• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಲೆಕುಡಿಯರಿಗೆ ಒಳ ಮೀಸಲಾತಿ, ಕೃಷಿ ಭೂಮಿ, ಉದ್ಯೋಗ ನೀಡಲು ಒತ್ತಾಯ

Nov 30 2024, 12:47 AM IST
ಪಶ್ಚಿಮಘಟ್ಟ ತಪ್ಪಲಿನ ಪ್ರದೇಶಗಳಲ್ಲಿ ವಾಸವಾಗಿರುವ ಅರಣ್ಯ ಬುಡಕಟ್ಟು - ಪರಿಶಿಷ್ಟ ಪಂಗಡದ ಮಲೆಕುಡಿಯ ಸಮುದಾಯದ ಸಮಗ್ರ ಅಭಿವೃದ್ಧಿಗಾಗಿ ವಿವಿಧ ಬೇಡಿಕೆಯನ್ನು ಈಡೇರಿಸುವಂತೆ ಜಿಲ್ಲಾ ಮಲೆಕುಡಿಯ ಸಂಘವು ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದೆ.

ಕೃಷಿ ಯಂತ್ರೋಪಕರಣ ಸದುಪಯೋಗ ಪಡಿಸಿ: ಶಾಸಕ ಪೊನ್ನಣ್ಣ ಕರೆ

Nov 29 2024, 01:04 AM IST
ಕೊಡಗು ಜಿಲ್ಲಾ ಪಂಚಾಯಿತಿ, ಕೃಷಿ ಇಲಾಖೆ ಆಶ್ರಯದಲ್ಲಿ ನಗರದ ಕೃಷಿ ಭವನ ಕಚೇರಿಯ ಆವರಣದಲ್ಲಿ 2024-25ನೇ ಸಾಲಿನ ವಿವಿಧ ಕೃಷಿ ಯೋಜನೆಗಳಡಿ ಸಹಾಯಧನ, ಸವಲತ್ತು ವಿತರಣೆ ಸಮಾರಂಭ ನಡೆಯಿತು. ಶಾಸಕ ಎ.ಎಸ್.ಪೊನ್ನಣ್ಣ ಪಾಲ್ಗೊಂಡರು.

ಕೃಷಿ ವಿವಿ ಯುವ ಜನೋತ್ಸವ: ಸಮುದಾಯ ವಿಜ್ಞಾನ ಕಾಲೇಜ್‌ ಚಾಂಪಿಯನ್

Nov 29 2024, 01:02 AM IST
ಕೃಷಿ ವಿವಿಯಲ್ಲಿ ನಡೆದ 33ನೇ ಅಂತರ್‌ ಕಾಲೇಜುಗಳ ಯುವಜನೋತ್ಸವದಲ್ಲಿ ಸಮುದಾಯ ವಿಜ್ಞಾನ ಕಾಲೇಜು ಸಮಗ್ರ ಚಾಂಪಿಯನ್‌ ಪಟ್ಟ ಪಡೆದರೆ, ಧಾರವಾಡ ಕೃಷಿ ಕಾಲೇಜು ರನ್ನರ್‌ ಅಪ್‌ ಆಗಿ ಹೊರಹೊಮ್ಮಿದೆ.

ರೈತರು ಕೃಷಿ ಅಧಿಕಾರಿಗಳು, ಮಾದರಿ ರೈತರ ಸಲಹೆ ಪಡೆಯಲಿ:ತಿಮ್ಮೇಗೌಡ

Nov 29 2024, 01:00 AM IST
ಗ್ರಾಮಾಂತರ ಪ್ರದೇಶದ ರೈತ ಭಾಂದವರಿಗೆ ಕೃಷಿ ಚಟುವಟಿಕೆಯ ಬಗ್ಗೆ ಅಪಾರ ಅನುಭವವಿದೆ.

ಕೃಷಿ ಯಂತ್ರೋಪಕರಣಗಳ ದೈನಂದಿನ ನಿರ್ವಹಣೆ, ಕಿರು ದುರಸ್ತಿ ಕುರಿತು ತರಬೇತಿ

Nov 28 2024, 12:31 AM IST
ರೈತರು ಟ್ರ್ಯಾಕ್ಟರ್ ಹಾಗೂ ಟಿಲ್ಲರ್‌ಗಳನ್ನು ಖರೀದಿಸುವ ಮುನ್ನಾ ತಮ್ಮ ಜಮೀನಿನ ಅವಶ್ಯಕತೆ ಅನುಗುಣವಾಗಿ ಆಯ್ಕೆ ಮಾಡಿಕೊಳ್ಳಬೇಕು

ಕೃಷಿ ಯಂತ್ರೋಪಕರಣಗಳಿಗೆ ಹೆಚ್ಚಿನ ದರ ಪಡೆಯದಂತೆ ನಿಗಾ ವಹಿಸಿ

Nov 28 2024, 12:31 AM IST
ಕೃಷಿ ಯಂತ್ರೋಪಕರಣಗಳನ್ನು ನಿಗದಿತ ದರದಲ್ಲಿ ಕೃಷಿ ಚಟುವಟಿಕೆಗಳಿಗೆ ನೀಡಬೇಕು. ಏಜೆಸ್ಸಿಗಳು ನಿಗದಿತ ದರಕ್ಕಿಂತ ಹೆಚ್ಚಿನ ಹಣ ಪಡೆಯದಂತೆ ನಿಗಾ ವಹಿಸುವಂತೆ ಜಂಟಿ ಕೃಷಿ ನಿರ್ದೇಶಕರಿಗೆ ಜಿಲ್ಲಾಧಿಕಾರಿ ಸತ್ಯಭಾಮ ಅವರು ಸೂಚನೆ ನೀಡಿದರು. ಪರಿಶಿಷ್ಟ ಪಂಗಡಗಳ ಜನರಿಲ್ಲ ಎಂದು ಇತರೆ ಸಮುದಾಯಕ್ಕೆ ವೆಚ್ಚ ಮಾಡಲು ಅವಕಾಶ ಇರುವುದಿಲ್ಲ. ಆದ್ದರಿಂದ ಹಣ ವರ್ಗಾವಣೆಯಾಗದಂತೆ ನಿಗಾ ವಹಿಸಲು ಅಧಿಕಾರಿಗಳಿಗೆ ಸೂಚಿಸಿದರು.

ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆಗೆ ಆಗ್ರಹಿಸಿ ಪ್ರತಿಭಟನೆ

Nov 27 2024, 01:01 AM IST
ಈ ಸತ್ಯಾಗ್ರಹವನ್ನು ಬೆಂಬಲಿಸಿ ನಾವು ಇಂದು ಮೌನ ಧರಣಿ ನಡೆಸಿ ಈ ಒತ್ತಾಯ ಪತ್ರ ಸಲ್ಲಿಸಿದ್ದೇವೆ. ಸರ್ಕಾರ ದೇಶದ ರೈತರ ಈ ಸಮಸ್ಯೆಗಳನ್ನು ಕೂಡಲೇ ಬಗೆಹರಿಸಿ ರೈತರು ನೆಮ್ಮದಿಯಿಂದ ಕೃಷಿ ಚಟುವಟಿಕೆ ಮಾಡಲು ಅವಕಾಶ ಕಲ್ಪಿಸಬೇಕು. ನಿರ್ಲಕ್ಷ್ಯ ಧೋರಣೆ ತಾಳಿದರೆ ನಾವು ಬೀದಿಗೆ ಇಳಿದು ಉಗ್ರ ಹೋರಾಟ ನಡೆಸಬೇಕಾಗುತ್ತದೆ ಎಂದು ಎಚ್ಚರಿಸುತ್ತಿದ್ದೇವೆ.

ಜೆಡಿಎಸ್‌ ನಿಖಿಲ್ ಸೋಲಲ್ಲ, ಎಚ್‌ಡಿ ಕುಮಾರಸ್ವಾಮಿ ಸೋಲು : ಕೃಷಿ ಸಚಿವ ಚಲುವರಾಯ ಸ್ವಾಮಿ

Nov 26 2024, 12:49 AM IST

ಚನ್ನಪಟ್ಟಣ ಕ್ಷೇತ್ರದಲ್ಲಿ ಎರಡು ಬಾರಿ ಶಾಸಕರಾಗಿದ್ದರೂ ಕುಮಾರಸ್ವಾಮಿ ಅಭಿವೃದ್ಧಿ ಕಾರ್ಯವನ್ನೇ ಮಾಡದಿದ್ದರೆ ಜನರು ತಿರಸ್ಕರಿಸದೆ ಇನ್ನೇನು ಮಾಡುತ್ತಾರೆ. ಸಿ.ಪಿ.ಯೋಗೇಶ್ವರ್ಸಾ 25 ವಿರ ಮತಗಳ ಅಂತರದಲ್ಲಿ ಗೆದ್ದಿದ್ದಾರೆ.  

ಹಳೆಯಂಗಡಿಯಲ್ಲಿ ಕೃಷಿ ಅಭಿವೃದ್ಧಿ ಕಾರ್ಯಾಗಾರ

Nov 26 2024, 12:49 AM IST
ಭಾರತದ ಕಾನೂನು ನೆರವು ಕೇಂದ್ರ ಹಳೆಯಂಗಡಿ ಹಾಗೂ ವಿಜಯ ಮಾಸ್ತರ್‌ ಟ್ರಸ್ಟ್ ಹಳೆಯಂಗಡಿ ಸಹಯೋಗದಲ್ಲಿ ಹಳೆಯಂಗಡಿಯಲ್ಲಿ ವಿವಿಧ ಬಗೆಯ ಕೃಷಿ ಅಭಿವೃದ್ಧಿ ಕಾರ್ಯಾಗಾರ ನಡೆಯಿತು.

ಕೃಷಿ ಬಿಟ್ಟರೆ ನಮ್ಮ ಸಂಸ್ಕೃತಿಯೇ ಅಲ್ಲ

Nov 26 2024, 12:48 AM IST
ಕನ್ನಡಪ್ರಭ ವಾರ್ತೆ ಸಿಂದಗಿ: ಕೃಷಿಗಿಂತ ಬೇರೆ ಸಂಸ್ಕೃತಿ ಇಲ್ಲ ಅದನ್ನು ನಾವೆಲ್ಲರೂ ಬಿಟ್ಟರೆ ಅದು ನಮ್ಮ ಸಂಸ್ಕೃತಿ ಅಲ್ಲವೇ ಅಲ್ಲ ಎಂದು ಖ್ಯಾತ ಕೃಷಿ ವಿಜ್ಞಾನಿ ಪದ್ಮಶ್ರೀ ಡಾ.ಎಸ್ ಅಯ್ಯಪ್ಪನ್ ಹೇಳಿದರು. ಪಟ್ಟಣದ ಸಾರಂಗಮಠದ ಶ್ರೀ ಚನ್ನವೀರ ಮಹಾಸ್ವಾಮೀಜಿ ಪ್ರತಿಷ್ಠಾನದಿಂದ ನೀಡಲಾಗುವ ಖಗೋಳ ವಿಜ್ಞಾನಿ ಭಾಸ್ಕರಾಚಾರ್ಯರ-2 ಹೆಸರಿನ ಮೇಲೆ ನೀಡುವ ಭಾಸ್ಕರ ರಾಷ್ಟ್ರೀಯ ಪ್ರಶಸ್ತಿ ಸ್ವೀಕರಿಸಿ ಮಾತನಾಡಿದರು. ರೈತರನ್ನು ನಾವು ಯಾವತ್ತೂ ರೈತರೆಂದು ಕರೆಯಬಾರದು ಅವರು ಕೃಷಿ ಋಷಿಗಳಾಗಿದ್ದಾರೆ ಎಂದರು.
  • < previous
  • 1
  • ...
  • 27
  • 28
  • 29
  • 30
  • 31
  • 32
  • 33
  • 34
  • 35
  • ...
  • 90
  • next >

More Trending News

Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved