• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೃಷಿ ಕ್ಷೇತ್ರದ ಬದಲಾವಣೆ ಕೃಷಿಕರಿಗೆ ವರದಾನ: ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌವ್ಹಾಣ್

Jan 19 2025, 02:19 AM IST
ಪ್ರಧಾನ ಮಂತ್ರಿಗಳ ದೂರದೃಷ್ಟಿಯ ಯೋಜನೆಯಿಂದ ಕೃಷಿ ಕ್ಷೇತ್ರದಲ್ಲಿ ಅನೇಕ ಬದಲಾವಣೆಯಾಗುತ್ತಿದೆ. ಇದು ಕೃಷಿಕರಿಗೆ ವರದಾನವಾಗಲಿದೆ ಎಂದು ಕೇಂದ್ರ ಕೃಷಿ, ರೈತ ಕಲ್ಯಾಣ ಹಾಗೂ ಗ್ರಾಮೀಣಾಭಿವೃದ್ಧಿ ಸಚಿವ ಶಿವರಾಜ್ ಸಿಂಗ್ ಚೌವ್ಹಾಣ್ ಹೇಳಿದರು. ಶಿವಮೊಗ್ಗದಲ್ಲಿ ಮಲೆನಾಡ್ ಸ್ಟಾರ್ಟ್ ಅಪ್ ಸಮಿಟ್ ಕಾರ್ಯಕ್ರಮದಲ್ಲಿ ಮಾತನಾಡಿದರು.

ಬೇಡಿಕೆ ಈಡೇರಿಕೆಗಾಗಿ ಕೃಷಿ ಕೂಲಿ ಕಾರ್ಮಿಕರ ಪ್ರತಿಭಟನೆ

Jan 19 2025, 02:18 AM IST
ವರ್ಷಕ್ಕೆ ಒಂದು ಕುಟುಂಬಕ್ಕೆ ಕೇವಲ 100 ದಿನಗಳ ಕೆಲಸ ನೀಡುತ್ತಿದ್ದು ಇದು ಸಾಲದು. ಇದರ ಬದಲು 200 ದಿನಗಳ ಕೆಲಸ ಕೊಡಬೇಕು. ದಿನಕ್ಕೆ 349 ರು. ಕೂಲಿ ಇದೆ. ಇದನ್ನು ಕನಿಷ್ಠ 600ಕ್ಕೆ ಹಚ್ಚಳ ಮಾಡಬೇಕು. ಕೂಲಿ ವೇತನ ನೀಡುವುದು ವಿಳಂಭವಾಗುತ್ತಿದೆ. ವಾರಕ್ಕೊಮ್ಮೆ ಬ್ಯಾಂಕ್ ಮೂಲಕ ಹಣ ಪಾವತಿಸಬೇಕು.

ಕಸಬಾ ಕೃಷಿ ಸೊಸೈಟಿ ಅಧ್ಯಕ್ಷರಾಗಿ ಜಿ.ಕೆ.ಮಧು ಅವಿರೋಧ ಆಯ್ಕೆ

Jan 19 2025, 02:18 AM IST
ನೂತನ ಅಧ್ಯಕ್ಷ ಜಿ.ಕೆ.ಮಧು ಮಾತನಾಡಿ, ಕಸಬಾ ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘಕ್ಕೆ ಹಿಂದೆ ಅಧ್ಯಕ್ಷರಾಗಿದ್ದವರೆಲ್ಲ ಸಂಘವನ್ನು ಅಭಿವೃದ್ಧಿಯತ್ತ ಮುನ್ನಡೆಸಿದ್ದಾರೆ. ಅವರೆಲ್ಲರ ಮಾರ್ಗದರ್ಶನ, ಸಲಹೆಯನ್ನು ಪಡೆದು ಸಂಘವನ್ನು ನಡೆಸಿಕೊಂಡು ಹೋಗುವುದರ ಜೊತೆಗೆ ನಮ್ಮ ನಾಯಕರಾದ ತಾಲೂಕಿನ ನೀರಾವರಿ ಹರಿಕಾರ, ಭಗೀರಥ ಬಾಲಕೃಷ್ಣರವರಿಂದ ಹೆಚ್ಚಿನ ಅನುದಾನ ತಂದು ರೈತರಿಗೆ ಮತ್ತಷ್ಟು ಸಾಲ ನೀಡುವ ಮೂಲಕ ಅವರ ಆರ್ಥಿಕತೆಯನ್ನು ಬಲಗೊಳಿಸಲಾಗುವುದು ಎಂದರು.

ಕೃಷಿ ಇಲಾಖೆಯಲ್ಲಿ ಕೃಷಿ ಯಂತ್ರೋಪಕರಣಗಳು ರಿಯಾಯಿತಿ ದರದಲ್ಲಿ ಲಭ್ಯ

Jan 18 2025, 12:45 AM IST
ಆಸಕ್ತ ರೈತರು ತಮ್ಮ ವ್ಯಾಪ್ತಿಯ ರೈತ ಸಂಪರ್ಕ ಕೇಂದ್ರಕ್ಕೆ ಭೇಟಿ ನೀಡಿ ಅರ್ಜಿಯೊಂದಿಗೆ ಪಹಣಿ (ಆರ್‌ಟಿಸಿ), ಆಧಾರ್ ಕಾರ್ಡ್‌ ಜೆರಾಕ್ಸ್, ಬ್ಯಾಂಕ್ ಪಾಸ್ ಪುಸ್ತಕದ ಜೆರಾಕ್ಸ್, ಒಂದು ಭಾವಚಿತ್ರ, 100 ರು. ಛಾಪಾ ಕಾಗದ ದಾಖಲಾತಿಗಳನ್ನು ಸಲ್ಲಿಸಿ ಇಲಾಖೆಯಲ್ಲಿ ಸಿಗುವ ಕೃಷಿ ಯಂತ್ರೋಪಕರಣಗಳ ಸದುಪಯೋಗ ಪಡೆದುಕೊಳ್ಳಲು ಕೋರಿದೆ.

ಕೂಲಿ ಹೆಚ್ಚಳ, 200 ದಿನ ಕೆಲಸಕ್ಕೆ ಆಗ್ರಹಿಸಿ ಕೃಷಿ ಕೂಲಿಕಾರರ ಪ್ರತಿಭಟನೆ

Jan 18 2025, 12:45 AM IST
ಉದ್ಯೋಗ ಖಾತರಿ ಯೋಜನೆಯಡಿ ಕೂಲಿ ಹೆಚ್ಚಳ ಮಾಡಬೇಕು. ಜೊತೆಗೆ ವರ್ಷಕ್ಕೆ 200 ದಿನ ಕೆಲಸ ನೀಡಬೇಕೆಂದು ಆಗ್ರಹಿಸಿದರು. ಕೇಂದ್ರ ಸರ್ಕಾರ ಕೂಲಿಕಾರರಿಗೆ ಕಲ್ಯಾಣ ಮಂಡಳಿ ಜಾರಿ, ಸರ್ಕಾರಿ ಭೂಮಿಯಲ್ಲಿ ವಾಸಿಸುತ್ತಿರುವ ಕೂಲಿಕಾರರಿಗೆ ಹಕ್ಕುಪತ್ರ, ನಿವೇಶನ ರಹಿತರಿಗೆ ನಿವೇಶನ, ಹಳ್ಳಿಗೊಂದು ಸುಸಜ್ಜಿತ ಸ್ಮಶಾನ, ಕೂಲಿಕಾರರ ಮಕ್ಕಳಿಗೆ ಉಚಿತ ಶಿಕ್ಷಣ ನೀಡುವುದು.

ಕೃಷಿ ಅಭಿವೃದ್ಧಿಗೆ ಸಿಎಸ್‌ಆರ್‌ ಹಣ ವಿನಿಯೋಗಿಸಿ: ಉಪರಾಷ್ಟ್ರಪತಿ

Jan 17 2025, 12:46 AM IST
ವಿಕಸಿತ ಭಾರತದ ಕನಸು ನನಸಾಗಲು ಕೃಷಿ ಕ್ಷೇತ್ರ ತೀವ್ರ ವೇಗವಾಗಿ ಬೆಳೆಯಬೇಕಿದೆ. ಈ ಉದ್ದೇಶಕ್ಕಾಗಿ ಕೇಂದ್ರ ಸರ್ಕಾರ ಹಲವು ಯೋಜನೆ ರೂಪಿಸಿದೆ. ಪೂರಕವಾಗಿ ಭಾರತೀಯ ಕೃಷಿ ಸಂಶೋಧನಾ ಮಂಡಳಿ (ಐಸಿಎಆರ್‌) ಹಾಗೂ ಕೃಷಿ ವಿವಿಗಳ ಸಂಶೋಧನೆಗಳು ರೈತರ ನೈಜ ಸಮಸ್ಯೆಗಳಿಗೆ ಪರಿಹಾರ ಒದಗಿಸಬೇಕು.

ಪ್ರಾಥಮಿಕ ಕೃಷಿ ಸಂಘದ ಚುನಾವಣೆ: ನಾಗರಾಜು ಬಣಕ್ಕೆ ಜಯ

Jan 16 2025, 12:46 AM IST
ತಾಲೂಕಿನ ಗೊರಗೊಂಡನಹಳ್ಳಿ ಪ್ರಾಥಮಿಕ ಕೃಷಿ ಸಹಕಾರ ಸಂಘಕ್ಕೆ ಮುಂದಿನ ಐದು ವರ್ಷಗಳ ಅವಧಿಗೆ ನಿರ್ದೇಶಕರುಗಳ ಸ್ಥಾನಕ್ಕೆ ಚುನಾವಣೆ ನಡೆಯಿತು.

ಕೃಷಿ ಮತ್ತು ಕೈಗಾರಿಕಾ ವಸ್ತು ಪ್ರದರ್ಶನ ದೂರ ದೃಷ್ಟಿ ಹೊಂದಿದೆ : ನಂಜಾವಧೂತ ಶ್ರೀ

Jan 15 2025, 12:48 AM IST
ಶಿರಾ ತಾಲೂಕಿನ ಪಟ್ಟನಾಯಕನಹಳ್ಳಿ ಐತಿಹಾಸಿಕ ಪ್ರಸಿದ್ಧ ಶ್ರೀ ಗುರುಗುಂಡ ಬ್ರಹ್ಮೇಶ್ವರ ಸ್ವಾಮಿ ಜಾತ್ರಾ ಮಹೋತ್ಸವದ ಅಂಗವಾಗಿ ಸೋಮವಾರ ನಡೆದ ಶ್ರೀ ಓಂಕಾರೇಶ್ವರ ಸ್ವಾಮಿ ಕಲ್ಲುಗಾಲಿ ರಥಕ್ಕೆ ಕಳಸ ಪ್ರತಿಷ್ಠಾಪನೆ ಮಹೋತ್ಸವದಲ್ಲಿ ಕಳಸ ಪೂಜೆ ನೆರವೇರಿಸಿ ಮಾತನಾಡಿದರು.

ಸೀತೂರು ಕೃಷಿ ಸಂಘ ಚುನಾವಣೆಗೆ ಬೆಂಬಲಿಸಲು ಮನವಿ: ಯಡಗೆರೆ ಸುಬ್ರಮಣ್ಯ

Jan 15 2025, 12:47 AM IST
ಕೃಷಿ ಗ್ರಾಮೀಣ ಸಹಕಾರ ಸಂಘದ ಆಡಳಿತ ಮಂಡಳಿಯ ಚುನಾವಣೆಯು ಜ.19 ರಂದು ನಡೆಯಲಿದ್ದು ಸಹಕಾರಿ ಭಾರತಿ ನೇತ್ರತ್ವದಲ್ಲಿ ಸ್ಪರ್ಧಿಸಿರುವ 11 ಅಭ್ಯರ್ಥಿಗಳ ತಂಡವನ್ನು ಗೆಲ್ಲಿಸಬೇಕು ಎಂದು ರಾಜ್ಯ ಸಹಕಾರಿ ಭಾರತಿ ಉಪಾಧ್ಯಕ್ಷ ಯಡಗೆರೆ ಸುಬ್ರಮಣ್ಯ ಸದಸ್ಯರಿಗೆ ಮನವಿ ಮಾಡಿದರು. ನರಸಿಂಹರಾಜಪುರದಲ್ಲಿ ಯೋಜನೆಗಳ ಕಾರ್ಯಸೂಚಿಯನ್ನು ಬಿಡುಗಡೆಗೊಳಿಸಿ ಮಾತನಾಡಿದರು.

ಎಲ್ಲರೂ ಕಿರುಧಾನ್ಯ ಬೆಳೆಯಲು ಮುಂದಾಗಿ: ಜಂಟಿ ಕೃಷಿ ನಿರ್ದೇಶಕ ಡಾ.ರಮೇಶ್ ಸಲಹೆ

Jan 15 2025, 12:45 AM IST
ಜಿಕೆವಿಕೆಯ ಡಾ.ರಮೇಶ್ ಅವರು, ಕಿರುಧಾನ್ಯ ಬೆಳೆಯಲು ಅಗತ್ಯವಿರುವ ಮಣ್ಣಿನ ಹವಾಗುಣ, ತಾಂತ್ರಿಕ ಅಂಶಗಳ ಕುರಿತು ಮಾತನಾಡಿದರೆ, ಜೀನಿ ಸಂಸ್ಥೆಯ ದಿಲೀಪ್ ಅವರು, ಕಿರುಧಾನ್ಯಗಳ ಸಂಸ್ಕರಣೆ ಮತ್ತು ಮೌಲ್ಯವರ್ಧನೆ ಹಾಗೂ ಮಾರುಕಟ್ಟೆಯ ಕುರಿತು ವಿವರ ನೀಡಿದರು. ಸೊಡೆಕ್ಸ್ ಸಂಸ್ಥೆಯಿಂದ ಕಿರುಧಾನ್ಯಗಳ ಸಂಸ್ಕರಣೆ ಮತ್ತು ದಾಸ್ತಾನು ಕುರಿತು ಮಾಹಿತಿ ನೀಡಲಾಯಿತು.
  • < previous
  • 1
  • ...
  • 17
  • 18
  • 19
  • 20
  • 21
  • 22
  • 23
  • 24
  • 25
  • ...
  • 90
  • next >

More Trending News

Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved