• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅವ್ಯವಹಾರ ನಡೆಸಿ ಕೃಷಿ ಪತ್ತಿನ ಸಂಘದ ಸಿಇಒ ಪರಾರಿ: ಮಹೇಶ್ ಆರೋಪ

Dec 29 2024, 01:19 AM IST
ಸಂಘದ ಆವರಣದಲ್ಲಿ ನಡೆದ ಸಭೆಯ ಅರ್ಧದಲ್ಲೇ ಮುಖ್ಯ ನಿರ್ವಾಹಣಾಧಿಕಾರಿ ಕೆ.ವಿಜಯ್ ಅವರು ಸಂಘದ ನಿರ್ಣಯದ ಪುಸ್ತಕದೊಂದಿಗೆ ಸೀಲ್ ಹಾಗೂ‌ ಸದಸ್ಯರ ಹಾಜರಾತಿ ಪುಸ್ತಕದ ಸಮೇತ ಪರಾರಿಯಾಗಿದ್ದಾರೆ. ಅವರಿಗೆ ಕರೆ ಮಾಡಿದರೆ ಅವರ ಮೊಬೈಲ್ ನಂಬರ್ ಸ್ವಿಚ್ ಆಫ್ ಎಂಬುದಾಗಿ ಬರುತ್ತಿದೆ.

ರೈತರು ಕೃಷಿ ಜತೆ ಉಪಕಸುಬುಗಳಿಗೂ ಒತ್ತು ನೀಡಿ

Dec 29 2024, 01:18 AM IST
ರೈತರು ಕೃಷಿ ಕಾಯಕದ ಜತೆಯಲ್ಲಿ ಆರ್ಥಿಕವಾಗಿ ಮೇಲೆ ಬರಲು ಉಪಕಸುಬುಗಳಿಗೂ ಒತ್ತು ನೀಡುವಂತೆ ರಾಜ್ಯ ಗೃಹ ಮಂಡಳಿ ಅಧ್ಯಕ್ಷ ಹಾಗೂ ಶಾಸಕ ಕೆ.ಎಂ. ಶಿವಲಿಂಗೇಗೌಡ ಸಲಹೆ ನೀಡಿದರು. ವೈಜ್ಞಾನಿಕತೆ ಬೆಳೆದಂತೆ ಬೆಳೆಗಳಿಗೆ ಹಲವು ರಾಸಾಯನಿಕ ಔಷಧಿಗಳನ್ನು ಸಿಂಪಡಿಸುತ್ತಿದ್ದು ಮನುಷ್ಯನ ಆರೋಗ್ಯದಲ್ಲಿ ಏರುಪೇರಾಗುತ್ತಿದೆ. ಈ ಹಿಂದೆ ಕೊಟ್ಟಿಗೆ ಗೊಬ್ಬರ ಸೇರಿದಂತೆ ಇತರೆ ಗೊಬ್ಬರಗಳನ್ನು ಬಳಸಿಕೊಂಡು ಬೆಳೆ ಬೆಳೆಯಲಾಗುತ್ತಿತ್ತು. ಆದರೆ ಇಂದು ಸಾವಯವ ಕೃಷಿ ಮಾಡುವವರು ಕಡಿಮೆಯಾಗಿದ್ದು ಉತ್ತಮ ಬೆಳೆಗಳಿಗಾಗಿ ಸಾವಯವದತ್ತ ಮತ್ತೇ ಮುಖಮಾಡುವಂತೆ ಹೇಳಿದರು.

ಶಾಂತಳ್ಳಿಯ ಕೃಷಿ ಪತ್ತಿನ ಸಹಕಾರ ಸಂಘ ಚುನಾವಣೆ: ಕಾಂಗ್ರೆಸ್ ಬೆಂಬಲಿತರಿಗೆ ಏಳು ಸ್ಥಾನ

Dec 29 2024, 01:15 AM IST
ಶಾಂತಳ್ಳಿ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್‌ ಬೆಂಬಲಿತ ಜಯೇಂದ್ರ ನೇತೃತ್ವದ ತಂಡ 7 ಸ್ಥಾನಗಳನ್ನು ಗಳಿಸಿದೆ.

ಕೃಷಿ ಸಾಹಿತ್ಯ ಸಮ್ಮೇಳನ ಆಯೋಜನೆಗೆ ಚಿಂತನೆ: ಬಿ.ಎನ್. ವಾಸರೆ

Dec 28 2024, 01:01 AM IST
ಅನ್ನದಾತರು, ನೇಗಿಲಯೋಗಿಗಳನ್ನು ಇನ್ನಷ್ಟು ಸದೃಢರನ್ನಾಗಿಸಲು ಹಾಗೂ ನಮ್ಮ ಯುವಪೀಳಿಗೆಯನ್ನು ಕೃಷಿಯತ್ತ ಆಕರ್ಷಿಸುವ ದಿಸೆಯಲ್ಲಿ ಜಿಲ್ಲೆಯಲ್ಲಿ ಕೃಷಿ ಸಾಹಿತ್ಯ ಸಮ್ಮೇಳನ ಆಯೋಜಿಸುವ ಯೋಜನೆಯನ್ನು ಹೊಂದಿದ್ದೇವೆ ಎಂದು ಕಸಾಪ ಜಿಲ್ಲಾಧ್ಯಕ್ಷ ಬಿ.ಎನ್. ವಾಸರೆ ಹೇಳಿದರು.

ಕೃಷಿ ಇಲಾಖೆ ವತಿಯಿಂದ ಮೂವರು ರೈತರಿಗೆ ಶ್ರೇಷ್ಠ ಕೃಷಿಕ ಪ್ರಶಸ್ತಿ ಪ್ರದಾನ

Dec 28 2024, 12:46 AM IST
ತೊರೆಶೆಟ್ಟಹಳ್ಳಿಯ ಟಿ.ಕೆ.ಸತೀಶ್, ಮುಟ್ಟನಹಳ್ಳಿಯ ಕೆ.ಪಿ. ದಿವ್ಯ ಹಾಗೂ ಹೊಸಕೆರೆ ಗ್ರಾಮದ ಎಚ್.ಕೆ. ಪುಟ್ಟಲಿಂಗಯ್ಯ ಅವರಿಗೆ ಇಲಾಖೆಯ ಸಹಾಯಕ ಕೃಷಿ ನಿರ್ದೇಶಕಿ ರಾಧಾ ಎಚ್. ಜಿ. ಪ್ರತಿಭಾ ಅವರು ಶ್ರೇಷ್ಠ ಕೃಷಿಕ ಪ್ರಶಸ್ತಿ ನೀಡಿ ಗೌರವಿಸಿದರು.

ಕೃಷಿ ಕ್ಷೇತ್ರಕ್ಕೆ ಹೊಸತನದ ಸ್ಪರ್ಶ ರೈತರ ಆಶಯ: ಬಲರಾಮ ಆಚಾರ್ಯ

Dec 27 2024, 12:47 AM IST
ಪುತ್ತೂರಿನ ರಾಧಾಕೃಷ್ಣ ಕಾಂಪ್ಲೆಕ್ಸ್‌ನಲ್ಲಿ ಗ್ರಾಮಜನ್ಯ ರೈತ ಉತ್ಪಾದಕ ಕಂಪನಿ ಲಿಮಿಟೆಡ್‌ನ ನೂತನ ಪ್ರಧಾನ ಆಡಳಿತ ಕಚೇರಿಯನ್ನು ಉದ್ಘಾಟಿಸಲಾಯಿತು.

ಕೃಷಿ ಸಮಸ್ಯೆ, ಸವಾಲುಗಳಿಗೆ ಬೇಕಿದೆ ಪರಿಹಾರ: ಕುಲಪತಿ ಡಾ. ಸುರೇಶ

Dec 26 2024, 01:05 AM IST
ಕೃಷಿ ಒಂದು ವಿಜ್ಞಾನ. ರೈತರು ಸಾಂಪ್ರದಾಯಿಕ ಕೃಷಿಗೆ ಬದಲಾಗಿ ವೈಜ್ಞಾನಿಕ ನಿಖರ ಕೃಷಿ ಮಾಡಬೇಕಾಗಿದೆ. ಸಮಗ್ರ ಕೃಷಿ ಪದ್ಧತಿ ಅಳವಡಿಸಿಕೊಳ್ಳುವುದು, ರೈತರು ಸಂಘಟಿತರಾಗಿ ಬೇಡಿಕೆಗೆ ಅನುಗುಣವಾದ ಬೆಳೆ, ರೈತ ಉತ್ಪಾದಕ ಸಂಸ್ಥೆ ಮೂಲಕ ಬೆಳೆಗಳ ಮೌಲ್ಯವರ್ಧನೆ ಮಾಡಿ ರೈತರೇ ಉದ್ದಿಮೆದಾರರಾಗಬೇಕು.

ಕೃಷಿ, ರೈತರ ಬಗ್ಗೆ ಮಕ್ಕಳಲ್ಲಿ ಗೌರವಭಾವ ಮೂಡಿಸಿ

Dec 26 2024, 01:02 AM IST
ಇಂದು ಕೂಡು ಕುಟುಂಬಗಳು ಉಳಿದಿದ್ದರೆ, ತಂದೆ ತಾಯಿಗಳು ವೃದ್ಧಾಪ್ಯದಲ್ಲಿ ನೆಮ್ಮದಿಯಿಂದ ಕಾಲ ಕಳೆಯುತ್ತಿದ್ದರೆ ಅದು ರೈತಾಪಿ ಕುಟುಂಬದಲ್ಲಿ ಮಾತ್ರ ಸಾಧ್ಯ

(ಟಿಂಟ್‌) ರೈತರು ಆಧುನಿಕ ಕೃಷಿ ತಂತ್ರಜ್ಞಾನ ಅಳವಡಿಸಿಕೊಳ್ಳಲಿ

Dec 25 2024, 12:50 AM IST
ಜನವಾಡಾ ಬಳಿಯ ಕೆವಿಕೆಯಲ್ಲಿ ರೈತ ದಿನಾಚರಣೆ ಆಚರಿಸಲಾಯಿತು.

ಕೃಷಿ ಉತ್ಪನ್ನಕ್ಕೆ ಸೂಕ್ತ ಮಾರುಕಟ್ಟೆ ಕಲ್ಪಿಸಿ

Dec 25 2024, 12:48 AM IST
ರೈತನು ಇಂದು ಅನೇಕ ಅಡೆತಡೆಗಳ ನಡುವೆಯೂ ಸಹ ದೇಶಕ್ಕೆ ಅನ್ನ ನೀಡಲು ಕೃಷಿಯಲ್ಲಿ ತೊಡಗಿದ್ದಾನೆ, ದೇಶದ ಜನಸಂಖ್ಯೆ ಸ್ಫೋಟದಿಂದ ಆಹಾರ ಕೊರತೆ ಉಂಟಾಗಿದೆ, ಇದರಿಂದ ಕುಗ್ಗದೆ ರೈತ ಇರುವ ಸೌಲಭ್ಯಗಳನ್ನು ಬಳಸಿಕೊಂಡು ದೇಶಕ್ಕೆ ಆಹಾರ ಕೊಡುತ್ತಿದ್ದಾನೆ. ರೈತ ಬೆಳೆದ ತನ್ನ ಉತ್ಪನ್ನಗಳಿಗೆ ಆತನೇ ಬೆಲೆ ನಿಗದಿ ಮಾಡುವ ಹಕ್ಕನ್ನು ಸರ್ಕಾರ ನೀಡಬೇಕು.
  • < previous
  • 1
  • ...
  • 39
  • 40
  • 41
  • 42
  • 43
  • 44
  • 45
  • 46
  • 47
  • ...
  • 108
  • next >

More Trending News

Top Stories
ಅಮೆರಿಕ ಅಧ್ಯಕ್ಷ ಟ್ರಂಪ್‌ ಹುಚ್ಚಾಟಗಳಿಗೆ ಅಸಲಿ ಕಾರಣ ಏನು?
3 ಸಾವಿರ ಸಿರಿಧಾನ್ಯ ರೈತರು ಒಂದಾಗಿ 25 ಕೋಟಿ ರೂ. ವಹಿವಾಟಿನ ಕಂಪನಿ ಕಟ್ಟಿದರು
ವಿಷ್ಣು ಸಮಾಧಿ ಸ್ಥಳ ಖರೀದಿಗೆ ರೆಡಿ : ಸುದೀಪ್‌
ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಭಾರತಲಕ್ಷ್ಮೀ ಬಿರುದು ಪ್ರದಾನ
ಸಂಸತ್‌ ಚುನಾವಣೆ ವೇಳೆ ಅಕ್ರಮ ಆರೋಪ : ರಾಹುಲ್‌ಗೆ ತಿರುಗುಬಾಣ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved