• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೃಷಿ ಪ್ರವಾಸೋದ್ಯಮದಿಂದ ಆರ್ಥಿಕ ಬಲವರ್ಧನೆ, ಪರಿಸರ ಸಂರಕ್ಷಣೆ, ಶೈಕ್ಷಣಿಕ ಅನುಭವ: ಸಿಆರ್‌ಎಸ್‌

Oct 01 2025, 01:00 AM IST
ಕೃಷಿ, ತೋಟಗಾರಿಕೆ, ಜೇನು ಸಾಕಾಣಿಕೆ, ಪಶುಸಂಗೋಪನೆಗಳ ಹಾರೈಕೆ, ಸಾವಯವ ಕೃಷಿಯ ಅನುಭವ, ನೈಸರ್ಗಿಕ ಸೌಂದರ್ಯವನ್ನು ನೋಡುವ ಅವಕಾಶ ಸಿಗುತ್ತದೆ. ಹಾಗೂ ಬಂದಂತ ವೀಕ್ಷಕರಿಗೆ ಗ್ರಾಮೀಣ ಪ್ರದೇಶದ ಕ್ರೀಡೆಗಳನ್ನು ಆಡಲು ಅವಕಾಶವನ್ನು ನೀಡಲಾಗುತ್ತಿದೆ.

ಉತ್ತಮ ಆರೋಗ್ಯಕ್ಕಾಗಿ ಸಾವಯವ ಕೃಷಿ ಪದ್ಧತಿ ಅಳವಡಿಸಿ: ಮಲ್ಲೇಶಪ್ಪ ಬಿಸೆರೊಟ್ಟಿ

Sep 30 2025, 12:00 AM IST
ಕುಕನೂರು ತಾಲೂಕಿನ ಮಂಡಲಗೇರಿ ಗ್ರಾಮದಲ್ಲಿ ಯರೆಯ ದೊರೆ ರೈತ ಉತ್ಪಾದಕ ಕಂಪನಿಯ ನಾಲ್ಕನೇ ವಾರ್ಷಿಕ ಮಹಾಸಭೆ ನಿಮಿತ್ತ ಜಿಲ್ಲಾ ಕೃಷಿ ತರಬೇತಿ ಕೇಂದ್ರದ ಸಹಯೋಗದಲ್ಲಿ ಕೃಷಿ ತರಬೇತಿ ಕಾರ್ಯಕ್ರಮ ನಡೆಯಿತು.

ಸಂಡೂರು ಕೃಷಿ ಸಹಕಾರ ಸಂಘಕ್ಕೆ ₹2 ಲಕ್ಷ ನಿವ್ವಳ ಲಾಭ

Sep 29 2025, 03:02 AM IST
ರೈತರು ಯೂರಿಯಾ ರಸಗೊಬ್ಬರದಿಂದ ತೊಂದರೆ ಅನುಭವಿಸುವಂತಾಗಿದೆ.

ಕೃಷಿ ಸಮಸ್ಯೆಗಳ ಪರಿಹಾರ ಕಂಡುಕೊಳ್ಳಲು ಸಂಘಟನೆ ಅಗತ್ಯ

Sep 29 2025, 03:02 AM IST
ಸಂಘಟನೆಗಳು ಬಲಿಷ್ಠವಾದರೆ ರೈತರು ಸದೃಢರಾಗುತ್ತಾರೆ. ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಸಾಧ್ಯ

ರೈತರೇ ಆಧುನಿಕ ಕೃಷಿ ಪದ್ಧತಿ ಅಳವಡಿಸಿಕೊಳ್ಳಿ: ಎಸ್.ಎಂ.ರಾಜೇಶ್ವರಿ

Sep 28 2025, 02:00 AM IST
ಕೇಂದ್ರದಿಂದ ಹಿಡಿದು ಗ್ರಾಮ ಪಂಚಾಯ್ತಿವರೆವಿಗೂ ಸರ್ಕಾರದ ಸೌಲಭ್ಯವನ್ನು ಬಳಸಿಕೊಳ್ಳುವಂತೆ ತಿಳಿವಳಿಕೆ ನೀಡಲು ಸ್ವಯಂ ಸೇವಕರನ್ನು ಆಯ್ಕೆ ಮಾಡಲಾಗಿದೆ. ಅವರು ಸಂಘಗಳ ಸ್ಥಾಪನೆ, ತರಬೇತಿ ಸೇರಿದಂತೆ ಸರ್ಕಾರದ ಯೋಜನೆಗಳ ಬಗ್ಗೆ ಮಾಹಿತಿ ನೀಡಲಿದ್ದು, ಪ್ರಯೋಜನ ಪಡೆದುಕೊಳ್ಳಬೇಕು.

ಮಂಡ್ಯ ಜಿಲ್ಲೆಯಲ್ಲಿ ಅಗತ್ಯಕ್ಕಿಂತ ಹೆಚ್ಚು ರಸಗೊಬ್ಬರ ಬಳಕೆ: ಕೃಷಿ ಇಲಾಖೆ ಜಂಟಿ ನಿರ್ದೇಶಕ ಅಶೋಕ್

Sep 27 2025, 12:00 AM IST
ಹಸು ಹಾಲು ಉತ್ಪಾದನೆ, ಶಕ್ತಿ ಹೆಚ್ಚಿಸಲು ಸಾರಜನಕ, ಕೊಬ್ಬು, ನಾರು ಮತ್ತು ಲವಣಾಂಶ ಪೋಷಕಾಂಶಗಳು ಅತ್ಯಗತ್ಯ. ಪಶು ಆಸ್ಪತ್ರೆಗಳಲ್ಲಿ ಕೊಕು ಮಾತ್ರೆ ದೊರೆಯುತ್ತದೆ.

ಗ್ರಾಮೀಣ ಕೃಷಿ ಸಹಕಾರಿ ಸಂಘಕ್ಕೆ ₹ 89.50 ಲಕ್ಷ ಲಾಭ

Sep 24 2025, 01:02 AM IST
ಕನ್ನಡಪ್ರಭವಾರ್ತೆ ಬಸವನಬಾಗೇವಾಡಿ ಪಟ್ಟಣದ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘವು 2024-25 ನೇ ಸಾಲಿನಲ್ಲಿ ಗೊತ್ತುಪಡಿಸಿದ ಎಲ್ಲ ಕಾರ್ಯಕ್ರಮಗಳನ್ನು ವ್ಯವಸ್ಥಿತ ರೀತಿಯಲ್ಲಿ ನಿರ್ವಹಿಸುವ ಮೂಲಕ ನಿರೀಕ್ಷಿತ ಮಟ್ಟದಲ್ಲಿ ಸಾಲ ವಸೂಲಾತಿ ಮಾಡಿದೆ. ₹ 89.50 ಲಕ್ಷ ನಿವ್ವಳ ಲಾಭ ಗಳಿಸಿದೆ ಎಂದು ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ಅಧ್ಯಕ್ಷ ಸಂಗನಗೌಡ ಚಿಕ್ಕೊಂಡ ಹೇಳಿದರು.

ಜೇನು ಕೃಷಿ ಮಾಡಿ ಹೆಚ್ಚಿನ ಆದಾಯ ಗಳಿಸಿ: ವೈದ್ಯ ಸುನೀಲ್ ಚೇತನ

Sep 23 2025, 01:05 AM IST
ಮಾವಳ್ಳಿ ರೈತರ ಉತ್ಪಾದಕ ಕಂಪನಿ ಮತ್ತು ಖಾದಿ ಗ್ರಾಮೋದ್ಯೋಗ ಆಯೋಗದ ಸಹಯೋಗದಲ್ಲಿ ಇಲ್ಲಿನ ಕೊಪ್ಪ ಪಂಚಾಯತ್ ನ ಬೇಳೂರಿನ ಅಣ್ಣಪ್ಪ ಮರಾಠಿ ಅವರ ಮನೆ ಆವರಣದಲ್ಲಿ ಜೇನು ಕೃಷಿ ಮಾಹಿತಿ ಕಾರ್ಯಾಗಾರವನ್ನು ವೈದ್ಯ ಸುನಿಲ್ ಚೇತನ್ ಉದ್ಘಾಟಿಸಿದರು.

ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಷೇರು ಹಣ ದುರುಪಯೋಗ

Sep 23 2025, 01:03 AM IST
ಪಟ್ಟಣದ ಬಳೇಪೇಟೆಯಲ್ಲಿರುವ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ರೈತರು ಷೇರು ರೂಪದಲ್ಲಿ ಕೊಟ್ಟಿರುವ ಹಣವನ್ನು ಬ್ಯಾಂಕಿನಲ್ಲಿ ಜಮಾವಣೆ ಮಾಡದೆ ದುರುಪಯೋಗ ಮಾಡಿಕೊಳ್ಳಲಾಗಿದೆ ಎಂದು ಜಿಪಂ ಮಾಜಿ ಉಪಾಧ್ಯಕ್ಷ ಜೆ. ಯೋಗೇಶ್ ಆರೋಪಿಸಿದರು.

ನರಸಿಂಹರಾಜಪುರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ₹6.40 ಲಕ್ಷ ಲಾಭ: ಕೆ.ಟಿ.ಮಂಜುನಾಥ್

Sep 21 2025, 02:00 AM IST
ನರಸಿಂಹರಾಜಪುರ, ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ 2024-25 ನೇ ಸಾಲಿನಲ್ಲಿ ₹6.40 ಲಕ್ಷ ನಿವ್ಹಳ ಲಾಭ ಗಳಿಸಿದೆ ಎಂದು ನರಸಿಂಹರಾಜಪುರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಕೆ.ಟಿ.ಮಂಜುನಾಥ್ ತಿಳಿಸಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 118
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved