• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಟೌನ್‌ಶಿಪ್‌ಗೆ ಕೃಷಿ ಭೂಮಿ ಬಿಡಲ್ಲ: ರೈತರ ಆಕ್ರೋಶ

Nov 06 2024, 01:27 AM IST
ಹೊಸಕೋಟೆ: ಸರ್ಕಾರಗಳು ರೈತರಿಂದ ಬಲವಂತವಾಗಿ ಕೃಷಿ ಭೂಮಿ ಕಸಿದುಕೊಂಡು ಟೌನ್‌ಶಿಪ್ ಮಾಡಲು ಮುಂದಾದರೆ ಉಗ್ರ ಹೋರಾಟ ಮಾಡುತ್ತೇವೆ ಎಂದು ಸುಪ್ರೀಂಕೋರ್ಟ್ ನಿವೃತ್ತ ನ್ಯಾಯಮೂರ್ತಿ ಗೋಪಾಲಗೌಡ ಎಚ್ಚರಿಕೆ ನೀಡಿದರು.

ವೈಜ್ಞಾನಿಕ ಮಾದರಿಗಳ ಕೃಷಿ ಅಧ್ಯಯನ ಅಗತ್ಯ

Nov 06 2024, 12:44 AM IST
ದೊಡ್ಡಬಳ್ಳಾಪುರ: ಬೆಂಗಳೂರು ಕೃಷಿ ಮಹಾವಿದ್ಯಾಲಯ ಜಿಕೆವಿಕೆಯ ಅಂತಿಮ ವರ್ಷದ ಕೃಷಿ, ಕೃಷಿ ವ್ಯವಹಾರ ನಿರ್ವಹಣೆ ಮತ್ತು ಕೃಷಿ ಎಂಜಿನಿಯರಿಂಗ್‌ ವಿಭಾಗದ ಸ್ನಾತಕ ಪದವಿ ವಿದ್ಯಾರ್ಥಿಗಳ ಮೂರು ತಿಂಗಳ ಗ್ರಾಮೀಣ ಕೃಷಿ ಕಾರ್ಯನುಭವ ಶಿಬಿರಕ್ಕೆ ತಾಲೂಕಿನ ಅಂತರಹಳ್ಳಿ ಗ್ರಾಮದಲ್ಲಿ ಚಾಲನೆ ನೀಡಲಾಯಿತು.

6 ಮಂದಿ ಅಭ್ಯರ್ಥಿಗಳ ಪಟ್ಟಿ ಅಂತಿಮ: ಕೃಷಿ ಸಚಿವ ಚಲುವರಾಯಸ್ವಾಮಿ

Nov 05 2024, 12:47 AM IST
ಮಂಡ್ಯ, ಪಾಂಡವಪುರ ತಾಲೂಕಿನ ಅಭ್ಯರ್ಥಿಗಳ ಪಟ್ಟಿಯನ್ನು ಮುಂದಿನ ನಾಲ್ಕೈದು ದಿನಗಳೊಳಗೆ ಘೋಷಣೆ ಮಾಡಲಾಗುವುದು. ಕೆ.ಆರ್.ಪೇಟೆ ತಾಲೂಕಿನ ಅಭ್ಯರ್ಥಿ ಆಯ್ಕೆಯನ್ನು ಕಾಯ್ದಿರಿಸಲಾಗಿದೆ. ಪಕ್ಷದ ಪರವಾಗಿ ಬೆಂಬಲಿಸುವ ಅಭ್ಯರ್ಥಿಗಳು ಕಣಕ್ಕಿಳಿಯಲಿದ್ದಾರೆ. ಕಾಂಗ್ರೆಸ್ ನಾಯಕರು, ಮುಖಂಡರು ಹಾಗೂ ಕಾರ್ಯಕರ್ತರು ಪಕ್ಷದ ಪರ ಅಭ್ಯರ್ಥಿಗಳನ್ನು ಬೆಂಬಲಿಸಬೇಕು.

ಶಿಥಿಲಾವಸ್ಥೆಯಲ್ಲಿರುವ ರಸ್ತೆ, ಸೇತುವೆಗಳ ದುರಸ್ತಿಗೆ ಕ್ರಮ: ಕೃಷಿ ಸಚಿವ ಚಲುವರಾಯಸ್ವಾಮಿ

Nov 05 2024, 12:36 AM IST
ನಾಗಮಂಗಲ ತಾಲೂಕಿನ ಹಲವು ಭಾಗಗಳಲ್ಲಿ ಶಿಥಿಲಗೊಂಡಿದ್ದ ರಸ್ತೆ ಅಭಿವೃದ್ಧಿ ಕಾರ್ಯಗಳನ್ನು ಕೈಗೆತ್ತಿಕೊಳ್ಳಲಾಗಿದೆ. ಎಲ್ಲಾ ರಸ್ತೆಗಳನ್ನು ಒಂದೇ ಬಾರಿಗೆ ಅಭಿವೃದ್ಧಿ ಪಡಿಸುವುದು ಕಷ್ಟವಾಗುತ್ತದೆ. ಮುಂದಿನ ಎರಡು ವರ್ಷದಲ್ಲಿ ಬಹುತೇಕ ಹಳ್ಳಿಗಳ ರಸ್ತೆ ಮತ್ತು ಸೇತುವೆಗಳನ್ನು ದೀರ್ಘಕಾಲ ಬಾಳಿಕೆ ಬರುವಂತೆ ಉತ್ತಮ ಗುಣಮಟ್ಟದಲ್ಲಿ ಅಭಿವೃದ್ಧಿಪಡಿಸಲಾಗುವುದು.

ಕನ್ನಡ ಸಾಹಿತ್ಯ ಸಮ್ಮೇಳನವನ್ನು ಸಮನ್ವಯತೆಯಿಂದ ಆಚರಿಸಿ: ಕೃಷಿ ಸಚಿವ ಚಲುವರಾಯಸ್ವಾಮಿ

Nov 02 2024, 01:33 AM IST
೮೭ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನದ ಆತಿಥ್ಯ ವಹಿಸುವ ಅವಕಾಶ ನಮ್ಮ ಮಂಡ್ಯ ಜಿಲ್ಲೆಗೆ ಸಿಕ್ಕಿರುವುದು ಹೆಮ್ಮೆಯ ವಿಷಯ. ಇದನ್ನು ನಾವು ಹಬ್ಬದಂತೆ ಆಚರಿಸಬೇಕಿದೆ. ಈ ನಿಟ್ಟಿನಲ್ಲಿ ಜಿಲ್ಲೆಯ ಎಲ್ಲರೂ ಒಗ್ಗೂಡಿ ಸಹಕಾರ ಮತ್ತು ಸಮನ್ವಯತೆಯಿಂದ ಸಾಹಿತ್ಯ ಸಮ್ಮೇಳನದ ಯಶಸ್ವಿಗೆ ಶ್ರಮಿಸಬೇಕು

ಗ್ಯಾರಂಟಿ ಯೋಜನೆಗಳು ಸರ್ಕಾರಕ್ಕೆ ಹೊರೆಯಾಗಿಲ್ಲ : ಕೃಷಿ ಸಚಿವ ಎನ್. ಚಲುವರಾಯಸ್ವಾಮಿ

Nov 02 2024, 01:28 AM IST
ಗ್ಯಾರಂಟಿ ಯೋಜನೆಗಳ ಜಾರಿ ನಡುವೆಯೂ ಅಭಿವೃದ್ಧಿ ಕೆಲಸಗಳಿಗೆ ತೊಂದರೆಯಾಗಿಲ್ಲ. ಯಾವುದೇ ವಿಧವಾದ ಮಾಸಾಶನ ನೀಡುವುದನ್ನೂ ನಿಲ್ಲಿಸಿಲ್ಲ. ಎಲ್ಲಾ ಇಲಾಖೆಗಳ ಕಾರ್ಯಕ್ರಮಗಳು, ಯೋಜನೆಗಳಿಗೆ ಹಣ ನೀಡಲಾಗುತ್ತಿದೆ. ಕಾಂಗ್ರೆಸ್ ಸರ್ಕಾರದ ಒಳ್ಳೆಯ ಕೆಲಸವನ್ನು ಸಹಿಸದೆ ವಿಪಕ್ಷಗಳು ಟೀಕೆ ಮಾಡುತ್ತಿವೆ.

ಟಿ.ಶೆಟ್ಟಿಗೇರಿ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ರು.49.96 ಲಕ್ಷ ಲಾಭ

Oct 31 2024, 01:00 AM IST
ಟಿ.ಶೆಟ್ಟಿಗೇರಿ ಕೃಷಿ ಪತ್ತಿನ ಸಹಕಾರ ಸಂಘ 2023-24ನೇ ಸಾಲಿನಲ್ಲಿ 49.96 ಲಕ್ಷ ರು. ಲಾಭ ಗಳಿಸಿದ್ದು ಸದಸ್ಯರಿಗೆ ಶೇ.18 ಡಿವಿಡೆಂಟ್ ನೀಡಲು ನಿರ್ಧರಿಸಲಾಗಿದೆ ಎಂದು ಸಂಘದ ಅಧ್ಯಕ್ಷ ಕುಂಞಂಗಡ ಅರುಣ್ ಭೀಮಯ್ಯ ತಿಳಿಸಿದರು. ಸಂಘದ ಸಭಾಂಗಣದಲ್ಲಿ ನಡೆದ ಮಹಾಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ವೀಣಾ ಪಾಟೀಲರ ಸಾಹಿತ್ಯ ಕೃಷಿ ಮುಂದುವರೆಯಲಿ

Oct 31 2024, 12:55 AM IST
ಮನುಕುಲ ತಿಲಕರು ಮತ್ತು ಅಸ್ಮಿತೆಯ ಅನುಭಾವ ಈ ಎರಡು ಕೃತಿಗಳು ಲೇಖಕರ ಅನುಭಾವದ ಹೂರಣ

ಮಕ್ಕಳಲ್ಲಿ ಸಾವಯವ ಕೃಷಿ ಬಗ್ಗೆ ಅರಿವು ಮೂಡಿಸಿ: ಮಹದೇವ ಪ್ರಸಾದ್

Oct 31 2024, 12:50 AM IST
ಹಲವು ಸಮಾಜ ಮುಖಿ ಕಾರ್ಯಚಟುವಟಿಕೆಗಳ ಮೂಲಕ ರೋಟರಿ ಅಂಗ ಸಂಸ್ಥೆಗಳ ಜನರ ಸೇವೆಯಲ್ಲಿ ತೊಡಗಿಸಿಕೊಳ್ಳುತ್ತಿದೆ. ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರಗಳ ಅಭಿವೃದ್ಧಿಯೇ ನಮ್ಮ ಮೂಲ ಉದ್ದೇಶವಾಗಿ ಮಳವಳ್ಳಿಯ ವಿವಿಧ ಶಾಲೆಗಳ ಮಕ್ಕಳಿಗೆ 2000 ಸಾವಿರ ತೆಂಗಿನ ಸಸಿ ವಿತರಿಸಲಾಗುತ್ತಿದೆ.

ಜನರು ಕೇಂದ್ರ ಸಚಿವ ಎಚ್ಡಿಕೆ ಮಾತಿಗೆ ಮರುಳಾಗುವುದಿಲ್ಲ: ಕೃಷಿ ಸಚಿವ ಚಲುವರಾಯಸ್ವಾಮಿ

Oct 31 2024, 12:48 AM IST
ಪ್ರಜಾಪ್ರಭುತ್ವದಲ್ಲಿ ಯಾರು ಎಲ್ಲಿ ಬೇಕಾದರೂ ಸ್ಪರ್ಧಿಸಬಹುದು. ಅಂದ ಮೇಲೆ ಕುಮಾರಸ್ವಾಮಿ ಎಲ್ಲಿ ಬೇಕಾದರೂ ನಿಲ್ಲಲಿ. ರಾಮನಗರಕ್ಕೆ ಬಂದರು, ಲೋಕಸಭೆ ಚುನಾವಣೆ ವೇಳೆ ಮಂಡ್ಯದಲ್ಲಿ ನಿಂತು ಗೆದ್ದರು, ಈಗ ಅವರ ಮಗ ಚನ್ನಪಟ್ಟಣದಿಂದ ಸ್ಪರ್ಧಿಸಿದ್ದಾರೆ. ರಾಮನಗರ ನನ್ನ ಕರ್ಮಭೂಮಿ ಅಂತಾರೆ. ನಾನು ಆ ವಿಷಯ ಬಗ್ಗೆ ಚರ್ಚೆ ಮಾಡುವುದಿಲ್ಲ.
  • < previous
  • 1
  • ...
  • 31
  • 32
  • 33
  • 34
  • 35
  • 36
  • 37
  • 38
  • 39
  • ...
  • 90
  • next >

More Trending News

Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved