• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಹಣ ದುರುಪಯೋಗ: ನಷ್ಟ ಸರಿಪಡಿಸುವಂತೆ ಒತ್ತಾಯ

Jul 30 2024, 12:39 AM IST
ಸಂಘದ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸುತ್ತಿರುವ ಪ್ರೇಮ್ ಕುಮಾರಿ ಅವರು ಹಣ ದುರುಪಯೋಗ ಮಾಡಿಕೊಂಡಿರುವ ಬಗ್ಗೆ ಸಾಕಷ್ಟು ದೂರು ಬಂದಿವೆ. ಈ ಬಗ್ಗೆ ಪ್ರಶ್ನೆ ಮಾಡಿದರೂ ಸಮರ್ಪಕ ಉತ್ತರ ಕೊಡುತ್ತಿಲ್ಲ. ತಪ್ಪು ಒಪ್ಪಿಕೊಂಡು ಸ್ವಲ್ಪ ಹಣವನ್ನು ಮರು ಪಾವತಿ ಮಾಡಿದ್ದಾರೆ. ಜು.24ರಂದು ಸಭೆ ನಡೆಸಿ ಅವರನ್ನು ಅಮಾನತು ಮಾಡಲಾಗಿದೆ. ಆದರೆ, ಅವರು ನ್ಯಾಯಾಲಯದಿಂದ ತಡೆಯಾಜ್ಞೆ ತಂದಿದ್ದಾರೆ.

ಬಿಜೆಪಿ-ಜೆಡಿಎಸ್ ಕಾಲದಲ್ಲೂ ಬರಗಾಲ: ಕೃಷಿ ಸಚಿವ ಎನ್.ಚಲುವರಾಯಸ್ವಾಮಿ

Jul 30 2024, 12:36 AM IST
ಕಳೆದ ವರ್ಷ ಬರಗಾಲ ಎದುರಾದರೂ ಜನರು ಸಂಕಷ್ಟಕ್ಕೆ ಸಿಲುಕದಂತೆ ಎಚ್ಚರಿಕೆಯಿಂದ ನೋಡಿಕೊಂಡೆವು. ಗ್ಯಾರಂಟಿ ಯೋಜನೆಗಳನ್ನು ಕೊಟ್ಟೆವು. ಕೇಂದ್ರ ಸರ್ಕಾರ ತೆರಿಗೆ ವಂಚನೆ ಮಾಡಿದರೂ ಸುಪ್ರೀಂ ಕೋರ್ಟ್ ಮೊರೆ ಹೋಗಿ ಅನುದಾನ ಬಿಡುಗಡೆ ಮಾಡಿಸಿ ನೀಡಿದ್ದೇವೆ.

ವಿವಿಧ ಬೇಡಿಕೆ ಈಡೇರಿಕೆಗಾಗಿ ಪ್ರಾಂತ ಕೃಷಿ ಕೂಲಿಕಾರರಿಂದ ಪ್ರತಿಭಟನೆ

Jul 27 2024, 01:02 AM IST
ವಾರದಲ್ಲಿ ಯಾವುದಾದರೂ ಒಂದು ದಿನ ರಜೆ ತೆಗೆದುಕೊಳ್ಳಬೇಕೆಂದು ಕಾಯ್ದೆ ನಿಯಮವಿದ್ದರೂ ಎಲ್ಲಾ ರಜಾ ದಿನಗಳಲ್ಲಿಯೂ ಕೆಲಸ ಕೊಡುವುದಿಲ್ಲ. ಗ್ರಾಮ ಕಾಯಕ ಮಿತ್ರರನ್ನು ಉದ್ಯೋಗ ಖಾತ್ರಿ ಕೆಲಸಕ್ಕೆ ಸಮರ್ಪಕವಾಗಿ ಬಳಸದೇ ಪಂಚಾಯ್ತಿ ಇತರೆ ಕೆಲಸಕ್ಕೆ ಬಳಸಿಕೊಳ್ಳುತ್ತಿದ್ದಾರೆ. ಜೊತೆಗೆ 25 ದಿನದ ಕೆಲಸವನ್ನು ನೀಡದೆ ಕೂಲಿಕಾರರಿಗೆ ಸತಾಯಿಸುತ್ತಿದ್ದಾರೆ.

ಕಲಬುರಗಿ: ಇಂದಿನಿಂದ ಸಾವಯವ ಕೃಷಿ ಜಾತ್ರೆ

Jul 27 2024, 12:49 AM IST
ಎಪಿಎಂಸಿಯಲ್ಲಿ ಭರದ ಸಿದ್ಧತೆ ನಡೆದಿದ್ದು, ಕೆಕೆಸಿಸಿಐ ನೇತೃತ್ವದಲ್ಲಿ 3 ದಿನ ಜಾತ್ರೆ ನಡೆಯಲಿದೆ. ಸುಮಾರು 1 ಲಕ್ಷಕ್ಕೂ ಹೆಚ್ಚು ರೈತರು ಪಾಲ್ಗೊಳ್ಳುವ ನಿರೀಕ್ಷೆ ಇದೆ. ಸಂಜೆ 5 ಗಂಟೆಗೆ ಕೃಷಿಯಲ್ಲಿ ವಿನೂತನ ಆವಿಷ್ಕಾರ ಮಾಡಿದ ರೈತರಿಗೆ ಪ್ರಶಸ್ತಿ ವಿತರಣೆ ಹಾಗೂ ಸನ್ಮಾನ ಸಮಾರಂಭ ಹಮ್ಮಿಕೊಳ್ಳಲಾಗಿದೆ. ಜಾತ್ರೆಯಲ್ಲಿ ಸಾಕು ನಾಯಿ, ಬೆಕ್ಕು, ಕುದುರೆ ಹಾಗೂ ಜಾನುವಾರುಗಳ ಪ್ರದರ್ಶನ ಏರ್ಪಡಿಸಲಾಗಿದೆ.

ಬೆಳೆ ನಿರ್ವಹಣೆಗೆ ಮಳೆ ಅಡ್ಡಿ: ಜಿಲ್ಲಾದ್ಯಂತ ಕೃಷಿ ಚಟುವಟಿಕೆ ಸ್ತಬ್ದ

Jul 26 2024, 01:34 AM IST
ಬಿತ್ತಿ ವಾರವಾಗಿತ್ತು. ಮಳೆ ಬರುತ್ತಿರೋದು ನಮ್ಮ ಫಸಲಿಗೆ ಅನುಕೂಲವಾಗಿದೆ. ಆದರೆ ಬೆಳೆ ಸಂರಕ್ಷಣೆಯ ಮುಂದಿನ ಕೃಷಿ ಚಟುವಟಿಕೆಗಳಿಗೆ ಮಳೆ ನಿಂತರಷ್ಟೆ ದಾರಿ, ಇಲ್ಲದೆ ಹೋದರೆ ತೊಂದರೆ ಕಾಡಲಿದೆ ಎನ್ನುತ್ತಿರುವ ರೈತರು ಮಳೆ ನಿಲ್ಲೋದು ಯಾವಾಗ ಎಂದು ಮುಗಿಲು ನೋಡುತ್ತ ಕುಳಿತುಕೊಂಡಿದ್ದಾರೆ.

ಕೃಷಿ ಪಂಪ್‌ಸೆಟ್‌ಗೆ ಆಧಾರ: ರೈತ ಸಂಘದಿಂದ ಪ್ರತಿಭಟನೆ

Jul 26 2024, 01:31 AM IST
ಕೃಷಿ ಪಂಪ್‌ಸೆಟ್‌ಗೆ ಆಧಾರ: ರೈತ ಸಂಘದಿಂದ ಪ್ರತಿಭಟನೆ

ಅರಸೀಕೆರೆಯ ಯಳವಾರೆ ಕೃಷಿ ಸಂಘಕ್ಕೆ ಎನ್‌.ಟಿ.ವಸಂತ್ ನೂತನ ಅಧ್ಯಕ್ಷರಾಗಿ ಆಯ್ಕೆ

Jul 25 2024, 01:28 AM IST
ಅರಸೀಕೆರೆಯ ಯಳವಾರೆ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ನೂತನ ಅಧ್ಯಕ್ಷರಾಗಿ ನಾರಾಯಣಗಟ್ಟಳಿಯ ಎನ್‌ ಟಿ ವಸಂತ್‌ ಕುಮಾರ್ ಬಹುಮತದಿಂದ ಆಯ್ಕೆಯಾದರು.

ಕೃಷಿ ಹೊಂಡ ಸಹಾಯಧನ ರೈತರ ಖಾತೆಗೆ ಜಮಾ ಮಾಡಿ

Jul 25 2024, 01:23 AM IST
ಕೇವಲ ರೈತರೊಬ್ಬರಿಗೆ ₹ 48 ಸಾವಿರ ಹಣ ಮಾತ್ರ ಜಮೆಯಾಗಿದ್ದು, ಉಳಿದ ಹಣ ಇದುವರೆಗೂ ಜಮೆಯಾಗುತ್ತಿಲ್ಲ

ಕಾಫಿಯನ್ನು ಕೃಷಿ ವ್ಯಾಪ್ತಿಗೆ ತರುವ ಬಗ್ಗೆ ಚಿಂತನೆ : ದಿನೇಶ್‌

Jul 25 2024, 01:20 AM IST
ಚಿಕ್ಕಮಗಳೂರು, ಕಾಫಿ ಬೆಳೆಗಾರರಿಗೆ ಸರ್ಫೆಸಿ ಸೇರಿದಂತೆ ಇತರೆ ಕೆಲ ಸಮಸ್ಯೆಗಳಿಂದ ಹೊರ ಬರಲು ಕಾಫಿಯನ್ನು ವಾಣಿಜ್ಯೋದ್ಯಮದಿಂದ ಕೃಷಿ ವ್ಯಾಪ್ತಿಗೆ ತರುವ ಬಗ್ಗೆ ಚಿಂತನೆ ನಡೆದಿದ್ದು, ಇದಕ್ಕೆ ರಾಜ್ಯಮಟ್ಟದ ಬೆಳೆಗಾರ ಸಂಘಟನೆಗಳು ಮತ್ತು ಬೆಳೆಗಾರರ ಅಭಿಪ್ರಾಯ ಸಂಗ್ರಹಿಸಿ ಸಾಧಕ, ಬಾಧಕಗಳನ್ನು ಪರಿಶೀಲಿಸಿ ಕೃಷಿ ವ್ಯಾಪ್ತಿಗೆ ತರುವ ಬಗ್ಗೆ ಚಿಂತನೆ ನಡೆದಿದೆ ಎಂದು ಕಾಫಿ ಮಂಡಳಿ ಅಧ್ಯಕ್ಷ ಎಂ.ಜೆ. ದಿನೇಶ್ ಹೇಳಿದ್ದಾರೆ.

ಮಳೆಗೆ ಹಾವೇರಿಯಲ್ಲಿ 1255 ಹೆಕ್ಟೇರ್‌ ಕೃಷಿ, 31 ಹೆಕ್ಟೇರ್‌ ತೋಟಗಾರಿಕೆ ಬೆಳೆ ಹಾನಿ

Jul 25 2024, 01:18 AM IST
ಹಾವೇರಿ ಜಿಲ್ಲೆಯಲ್ಲಿ ಕಳೆದ ಎಂಟ್ಹತ್ತು ದಿನಗಳಿಂದ ಬೀಳುತ್ತಿರುವ ಮಳೆ ಹಾಗೂ ನದಿಗಳ ಪ್ರವಾಹ ಪರಿಸ್ಥಿತಿಯಿಂದ ಮುಂಗಾರು ಆರಂಭದಲ್ಲೇ 1255 ಹೆಕ್ಟೇರ್‌ ಕೃಷಿ ಬೆಳೆ ಹಾಗೂ 31 ಹೆಕ್ಟೇರ್‌ ತೋಟಗಾರಿಕಾ ಬೆಳೆ ಹಾನಿಯಾಗಿದೆ.
  • < previous
  • 1
  • ...
  • 69
  • 70
  • 71
  • 72
  • 73
  • 74
  • 75
  • 76
  • 77
  • ...
  • 108
  • next >

More Trending News

Top Stories
ಸಂಸತ್‌ ಚುನಾವಣೆ ವೇಳೆ ಅಕ್ರಮ ಆರೋಪ : ರಾಹುಲ್‌ಗೆ ತಿರುಗುಬಾಣ
ವೆಬ್ ಸಿರೀಸ್ ನೋಡಿ ಗಾಯಕಿ ಪುತ್ರ ಆತ್ಮ*ತ್ಯೆ : ಯಾವುದದು ?
ಐಸಿಐಸಿಐ ಬ್ಯಾಂಕ್ ಕನಿಷ್ಠ ಬ್ಯಾಲೆನ್ಸ್‌ ₹ 50,000 ರು ! ಇರದಿದ್ದರೆ ದಂಡ
ನೋವು ತೋಡಿಕೊಂಡ ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ
ಧರ್ಮಸ್ಥಳ ಹೆಬ್ಬಾಗಿಲ ಬಳಿಯೇ ಶೋಧ: ಆದರೆ ಏನೂ ಸಿಗ್ಲಿಲ್ಲ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved