• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬರ, ಮುಂಗಾರು ಕೃಷಿ ಚಟುವಟಿಕೆ ಮಾಹಿತಿ ಪಡೆದ ಸಿಎಂ

May 24 2024, 12:54 AM IST
ಬರ ಹಾಗೂ ಮುಂಗಾರು ಕೃಷಿ ಚಟುವಟಿಕೆಗಳ ಕುರಿತು ಗುರುವಾರ ನಡೆದ ವಿಡಿಯೋ ಸಂವಾದ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಾಗಲಕೋಟೆ ಜಿಲ್ಲೆಗೆ ಸಂಬಂಧಿಸಿದ ಮಾಹಿತಿಯನ್ನು ಪಡೆದುಕೊಂಡರು.

ಮುಂಗಾರು ಪೂರ್ವ ಮಳೆಗೆ ಕೃಷಿ ಚಟುವಟಿಕೆ ಚುರುಕು

May 24 2024, 12:53 AM IST
ದಾವಣಗೆರೆ ಜಿಲ್ಲಾದ್ಯಂತ ಕಳೆದ ಐದಾರು ದಿನಗಳಿಂದ ಉತ್ತಮ ಮಳೆಯಾಗುತ್ತಿದ್ದು, ಸೋಮವಾರ ಸುರಿದ ಮಳೆಯು ಜಿಲ್ಲೆಯ ಬರವನ್ನೇ ನೀಗಿಸುವಷ್ಟರ ಮಟ್ಟಿಗೆ ರೈತರು ನಿಟ್ಟಿಸಿರು ಬಿಡುವಂತೆ ಮಾಡಿದೆ. ಜಿಲ್ಲಾದ್ಯಂತ ಬುಧವಾರದವರೆಗೆ ಸರಾಸರಿ 3.2 ಮಿಮೀ ಮಳೆಯಾಗಿದೆ.

ಬಿತ್ತನೆಗೆ ಚುರುಕುಗೊಂಡ ಕೃಷಿ ಚಟುವಟಿಕೆ

May 23 2024, 01:09 AM IST
ಕಳೆದ ವರ್ಷ ಹೆಸರು, ಕಡಲೆ ಬೆಳೆ ಮತ್ತು ವಿವಿಧ ಪ್ರಮುಖ ಬೆಳೆಗಳಿಗೆ ಯೋಗ್ಯ ಬೆಲೆ ಸಿಗದೆ ರೈತರು ಸಂಕಷ್ಟ ಅನುಭವಿಸಿದ್ದರು. ಈಗ ರೈತರು ಬಿತ್ತನೆ ಬೀಜ ಖರೀದಿಗಾಗಿ ಮತ್ತೆ ಸಾಲ ಮಾಡುವ ಸ್ಥಿತಿ ಉದ್ಭವವಾಗಿದೆ.

ಕೃಷಿ ಚಟುವಟಿಕೆಗೆ ಅಗತ್ಯ1,053 ಮೆಟ್ರಿಕ್‌ ಟನ್‌ ರಸಗೊಬ್ಬರ ದಾಸ್ತಾನು

May 23 2024, 01:08 AM IST
ನರಸಿಂಹರಾಜಪುರ, ಮುಂಗಾರು ಮಳೆ ಪ್ರತಿದಿನ ಎಂಬಂತೆ ಆರ್ಭಟಿಸುತ್ತಿದ್ದು ರೈತರು ಕೃಷಿ ಚಟುವಟಿಕೆಯಲ್ಲಿ ತೊಡಗುತ್ತಿದ್ದಾರೆ. ಕೃಷಿ ಇಲಾಖೆ ರೈತರಿಗೆ ಅಗತ್ಯವಿದ್ದಷ್ಟು ರಸಗೊಬ್ಬರವನ್ನು ದಾಸ್ತಾನು ಮಾಡಿಕೊಂಡಿದೆ. ತಾಲೂಕಿನ ರೈತರಿಗೆ ವಾರ್ಷಿಕ 10,100 ಮೆಟ್ರಿಕ್‌ ಟನ್‌ ರಸ ಗೊಬ್ಬರದ ಬೇಡಿಕೆ ಇದ್ದು ಪ್ರಸ್ತುತ 11 ಸಹಕಾರ ಸಂಘ ಹಾಗೂ ಇತರ ಖಾಸಗಿ ಗೊಬ್ಬರದ ಅಂಗಡಿ ಸೇರಿ 1, 053 ಮೆಟ್ರಿಕ್‌ ಟನ್‌ ರಸ ಗೊಬ್ಬರ ದಾಸ್ತಾನು ಇದೆ.

ಕೆ.ಆರ್.ಪೇಟೆಯಲ್ಲಿ 262.30 ಮಿ,ಮೀ.ಮಳೆ; ಕೃಷಿ ಚಟುವಟಿಕೆ ಚುರುಕು

May 23 2024, 01:07 AM IST
ಕೆ.ಆರ್.ಪೇಟೆ ತಾಲೂಕಿನ ಎಲ್ಲಾ ಅಧಿಕೃತ ಪರವಾನಿಗೆ ಹೊಂದಿರುವ ರಸಗೊಬ್ಬರ ಮಾರಾಟ ಮಳಿಗೆಗಳಲ್ಲಿ ಯೂರಿಯಾ, ಡಿ.ಎ.ಪಿ, ಪೊಟ್ಯಾಷ್, 20:20:0.13 ಸೇರಿದಂತೆ ಎಲ್ಲಾ ಕಾಂಪ್ಲೆಕ್ಸ್ ರಸಗೊಬ್ಬರಗಳ ದಾಸ್ತಾನಿದ್ದು ರೈತರು ಇದರ ಉಪಯೋಗ ಪಡೆದುಕೊಳ್ಳಬಹುದು. ಕೃತಕವಾಗಿ ರಸಗೊಬ್ಬರದ ಅಭಾವ ಸೃಷ್ಟಿಸುವವರು ಮತ್ತು ರಸಗೊಬ್ಬರವನ್ನು ಗರಿಷ್ಠ ಮಾರಾಟ ಬೆಲೆಗಿಂತ ಹೆಚ್ಚಿನ ಬೆಲೆಗೆ ಮಾರಾಟ ಮಾಡುವವರ ವಿರುದ್ದ ಕಟ್ಟಿನಿಟ್ಟಿನ ಕ್ರಮ ಜರುಗಿಸಲಾಗುವುದು.

ನರೇಗಾ ಯೋಜನೆ ಕೃಷಿ ಹೊಂಡಕ್ಕೆ ಜೀವಕಳೆ

May 23 2024, 01:05 AM IST
ಡಾ.ನಂಜುಂಡಪ್ಪ ವರದಿ ಅನ್ವಯ ರಾಜ್ಯದ ಅತ್ಯಂತ ಹಿಂದುಳಿದ ತಾಲೂಕುಗಳಲ್ಲಿ ಹರಪನಹಳ್ಳಿ ತಾಲೂಕು ಒಂದು.

ಹಾನಗಲ್ಲದಲ್ಲಿ ಗರಿಗೆದರಿದ ಕೃಷಿ ಚಟುವಟಿಕೆ, ರೈತನ ಮೊಗದಲ್ಲಿ ಮಂದಹಾಸ

May 23 2024, 01:05 AM IST
ಹಾನಗಲ್ಲ ತಾಲೂಕಿನಲ್ಲಿ ವಾಡಿಕೆಯಿಂತ ಹೆಚ್ಚಿನ ಮುಂಗಾರು ಪೂರ್ವ ಮಳೆಯಾಗಿದ್ದು, ರೈತರಿಗೆ ಸಂತಸವಾಗಿದೆ. ಕೃಷಿ ಚಟುವಟಿಕೆ ಚುರುಕಾಗಿದ್ದು, ಬಿತ್ತನೆ ಬೀಜ ವಿತರಣೆಗೆ ಕೃಷಿ ಇಲಾಖೆ ಸಿದ್ಧತೆ ನಡೆಸಿದೆ.

ಬಿತ್ತನೆ ಬೀಜ, ಗೊಬ್ಬರ ವಿತರಣೆಗೆ ಕೃಷಿ ಇಲಾಖೆ ಸಜ್ಜು

May 23 2024, 01:02 AM IST
ರಾಣಿಬೆನ್ನೂರು ತಾಲೂಕಿನ ಗ್ರಾಮೀಣ ಭಾಗದಲ್ಲಿ ಕಳೆದ ಮೂರ‍್ನಾಲ್ಕು ದಿನಗಳಿಂದ ಉತ್ತಮ ಮಳೆಯಾಗುತ್ತಿದ್ದು, ಕೃಷಿ ಇಲಾಖೆ ಬಿತ್ತನೆಗೆ ಬೇಕಾದ ಬೀಜ, ಗೊಬ್ಬರ ದಾಸ್ತಾನು ಮಾಡಿಕೊಂಡಿದೆ. ರೈತರಿಗೆ ವಿತರಿಸಲು ಸಜ್ಜಾಗುತ್ತಿದೆ.

ಜಿಲ್ಲೆಯ ರೈತರಿಗೆ ಅಗತ್ಯ ಬಿತ್ತನೆ ಬೀಜ, ರಸಗೊಬ್ಬರ ದಾಸ್ತಾನು: ಕೃಷಿ ಇಲಾಖೆ ಮಾಹಿತಿ

May 23 2024, 01:00 AM IST
ಕೊಡಗು ಜಿಲ್ಲೆಯಲ್ಲಿ ಮುಂಗಾರು ಹಂಗಾಮಿನಲ್ಲಿ ಭತ್ತ ಮತ್ತು ಮುಸುಕಿನ ಜೋಳ ಪ್ರಮುಖ ಬೆಳೆಯಾಗಿದ್ದು, ಕೃಷಿ ಚಟುವಟಿಕೆಗೆ ಭೂಮಿ ಹದ ಮಾಡುವ ಕಾರ್ಯ ನಡೆದಿದೆ. ಜೂ.15 ರ ನಂತರ ಭತ್ತ ಸಸಿಮಡಿ ಕಾರ್ಯ ಆರಂಭವಾಗಲಿದೆ. ಹಾಗೆಯೇ ಮುಂಗಾರು ಆರಂಭದಲ್ಲಿ ಮುಸುಕಿನ ಜೋಳ ಬಿತ್ತನೆ ಕಾರ್ಯ ಆರಂಭವಾಗಲಿದೆ.

ಹೆದ್ದಾರಿ ಕಾಮಗಾರಿಯಿಂದ ತೋಟಕ್ಕೆ ನುಗ್ಗಿದ ನೀರು; ಕೃಷಿ ನಾಶದ ಆತಂಕ

May 22 2024, 12:59 AM IST
ಈ ವರ್ಷ ಉಳಿದ ಅಡಕೆ ಕೃಷಿಗೂ ನೀರು ತುಂಬಿದ್ದು, ಗಿಡಗಳು ನಾಶವಾಗುವ ಭೀತಿ ಎದುರಾಗಿದೆ. ತಾಲೂಕು ಆಡಳಿತ, ಜಿಲ್ಲಾಡಳಿತ ಕೃಷಿಕರ ಅಳಲಿಗೆ ಕಿವಿಯಾಗಬೇಕಿದೆ.
  • < previous
  • 1
  • ...
  • 64
  • 65
  • 66
  • 67
  • 68
  • 69
  • 70
  • 71
  • 72
  • ...
  • 90
  • next >

More Trending News

Top Stories
ಕದನ ವಿರಾಮ ದಿಢೀರ್‌ ನಿರ್ಧಾರ ಆಗಿರಲಿಕ್ಕಿಲ್ಲ! ಆಪರೇಷನ್‌ ಸಿಂದೂರ ಅತ್ಯಂತ ವಿನೂತನ ಕಾರ್‍ಯಾಚರಣೆ
23 ನಿಮಿಷದಲ್ಲಿ ಪಾಕ್‌ ಫಿನಿಶ್‌!
ನೆರಳಿಗೆಂದು ಪಾಕ್‌ ಗಡಿ ದಾಟಿದ್ದ ಯೋಧ 21 ದಿನ ಬಳಿಕ ಬಿಡುಗಡೆ
ಐಪಿಎಲ್‌ ಪ್ಲೇ-ಆಫ್‌ ರೇಸ್‌ನಲ್ಲಿ 7 ತಂಡಗಳು!
ಭಾರತದ ಶಸ್ತ್ರಾಸ್ತ್ರ ರಫ್ತು ₹23622 ಕೋಟಿಗೆ: ದಾಖಲೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved