• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೃಷಿ ಕಾಯ್ದೆ ವಿರುದ್ಧ ಹೋರಾಟ: ರೈತರ ಮೇಲಿನ ಪ್ರಕರಣ ಜಿಲ್ಲಾ ನ್ಯಾಯಾಲಯದಲ್ಲಿ ರದ್ದು

Jan 09 2025, 12:45 AM IST
ಕೇಂದ್ರ ಸರ್ಕಾರದ 3 ಕರಾಳ ಕೃಷಿ ಕಾನೂನು ವಿರೋಧಿಸಿ ಹೋರಾಟ ನಡೆಸಿದ ಜಿಲ್ಲೆಯ ರೈತ ಮುಖಂಡರ ಮೇಲೆ ದಾಖಲಾದ ಪ್ರಕರಣವನ್ನು ಜ.7ರಂದು ಜಿಲ್ಲಾ ಹಿರಿಯ ಸಿವಿಲ್ ನ್ಯಾಯಾಧೀಶರು ಹಿಂಪಡೆದಿರುವುದಾಗಿ ಘೋಷಿಸಿದ ಹಿನ್ನೆಲೆ ನ್ಯಾಯಾಲಯದಿಂದ ಹೊರಬಂದ ರೈತ ಮುಖಂಡರು ರೈತ ಸಂಘದ ನಾಮಫಲಕಕ್ಕೆ ಮಾಲಾರ್ಪಣೆ ಮಾಡಿ ಹರ್ಷ ವ್ಯಕ್ತಪಡಿಸಿದರು.

ಚಿತ್ರಾಪು ಬಳಿ ಕೃಷಿ ಗದ್ದೆಗೆ ನುಗ್ಗಿದ ಉಪ್ಪು ನೀರು; ಬೆಳೆ ನಾಶ

Jan 08 2025, 12:18 AM IST
ಪಡುಪಣಂಬೂರು ಗ್ರಾಮ ಪಂಚಾಯಿತಿ ಹಾಗೂ ಮುಲ್ಕಿ ನಗರ ಪಂಚಾಯಿತಿ ಗಡಿಭಾಗದ ಶೇಡಿಕಟ್ಟ ಹಳೆಯ ಅಣೆಕಟ್ಟಿಗೆ ಸರಿಯಾಗಿ ಹಲಗೆ ಹಾಕದೆ ಗದ್ದೆಗಳಿಗೆ ಉಪ್ಪು ನೀರು ನುಗ್ಗುತ್ತಿದ್ದು ಕೃಷಿಕರಿಗೆ ಹೆಚ್ಚಿನ ಸಮಸ್ಯೆಯಾಗಿದೆ.

11ರಿಂದ ಚಾರ್ವಾಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಶತಮಾನೋತ್ಸವ, ಕೃಷಿಮೇಳ

Jan 07 2025, 12:33 AM IST
ಕಡಬ ತಾಲೂಕಿನ ಚಾರ್ವಾಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಕಾಣಿಯೂರು ಇದರ ನೂತನ ಕಟ್ಟಡದ ಉದ್ಘಾಟನೆ, ಶತಮಾನೋತ್ಸವ ಕಾರ್ಯಕ್ರಮ ಹಾಗೂ ಕೃಷಿ ಮೇಳ ೧೧, ೧೨ ಹಾಗೂ ೧೩ ರಂದು ನಡೆಯಲಿದೆ

ರೈತರು ಕೃಷಿ ಇಲಾಖೆಯ ಯೋಜನೆ ಬಳಸಿಕೊಳ್ಳಲಿ

Jan 05 2025, 01:30 AM IST
ರೈತರು ರಸಗೊಬ್ಬರಗಳ ಜೊತೆಗೆ ಸಾವಯವ ಗೊಬ್ಬರಗಳನ್ನು ಬಳಸಬೇಕು. ಸರ್ಕಾರದಿಂದ ವಿವಿಧ ಯೋಜನೆಗಳನ್ನು ಅನುಷ್ಟಾನಗೊಳಿಸುತ್ತಿದ್ದು, ರೈತರು ಕಚೇರಿಗಳಿಗೆ ಭೇಟಿ ನೀಡಿ, ತಮಗೆ ಅವಶ್ಯವಿರುವ ಸವಲತ್ತುಗಳನ್ನು ಪಡೆದುಕೊಳ್ಳಬೇಕು. ಇಲಾಖೆಯ ಅಧಿಕಾರಿಗಳೊಂದಿಗೆ ಕೈ ಜೋಡಿಸಿ ಯೋಜನೆಗಳ ಅನುಷ್ಟಾನಗೊಳಿಸಲು ಸಹಕರಿಸಲಿ.

ಮಕ್ಕಳಿಗೆ ಶಿಕ್ಷಣದ ಜೊತೆಯಲ್ಲೇ ಕೃಷಿ ಬಗ್ಗೆ ಅರಿವು ಮೂಡಿಸುವುದು ಉತ್ತಮ: ಸುನೀಲ್ ಕುಮಾರ್

Jan 04 2025, 12:33 AM IST
ನರಸಿಂಹರಾಜಪುರಮಕ್ಕಳಿಗೆ ಶಿಕ್ಷಣದ ಜೊತೆಗೆ ಕೃಷಿ ಬಗ್ಗೆ ಹೆಚ್ಚಿನ ಅರಿವು ಮೂಡಿಸುವುದೂ ಕೂಡ ಒಂದು ಉತ್ತಮ ಪಾಠವಾಗಿದೆ ಎಂದು ಕಡಹಿನಬೈಲು ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಸುನೀಲ್ ಕುಮಾರ್ ಅಭಿಪ್ರಾಯ ಪಟ್ಟರು.

ಕೃಷಿ ಪ್ರಗತಿಗೆ ಸಹಕಾರ ಸಂಘಗಳ ಪಾತ್ರ ಅಪಾರ: ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ

Jan 04 2025, 12:31 AM IST
ಸಹಕಾರಿ ಕ್ಷೇತ್ರದಲ್ಲಿ ರಾಜ್ಯದಲ್ಲಿ ಉತ್ತರಕನ್ನಡ ಅತ್ಯುತ್ತಮ ಸಾಧನೆ ಮಾಡಿದ್ದು, ಇಂದು ಬೈರುಂಬೆಯ ಸಹಕಾರಿ ಸಂಘದವರು ಅಳವಡಿಸಿದ ಸಾಫ್ಟವೇರ್‌ಗಳನ್ನು ಕೇಂದ್ರ ಸರ್ಕಾರವು ದೇಶದೆಲ್ಲೆಡೆ ಅಳವಡಿಸಲು ಮುಂದಾಗಿದೆ.

ಕೃಷಿ ವಿವಿಯಲ್ಲಿ ರಾತ್ರೋರಾತ್ರಿ ಅಯ್ಯಪ್ಪಸ್ವಾಮಿ ಮೂರ್ತಿ ಪ್ರತಿಷ್ಠಾಪನೆ

Jan 03 2025, 12:33 AM IST
ಕೃಷಿ ವಿವಿಯ ಆವರಣದಲ್ಲಿರುವ ಮಾವಿನ ತೋಟದ ಒಂದು ಮೂಲೆಯಲ್ಲಿ ಅಪರಿಚಿತರು ಮಂಗಳವಾರ ರಾತ್ರಿ ಅಯ್ಯಪ್ಪಸ್ವಾಮಿ ಮತ್ತು ನಾಗದೇವರ ಮೂರ್ತಿ ಪ್ರತಿಷ್ಠಾಪನೆ ಮಾಡಿದ್ದಾರೆ.‌ ಇದು ಬುಧವಾರ ಬೆಳಕಿಗೆ ಬಂದಿದೆ.

ಪ್ರಾಚೀನ ಕನ್ನಡ ಸಾಹಿತ್ಯದ ಕೃಷಿ ಉತ್ತಮ ಬೆಳವಣಿಗೆ

Jan 03 2025, 12:31 AM IST
ಇಂದು ಪಾಂಡಿತ್ಯ ಸೊರಗುತ್ತಿದೆ ಎಂಬುದು ಸಾಮಾನ್ಯ ಅಭಿಪ್ರಾಯ. ಇದು ಸಂಪೂರ್ಣ ನಿಜವೂ ಅಲ್ಲ, ಸುಳ್ಳೂ ಅಲ್ಲ.

ವಿಜಯಪುರ: ಕೃಷಿ ಉಪ ಕಸುಬುಗಳಿಂದ ಆರ್ಥಿಕ ಸುಧಾರಣೆ - ಪ್ರಗತಿಪರ ರೈತ ಹಾರೋಹಳ್ಳಿ ರಘು

Jan 02 2025, 12:32 AM IST
ವಿಜಯಪುರ: ರೈತರು ದ್ರಾಕ್ಷಿ, ದಾಳಿಂಬೆ, ರೇಷ್ಮೆ, ಹೂವು, ತರಕಾರಿ ಕೃಷಿ ಬೆಳೆಗಳಿಗೆ ತಂತ್ರಜ್ಞಾನ ಅಳವಡಿಸಿಕೊಳ್ಳಬೇಕು ಎಂದು ಪ್ರಗತಿಪರ ರೈತ ಹಾರೋಹಳ್ಳಿ ರಘು ಹೇಳಿದರು.

ಪಯಸ್ವಿನಿ ಕೃಷಿ ಪತ್ತಿನ ಸಹಕಾರ ಸಂಘ: ಬಿಜೆಪಿ ಬೆಂಬಲಿತರ ಕ್ಲೀನ್‌ ಸ್ವೀಪ್‌

Jan 02 2025, 12:32 AM IST
ಸಂಪಾಜೆ ಪಯಸ್ವಿನಿ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆಯಲ್ಲಿ ಎಲ್ಲಾ 13 ಸ್ಥಾನಗಳಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಜಯ ಸಾಧಿಸಿದ್ದಾರೆ.
  • < previous
  • 1
  • ...
  • 37
  • 38
  • 39
  • 40
  • 41
  • 42
  • 43
  • 44
  • 45
  • ...
  • 108
  • next >

More Trending News

Top Stories
ನೋವು ತೋಡಿಕೊಂಡ ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ
ಅಣ್ಣ ತಂಗಿಯರ ಬಾಂಧವ್ಯ ಸಾರುವ ರಕ್ಷಾಬಂಧನ
ಕಲ್ಲಂಗಡಿ ಬೆಲೆ ಹೆಚ್ಚಿಸಿರೋ ಪೌಡರ್, ಪಪ್ಪಾಯಿ ಎಲೆಗೂ ಇದೆ ಡಿಮ್ಯಾಂಡ್​​..!
ರಾಜ್ಯದಲ್ಲಿ ದ್ವಿಭಾಷಾ ನೀತಿಗೆ ಶಿಕ್ಷಣ ಆಯೋಗ ಶಿಫಾರಸು
ರೈತರಿಗೆ ಸರ್ಕಾರದ ಗುಡ್ ನ್ಯೂಸ್
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved