• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬೆಸಗರಹಳ್ಳಿ ಕೃಷಿ ಸಹಕಾರ ಸಂಘಕ್ಕೆ ರಂಜನ್ ಕುಮಾರ್ ಅಧ್ಯಕ್ಷರಾಗಿ ಆಯ್ಕೆ

Apr 20 2025, 01:48 AM IST
ಸಂಘದಲ್ಲಿ 4 ಸಾವಿರ ಷೇರುದಾರರಿದ್ದು, 2 ಸಾವಿರ ಷೇರುದಾರರಿಗೆ ಬೆಳೆಸಾಲ, ಮಧ್ಯಮಾವಧಿ ಸಾಲ ಹಾಗೂ ಸ್ವ ಸಹಾಯ ಸಂಘಗಳ ಗುಂಪಿಗೆ ಸಾಲ ಒಟ್ಟು 13 ಕೋಟಿ ರು. ಸಾಲ ನೀಡಲಾಗಿದೆ.ಶೇ.95 ರಷ್ಟು ವಸೂಲಾತಿಯಾಗುತ್ತಿದೆ.

ಬಿಂಡಳ್ಳಿ ಕೃಷಿ ಪತ್ತಿನ ಸಂಘದ ಚುನಾವಣೆ: 9 ಮಂದಿ ಜೆಡಿಎಸ್ ಬೆಂಬಲಿತರು ಆಯ್ಕೆ

Apr 19 2025, 12:38 AM IST
ಚುನಾವಣೆಯಲ್ಲಿ 9 ಮಂದಿ ಗೆಲುವು ಸಾಧಿಸುವ ಮೂಲಕ ಅಧಿಕಾರವನ್ನು ತಮ್ಮ ತೆಕ್ಕೆಗೆ ತೆಗೆದುಕೊಂಡಿದ್ದಾರೆ. ಕ್ಷೇತ್ರದಲ್ಲಿ ನಡೆಯುತ್ತಿರುವ ಬಹುತೇಕ ಚುನಾವಣೆಗಳಲ್ಲಿ ಜೆಡಿಎಸ್ ಬೆಂಬಲಿತರು ಆಯ್ಕೆಯಾಗುವ ಮೂಲಕ ಪಕ್ಷದ ಕೈಬಲಪಡಿಸುವ ಕೆಲಸ ಮಾಡುತ್ತಿದ್ದಾರೆ.

ಪಾಳು ಭೂಮಿಯಲ್ಲಿ ಈರುಳ್ಳಿ ಬಿತ್ತಿದ ಕೃಷಿ ಅಧಿಕಾರಿಗಳು

Apr 19 2025, 12:31 AM IST
ಹನುಮನಾಳ ಹೋಬಳಿಯ ಅರ್ಜಿ ಸಂಖ್ಯೆ 1682986 ಅಡಿ ಬರೋಬ್ಬರಿ ಹತ್ತಾರು ರೈತರ ಬೆಳೆ ವಿಮೆ ಪಾವತಿಸಿದ್ದಾರೆ. ಇದೆಲ್ಲವೂ ಪಾಳು ಭೂಮಿಯೇ. ಹೀಗೆ ಬೆಳೆ ವಿಮೆ ಪಾವತಿ ಮಾಡಿದ್ದ ರೈತ (ರೈತರ ಹೆಸರಿನಲ್ಲಿ ) ಬೆಳೆ ದರ್ಶಕದಲ್ಲಿ ಪಾಳು ಭೂಮಿ ಎಂದು ನಮೂದಿಸಲಾಗಿದೆ. ಆದರೂ ಸಹ ಈರುಳ್ಳಿ ಬೆಳೆಗೆ ಬೆಳೆ ವಿಮೆ ಪಾವತಿಸಲಾಗಿದೆ.

ಶಂಕರಘಟ್ಟದಲ್ಲಿ ಅಮೃತ್‌ ನೋನಿ ಚಿಂತನ-ಮಂಥನ : -ಅಮೃತ್‌ ನೋನಿ, ಕುವೆಂಪು ವಿವಿ, ಕೃಷಿ ವಿವಿ ಸಹಯೋಗದಲ್ಲಿ ಸಮ್ಮೇಳನ

Apr 15 2025, 11:19 AM IST

ಇಲ್ಲಿನ ಶಂಕರಘಟ್ಟದಲ್ಲಿರುವ ಕುವೆಂಪು ವಿವಿಯಲ್ಲಿ ಏ.10ರಿಂದ ಅಮೃತ್‌ ನೋನಿ, ಕೃಷಿ ವಿವಿ ಸಹಯೋಗದಲ್ಲಿ ನೋನಿಯ ಸಂಶೋಧನಾ ಪ್ರವೃತ್ತಿಗಳು ಮತ್ತು ಆರೋಗ್ಯಕರ ಬದುಕಿಗೆ ಜೀವವೈವಿಧ್ಯತೆಯ ಸುಸ್ಥಿರ ಬಳಕೆ'''' ಕುರಿತ ಅಂತಾರಾಷ್ಟ್ರೀಯ ಸಮ್ಮೇಳನ ಶನಿವಾರ ತೆರೆ ಕಂಡಿದೆ.

ಎಂಜಿನಿಯರಿಂಗ್‌ಪದವೀಧರನ ಕೃಷಿ ಪ್ರೀತಿ

Apr 15 2025, 12:58 AM IST
6.20 ಎಕರೆ ಮಳೆಯಾಶ್ರಿತ ಹಾಗೂ ನೀರಾವರಿ ಜಮೀನಿನಲ್ಲಿ ಭತ್ತ, ರಾಗಿ, ಜೋಳ, ಕಬ್ಬು, ದ್ವಿದಳ ಧಾನ್ಯಗಳಾದ ಅಲಸಂದೆ ಮತ್ತು ಉದ್ದು ಬೆಳೆ

ಜಾತಿ ಗಣತಿ ವರದಿ ವಿರೋಧ ಪಕ್ಷಗಳು ರಾಜಕೀಯವಾಗಿ ಬಳಕೆ : ಕೃಷಿ ಸಚಿವ ಚಲುವರಾಯಸ್ವಾಮಿ

Apr 15 2025, 12:46 AM IST

ಜಾತಿ ಗಣತಿ ವರದಿಯನ್ನು ವಿರೋಧ ಪಕ್ಷಗಳು ರಾಜಕೀಯವಾಗಿ ಬಳಸಿಕೊಳ್ಳುವುದಕ್ಕೆ ಪ್ರಯತ್ನಿಸುತ್ತಿವೆ ಎಂದು ಕೃಷಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಆರೋಪಿಸಿದರು.

ಕೃಷಿ ಸಂಘದ ಚುನಾವಣೆ: ರೈತ ಸಂಘ- ಕಾಂಗ್ರೆಸ್ ಬೆಂಬಲಿತರಿಗೆ ಮೇಲುಗೈ

Apr 14 2025, 01:21 AM IST
ರೈತಸಂಘ- ಕಾಂಗ್ರೆಸ್ ಬೆಂಬಲಿತ ಬಸ್ತಿಹಳ್ಳಿ ಮಹದೇವಪ್ಪ, ಕೆ.ಪಿ.ಚಂದ್ರಶೇಖರ್‌ ಹೊಸಕನ್ನಂಬಾಡಿ, ಹಾಗನಹಳ್ಳಿ ಸಿದ್ದಪ್ಪ ಕೆಂಪಣ್ಣ, ಇಂದ್ರಮ್ಮ, ರಜಿನಿಕಾಂತ್ ಚಿಕ್ಕಾಯರಹಳ್ಳಿ, ಎನ್.ಎಚ್.ರಮೇಶ್ ನಾರ್ತ್‌ ಬ್ಯಾಂಕ್ ಆಯ್ಕೆಯಾಗಿದ್ದಾರೆ.

ಯುವಕರು ಕೃಷಿಯಿಂದ ವಿಮುಖರಾಗಲು ಕೃಷಿ ನೀತಿಯೇ ಕಾರಣ

Apr 14 2025, 01:15 AM IST
ಜಾಗತೀಕರಣ, ಔದ್ಯೋಗೀಕರಣ, ನಗರೀಕರಣ, ಪಾಶ್ಚಾತ್ಯ ಜೀವನ ಶೈಲಿಯ ಅನುಕರಣೆಗಳಿಂದಾಗಿ ನಮ್ಮ ಯುವಕರು ಕೃಷಿಯನ್ನು ಕಷ್ಟ ಹಾಗೂ ನಷ್ಟದ ಕೆಲಸವೆಂದು ಭಾವಿಸಿರುವುದಕ್ಕೆ ನಮ್ಮ ಕೃಷಿ ನೀತಿಯೂ ಕಾರಣವಾಗಿದೆ ಎಂದು ಸಾಹಿತಿ ಕೃಷ್ಣಮೂರ್ತಿ ಬಿಳಿಗೆರೆ ತಿಳಿಸಿದರು.

ಕೃಷಿ ಪತ್ತಿನ ಸಂಘದ ಚುನಾವಣೆ : ಸಚಿವ ಚಲುವರಾಯ ಸ್ವಾಮಿ ಪುತ್ರ ಸಚ್ಚಿನ್‌ಗೆ ಗೆಲುವು

Apr 14 2025, 01:15 AM IST

ನಾಗಮಂಗಲ ತಾಲೂಕಿನ ಬ್ರಹ್ಮದೇವರಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆಡಳಿತ ಮಂಡಳಿಗೆ ಭಾನುವಾರ ನಡೆದ ಚುನಾವಣೆಯಲ್ಲಿ ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಪುತ್ರ ಸಚ್ಚಿನ್ ಭರ್ಜರಿ ಗೆಲುವು ಸಾಧಿಸಿದ್ದಾರೆ.  

ಆಹಾರದ ಪೌಷ್ಟಿಕ ಭದ್ರತೆಗೆ ಸಾವಯವ ಕೃಷಿ ಅಗತ್ಯ: ಡಾ. ಪಾಟೀಲ

Apr 12 2025, 12:50 AM IST
ಆಧುನಿಕ ದಿನಗಳಲ್ಲಿ ಭಾರತ ಸ್ವಾವಲಂಬಿಯಾಗಿ ಆಹಾರ ಭದ್ರತೆ ಪಡೆದಿದೆ. ಅದರ ಜತೆಗೆ ಪೌಷ್ಟಿಕ ಭದ್ರತೆ ಸಾಧಿಸಲು ಸಾವಯವ ಕೃಷಿ ಅಗತ್ಯವಾಗಿದೆ ಎಂದು ಧಾರವಾಡದ ಕೃಷಿ ವಿವಿ ಕುಲಪತಿ ಡಾ.ಪಿ.ಎಚ್. ಪಾಟೀಲ ಹೇಳಿದರು.
  • < previous
  • 1
  • ...
  • 18
  • 19
  • 20
  • 21
  • 22
  • 23
  • 24
  • 25
  • 26
  • ...
  • 108
  • next >

More Trending News

Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved