• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಗನ ಸೋಲನ್ನ ಮುಂದಿಟ್ಟುಕೊಂಡು ಯಾವ ಸಮಾವೇಶ ಮಾಡ್ತಾರೆ : ಕೃಷಿ ಸಚಿವ ಎನ್. ಚಲುವರಾಯಸ್ವಾಮಿ

Dec 07 2024, 12:32 AM IST
ಬಿಜೆಪಿ, ಜೆಡಿಎಸ್ ನವರಿಗೆ ತಾಳ್ಮೆಯೇ ಇಲ್ಲ. ಆರಂಭದಿಂದ ಇಲ್ಲಿಯವರೆಗೂ ಅವರು ಮಲಗಿಯೇ ಇಲ್ಲ.

ಕೃಷಿ ಬಿಕ್ಕಟ್ಟಿಗೆ ಸಹಕಾರಿ ಕೃಷಿ ಪದ್ಧತಿ ಶಾಶ್ವತ ಪರಿಹಾರ

Dec 06 2024, 08:59 AM IST
ಇಂದು ಕೃಷಿ ಭೂಮಿ, ಕೃಷಿಯೇತರ ಉದ್ದೇಶಕ್ಕಾಗಿ ಹೆಚ್ಚು ಬಳಕೆಯಾಗುತ್ತಿದೆ. ಕೃಷಿ ಬಿಕ್ಕಟ್ಟಿಗೆ ಭಾರತದ ಕೃಷಿ ನೀತಿಯೂ ಒಂದು ಕಾರಣವಾದರೆ, ವಿವಿಧ ಕಂಪನಿಗಳಿಗೂ ಸರ್ಕಾರ ಕೃಷಿ ಭೂಮಿ ಖರೀದಿಗೆ ಮುಕ್ತ ಅವಕಾಶ ನೀಡಿದ್ದು ಮತ್ತೊಂದು ಕಾರಣ.

ನಾಳೆಯಿಂದ ಕೃಷಿ 3ದಿನ ಮೇಳ; 4 ಲಕ್ಷ ರೈತರು ಭಾಗಿ

Dec 06 2024, 08:58 AM IST
ರಾಯಚೂರು ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ಕೃಷಿ ಮೇಳೆ ಹಿನ್ನೆಲೆಯಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ವಿವಿಯ ಕುಲಪತಿ ಡಾ.ಎಂ.ಹನುಮಂತಪ್ಪ ಮಾತನಾಡಿದರು.

ಸರ್ಫೇಸಿ ಕಾಯ್ದೆಯಡಿ ಸೇರದ ಕಾಫಿ ಕೃಷಿ: ಸಂಸತ್ತಿನಲ್ಲಿ ದೊರೆತ ಉತ್ತರಕ್ಕೆ ಒಕ್ಕೂಟ ಸಂತಸ

Dec 06 2024, 08:57 AM IST
ಕಾಫಿ ಕೖಷಿರಂಗದ ಮೇಲೆ ಪರಿಣಾಮ ಬೀರುವ ಸರ್ಫೇಸಿ ಕಾಯಿದೆ ಸಂಬಂಧಿತ ಲೋಕಸಭೆಯಲ್ಲಿ ಗಮನ ಸೆಳೆದು ಕಾಫಿ ಕೖಷಿಯು ಸರ್ಫೇಸಿ ಕಾಯಿದೆಯಡಿ ಬರುವುದಿಲ್ಲ ಎಂಬ ನಿರ್ಣಾಯಕ ಉತ್ತರಕ್ಕೆ ಕಾರಣರಾದ ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಕೂರ್ಗ್‌ ಪ್ಲಾಂಟರ್ಸ್‌ ಅಸೋಸಿಯೇಷನ್ ಮತ್ತು ಕರ್ನಾಟಕ ಬೆಳೆಗಾರರ ಒಕ್ಕೂಟ ಕೃತಜ್ಞತೆ ಸಲ್ಲಿಸಿದೆ.

ಕೃಷಿ ಜಮೀನು ಫ್ರೂಟ್‌ ತಂತ್ರಾಂಶಕ್ಕೆ ಅಳವಡಿಸಿ

Dec 06 2024, 08:56 AM IST
ರೈತರೆಲ್ಲರೂ ತಮ್ಮ ಜಮೀನಿನ ನಿಖರವಾದ ಮಾಹಿತಿ ತಂತ್ರಾಂಶದಲ್ಲಿ ಅಳವಡಿಸಿಕೊಳ್ಳುವ ಮೂಲಕ ಪರಿಹಾರ ಪಡೆದುಕೊಳ್ಳಬೇಕು. ಈ ನಿಟ್ಟಿನಲ್ಲಿ ಅಧಿಕಾರಿಗಳು ರೈತರಿಗೆ ಮಾಹಿತಿ ಒದಗಿಸಬೇಕು. ಜಿಲ್ಲೆಯಲ್ಲಿ ಫ್ರೂಟ್ ತಂತ್ರಾಂಶದಲ್ಲಿ ಈಗಾಗಲೇ ನೋಂದಣಿ ಮಾಡಲಾಗಿದ್ದು. ಬಾಕಿ ಉಳಿದ ರೈತರು ನೋಂದಣಿ ಕಾರ್ಯವನ್ನು ಈ ತಿಂಗಳ ಅಂತ್ಯದೊಳಗಾಗಿ ಪೂರ್ಣಗೊಳಿಸಬೇಕು.

ರೈತರ ಕಷ್ಟ ಕೇಳದ ಕೃಷಿ ಸಚಿವರು ಸಮ್ಮೇಳನದ ಹೆಸರಿನಲ್ಲಿ ಮೋಜು ಮಸ್ತಿ: ಡಾ.ಸಿದ್ದರಾಮಯ್ಯ ಆರೋಪ

Dec 06 2024, 08:56 AM IST
ರೈತರ ಮಕ್ಕಳ ಒಳಿತಿಗಾಗಿ ಬೊಮ್ಮಾಯಿ ಸರ್ಕಾರ ವಿದ್ಯಾನಿಧಿ ಯೋಜನೆಯಡಿ ವಿದ್ಯಾರ್ಥಿ ವೇತನ ನೀಡುತ್ತಿದ್ದರು. 8ನೇ ತರಗತಿಯಿಂದ ಪಿಎಚ್‌.ಡಿವರೆಗೆ ರೈತರ ಮಕ್ಕಳಿಗೆ ವಿದ್ಯಾರ್ಥಿ ವೇತನ ಸಿಗುತ್ತಿತ್ತು. ಆದರೆ, ರೈತ ವಿರೋಧಿ ಕಾಂಗ್ರೆಸ್ ಸರ್ಕಾರದಲ್ಲಿ ಎಲ್ಲವನ್ನೂ ನಿಲ್ಲಿಸಿ ರೈತರ ಮಕ್ಕಳ ಭವಿಷ್ಯಕ್ಕೆ ತಣ್ಣೀರು ಎರಚಿದೆ.

ಡಿ.8ರಂದು ಕಾನೂನು ಸೇವಾ, ಕೃಷಿ, ವೈದ್ಯಕೀಯ ಸೇವಾ ಪ್ರಶಸ್ತಿ ಪ್ರದಾನ

Dec 05 2024, 12:35 AM IST
ಪ್ರಭಾವತಿ ಹನುಮೇಗೌಡ ಕಾನೂನು ಸೇವಾ ಪ್ರಶಸ್ತಿಯನ್ನು ವಿಶ್ರಾಂತ ನ್ಯಾಯಮೂರ್ತಿ ಎಚ್.ಎನ್.ನಾಗಮೋಹನ್ ದಾಸ್ ಅವರಿಗೆ, ಶಾರದಮ್ಮ ಎಂ.ಎಲ್.ಸುಬ್ಬಣ್ಣ ಕೃಷಿ ಪ್ರಶಸ್ತಿಯನ್ನು ಪ್ರಗತಿಪರ ಕೃಷಿ ಚಂದ್ರಶೇಖರ್ ಅವರಿಗೆ, ವೀಣಾ ಡಾ.ಎಂ.ಮಂಚಯ್ಯ ವೈದ್ಯಕೀಯ ಪ್ರಶಸ್ತಿಯನ್ನು ಆಯುಷ್ ವೈದ್ಯಾಧಿಕಾರಿ ಡಾ.ಅಂಬಿಕಾ ಅವರಿಗೆ ಪ್ರದಾನ ಮಾಡಲಾಗುವುದು.

ಕಾಂಗ್ರೆಸ್ ಸರ್ಕಾರದಿಂದ ಮಾತ್ರ ಜನರಿಗೆ ಅನುಕೂಲ : ಕೃಷಿ ಸಚಿವ ಎನ್.ಚಲುವರಾಯಸ್ವಾಮಿ

Dec 05 2024, 12:33 AM IST
ಕಳೆದ ಲೋಕಸಭಾ ಚುನಾವಣೆಯಲ್ಲಿ ನಮಗೆ ಸ್ವಲ್ಪ ಹಿನ್ನಡೆಯಾಗಿರಬಹುದು. ಆದರೆ, ಇತ್ತೀಚೆಗೆ ನಡೆದ ರಾಜ್ಯದ ಮೂರು ಉಪ ಚುನಾವಣೆಗಳಲ್ಲಿ ಜನ ನಮ್ಮನ್ನು ಬೆಂಬಲಿಸಿ ನಮ್ಮ ಪರ ಜನಾದೇಶ ನೀಡಿದ್ದಾರೆ. ಜನರನ್ನು ದಾರಿತಪ್ಪಿಸುತ್ತಿದ್ದವರಿಗೆ ಚನ್ನಪಟ್ಟಣ, ಸಂಡೂರು ಮತ್ತು ಶಿಗ್ಗಾವಿಯ ಜನ ಉತ್ತರ ನೀಡಿದ್ದಾರೆ.

ಮದ್ದೂರು ಪುರಸಭೆ: ಕೃಷಿ ಜಮೀನುಗಳಿಗೆ ಅಕ್ರಮ ಇ-ಖಾತೆ...?

Dec 05 2024, 12:32 AM IST
ಕೃಷಿ ಜಮೀನುಗಳಿಗೆ ಅಕ್ರಮ ಇ-ಖಾತೆ ಹಗರಣದ ಹಿನ್ನೆಲೆಯಲ್ಲಿ ಪೌರಾಡಳಿತ ನಿರ್ದೇಶನಾಲಯದ ಅಧಿಕಾರಿಗಳ ತಂಡ ಮದ್ದುರು ಪಟ್ಟಣದ ಪುರಸಭೆಗೆ ಬುಧವಾರ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪುರಸಭೆ ಹಿಂದಿನ ಮುಖ್ಯ ಅಧಿಕಾರಿಯಾಗಿದ್ದ ಆರ್.ಅಶೋಕ್ ಅಧಿಕಾರ ಅವಧಿಯಲ್ಲಿ ಕೃಷಿ ಭೂಮಿಗಳಿಗೆ ಅಕ್ರಮವಾಗಿ ಇ- ಖಾತೆ ಮಾಡಿ ಸರ್ಕಾರ ಮತ್ತು ಪುರಸಭೆಗೆ ಆರ್ಥಿಕ ನಷ್ಟ ಉಂಟು ಮಾಡಲಾಗಿದೆ ಎಂದು ಶಾಸಕ ಕೆ.ಎಂ.ಉದಯ್ ಸರ್ಕಾರಕ್ಕೆ ದೂರು ಸಲ್ಲಿಸಿದ್ದರು.

ಧನಗಹಳ್ಳಿ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಸಿದ್ದರಾಜು ಅಧ್ಯಕ್ಷ

Dec 04 2024, 12:34 AM IST
ಮುಖ್ಯಮಂತ್ರಿ ಸಿದ್ದರಾಮಯ್ಯರವರ ನೇತೃತ್ವದ ಕಾಂಗ್ರೆಸ್ ಸರ್ಕಾರ ಬಡವರ ಪರ, ರೈತರ ಪರ, ಮಹಿಳೆಯರ ಪರವಾಗಿದ್ದು, ಶೂನ್ಯ ಬಡ್ಡಿದರದಲ್ಲಿ ರೈತರಿಗೆ ಸಾಲ ನೀಡುತ್ತಿದೆ
  • < previous
  • 1
  • ...
  • 25
  • 26
  • 27
  • 28
  • 29
  • 30
  • 31
  • 32
  • 33
  • ...
  • 90
  • next >

More Trending News

Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved