• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಹಕಾರಿ ಸಂಘ ಅಭಿವೃದ್ಧಿಗೆ ಆದ್ಯತೆ: ಕೃಷಿ ಸಹಕಾರ ಸಂಘದ ಎಚ್.ಎಂ.ಮಹದೇವಶೆಟ್ಟಿ

Aug 13 2024, 12:49 AM IST
ಚಾಮರಾಜನಗರ ತಾಲೂಕಿನ ಹರದನಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಅಧ್ಯಕ್ಷ ರಾಗಿ ಎಚ್.ಎಂ.ಮಹದೇವಶೆಟ್ಟಿ, ಉಪಾಧ್ಯಕ್ಷರಾಗಿ ಸುಮಾ ಅವಿರೋಧವಾಗಿ ಆಯ್ಕೆಯಾದರು.

ಬೈರಾಪುರದಲ್ಲಿ ನೂತನ ಕೃಷಿ ಸಹಕಾರ ಸಂಘ ಕಾರ್ಯಾರಂಭ

Aug 13 2024, 12:47 AM IST
ಅಧ್ಯಕ್ಷರಾಗಿ ಸಿ. ಡಿ. ಅಶೋಕ್, ಉಪಾಧ್ಯಕ್ಷರಾಗಿ ಆಶಾರಾಣಿ ಅವಿರೋಧವಾಗಿ ಆಯ್ಕೆಯಾದರೆ, ಕೃಷ್ಣೇಗೌಡ, ಬಿ.ಕೆ.ಗಿರೀಶ್, ಜಯರಾಮ್ ಧರ್ಮಪುರಿ, ಶಾರದಮ್ಮ, ವೆಂಕಟೇಶ್, ಮಧುಕುಮಾರ್, ಎಸ್.ಎನ್.ಮಂಜೇಗೌಡ, ಸಿ.ಎಂ.ಪಾಲಾಕ್ಷ, ಇವರು ಸಂಘದ ನಿರ್ದೇಶಕರಾಗಿ ಆಯ್ಕೆಯಾದರು.

ಮಲೆನಾಡಿನ ರೈತರ ಬದುಕಿಗೆ ಕೃಷಿ ವಿವಿ ಬೆಳಕಾಗಲಿ: ಮಾಜಿ ಸಚಿವ ಕಾಗೋಡು ತಿಮ್ಮಪ್ಪ

Aug 12 2024, 01:05 AM IST
ರಾಜ್ಯಮಟ್ಟದ ಕಾಯಕ ರತ್ನ ಪ್ರಶಸ್ತಿ ಪುರಸ್ಕೃತ ಮಾಜಿ ಸಚಿವ ಕಾಗೋಡು ತಿಮ್ಮಪ್ಪರಿಗೆ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತಿನಿಂದ ಅಭಿನಂದಿಸಲಾಯಿತು.

ಭತ್ತದ ಬೆಳೆಯಲ್ಲಿ ಇಳುವರಿ ಹೆಚ್ಚಿಸಲು ರೈತರಿಗೆ ಮಾಹಿತಿ: ಉಪ ಕೃಷಿ ನಿರ್ದೇಶಕಿ ಕೆ.ಮಾಲತಿ

Aug 12 2024, 01:02 AM IST
ಮುಂಗಾರು ಹಂಗಾಮಿನಲ್ಲಿ ಉತ್ತಮ ಮಳೆಯಾಗಿದ್ದು, ನಾಲೆಗಳಿಗೆ ನೀರು ಬಿಡಲಾಗಿದೆ. ರೈತರು ಕೃಷಿ ಚಟುವಟಿಕೆ ಕೈಗೊಂಡಿದ್ದಾರೆ. ಅವಶ್ಯಕತೆ ಇರುವ ಬಿತ್ತನೆ ಬೀಜಗಳನ್ನು (ಭತ್ತ, ರಾಗಿ. ದ್ವಿದಳ ಧಾನ್ಯ ಹಾಗೂ ಇತರೆ) ರೈತ ಸಂಪರ್ಕ ಕೇಂದ್ರ, ಸಹಕಾರ ಸಂಘ ಹಾಗೂ ಎಫ್.ಪಿ.ಒಗಳ ಮುಖಾಂತರ ಸಹಾಯಧನದಲ್ಲಿ ಉತ್ತಮ ಗುಣಮಟ್ಟದ ಬಿತ್ತನೆ ಬೀಜಗಳನ್ನು ವಿತರಿಸಲಾಗುತ್ತಿದೆ.

ಕೃಷಿ ಕ್ಷೇತ್ರ ಕಡೆಗಣಿಸಿದರೆ ಅಪಾಯ: ಡಾ. ಎಚ್.ಎಸ್. ಶೆಟ್ಟಿ

Aug 12 2024, 01:00 AM IST
ಸಗಣಿಯಿಂದ ಸಿದ್ಧಗೊಳ್ಳುವ ಗೊಬ್ಬರದಲ್ಲೂ ಸಾರವಿಲ್ಲದಂತಾಗಿದೆ. ಇನ್ನೊಂದೆಡೆ ಕೀಟನಾಶಕಗಳ ಪ್ರಯೋಗ, ರಾಸಾಯನಿಕ ಗೊಬ್ಬರಗಳ ಬಳಕೆಯಿಂದಾಗಿ ಕೃಷಿ ಭೂಮಿ ಬಲ ಕಳೆದುಕೊಳ್ಳುವಂತಾಗಿದ್ದು, ಎಚ್ಚೆತ್ತುಕೊಳ್ಳಬೇಕಾದ ಅಗತ್ಯತೆಯಿದೆ.

ಆಧುನಿಕ ಕೃಷಿ ಚಟುವಟಿಕೆಗೆ ಡ್ರೋನ್ ಸಹಕಾರಿ

Aug 11 2024, 01:34 AM IST
ಕೃಷಿ ಯಂತ್ರಗಳು ಆಧುನೀಕರಣಗೊಂಡಂತೆ 50 ಎಕ್ಕರೆ ಜಮೀನಿದ್ದರೂ ಯಂತ್ರಗಳನ್ನು ಬಳಸಿಕೊಂಡು ವೇಗವಾಗಿ ಕೃಷಿ ಮಾಡಬಹುದು ಎಂಬ ಧೈರ್ಯ ಈಗ ರೈತರಿಗೆ ಬಂದಿದೆ. "ಬೇಸಾಯ ಮನೆ-ಮಂದಿ ಎಲ್ಲಾ ಸಾಯ " ಎಂಬ ಮಾತು ಚಾಲ್ತಿಯಲ್ಲಿತ್ತು.

ಸರಯೂ ಬನದಲ್ಲಿ ಇಂದು ಕೃಷಿ ಹಬ್ಬ, ಪ್ರಶಸ್ತಿ ಪ್ರದಾನ

Aug 11 2024, 01:31 AM IST
ಕೃಷಿಯಿಂದ ಯುವಜನತೆ ವಿಮುಖರಾಗುತ್ತಿರುವ ಕೂಗಿನ ನಡುವೆ ಇಲ್ಲಿ ಜನರನ್ನು ಕೃಷಿಯತ್ತ ಸೆಳೆಯುವ ಕೃಷಿ ಹಬ್ಬ ವರ್ಷದಿಂದ ವರ್ಷಕ್ಕೆ ಹೆಚ್ಚು ಹೆಚ್ಚು ಜನರನ್ನು ಆಕರ್ಷಿಸುತ್ತಿದೆ.

ಕೃಷಿ ಪತ್ತಿನ ಸಹಕಾರ ಸಂಘಗಳು ರೈತರ ಜೀವನಾಡಿಗಳು: ಮಲ್ಲಿಕಾರ್ಜುನ್

Aug 09 2024, 12:35 AM IST
ಗ್ರಾಮೀಣ ಪ್ರದೇಶದ ಜನತೆ ಕೃಷಿ ಪತ್ತಿನ ಸಹಕಾರ ಸಂಘಗಳು ತುಂಬ ಅನುಕೂಲವಾಗಿವೆ. ಇವುಗಳಲ್ಲಿ ಸಾಲ ಪಡೆದುಕೊಂಡು ಕೃಷಿ ಚಟುವಟಿಕೆಗೆ ಸದ್ಬಳಕೆ ಮಾಡಿಕೊಂಡು ಗ್ರಾಮೀಣ ಪ್ರದೇಶದ ಜನರು ಆರ್ಥಿಕವಾಗಿ ಸಬಲರಾಗಬಹುದು.

ನರೇಗಾ ಬಾಕಿ ವೇತನ ಪಾವತಿ, ಕೆಲಸ ನೀಡುವಂತೆ ಕೃಷಿ ಕೂಲಿ ಕಾರ್ಮಿಕರ ಪ್ರತಿಭಟನೆ

Aug 08 2024, 01:36 AM IST
ಮಹಾತ್ಮ ಗಾಂಧಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಗ್ರಾಮೀಣ ಕೃಷಿ ಕೂಲಿಕಾರರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಜಾರಿಗೊಳಿಸಿದ ಉದ್ಯೋಗ ಖಾತ್ರಿ ಯೋಜನೆಯನ್ನು ದುರ್ಬಲಗೊಳಿಸಲು ಪಟ್ಟಭದ್ರ ಹಿತಾಸಕ್ತಿಗಳು ಮತ್ತು ಅಧಿಕಾರ ಶಾಹಿಗಳು ಹಾಗೂ ಜನಪ್ರತಿನಿಧಿಗಳು ಮುಂದಾಗಿದ್ದಾರೆ.

ಕೃಷಿ ಪಂಪ್‌ಸೆಟ್‌ಗೆ ಸೌಲಭ್ಯ ಕಲ್ಪಿಸದೆ ಮಲತಾಯಿ ಧೋರಣೆ

Aug 07 2024, 01:09 AM IST
ರೈತರು ಸ್ವಯಂ ನಿರ್ವಹಣಾ ಕಾಮಗಾರಿ ಯೋಜನೆಯ ಅಡಿಯಲ್ಲಿ ನಿರ್ವಹಿಸುವ ಕಾಮಗಾರಿಗಳಿಗೆ ಜೋಡಿ ಕಂಬಗಳು , ಜಿ.ಪಿ.ಎಸ್ ಆಳವಡಿಸಬೇಕು ಮೀಟರ್ ಬಾಕ್ಸ್ ಅಳವಡಿಸಬೇಕು ಬ್ಲೂ ಪ್ರಿಂಟ್ ಅನುಮೋದನೆ ಈ ಎಲ್ಲಾ ಕಾನೂನುಗಳನ್ನು ರೈತರಿಗೆ ಅನಾವಶ್ಯಕವಾಗಿ ಕಡ್ಡಾಯಗೊಳಿಸಿದೆ.
  • < previous
  • 1
  • ...
  • 49
  • 50
  • 51
  • 52
  • 53
  • 54
  • 55
  • 56
  • 57
  • ...
  • 90
  • next >

More Trending News

Top Stories
ಎ-ಖಾತೆ/ಬಿ-ಖಾತೆ : 3 ತಿಂಗಳ ಕಾಲಾವಧಿ ವಿಸ್ತರಣೆ
ಪ್ರವಾಸಿಗರಿಲ್ಲದೆ ಬಿಕೋ ಎನ್ನುತ್ತಿದೆ ಉಗ್ರರು ಅಟ್ಟಹಾಸಗೈದ ಪಹಲ್ಗಾಂ
ಪದೇ ಪದೇ ವೈರಿಗಳನ್ನು ಹೊಡೆಯುವ ಅವಕಾಶ ಸಿಗಲ್ಲ : ರಾಮಲಿಂಗಾ ರೆಡ್ಡಿ
ಪಾಕ್‌ ದಾಳಿ ಹಿಮ್ಮೆಟ್ಟಿಸಿದ ರಾಜ್ಯದ ಬಿಇಎಲ್ ನಿರ್ಮಿತ ಆಕಾಶತೀರ್!
ರಾಜ್ಯದಲ್ಲಿ ಬೇಸಿಗೆ ಮಳೆಗೆ ಮೂವರ ಬಲಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved