• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹೆಬ್ಬಾಳದ ಜಿಕೆವಿಕೆಯಲ್ಲಿ ಆಯೋಜಿಸಿರುವ ಕೃಷಿ ಮೇಳಕ್ಕೆ 3ನೇ ದಿನ ಲಕ್ಷಾಂತರ ಜನರು ಭೇಟಿ

Nov 17 2024, 01:16 AM IST
ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯವು ಹೆಬ್ಬಾಳದ ಜಿಕೆವಿಕೆಯಲ್ಲಿ ಆಯೋಜಿಸಿರುವ ‘ಕೃಷಿ ಮೇಳ’ಕ್ಕೆ ಮೂರನೇ ದಿನವಾದ ಶನಿವಾರ ಲಕ್ಷಾಂತರ ಸಾರ್ವಜನಿಕರು ಭೇಟಿ ನೀಡಿದ್ದು ಭರ್ಜರಿ ವಹಿವಾಟು ನಡೆಯಿತು.

ಹೆಬ್ಬಾಳದ ಜಿಕೆವಿಕೆಯಲ್ಲಿ ನಡೆಯುತ್ತಿರುವ ‘ಕೃಷಿ ಮೇಳ’ದಲ್ಲಿ ‘ಕೊಕೊ ಸಾಪ್‌’ ಹೆಸರಿನಲ್ಲಿ ಮಾರಾಟ ಮಾಡುತ್ತಿದ್ದ ‘ನೀರಾ’ಕ್ಕೆ ಹೆಚ್ಚು ಬೇಡಿಕೆ

Nov 16 2024, 01:48 AM IST
ಹೆಬ್ಬಾಳದ ಜಿಕೆವಿಕೆಯಲ್ಲಿ ನಡೆಯುತ್ತಿರುವ ‘ಕೃಷಿ ಮೇಳ’ದಲ್ಲಿ ‘ಕೊಕೊ ಸಾಪ್‌’ ಹೆಸರಿನಲ್ಲಿ ಮಾರಾಟ ಮಾಡುತ್ತಿದ್ದ ‘ನೀರಾ’ಕ್ಕೆ ಹೆಚ್ಚು ಬೇಡಿಕೆ ಇದ್ದುದು ಕಂಡುಬಂತು.

ಉಪ ಬೆಳೆಯಾಗಿ ಗೇರು ಕೃಷಿ ಮಾಡಲು ಮುಂದಾಗಬೇಕು: ಎ.ಒ. ವೆಂಕಟೇಶ್

Nov 16 2024, 12:36 AM IST
ಕೊಪ್ಪ, ಮಲೆನಾಡು ಭಾಗದಲ್ಲಿ ಮೂಲ ಬೆಳೆಯಾಗಿರುವ ಅಡಕೆ, ಕಾಫಿಯೊಂದಿಗೆ ಉಪ ಬೆಳೆಯಾಗಿ ಲಾಭದಾಯಕವಾದ ಗೇರು ಕೃಷಿ ಮಾಡಲು ಕೃಷಿಕರು ಮುಂದಾಗಬೇಕು ಎಂದು ಹರಿಹರಪುರ ಗ್ರಾಪಂ ಸದಸ್ಯ ಎ.ಒ. ವೆಂಕಟೇಶ್ ಹೇಳಿದರು.

ಹರ್ಯಾಣದ 23 ಕೋಟಿ ರು . ಮೌಲ್ಯದ ಕೋಣವೊಂದು ಭಾರತದಾದ್ಯಂತ ಕೃಷಿ ಮೇಳಗಳಲ್ಲಿ ಸದ್ದು !

Nov 16 2024, 12:34 AM IST
ಹರ್ಯಾಣದ 23 ಕೋಟಿ ರು. ಮೌಲ್ಯದ ಕೋಣವೊದು ಭಾರತದಾದ್ಯಂತ ಕೃಷಿ ಮೇಳಗಳಲ್ಲಿ ಸದ್ದು ಮಾಡುತ್ತಿದೆ

ಕೃಷಿ ಭೂಮಿಯಲ್ಲಿ ಕೈಗಾರಿಕೆ ಸ್ಥಾಪನೆಗೆ ವಿರೋಧ

Nov 16 2024, 12:34 AM IST
ದಾಬಸ್‌ಪೇಟೆ: ಆಡಳಿತಕ್ಕೆ ಬರುವ ಸರ್ಕಾರಗಳು ರೈತರ ಭೂಮಿಯನ್ನು ಕಸಿಯಲು ಮುಂದಾಗುತ್ತವೆ ಹೊರೆತು ಉಳಿಸುವಲ್ಲಿ ಯಾವ ಸರ್ಕಾರಗಳು ಮುಂದಾಗುತ್ತಿಲ್ಲ, ರೈತರ ಸಮಸ್ಯೆಗಳಿಗೆ ಅಧಿಕಾರಿಗಳಾಗಲಿ, ಜನಪ್ರತಿನಿಧಿಯಾಗಲಿ, ಯಾವ ಮಠಾಧೀಶರಾಗಲಿ ಧ್ವನಿ ಎತ್ತುತ್ತಿಲ್ಲ ಇಂದು ದುರಂತವೇ ಸರಿ ಎಂದು ರಾಜ್ಯ ಕಿಸಾನ್ ಸಂಘದ ಪ್ರಧಾನ ಕಾರ್ಯದರ್ಶಿ ಕಾಸರಘಟ್ಟ ಗಂಗಾಧರ್ ಹೇಳಿದರು.

ಮಿಶ್ರ ಬೇಸಾಯ ಪದ್ಧತಿಯಿಂದ ಕಡಿಮೆ ಖರ್ಚಿನಲ್ಲಿ ಹೆಚ್ಚಿನ ಲಾಭ ಪಡೆಯಬಹುದು : ಕೃಷಿ ಸಚಿವ ಎನ್‌.ಚಲುವರಾಯಸ್ವಾಮಿ ಕರೆ

Nov 15 2024, 01:34 AM IST
ಮಿಶ್ರ ಬೇಸಾಯ ಪದ್ಧತಿಯಿಂದ ಕಡಿಮೆ ಖರ್ಚಿನಲ್ಲಿ ಹೆಚ್ಚಿನ ಲಾಭ ಪಡೆಯಬಹುದು. ರೈತರು ಈ ನಿಟ್ಟಿನಲ್ಲಿ ಕಾರ್ಯೋನ್ಮುಖವಾಗಬೇಕು ಎಂದು ಕೃಷಿ ಸಚಿವ ಎನ್‌.ಚಲುವರಾಯಸ್ವಾಮಿ ಕರೆ ನೀಡಿದರು.

ಸಣ್ಣ ತೊಟ್ಟಿ ಅಥವಾ ಕೊಳದಲ್ಲೂ ‘ಮುತ್ತು ಕೃಷಿ’ ಮಾಡಿ : ಮಾಹಿತಿಗೆ ಮುಗಿ ಬಿದ್ದ ಜನ

Nov 15 2024, 01:30 AM IST

 ಸಿಹಿ ನೀರಿನಲ್ಲಿ ಕಪ್ಪೆಚಿಪ್ಪು ಬಿಟ್ಟು ತಯಾರಿಸುವ ‘ಮುತ್ತು ಕೃಷಿ’ ಬಗ್ಗೆ ಹೆಬ್ಬಾಳದ ಜಿಕೆವಿಕೆಯಲ್ಲಿ ನಡೆಯುತ್ತಿರುವ ಕೃಷಿ ಮೇಳದಲ್ಲಿ ಜನರು ಮುಗಿಬಿದ್ದು ಮಾಹಿತಿ ಪಡೆಯುತ್ತಿದ್ದುದು ‘ಮುತ್ತಿನ ಗಮ್ಮತ್ತಿ’ಗೆ ಸಾಕ್ಷಿಯಾಗಿತ್ತು.

67009 ಕೃಷಿ ಸಹಕಾರ ಸಂಘಗಳ ಗಣಕೀಕರಣಕ್ಕೆ ₹2516 ಕೋಟಿ

Nov 15 2024, 12:37 AM IST
ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳನ್ನು ಬಲಿಷ್ಠಗೊಳಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರವು 56 ಉಪ ಕ್ರಮಗಳನ್ನು ರೂಪಿಸಿದೆ. ತಂತ್ರಾಂಶದಿಂದ ಹಿಡಿದು, ಪೆಟ್ರೋಲ್‌ ಪಂಪ್‌ ಸ್ಥಾಪಿಸುವವರೆಗೂ ಹಲವಾರು ವಿಷಯಗಳಲ್ಲಿ ನೆರವು ನೀಡುತ್ತಿದೆ ಎಂದು ಜಿಲ್ಲಾ ಸಹಕಾರ ಸಂಘಗಳ ಲೆಕ್ಕ ಪರಿಶೋಧನಾ ಉಪ ನಿರ್ದೇಶಕ ಕೆ.ಮಹೇಶ್ವರಪ್ಪ ದಾವಣಗೆರೆಯಲ್ಲಿ ಹೇಳಿದ್ದಾರೆ.

ಜಿಕೆವಿಕೆಯಲ್ಲಿ ನಾಳೆಯಿಂದ 4 ದಿನ ಕೃಷಿ ಮೇಳ

Nov 13 2024, 01:36 AM IST
ಬೆಂಗಳೂರು ಕೃಷಿ ವಿಶ್ವವಿದ್ಯಾಲಯ ಆಯೋಜಿಸುತ್ತಿರುವ ಕೃಷಿ ಮೇಳ ಹೆಬ್ಬಾಳದ ಜಿಕೆವಿಕೆಯಲ್ಲಿ ನ.14 ರಿಂದ 17 ನಡೆಯಲಿದ್ದು, ಮೇಳದಲ್ಲಿ ಹೊಸ ತಳಿಗಳ ಲೋಕಾರ್ಪಣೆ, ಕೃಷಿ ಸಂಬಂಧ ಹೊಸ ತಂತ್ರಜ್ಞಾನಗಳ ಪರಿಚಯ, ಚರ್ಚೆ, ಕೃಷಿ ಸಾಧಕರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ.

ಕೃಷಿ ಮೇಳ, ಜಾನುವಾರು ಜಾತ್ರೆಯ ಬ್ಯಾನರ್ ಬಿಡುಗಡೆ

Nov 13 2024, 12:51 AM IST
ನ.19, 20 ಹಾಗೂ 21 ರಂದು ಮೂರು ದಿನಗಳ ಕಾಲ ನಡೆಯುವ ಬೃಹತ್ ಕೃಷಿ ಮೇಳ ಮತ್ತು ಜಾನುವಾರು ಜಾತ್ರೆಯ ಪ್ರಚಾರ ಬ್ಯಾನರ್‌ಗಳನ್ನು ಮಂಗಳವಾರ ಜಾನುವಾರು ಜಾತ್ರೆಯ ಸಮಿತಿ ಸದಸ್ಯರು ಬಿಡುಗಡೆಗೊಳಿಸಿದರು.
  • < previous
  • 1
  • ...
  • 29
  • 30
  • 31
  • 32
  • 33
  • 34
  • 35
  • 36
  • 37
  • ...
  • 90
  • next >

More Trending News

Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved