• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹಿಂಗಾರು ಬಿತ್ತನೆ ವಿಳಂಬವಾದರೂ ಕೃಷಿ ಚಟುವಟಿಕೆ ಚುರುಕು

Nov 13 2024, 12:00 AM IST
ಮಳೆಯಿಂದ ಮುಂಗಾರು ಬೆಳೆ ನಾಶವಾದರೂ ರೈತರು ಕೈಕಟ್ಟಿ ಕುಳಿತುಕೊಳ್ಳದೆ ಮತ್ತೆ ಹಿಂಗಾರು ಬಿತ್ತನೆಯತ್ತ ಮುಖ ಮಾಡಿದ್ದಾರೆ. ರೈತರು ಸಾಲ ಮಾಡಿ ಹಿಂಗಾರು ಬಿತ್ತನೆಗೆ ಸಜ್ಜಾಗಿದ್ದಾರೆ. ಈಗಾಗಲೇ ರೈತರು ಟ್ರ್ಯಾಕ್ಟರ್‌ ಯಂತ್ರೋಪಕರಣಗಳಿಂದ ಕಡಲೆಬೀಜ ಅತಿ ಹೆಚ್ಚು ಪ್ರಮಾಣದಲ್ಲಿ ಬಿತ್ತನೆಯಲ್ಲಿ ತೊಡಗಿದ್ದಾರೆ.

ಕೃಷಿ ನಿರ್ವಹಣೆಗೆ ಹಸಿರು ಕ್ರಾಂತಿಯಾಗಲಿ

Nov 11 2024, 11:54 PM IST
ರಾಜ್ಯದ ಕೃಷಿ ಪ್ರದೇಶವು ಮರುಭೂಮಿಯಾಗಿ ಪರಿವರ್ತನೆಯಾಗುತ್ತಿದೆ. ಈ ನಿಟ್ಟಿನಲ್ಲಿ ಖುಷ್ಕಿ ಬೇಸಾಯದ ನಿರ್ವಹಣೆ ಕುರಿತಂತೆ ಎರಡನೇ ಹಸಿರು ಕ್ರಾಂತಿಯಾಗಬೇಕಿದೆ ಎಂದು ಸಹ ಸಂಶೋಧನಾ ನಿರ್ದೇಶಕ ಡಾ. ಕೇಶವಯ್ಯ ಹೇಳಿದರು.

ಕೃಷಿ ಸಿಂಚಾಯಿ ಯೋಜನೆ ಸೌಲಭ್ಯ ಪಡೆಯಲು ರೈತರಿಗೆ ಮನವಿ

Nov 11 2024, 11:49 PM IST
Appeal to farmers to get facility of agricultural irrigation scheme

ರಾಸಾಯನಿಕ ಮುಕ್ತ ಕೃಷಿ ಆರಂಭಿಸಿ: ಕೃಷಿ ನಿರ್ದೇಶಕಿ ಮಧುಲತಾ

Nov 11 2024, 11:48 PM IST
ಕೃಷಿಸಖಿ ತರಬೇತಿಯನ್ನು ಹೆಣ್ಣು ಮಕ್ಕಳಿಗೆ ಆಯೋಜಿಸಿರುವುದು ನಿಮ್ಮಲ್ಲಿ ಆತ್ಮವಿಶ್ವಾಸ ತುಂಬಿ ಸ್ವಾವಲಂಬಿ ಜೀವನ ನಡೆಸಲು ಸಹಕಾರಿಯಾಗಬೇಕು.

ಮೋದಿ ಹೆಸರು ಹೇಳಿ ಎಚ್‌ಡಿಕೆ 1000 ಕೋಟಿ ಸಂಗ್ರಹ: ಕೃಷಿ ಸಚಿವ ಎನ್‌. ಚಲುವರಾಯಸ್ವಾಮಿ ಆರೋಪ

Nov 11 2024, 01:00 AM IST

 ಕರ್ನಾಟಕದ ಉಪ ಚುನಾವಣೆಗಳಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಹೆಸರಿನಲ್ಲಿ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಉಕ್ಕು ಕಂಪನಿಗಳಿಂದ ಒಂದು ಸಾವಿರ ಕೋಟಿ ರು. ಸಂಗ್ರಹಿಸಿದ್ದಾರೆ ಎಂದು ಕೃಷಿ ಸಚಿವ ಎನ್‌. ಚಲುವರಾಯಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ.

ಆಹಾರ ಉತ್ಪಾದನೆಗೆ ಎಲ್ಲರ ಸಹಕಾರ ಮುಖ್ಯ: ಕೃಷಿ ಜಂಟಿ ನಿರ್ದೇಶಕ ಆಬಿದ್

Nov 09 2024, 01:24 AM IST
ರಸಗೊಬ್ಬರ ಉತ್ಪಾದಕರು, ಮಾರಾಟಗಾರರು, ಕಾರ್ಮಿಕರ ನಡುವೆ ಒಂದು ಸಂಬಂಧ ಇದೆ. ದೇಶದ ಆಹಾರ ಉತ್ಪಾದನೆಯಲ್ಲಿ ಎಲ್ಲರ ಸಹಕಾರ ಅಗತ್ಯವಾಗಿದೆ ಎಂದು ಜಂಟಿ ಕೃಷಿ ನಿರ್ದೇಶಕ ಆಬಿದ್ ಹೇಳಿದರು. ಚಾಮರಾಜನಗರದಲ್ಲಿ ರಸಗೊಬ್ಬರ ಸಾಗಣೆ ಮಾಡಿದ ಗೂಡ್ಸ್ ರೈಲಿಗೆ ಜಿಲ್ಲೆಯ ರಸಗೊಬ್ಬರ ಮಾರಾಟಗಾರರ ಜತೆ ಸ್ವಾಗತಿಸಿ ಪೂಜೆ ಸಲ್ಲಿಸಿ ಮಾತನಾಡಿದರು.

ಕೃಷಿ ಸಾಲ ಸಿಬಿಲ್ ಸ್ಕೋರ್ ಮಾನದಂಡ ನೀತಿ ರದ್ದು ಮಾಡಲು ಚಿಂತನೆ

Nov 09 2024, 01:10 AM IST
ರಸಗೊಬ್ಬರಗಳ ಮೇಲೆ ಜಿ.ಎಸ್.ಟಿ ವಿಧಿಸಿರುವುರಿಂದ ರೈತರು ಖರೀದಿಸುವ ಬೆಲೆ ಹೆಚ್ಚಾಗುತ್ತಿದೆ. ಇದು ರೈತರಿಗೆ ನುಂಗಲಾರದ ತುತ್ತಾಗಿದೆ. ಇದನ್ನು ರದ್ದುಪಡಿಸಬೇಕು.

ಮಿಶ್ರ ಬೆಳೆ, ಸಾವಯವ ಕೃಷಿ ಮೂಲಕ ಆರ್ಥಿಕವಾಗಿ ಸಬಲರಾಗಿ : ಪಂಚಮ ಶಿವಲಿಂಗೇಶ್ವರ ಮಹಾಸ್ವಾಮಿ

Nov 08 2024, 01:26 AM IST

ಕೃಷಿಯನ್ನು ಹೊಸ ಹೊಸ ತಂತ್ರಜ್ಞಾನ ಅಳವಡಿಸಿಕೊಂಡು ಮಿಶ್ರ ಬೆಳೆ ಹಾಗೂ ಸಾವಯವ ಕೃಷಿ ಮಾಡುವ ಮೂಲಕ ಆರ್ಥಿಕವಾಗಿ ಸಬಲರಾಗಬೇಕೆಂದು ನಿಡಸೋಸಿಯ ಜಗದ್ಗುರು ಪಂಚಮ ಶಿವಲಿಂಗೇಶ್ವರ ಮಹಾಸ್ವಾಮಿಗಳು ಹೇಳಿದರು.

ರೈತರ ಕೃಷಿ ಭೂಮಿ ಸ್ವಾಧೀನಪಡಿಸಿಕೊಳ್ಳುವ ಅಧಿಸೂಚನೆ ಹಿಂಪಡೆಯುವಂತೆ ಆಗ್ರಹಿಸಿ ರೈತರ ಧರಣಿ

Nov 08 2024, 01:20 AM IST
ದೇವನಹಳ್ಳಿ ತಾಲೂಕಿನ ಚನ್ನರಾಯಪಟ್ಟಣ ಹೋಬಳಿಯಲ್ಲಿ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ(ಕೆಐಎಡಿಬಿ) ಕೈಗಾರಿಕಾ ಯೋಜನೆಗಾಗಿ ರೈತರ ಕೃಷಿ ಭೂಮಿ ಸ್ವಾಧೀನಪಡಿಸಿಕೊಳ್ಳುವ ಅಧಿಸೂಚನೆಯನ್ನು ಹಿಂಪಡೆಯುವಂತೆ ಆಗ್ರಹಿಸಿ ರೈತರು ಪ್ರತಿಭಟನೆ ನಡೆಸಿದರು.

ಕೃಷಿ ಸಲಕರಣೆ ರೈತರಿಗೆ ಸಮರ್ಪಕವಾಗಿ ಸಿಗಲಿ: ಶಾಸಕ ಕೃಷ್ಣನಾಯ್ಕ ತಾಕೀತು

Nov 07 2024, 11:47 PM IST
ಬೆಳೆ ವಿಮೆ ಮಾಡಿಸಿದ ರೈತರಿಗೆ ವಿಮೆ ಸಿಗುವಂತೆ ಕಂಪನಿಗಳಿಗೆ ಕೃಷಿ ಅಧಿಕಾರಿಗಳು ಆದೇಶ ಮಾಡಬೇಕು.
  • < previous
  • 1
  • ...
  • 30
  • 31
  • 32
  • 33
  • 34
  • 35
  • 36
  • 37
  • 38
  • ...
  • 90
  • next >

More Trending News

Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved