ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಕಲಬುರಗಿ ಕೃಷಿ ವಿಜ್ಞಾನಿ ಪಂಚ ಭೂತಗಳಲ್ಲಿ ಲೀನ
Jul 18 2024, 01:39 AM IST
ಕಲಬುರಗಿಯ ಗೋದುತಾಯಿ ನಗರದಲ್ಲಿರುವ ನಿವಾಸದಲ್ಲಿ ಸಾವನ್ನಪ್ಪಿದ್ದ ಕೃಷಿಸಂತ, ಜಾಗತಿಕ ಖ್ಯಾತಿಯ ಕೃಷಿ ವಿಜ್ಞಾನಿ ಶರಣಗೌಡ ಅಯ್ಯನಗೌಡ ಪಾಟೀಲ್ (ಎಸ್.ಎ. ಪಾಟೀಲ್) ಇವರ ಪಾರ್ಥೀವ ಶರೀರದ ಅಂತ್ಯ ಸಂಸ್ಕಾರ ಸಕಲ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಅವರ ಹುಟ್ಟೂರಾದ ಜೇವರ್ಗಿ ತಾಲೂಕಿನ ಹಿರೇ ಬಿರಾಳದಲ್ಲಿ ಅವರ ಜಮೀನಿನಲ್ಲಿ ನಡೆಯಿತು.
ಕಡಿರುದ್ಯಾವರ: ಕೃಷಿ ತೋಟಗಳಿಗೆ ಒಂಟಿ ಸಲಗ ದಾಳಿ
Jul 18 2024, 01:34 AM IST
ಕಳೆದ ಹತ್ತು ದಿನಗಳಿಂದ ಕಾಡಾನೆ ಕಡಿರುದ್ಯಾವರ ಗ್ರಾಮದಲ್ಲಿ ಬೀಡು ಬಿಟ್ಟಿದ್ದು ಇಲ್ಲಿನ ರಾಮಂದೊಟ್ಟು, ಪಣಿಕಲ್ಲು, ಹಿತ್ತಿಲ ಕೋಡಿ, ಕೋಡಿ, ಎರುಬಳ್ಳಿ, ಕಾನರ್ಪ ಮುಂತಾದ ಪ್ರದೇಶಗಳ ಮನೆಗಳ ಅಂಗಳದ ತನಕವು ಬಂದಿತ್ತು.
ಹೊಸ ತಂತ್ರಜ್ಞಾನಗಳ ಪರಿಚಯಿಸುವಲ್ಲಿ ಕೃಷಿ ವಿಜ್ಞಾನ ಕೇಂದ್ರಗಳು ಯಶಸ್ವಿ
Jul 18 2024, 01:34 AM IST
ಭಾರತದ ಆಹಾರ ಸ್ವಾವಲಂಬನೆಯಲ್ಲಿ ಭಾರತೀಯ ಕೃಷಿ ಅನುಸಂಧಾನ ಪರಿಷತ್ನ ಸಂಶೋಧನಾ ಕೊಡುಗೆಗಳ ಪಾತ್ರ ಬಹು ಮುಖ್ಯವಾಗಿದೆ ಎಂದು ಐಸಿಎಆರ್- ತರಳಬಾಳು ಕೃಷಿ ವಿಜ್ಞಾನ ಕೇಂದ್ರದ ತೋಟಗಾರಿಕೆ ವಿಜ್ಞಾನಿ ಎಂ.ಜಿ. ಬಸವನಗೌಡ ಅಭಿಪ್ರಾಯಪಟ್ಟಿದ್ದಾರೆ.
‘ಖಾಸಗಿ ಕೃಷಿ ಕೋರ್ಸ್’ ವಿರೋಧಿಸಿ ಪ್ರತಿಭಟನೆ
Jul 17 2024, 01:24 AM IST
ದ್ಯಾರ್ಥಿಗಳು ಹೆಬ್ಬಾಳದ ಜಿಕೆವಿಕೆ ಕ್ಯಾಂಪಸ್ನಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದರು.
ಉಡುಪಿ ಜಿಲ್ಲಾದ್ಯಂತ ಧಾರಾಕಾರ ಮಳೆ: ಕೃಷಿ ಭೂಮಿ ಜಲಾವೃತ
Jul 17 2024, 12:55 AM IST
ಬೈಂದೂರಿನ ಸೌಪರ್ಣಿಕ ನದಿ ಉಕ್ಕಿ ಹರಿದು, ನಾವುಂದ, ಸಾಲ್ಬುಡ, ಬಡಾಕೆರೆಯ ಹತ್ತಾರು ಮನೆಗಳು ಮತ್ತು ಗದ್ದೆಗಳು ಜಲದಿಗ್ಭಂಧನಕ್ಕೊಳಗಾಗಿದ್ದವು. ಇಲ್ಲಿನ ಜನರ ಸಂಚಾರಕ್ಕೆ ದೋಣಿಯ ವ್ಯವಸ್ಥೆ ಮಾಡಲಾಗಿತ್ತು.
ಕೃಷಿ ರಂಗದಲ್ಲಿನ ಪಾಟೀಲರ ಸಂಶೋಧನೆ ತುಂಬ ದೊಡ್ಡದು: ಸೇಡಂ
Jul 17 2024, 12:49 AM IST
ಧಾರವಾಡದ ಕೃಷಿ ವಿವಿ ಕುಲಪತಿಗಳಾಗಿದ್ದ, ಐಎಆರ್ಐ ನಿರ್ದೇಶಕರಾಗಿ ಸಾದನೆ ಮಾಡಿದ್ದ ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಬಿರಾಳ ಗ್ರಾಮದವರಾದ ಖ್ಯಾತ ವಿಜ್ಞಾನಿ ಎಸ್.ಎ. ಪಾಟೀಲರ ನಿಧನಕ್ಕೆ ಗಣ್ಯರು ಕಂಬನಿ ಮಿಡಿದಿದ್ದಾರೆ.
ಕೃಷಿ ಕ್ಷೇತ್ರ ಬೇಡಿಕೆಗಳ ಈಡೇರಿಸಲು ಮುಂದಾಗಿ: ಎಐಕೆಕೆಎಂಎಸ್ ಒತ್ತಾಯ
Jul 17 2024, 12:45 AM IST
ಕನಿಷ್ಠ ಬೆಂಬಲ ಬೆಲೆಗೆ ಕಾನೂನು ಮಾನ್ಯತೆ, ಬರ ಪರಿಹಾರ ವಿತರಣೆ ಒಳಗೊಂಡಂತೆ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಮಂಗಳವಾರ ಅಖಿಲ ಭಾರತ ರೈತ ಕೃಷಿ ಕಾರ್ಮಿಕರ ಸಂಘಟನೆ (ಎಐಕೆಕೆಎಂಎಸ್) ಪದಾಧಿಕಾರಿಗಳು ಹೆಬ್ಬಾಳು ಗ್ರಾಮ ಪಂಚಾಯಿತಿ ಮುಂಭಾಗ ಪ್ರತಿಭಟನೆ ನಡೆಸಿದ್ದಾರೆ.
ಹತ್ತಿ ಮಿಶ್ರತಳಿ ಬೀಜ ಅಭಿವೃದ್ಧಿಪಡಿಸಿ ಶ್ವೇತ ಕ್ರಾಂತಿ ಮಾಡಿದ್ದ ಕಲಬುರಗಿ ಕೃಷಿ ವಿಜ್ಞಾನಿ!
Jul 16 2024, 12:41 AM IST
ಭಾರತೀಯ ಕೃಷಿ ವಿಜ್ಞಾನ ಅನುಸಂಧಾನ ಪರಿಷತ್ತಿನ ನಿರ್ದೇಶಕರು, ಧಾರವಾಡದ ಕೃಷಿ ವಿವಿಗೆ ಎರಡೆರಡು ಬಾರಿ ಕುಲಪತಿಗಳಾಗಿದ್ದ ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಹಿರೇ ಬಿರಾಳ ಗ್ರಾಮದ ಶರಣಗೌಡ ಅಯ್ಯನಗೌಡ ಪಾಟೀಲ್ (ಎಸ್ ಎ ಪಾಟೀಲ್) ಕೃಷಿ ವಿಜ್ಞಾನಿಯಾಗಿ (ತಳಿಶಾಸ್ತ್ರ) ಹತ್ತಿ ಬೇಸಾಯದಲ್ಲಿ ವರಲಕ್ಷ್ಮೀ, ಜಯಲಕ್ಷ್ಮೀ ಎಂಬ ಅಂತರ್ ನಿರ್ದಿಷ್ಟ ಮಿಶ್ರತಳಿ ಬೀಜ ಅಭಿವೃದ್ಧಿಸಿ ದೇಶಾದ್ಯಂತ ಶ್ವೇತ ಕ್ರಾಂತಿ ಮಾಡಿದ ಅಪರೂಪದ ಸಾಧಕ.
ಬ್ರಹ್ಮಾವರ: ಸ್ಥಗಿತಗೊಂಡಿದ್ದ ಕೃಷಿ ಡಿಪ್ಲೋಮಾ ಪುನಾರಂಭಕ್ಕೆ ಸರ್ಕಾರ ಆದೇಶ
Jul 16 2024, 12:37 AM IST
ಕೃಷಿ ಡಿಪ್ಲೋಮಾ ಕೋರ್ಸ್ ಆರಂಭಿಸಲು ಆದೇಶ ಹೊರಡಿಸಿರುವ ಮುಖ್ಯಮಂತ್ರಿ ಎಸ್.ಸಿದ್ದರಾಮಯ್ಯ ಹಾಗೂ ಕೃಷಿ ಸಚಿವ ಚಲುವರಾಯ ಸ್ವಾಮಿ ಅವರಿಗೆ ಕೆ.ಜಯಪ್ರಕಾಶ್ ಹೆಗ್ಡೆ ಕೃತಜ್ಞತೆ ಸಲ್ಲಿಸಿದರು.
ಕೃಷಿ ಕ್ಷೇತ್ರದ ದಿಗ್ಗಜ ಡಾ. ಎಸ್.ಎ. ಪಾಟೀಲ
Jul 16 2024, 12:32 AM IST
ಮೂಲತಃ ಕಲಬುರ್ಗಿ ಅವರಾದ ಡಾ. ಎಸ್.ಎ. ಪಾಟೀಲ ಅವರು ಮಹಾನ್ ವಿಜ್ಞಾನಿ, ಶಿಕ್ಷಕ, ಆಡಳಿತಾಧಿಕಾರಿ, ಶಿಕ್ಷಣ ತಜ್ಞ ಮತ್ತು ವಿವಿ ಅಭಿವೃದ್ಧಿಗೆ ಶ್ರಮಿಸಿದ ಸಜ್ಜನ ವ್ಯಕ್ತಿ. ಅವರ ಆಡಳಿತದ ಎರಡು ಅವಧಿಯು ಬೋಧನೆ, ಸಂಶೋಧನೆ ಮತ್ತು ವಿಸ್ತರಣಾ ವಿಭಾಗಗಳನ್ನು ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಮಟ್ಟಕ್ಕೆ ಸುಧಾರಿಸಿದೆ.
< previous
1
...
82
83
84
85
86
87
88
89
90
...
119
next >
More Trending News
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್ ಸಾಬೀತಾದ್ರೆ ದರ್ಶನ್ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ