• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೃಷಿ ಸಹಾಯಕ ನಿರ್ದೇಶಕರಿಂದ ಕರ್ತವ್ಯ ಲೋಪ

Jan 08 2024, 01:45 AM IST
ಸಹಾಯಕ ಕೃಷಿ ನಿರ್ದೇಶಕರ ಕಚೇರಿಗೆ ಖಾಲಿ ಇರುವ ತಾಂತ್ರಿಕ ಅಧಿಕಾರಿ ಖಾಲಿ ಹುದ್ದೆಗೆ ವಿಜಯಲಕ್ಷ್ಮಿ ಎಂಬುವರು ವರ್ಗವಾಗಿ ಬಂದಿದ್ದರೂ ಸಹಾ ಅವರಿಗೆ ಚಾರ್ಜ್‌ ನೀಡದೆ ನರಸೀಪುರದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಕೃಷಿ ಅಧಿಕಾರಿಯೊಬ್ಬರನ್ನು ಎರವಲು ಸೇವೆಯ ನಿಮಿತ್ತ ನಿಯೋಜಿಸಿಕೊಂಡು ಅವರಿಂದ ತಾಂತ್ರಿಕ ಅಧಿಕಾರಿ ಕೆಲಸ ನಿರ್ವಹಿಸುವ ಮೂಲಕ ಸಹಾಯಕ ನಿರ್ದೇಶಕರೇ ನಿಯಮ ಉಲ್ಲಂಘಿಸಿ ಕರ್ತವ್ಯಲೋಪಕ್ಕೆ ಸಹಕರಿಸುತ್ತಿರುವ ಘಟನೆ ಕೊಳ್ಳೇಗಾಲ ಇಲಾಖೆಯಲ್ಲಿ ಬೆಳಕಿಗೆ ಬಂದಿದೆ.

ರೈತ ಬಂಡಾಯದ ಊರಿನಲ್ಲಿ ಕೃಷಿ ಹೊಂಡಕ್ಕೆ ಹೆಚ್ಚಿದ ಬೇಡಿಕೆ

Jan 07 2024, 01:30 AM IST
ಈ ಬಾರಿ ಮಳೆ ಕೈಕೊಟ್ಟು ಬರಗಾಲ ಆವರಿಸಿದ್ದರಿಂದ ಕಂಗಾಲಾಗಿರುವ ನರಗುಂದ ತಾಲೂಕಿನ ರೈತರು ಕೃಷಿ ಭಾಗ್ಯ ಯೋಜನೆಯಡಿ 400 ರೈತರು ಕೃಷಿ ಹೊಂಡಕ್ಕಾಗಿ ಅರ್ಜಿ ಸಲ್ಲಿಸಿದ್ದಾರೆ.

ಪ್ರಗತಿಪರ ಚಿಂತನೆಗಳಿಂದ ಸಮಗ್ರ ಕೃಷಿ ಪದ್ಧತಿ ಸಾಧ್ಯ

Jan 07 2024, 01:30 AM IST
ಸೂಲಿಬೆಲೆ: ಇಸ್ರೇಲ್ ಮಾದರಿ ಎಂಬ ಪದ ಬಳಸುವ ಮುನ್ನಾ ಹೊಸಕೋಟೆ ತಾಲೂಕು ಜನತೆ ಕೃಷಿ ಕ್ಷೇತ್ರದಲ್ಲಿ ಏನು ಕಡಿಮೆ ಇಲ್ಲ ಎಂಬುದು ಸಾಬೀತು ಮಾಡಬೇಕು, ಪ್ರಗತಿಪರ ಚಿಂತನೆಗಳಿಂದ ಸಮಗ್ರ ಕೃಷಿ ಪದ್ಧತಿ ಅಳವಡಿಕೆಯಿಂದ ಎಲ್ಲವೂ ಸಾಧ್ಯ ಎಂದು ಶಾಸಕ ಶರತ್ ಬಚ್ಚೇಗೌಡ ಹೇಳಿದರು.

ಅಂದವಳ್ಳಿಯಲ್ಲಿ ಒಂದೂವರೆ ಟನ್‌ ತೂಕದ ಕಾಡುಕೋಣ ಕೃಷಿ ಹೊಂಡಕ್ಕೆ ಬಿದ್ದು ಸಾವು

Jan 06 2024, 02:00 AM IST
ಅರಣ್ಯ ಪ್ರದೇಶ ನಶಿಸುತ್ತಿರುವ ಕಾರಣ ವನ್ಯಜೀವಿಗಳು ಆಹಾರ, ನೀರು ಅರಸಿ ನಾಡಿಗೆ ಬರುವುದು ಹೊಸತೇನಲ್ಲ. ಆದರೆ, ಅವುಗಳು ಹಾಗೆ ಬಂದಾಗ ಸಾವಿಗೀಡಾಗುವುದು ದುರಂತ. ಅಂತೆಯೇ ಸೊರಬ ತಾಲೂಕಿನ ಅಂದವಳ್ಳಿ ಗ್ರಾಮದಲ್ಲಿ ನೀರು ಅರಸಿ ಬಂದ ಕಾಡುಕೋಣವೊಂದು ಕೃಷಿ ಹೊಂಡಕ್ಕೆ ಬಿದ್ದು ಮೃತಪಟ್ಟಿದೆ.

ರೈತ ಆತ್ಮಹತ್ಯೆಗೆ ಸರ್ಕಾರ, ಕೃಷಿ ವಿಜ್ಞಾನಿಗಳು ನೇರ ಹೊಣೆ: ರೈತ ಸಂಘ ಆರೋಪ

Jan 06 2024, 02:00 AM IST
ಅಡಕೆ ಹಳದಿ ರೋಗದಿಂದ ಕೃಷಿಯಲ್ಲಿ ನಷ್ಟಉಂಟಾಗಿ ರೈತ ಆತ್ಮಹತ್ಯೆ ಮಾಡಿಕೊಂಡಿರುವುದಕ್ಕೆ ಸರ್ಕಾರ, ಕೃಷಿ ವಿಜ್ಞಾನಿಗಳೇ ನೇರ ಹೊಣೆ ಎಂದು ರೈತ ಸಂಘ ಆರೋಪಿಸಿದೆ.

ಕೃಷಿ ಮೇಳದಿಂದ ರೈತರಿಗೆ ಅನುಕೂಲ

Jan 06 2024, 02:00 AM IST
ಐನಾಪೂರ ಪಟ್ಟಣದಲ್ಲಿ ಜ.15 ರಿಂದ 19 ರವರೆಗೆ ನಡೆಯಲಿರುವ 53ನೇ ಶ್ರೀ ಸಿದ್ದೇಶ್ವರ ಜಾತ್ರಾ ಮಹೋತ್ಸವದ ನಿಮಿತ್ತ 5 ದಿನಗಳ ಕಾಲ ಕೃಷಿ ಮೇಳ ಜರುಗಲಿದೆ.

ಕೃಷಿ ಅಭಿವೃದ್ಧಿಯಾದರೆ ದೇಶ ಅಭಿವೃದ್ಧಿ

Jan 05 2024, 01:45 AM IST
ಇಂದು ದೇಶ ಅಭಿವೃದ್ಧಿಯಾಗಬೇಕಾದರೆ ಆ ದೇಶದ ಕೃಷಿ ಅಭಿವೃದ್ಧಿಯಾಗಬೇಕು. ಅದಕ್ಕಾಗಿ ಸರಕಾರ ಕೃಷಿ ಅಭಿವೃದ್ಧಿಗಾಗಿ ಮೊದಲ ಪ್ರಾಶಸ್ತ್ಯ ಕೊಟ್ಟಿದೆ.

ಇಸ್ರೇಲ್ ಮಾದರಿಗಿಂತ ಕೃಷಿ ವಿದ್ಯಾರ್ಥಿಗಳ ಮಾರ್ಗದರ್ಶನ ಸಾಕು

Jan 04 2024, 01:45 AM IST
ಕೃಷಿಯಲ್ಲಿ ತನ್ನದೇ ಆದಂತಹ ಪರಿಹಾರಗಳನ್ನು ಕಂಡುಕೊಂಡು ಇಸ್ರೇಲ್ ನ ರೈತರು ಬೆಳೆ ಬೆಳೆಯುತ್ತಿದ್ದಾರೆ. ಆದರೆ ನಮ್ಮ ಭಾಗದಲ್ಲಿ ಜಿಕೆವಿಕೆಯ ಪ್ರತಿಭಾವಂತ ವಿದ್ಯಾರ್ಥಿಗಳು ಮಾರ್ಗದರ್ಶನ ನೀಡಿದರೆ ಸಾಕು, ರೈತರು ಉತ್ತಮ ಬೆಳೆ ಬೆಳೆಯಲು ಸಹಕಾರಿಯಾಗುತ್ತದೆ. ಎಂದು ಶಾಸಕ ಶರತ್ ಬಚ್ಚೇಗೌಡ ತಿಳಿಸಿದರು.

ಸಿರಿಧಾನ್ಯ ಆಹಾರ ಉತ್ಪನ್ನಗಳ ರಫ್ತಿಗೆ ಉತ್ತೇಜನ: ಕೃಷಿ ಸಚಿವ ಎನ್.ಚಲುವರಾಯಸ್ವಾಮಿ

Jan 03 2024, 01:45 AM IST
ರೈತರಿಗೆ ಸಿರಿಧಾನ್ಯಗಳನ್ನು ಬೆಳೆಯುವ ಆಸಕ್ತಿ ಇದೆ. ಅದೇ ರೀತಿ ಅದನ್ನು ಕೊಂಡುಕೊಳ್ಳುವ ಶಕ್ತಿ ಜನರಲ್ಲೂ ಇದೆ. ಅದಕ್ಕಾಗಿ ಸಿರಿಧಾನ್ಯ ಬೆಳೆಗಳು ಹಾಗೂ ಉತ್ಪನ್ನಗಳಿಗೆ ಪ್ರೋತ್ಸಾಹ, ಉತ್ತೇಜನ ನೀಡುವ ಅಗತ್ಯವಿದೆ. ರೈತರು ಬೆಳೆಯುವ ಬೆಳೆಗಳಿಗೆ ಉತ್ತಮ ಬೆಲೆಯೂ ಸಿಗಲಿದೆ. ಅವರು ಆರ್ಥಿಕವಾಗಿ ಅಭಿವೃದ್ಧಿ ಹೊಂದುವುದಕ್ಕೆ ನೆರವಾಗಲಿದೆ.

ಕೃಷಿ ವಲಯದ ಆರ್ಥಿಕ ಸುಧಾರಣೆಗೆ ಅಗತ್ಯ ಕ್ರಮಗಳಾಗಲಿ

Jan 03 2024, 01:45 AM IST
ಕೃಷಿ ಅಭಿವೃದ್ಧಿಗೆ ಬ್ಯಾಂಕ್‌ಗಳು ನೀಡುವಂತಹ ಸಾಲವನ್ನು ಸದ್ಭಳಕೆ ಮಾಡಿಕೊಂಡು ದೇಶ ಅಭಿವೃದ್ಧಿ ಪಥದತ್ತ ಸಾಗುವಂತೆ ಮಾಡುವ ಶಕ್ತಿ ಕೃಷಿಕರಿಗಿದೆ.
  • < previous
  • 1
  • ...
  • 80
  • 81
  • 82
  • 83
  • 84
  • 85
  • 86
  • 87
  • 88
  • 89
  • 90
  • next >

More Trending News

Top Stories
ಕದನ ವಿರಾಮಕ್ಕೆ ಭಾರತ ಒಪ್ಪಿದ್ದು ಏಕೆ?
ಕದನ ವಿರಾಮವೇ ಆಗಬಾರದಿತ್ತು - ಪಾಕಿಸ್ತಾನವನ್ನು 4 ರಾಷ್ಟ್ರವಾಗಿ ಚಿಂದಿ ಚಿಂದಿ ಮಾಡಬೇಕಿತ್ತು
ಹನಿಮೂನ್ ಮೊಟಕುಗೊಳಿಸಿ ಯುದ್ಧಕ್ಕೆ ತೆರಳಿದ ಉ.ಕ.ಯೋಧ
ಪಾಕ್ ಶೆಲ್‌ಗಳ ಹಾವಳಿಗೆ ಗಡಿ ಜನಜೀವನ ಮೂರಾಬಟ್ಟೆ
ಗಡಿ ಸಂಘರ್ಷ ಕಾರಣ ಪೊಲೀಸ್ರಿಗೆ ರಜೆ ಇಲ್ಲ : ಪರಂ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved