅರಿವು ಮೂಡಿಸಬೇಕು.

ಕೃಷಿ ಪ್ರವಾಸೋದ್ಯಮ ಮೂಲಕ ಗ್ರಾಮೀಣ ಸಂಸ್ಕೃತಿ ಪರಿಚಯ

Jan 21 2025, 12:31 AM IST
ಕೃಷಿ ಮತ್ತು ರೈತರ ಆದಾಯವನ್ನು ಹೆಚ್ಚಿಸುತ್ತದೆ. ಗ್ರಾಮೀಣ ಪ್ರದೇಶಗಳಲ್ಲಿ ಉದ್ಯೋಗಾವಕಾಶ ಹೆಚ್ಚಿಸುತ್ತದೆ.

ಕೃಷಿ ಇಲಾಖೆ ಕಚೇರಿಗೆ ಮುತ್ತಿಗೆ ಹಾಕಿ ರೈತರಿಂದ ಪ್ರತಿಭಟನೆ

Jan 21 2025, 12:30 AM IST
ಕಂಪನಿಯೊಂದರ ಕಳಪೆ ಬಿತ್ತನೆ ಗೋವಿನ ಜೋಳದ ಬೀಜ ರೈತರ ಶ್ರಮವನ್ನು ಹಾಳು ಮಾಡಿದೆ. ಆರ್ಥಿಕ ಸಂಕಷ್ಟಕ್ಕೆ ನೂಕಿದೆ. ರೈತರಿಗೆ 6 ಕೆಜಿ ತೂಕ ಸಾಮರ್ಥ್ಯದ ಪಿವಿಸಿ ಪೈಪ್ ನೀಡುತ್ತಿಲ್ಲ, ರೈತರು ಆಯ್ಕೆ ಮಾಡಿಕೊಳ್ಳುವ ತುಂತುರು ನೀರಾವರಿ ಪೈಪ್ ಸೆಟ್ ವಿತರಿಸುತ್ತಿಲ್ಲ ಎಂದು ಕೃಷಿ ಇಲಾಖೆಗೆ ಮುತ್ತಿಗೆ ಹಾಕಿದ ರೈತ ಸಂಘ ಶೀಘ್ರ ಪರಿಹಾರ ಒದಗಿಸುವಂತೆ ಮನವಿ ಸಲ್ಲಿಸಿದೆ.
  • < previous
  • 1
  • ...
  • 16
  • 17
  • 18
  • 19
  • 20
  • 21
  • 22
  • 23
  • 24
  • ...
  • 90
  • next >

More Trending News

Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved