• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಕ್ಕಳಿಗೆ ಕೃಷಿ ಬಗ್ಗೆ ಅರಿವು ಮೂಡಿಸಿ: ಉಮಾಶಂಕರ್

Dec 31 2024, 01:03 AM IST
ರೈತ ಸಮೂಹ ಹಲವು ಸಮಸ್ಯೆಗಳನ್ನು ಎದುರಿಸುತ್ತಿದೆ. ಕೃಷಿ ಚಟುವಟಿಕೆ ಕಷ್ಟದಲ್ಲಿದೆ. ರೈತರು ಬೆಳೆದ ಬೆಳೆಗೆ ಸೂಕ್ತ ಬೆಲೆ ಸಿಗದೆ ರೈತರು ಕೃಷಿ ಚಟುವಟಿಕೆಯಿಂದ ವಿಮುಖರಾಗುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ವಿದ್ಯಾರ್ಥಿ ದೆಸೆಯಿಂದಲೇ ಕೃಷಿ ಪದ್ಧತಿ, ರೈತರ ಸಮಸ್ಯೆಗಳ ಬಗ್ಗೆ ಮಕ್ಕಳಿಗೆ ಪಠ್ಯೇತರ ಶಿಕ್ಷಣ ನೀಡಿ ಸ್ವಾವಲಂಬಿ ಬದುಕಿನ ಬಗ್ಗೆ ಜಾಗೃತಿ ಮೂಡಿಸುವುದು ನಮ್ಮ ಶಿಕ್ಷಣ ಸಂಸ್ಥೆಗಳ ಕೆಲಸವಾಗಿದೆ.

ಮಣ್ಣಿಗೆ ಅನುಗುಣವಾಗಿ ಕೃಷಿ, ಪೋಷಕಾಂಶ ಬಳಕೆ ಅತಿ ಮುಖ್ಯ: ಡಾ.ಪವಿತ್ರ

Dec 31 2024, 01:03 AM IST
ತರೀಕೆರೆಕೃಷಿ ಕ್ಷೇತ್ರದಲ್ಲಿ ರೈತರ ಆದಾಯ ದ್ವಿಗುಣಗೊಳಿಸುವ ಹಲವು ಅಂಶಗಳಲ್ಲಿ ಮಣ್ಣು ಪರೀಕ್ಷೆಗೆ ಅನುಗುಣವಾಗಿ ಕೃಷಿ ಮತ್ತು ಪೋಷಕಾಂಶ ಬಳಕೆ ಅತಿ ಮುಖ್ಯ ಎಂದು ಬಾವಿಕೆರೆ ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಸಂಸ್ಥೆ ಕ್ಷೇತ್ರ ಅಧೀಕ್ಷಕರಾದ ಡಾ.ಪವಿತ್ರ ಹೇಳಿದ್ದಾರೆ.

ಕೃಷಿ ಕ್ಷೇತ್ರದ ಪದವೀಧರರಿಗೆ ವಿಫುಲ ಅವಕಾಶ

Dec 30 2024, 01:05 AM IST
ಕನ್ನಡಪ್ರಭ ವಾರ್ತೆ ವಿಜಯಪುರ ದೇಶದಲ್ಲಿ ಚಾರ್ಟೆಡ್ ಅಕೌಂಟೆಂಟ್ ನಂತರ ಕೃಷಿ ಕ್ಷೇತ್ರದ ಪದವೀಧರರಿಗೆ ಉದ್ಯೋಗಗಳಲ್ಲಿ ವಿಪುಲ ಅವಕಾಶಗಳಿವೆ ಎಂದು ಚಾಣಕ್ಯ ಕರಿಯರ್ ಅಕಾಡೆಮಿ ಸಂಸ್ಥಾಪಕ ಎನ್.ಎಂ.ಬಿರಾದಾರ ಹೇಳಿದರು. ನಗರದ ಹೊರವಲಯದ ಕೃಷಿ ಮಹಾವಿದ್ಯಾಲಯದ ಪ್ರೇಕ್ಷಾಗೃಹದಲ್ಲಿ ಕೃಷಿ ಮಹಾವಿದ್ಯಾಲಯ ವಿಜಯಪುರ, ರಾಷ್ಟ್ರೀಯ ಸೇವಾ ಯೋಜನೆ ಘಟಕ ಹಾಗೂ ಸಂಕಲ್ಪ ತಂಡಗಳ ಸಹಯೋಗದಲ್ಲಿ ವ್ಯಕ್ತಿತ್ವ ಮತ್ತು ವೃತ್ತಿಜೀವನ ವಿಕಸನ ಕುರಿತ ಕಾರ್ಯಾಗಾರಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ರೈತ ಸ್ನೇಹಿ ಯೋಜನೆಗಳಿಂದ ಕೃಷಿ ಪ್ರಗತಿ

Dec 29 2024, 01:21 AM IST
ದೊಡ್ಡಬಳ್ಳಾಪುರ: ಕೃಷಿಕರು ದೇಶದ ಬೆನ್ನೆಲುಬು. ಇಂದು ದೇಶ ಕೃಷಿಯಲ್ಲಿ ಸ್ವಾವಲಂಬನೆ ಸಾಧಿಸಿದೆ. ಕೃಷಿ ಇಲಾಖೆಯ ಹಲವು ಯೋಜನೆಗಳು ರೈತ ಸ್ನೇಹಿಯಾಗಿದ್ದು, ಅವುಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಶಾಸಕ ಧೀರಜ್ ಮುನಿರಾಜ್‌ ತಿಳಿಸಿದರು.

ರೈತರು ವೈಜ್ಞಾನಿಕ ಕೃಷಿ ಪದ್ದತಿ ಅಳವಡಿಸಿಕೊಳ್ಳಿ

Dec 29 2024, 01:20 AM IST
ರೈತರು ಯಾವುದೇ ಒಂದು ಬೆಳೆಯ ಮೇಲೆ ಸಂಪೂರ್ಣವಾಗಿ ಅವಲಂಬಿಸಬಾರದು ವಿವಿಧ ಬೆಳೆಗಳು, ತರಕಾರಿ, ಹಣ್ಣುಗಳು, ಹೂವುಗಳ ಕೃಷಿ ಮಾಡಬೇಕು. ಒಂದು ವೇಳೆ ಒಂದು ಬೆಳೆ ವಿಫಲವಾದರೆ ಮತ್ತೊಂದು ಬೆಳೆಯಲು ಮತ್ತು ವರ್ಷಪೂರ್ತಿ ಇಳುವರಿ ಸಾಧ್ಯವಾಗುತ್ತದೆ ನಿವೃತ್ತ ಕೃಷಿ ಅಧಿಕಾರಿ ಕೃಷಿಕ ಸಮಾಜದ ಸದಸ್ಯ ಶಿವಯೊಗೆಪ್ಪಾ ಎಸ್.ಬಿರಾದಾರ ರೈತರಿಗೆ ಸಲಹೆ ನೀಡಿದರು.

ಅವ್ಯವಹಾರ ನಡೆಸಿ ಕೃಷಿ ಪತ್ತಿನ ಸಂಘದ ಸಿಇಒ ಪರಾರಿ: ಮಹೇಶ್ ಆರೋಪ

Dec 29 2024, 01:19 AM IST
ಸಂಘದ ಆವರಣದಲ್ಲಿ ನಡೆದ ಸಭೆಯ ಅರ್ಧದಲ್ಲೇ ಮುಖ್ಯ ನಿರ್ವಾಹಣಾಧಿಕಾರಿ ಕೆ.ವಿಜಯ್ ಅವರು ಸಂಘದ ನಿರ್ಣಯದ ಪುಸ್ತಕದೊಂದಿಗೆ ಸೀಲ್ ಹಾಗೂ‌ ಸದಸ್ಯರ ಹಾಜರಾತಿ ಪುಸ್ತಕದ ಸಮೇತ ಪರಾರಿಯಾಗಿದ್ದಾರೆ. ಅವರಿಗೆ ಕರೆ ಮಾಡಿದರೆ ಅವರ ಮೊಬೈಲ್ ನಂಬರ್ ಸ್ವಿಚ್ ಆಫ್ ಎಂಬುದಾಗಿ ಬರುತ್ತಿದೆ.

ರೈತರು ಕೃಷಿ ಜತೆ ಉಪಕಸುಬುಗಳಿಗೂ ಒತ್ತು ನೀಡಿ

Dec 29 2024, 01:18 AM IST
ರೈತರು ಕೃಷಿ ಕಾಯಕದ ಜತೆಯಲ್ಲಿ ಆರ್ಥಿಕವಾಗಿ ಮೇಲೆ ಬರಲು ಉಪಕಸುಬುಗಳಿಗೂ ಒತ್ತು ನೀಡುವಂತೆ ರಾಜ್ಯ ಗೃಹ ಮಂಡಳಿ ಅಧ್ಯಕ್ಷ ಹಾಗೂ ಶಾಸಕ ಕೆ.ಎಂ. ಶಿವಲಿಂಗೇಗೌಡ ಸಲಹೆ ನೀಡಿದರು. ವೈಜ್ಞಾನಿಕತೆ ಬೆಳೆದಂತೆ ಬೆಳೆಗಳಿಗೆ ಹಲವು ರಾಸಾಯನಿಕ ಔಷಧಿಗಳನ್ನು ಸಿಂಪಡಿಸುತ್ತಿದ್ದು ಮನುಷ್ಯನ ಆರೋಗ್ಯದಲ್ಲಿ ಏರುಪೇರಾಗುತ್ತಿದೆ. ಈ ಹಿಂದೆ ಕೊಟ್ಟಿಗೆ ಗೊಬ್ಬರ ಸೇರಿದಂತೆ ಇತರೆ ಗೊಬ್ಬರಗಳನ್ನು ಬಳಸಿಕೊಂಡು ಬೆಳೆ ಬೆಳೆಯಲಾಗುತ್ತಿತ್ತು. ಆದರೆ ಇಂದು ಸಾವಯವ ಕೃಷಿ ಮಾಡುವವರು ಕಡಿಮೆಯಾಗಿದ್ದು ಉತ್ತಮ ಬೆಳೆಗಳಿಗಾಗಿ ಸಾವಯವದತ್ತ ಮತ್ತೇ ಮುಖಮಾಡುವಂತೆ ಹೇಳಿದರು.

ಶಾಂತಳ್ಳಿಯ ಕೃಷಿ ಪತ್ತಿನ ಸಹಕಾರ ಸಂಘ ಚುನಾವಣೆ: ಕಾಂಗ್ರೆಸ್ ಬೆಂಬಲಿತರಿಗೆ ಏಳು ಸ್ಥಾನ

Dec 29 2024, 01:15 AM IST
ಶಾಂತಳ್ಳಿ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್‌ ಬೆಂಬಲಿತ ಜಯೇಂದ್ರ ನೇತೃತ್ವದ ತಂಡ 7 ಸ್ಥಾನಗಳನ್ನು ಗಳಿಸಿದೆ.

ಕೃಷಿ ಸಾಹಿತ್ಯ ಸಮ್ಮೇಳನ ಆಯೋಜನೆಗೆ ಚಿಂತನೆ: ಬಿ.ಎನ್. ವಾಸರೆ

Dec 28 2024, 01:01 AM IST
ಅನ್ನದಾತರು, ನೇಗಿಲಯೋಗಿಗಳನ್ನು ಇನ್ನಷ್ಟು ಸದೃಢರನ್ನಾಗಿಸಲು ಹಾಗೂ ನಮ್ಮ ಯುವಪೀಳಿಗೆಯನ್ನು ಕೃಷಿಯತ್ತ ಆಕರ್ಷಿಸುವ ದಿಸೆಯಲ್ಲಿ ಜಿಲ್ಲೆಯಲ್ಲಿ ಕೃಷಿ ಸಾಹಿತ್ಯ ಸಮ್ಮೇಳನ ಆಯೋಜಿಸುವ ಯೋಜನೆಯನ್ನು ಹೊಂದಿದ್ದೇವೆ ಎಂದು ಕಸಾಪ ಜಿಲ್ಲಾಧ್ಯಕ್ಷ ಬಿ.ಎನ್. ವಾಸರೆ ಹೇಳಿದರು.

ಕೃಷಿ ಇಲಾಖೆ ವತಿಯಿಂದ ಮೂವರು ರೈತರಿಗೆ ಶ್ರೇಷ್ಠ ಕೃಷಿಕ ಪ್ರಶಸ್ತಿ ಪ್ರದಾನ

Dec 28 2024, 12:46 AM IST
ತೊರೆಶೆಟ್ಟಹಳ್ಳಿಯ ಟಿ.ಕೆ.ಸತೀಶ್, ಮುಟ್ಟನಹಳ್ಳಿಯ ಕೆ.ಪಿ. ದಿವ್ಯ ಹಾಗೂ ಹೊಸಕೆರೆ ಗ್ರಾಮದ ಎಚ್.ಕೆ. ಪುಟ್ಟಲಿಂಗಯ್ಯ ಅವರಿಗೆ ಇಲಾಖೆಯ ಸಹಾಯಕ ಕೃಷಿ ನಿರ್ದೇಶಕಿ ರಾಧಾ ಎಚ್. ಜಿ. ಪ್ರತಿಭಾ ಅವರು ಶ್ರೇಷ್ಠ ಕೃಷಿಕ ಪ್ರಶಸ್ತಿ ನೀಡಿ ಗೌರವಿಸಿದರು.
  • < previous
  • 1
  • ...
  • 20
  • 21
  • 22
  • 23
  • 24
  • 25
  • 26
  • 27
  • 28
  • ...
  • 90
  • next >

More Trending News

Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved