• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೃಷಿ ಕ್ಷೇತ್ರಕ್ಕೆ ಹೊಸತನದ ಸ್ಪರ್ಶ ರೈತರ ಆಶಯ: ಬಲರಾಮ ಆಚಾರ್ಯ

Dec 27 2024, 12:47 AM IST
ಪುತ್ತೂರಿನ ರಾಧಾಕೃಷ್ಣ ಕಾಂಪ್ಲೆಕ್ಸ್‌ನಲ್ಲಿ ಗ್ರಾಮಜನ್ಯ ರೈತ ಉತ್ಪಾದಕ ಕಂಪನಿ ಲಿಮಿಟೆಡ್‌ನ ನೂತನ ಪ್ರಧಾನ ಆಡಳಿತ ಕಚೇರಿಯನ್ನು ಉದ್ಘಾಟಿಸಲಾಯಿತು.

ಕೃಷಿ ಸಮಸ್ಯೆ, ಸವಾಲುಗಳಿಗೆ ಬೇಕಿದೆ ಪರಿಹಾರ: ಕುಲಪತಿ ಡಾ. ಸುರೇಶ

Dec 26 2024, 01:05 AM IST
ಕೃಷಿ ಒಂದು ವಿಜ್ಞಾನ. ರೈತರು ಸಾಂಪ್ರದಾಯಿಕ ಕೃಷಿಗೆ ಬದಲಾಗಿ ವೈಜ್ಞಾನಿಕ ನಿಖರ ಕೃಷಿ ಮಾಡಬೇಕಾಗಿದೆ. ಸಮಗ್ರ ಕೃಷಿ ಪದ್ಧತಿ ಅಳವಡಿಸಿಕೊಳ್ಳುವುದು, ರೈತರು ಸಂಘಟಿತರಾಗಿ ಬೇಡಿಕೆಗೆ ಅನುಗುಣವಾದ ಬೆಳೆ, ರೈತ ಉತ್ಪಾದಕ ಸಂಸ್ಥೆ ಮೂಲಕ ಬೆಳೆಗಳ ಮೌಲ್ಯವರ್ಧನೆ ಮಾಡಿ ರೈತರೇ ಉದ್ದಿಮೆದಾರರಾಗಬೇಕು.

ಕೃಷಿ, ರೈತರ ಬಗ್ಗೆ ಮಕ್ಕಳಲ್ಲಿ ಗೌರವಭಾವ ಮೂಡಿಸಿ

Dec 26 2024, 01:02 AM IST
ಇಂದು ಕೂಡು ಕುಟುಂಬಗಳು ಉಳಿದಿದ್ದರೆ, ತಂದೆ ತಾಯಿಗಳು ವೃದ್ಧಾಪ್ಯದಲ್ಲಿ ನೆಮ್ಮದಿಯಿಂದ ಕಾಲ ಕಳೆಯುತ್ತಿದ್ದರೆ ಅದು ರೈತಾಪಿ ಕುಟುಂಬದಲ್ಲಿ ಮಾತ್ರ ಸಾಧ್ಯ

(ಟಿಂಟ್‌) ರೈತರು ಆಧುನಿಕ ಕೃಷಿ ತಂತ್ರಜ್ಞಾನ ಅಳವಡಿಸಿಕೊಳ್ಳಲಿ

Dec 25 2024, 12:50 AM IST
ಜನವಾಡಾ ಬಳಿಯ ಕೆವಿಕೆಯಲ್ಲಿ ರೈತ ದಿನಾಚರಣೆ ಆಚರಿಸಲಾಯಿತು.

ಕೃಷಿ ಉತ್ಪನ್ನಕ್ಕೆ ಸೂಕ್ತ ಮಾರುಕಟ್ಟೆ ಕಲ್ಪಿಸಿ

Dec 25 2024, 12:48 AM IST
ರೈತನು ಇಂದು ಅನೇಕ ಅಡೆತಡೆಗಳ ನಡುವೆಯೂ ಸಹ ದೇಶಕ್ಕೆ ಅನ್ನ ನೀಡಲು ಕೃಷಿಯಲ್ಲಿ ತೊಡಗಿದ್ದಾನೆ, ದೇಶದ ಜನಸಂಖ್ಯೆ ಸ್ಫೋಟದಿಂದ ಆಹಾರ ಕೊರತೆ ಉಂಟಾಗಿದೆ, ಇದರಿಂದ ಕುಗ್ಗದೆ ರೈತ ಇರುವ ಸೌಲಭ್ಯಗಳನ್ನು ಬಳಸಿಕೊಂಡು ದೇಶಕ್ಕೆ ಆಹಾರ ಕೊಡುತ್ತಿದ್ದಾನೆ. ರೈತ ಬೆಳೆದ ತನ್ನ ಉತ್ಪನ್ನಗಳಿಗೆ ಆತನೇ ಬೆಲೆ ನಿಗದಿ ಮಾಡುವ ಹಕ್ಕನ್ನು ಸರ್ಕಾರ ನೀಡಬೇಕು.

ಕನ್ನಡ ಸಾಹಿತ್ಯ ಸಮ್ಮೇಳನದ ಸವಿನೆನಪಿಗೆ ಕನ್ನಡ ಭವನ ನಿರ್ಮಾಣ: ಕೃಷಿ ಸಚಿವ ಚಲುವರಾಯಸ್ವಾಮಿ

Dec 25 2024, 12:46 AM IST
ಸಮ್ಮೇಳನಕ್ಕಾಗಿ ಸರ್ಕಾರ ನೀಡಿರುವ ಅನುದಾನ ಹಾಗೂ ದಾನಿಗಳಿಂದ ಬಂದ ಹಣವನ್ನು ಕ್ರೋಢೀಕರಿಸಿ ಖರ್ಚು ವೆಚ್ಚ ನಿಭಾಯಿಸಿದ್ದೇವೆ. ಎಷ್ಟು ಹಣ ಉಳಿದಿದೆ ಎಂಬುದನ್ನು ಲೆಕ್ಕ ಹಾಕಿ, ನಮ್ಮೆಲ್ಲಾ ಶಾಸಕರೂ ಒಟ್ಟಾಗಿ ಸೇರಿ ಕನ್ನಡ ಭವನ ನಿರ್ಮಿಸಲು ಚಿಂತನೆ ನಡೆಸಿದ್ದೇವೆ. ಇದಕ್ಕಾಗಿ ಜಾಗ ಗುರುತಿಸುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.

ಸಿ.ಟಿ.ರವಿ ಕ್ಷಮೆ ಕೇಳಿದ್ದರೆ ಮರ್ಯಾದೆ ಉಳೀತಿತ್ತು: ಕೃಷಿ ಸಚಿವ ಚಲುವರಾಯಸ್ವಾಮಿ

Dec 25 2024, 12:46 AM IST
ಅಶ್ಲೀಲ ಪದ ಬಳಸಿ ನಾನು ಮಾತನಾಡಿಲ್ಲ ಅಂತಿದ್ದಾರೆ. ಯಾರೋ ಇಂತಹ ಪದ ಬಳಕೆ ಮಾಡಿದರು ಎಂದಾಕ್ಷಣ ಅದನ್ನು ರೆಕಾರ್ಡ್ ಮಾಡಿಲ್ಲದಿರಬಹುದು. ಆದರೆ, ಸದನದಲ್ಲಿದ್ದ ಎಲ್ಲಾ ಸದಸ್ಯರಿಗೂ ಮಾತನಾಡಿರುವುದು ಗೊತ್ತಿದೆ. ಆ ರೀತಿ ಮಾತನಾಡಬಾರದಿತ್ತೆಂದು ಅವರ ಪಕ್ಷದವರೇ ನನ್ನೊಂದಿಗೆ ಹೇಳಿದ್ದಾರೆ. ಹಿರಿಯ ನಾಯಕರಾಗಿ ಆ ರೀತಿಯ ಪದ ಬಳಸಿರುವುದು ಮಹಾ ಅಪರಾಧ.

ಮಧುಗೆ ತಂದೆ ಹೆಸರನ್ನು ಉಳಿಸುವ ಯೋಗ್ಯತೆ ಇದೆ: ಕೃಷಿ ಸಚಿವ ಸಿಆರ್‌ಎಸ್

Dec 25 2024, 12:45 AM IST
ಮಧು ಅವರಿಗೆ ತಂದೆಯ ಹೆಸರನ್ನು ಉಳಿಸುವ ಎಲ್ಲ ಯೋಗ್ಯತೆ ಇದೆ. ಕೆ.ಎಂ.ದೊಡ್ಡಿಯನ್ನು ತಾಲೂಕು ಕೇಂದ್ರದಂತೆ ಕಟ್ಟಿ ಬೆಳೆಸಿದ್ದಾರೆ. ಶಿಕ್ಷಣ ಸಂಸ್ಥೆಯನ್ನು ಶಿಸ್ತುಬದ್ಧವಾಗಿ ನಡೆಸಿಕೊಂಡು ಬರುತ್ತಾ ತಂದೆಯ ಹಾದಿಯಲ್ಲೇ ಮುನ್ನಡೆದಿದ್ದಾರೆ. ತಂದೆ ಕನಸಿನ ಗಾಂಧಿ ಗ್ರಾಮವನ್ನು ನನಸಾಗಿಸುವ ನಿಟ್ಟಿನಲ್ಲಿ ಕಾರ್ಯೋನ್ಮುಖರಾಗಿದ್ದಾರೆ.

ಕೃಷಿ ಚಟುವಟಿಕೆಯಲ್ಲಿ ತಾಂತ್ರಿಕತೆಗೆ ಒತ್ತು ನೀಡಿ

Dec 24 2024, 12:48 AM IST
ಚಳ್ಳಕೆರೆ: ಇತ್ತೀಚಿನ ದಿನಗಳಲ್ಲಿ ರಾಜ್ಯ ಸರ್ಕಾರ ಕೃಷಿ ಇಲಾಖೆಗೆ ಹೆಚ್ಚು ಪ್ರೋತ್ಸಾಹ ನೀಡುತ್ತಾ ಬಂದಿದೆ. ರೈತರ ಹಲವಾರು ಸಮಸ್ಯೆಗಳನ್ನು ನಿಯಂತ್ರಿಸುವ ಮೂಲಕ ರೈತರು ನೆಮ್ಮದಿಯ ಬದುಕು ಕಂಡುಕೊಳ್ಳಲು ಸರ್ಕಾರ ಎಲ್ಲ ಸಹಕಾರ ನೀಡುತ್ತಿದೆ. ರೈತರು ಆರ್ಥಿಕ ಸ್ವಾವಲಂಬನೆಯನ್ನು ಸಾಧಿಸಬೇಕಾದಲ್ಲಿ ಕೃಷಿಯಲ್ಲಿ ತಾಂತ್ರಿಕ ಚಟುವಟಿಕೆಗಳನ್ನು ಅಳವಡಿಸಿಕೊಳ್ಳಬೇಕೆಂದು ಕ್ಷೇತ್ರದ ಶಾಸಕ ಟಿ.ರಘುಮೂರ್ತಿ ತಿಳಿಸಿದರು.

ಪ್ರಾಥಮಿಕ ಸಹಕಾರ ಕೃಷಿ ಮತ್ತು ಗ್ರಾಮೀಣ ಅಭಿವೃದ್ದಿ ಬ್ಯಾಂಕ್‌ನ ಆಡಳಿತ ಮಂಡಳಿಗೆ ಜನವರಿ 5ರಂದು ಚುನಾವಣೆ

Dec 24 2024, 12:48 AM IST

ತಾಲೂಕು ಪ್ರಾಥಮಿಕ ಸಹಕಾರ ಕೃಷಿ ಮತ್ತು ಗ್ರಾಮೀಣ ಅಭಿವೃದ್ದಿ ಬ್ಯಾಂಕ್‌ನ ಆಡಳಿತ ಮಂಡಳಿಗೆ ಜನವರಿ 5ರಂದು ಚುನಾವಣೆ ನಡೆಯಲಿದೆ

  • < previous
  • 1
  • ...
  • 21
  • 22
  • 23
  • 24
  • 25
  • 26
  • 27
  • 28
  • 29
  • ...
  • 90
  • next >

More Trending News

Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved